• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಡಿಕೆ ಜನರ ನಿರೀಕ್ಷೆಯನ್ನು ಹುಸಿಗೊಳಿಸೊಲ್ಲ: ಮಾಜಿ ಸಚಿವ ಸಿ.ಎಸ್‌. ಪುಟ್ಟರಾಜು
ಶುಕ್ರವಾರದ ಜನತಾದರ್ಶನ ಕಾರ್ಯಕ್ರಮ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ. ಕುಮಾರಸ್ವಾಮಿ ಅವರು ಸಂಜೆಯವರೆಗೂ ಜನಸಾಮಾನ್ಯರ ಜೊತೆಯಲ್ಲೇ ಇದ್ದು ಸಮಸ್ಯೆಗಳನ್ನು ಆಲಿಸಲಿದ್ದಾರೆ. ಅವರಿಗೆ ಮಂಡ್ಯ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ. ಸಚಿವರಾಗಿ ದೇಶದ ಕೆಲಸದ ಜೊತೆಗೆ ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುವ ವಿಶ್ವಾಸ ಇದೆ.
ವೀರಶೈವ ಮಹಾಸಭಾ ನಿರ್ದೇಶಕರ ಅವಿರೋಧ ಆಯ್ಕೆಗೆ ಮುಖಂಡರ ಮನವಿ
ಸಮಾಜದ ಹಿತದೃಷ್ಟಿಯಿಂದ ಚುನಾವಣಾ ಸ್ಪರ್ಧೆ ಕೈಬಿಟ್ಟು ಎಲ್ಲಾ ನಿದೇಶಕರನ್ನೂ ಅವಿರೋಧವಾಗಿ ಆಯ್ಕೆ ಮಾಡುವುದು ಒಳಿತು. ಇದಕ್ಕೆ ಸಮುದಾಯದ ಎಲ್ಲರೂ ಸಹಕರಿಸಬೇಕು. ಕಳೆದ ಹಲವು ವರ್ಷಗಳಿಂದಲೂ ಮಹಾನ್ ಸಾಧನೆ ಮಾಡುತ್ತೇವೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಆಡಳಿತ ಮಂಡಳಿ ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ.
ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಕ್ರಮ ವಹಿಸಿ: ಪಾಪು ಒತ್ತಾಯ
ಶ್ರೀರಂಗಪಟ್ಟಣ ತಾಪಂ ಕಟ್ಟಡ ನಿರ್ಮಾಣವಾಗುತ್ತಿರುವ ಜಾಗ ತುಂಬಾ ವಿಶಾಲವಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯ ಆಸುಪಾಸಿನಲ್ಲಿದೆ. ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳು, ಆಸ್ಪತ್ರೆಗಳು, ಕೃಷಿ ಇಲಾಖೆಗಳು, ರೇಷ್ಮೆ ಇಲಾಖೆ, ತೋಟಗಾರಿಕೆ ಇಲಾಖೆಗಳು ಅಕ್ಕಪಕ್ಕದಲ್ಲೆ ಇದ್ದು, ಜನವಸತಿ ಪ್ರದೇಶದಲ್ಲಿದೆ.
ಶಕ್ತಿದೇವತೆ ಚಂದುಗೋನಹಳ್ಳಿ ಅಮ್ಮನವರ ದೇಗುಲದಲ್ಲಿ ಭಕ್ತರಿಗೆ ಮೂಲ ಸೌಲಭ್ಯಗಳ ಕೊರತೆ
ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆ ದಿನಗಳು ಸೇರಿದಂತೆ ವಾರದ ಭಾನುವಾರ, ಮಂಗಳವಾರ ಮತ್ತು ಶುಕ್ರವಾರಗಳಲ್ಲಿ ಈ ಕ್ಷೇತ್ರಕ್ಕೆ ನಾಡಿನ ವಿವಿಧ ಮೂಲೆಗಳಿಂದ ಸಾವಿರರು ಭಕ್ತರು ರೈಲು, ಬಸ್‌ ಮತ್ತು ಸ್ವಂತ ವಾಹನಗಳಲ್ಲಿ ಆಗಮಿಸುತ್ತಾರೆ. ಮೈಸೂರು- ಅರಸೀಕೆರೆ ರೈಲು ಮಾರ್ಗದ ಬೀರವಳ್ಳಿಯಲ್ಲಿ ರೈಲು ನಿಲ್ದಾಣವಿರುವುದು ಭಕ್ತರಿಗೆ ಅನುಕೂಲವಾಗಿದೆ.
ಮಂಡ್ಯ ಕ್ಯಾನ್ಸರ್‌ ಆಸ್ಪತ್ರೆ ಕಾಮಗಾರಿ ಪೂರ್ಣಕ್ಕೆ ಸಚಿವರಿಂದ 3 ತಿಂಗಳ ಗಡುವು
ಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು. ಅಷ್ಟರಲ್ಲಿ ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು.
ಸತ್ಯಾಸತ್ಯತೆ ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡುವಂತೆ ರೈತ ಸಂಘದಿಂದ ಪ್ರತಿಭಟನೆ
ಟ್ರಯಲ್ ಬ್ಲಾಸ್ಟ್ ಆಗದಿದ್ದಲ್ಲಿ ಕನ್ನಂಬಾಡಿ ಅಣೆಕಟ್ಟೆಯ ಸುತ್ತ-ಮುತ್ತಲಿನ ಕಲ್ಲು ಗಣಿಗಾರಿಕೆಗಳಿಂದ ಅಣೆಕಟ್ಟೆಗೆ ನಿಜವಾಗಿಯೂ ಧಕ್ಕೆಯುಂಟಾಗಲಿದೆಯೋ ಇಲ್ಲವೋ ಎಂಬುದು ಗೊತ್ತಾಗುವುದಿಲ್ಲ. ಸತ್ಯಾಸತ್ಯತೆ ಅರಿಯಲು ಕನ್ನಂಬಾಡಿಗೆ ಕಟ್ಟೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡಬೇಕು.
ಪವರ್ ಪ್ಲಾಂಟ್ ನಿರ್ಮಾಣಕ್ಕಾಗಿ ಕಾವೇರಿ ನದಿಗೆ ತಡೆಗೋಡೆ..!
ಶ್ರೀರಂಗಪಟ್ಟಣ ತಾಲೂಕಿನ ಮಜ್ಜಿಗೆಪುರ ಗ್ರಾಮದ ಬಳಿಯ ಸೇತುಕಟ್ಟೆ ಬಳಿ ವ್ಯಕ್ತಿಯೊಬ್ಬರು ಯಾವುದೇ ಗಡಿ ಗುರುತು ಮಾಡದೆ ಅಕ್ರಮವಾಗಿ ನದಿ ಮತ್ತು ರಸ್ತೆ ತಡೆಗೋಡೆ ನಿರ್ಮಿಸುತ್ತಿರುವ ಬಗ್ಗೆ ತಹಸೀಲ್ದಾರ್ ಮತ್ತು ಕಾ.ನೀ.ನಿಗಮದ ಅಧಿಕಾರಿಗಳು ಮಾಹಿತಿ ಇದ್ದರೂ ಕ್ರಮ ತೆಗೆದುಕೊಳ್ಳಲು ನಿರ್ಲಕ್ಷ ತೋರುತ್ತಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕರವೇ ಮುಖಂಡರಿಂದ ಮನವಿ
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದ್ದು, ಇದಕ್ಕೆ ಸಮಸ್ತ ಕನ್ನಡಿಗರು ನಾಮಫಲಕ ಹೋರಾಟಕ್ಕೆ ಕೊಟ್ಟಷ್ಟೇ ಬೆಂಬಲವನ್ನು ನೀಡಿದ್ದಾರೆ.
ಅಣೆಕಟ್ಟೆ ಬಳಿ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡದಂತೆ ರೈತ ಸಂಘದಿಂದ ಪ್ರತಿಭಟನೆ
ಟ್ರಯಲ್ ಬ್ಲಾಸ್ಟ್‌ನಿಂದ ಕನ್ನಂಬಾಡಿ ಅಣೆಕಟ್ಟೆಗೆ ಧಕ್ಕೆಯಾಗಲಿದೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅಣೆಕಟ್ಟೆಗೆ ಅಪಾಯ ಬಂದೊದಗಲಿದೆ. ಟ್ರಯಲ್ ಬ್ಲಾಸ್ಟ್‌ಗೆ ರೈತರ ತೀವ್ರ ವಿರೋಧದ ನಡುವೆಯೂ ಗಣಿ ಮಾಲೀಕರ ಕುಮ್ಮಕ್ಕಿಗೆ ಮಣಿದು ಸರ್ಕಾರ ಹಾಗೂ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್‌ಗೆ ಮುಂದಾಗಿದೆ. ಕೂಡಲೇ ಟ್ರಯಲ್ ಬ್ಲಾಸ್ಟ್‌ನ ಸಿದ್ಧತೆ ನಿಲ್ಲಿಸಬೇಕು.
ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾಯಾಧೀಶರಾದ ಎಂ.ಎಸ್.ಹರಿಣಿ
ಲೋಕ ಅದಾಲತ್ ಮೂಲಕ ಕಕ್ಷಿದಾರರು ಯಾವುದೇ ಶುಲ್ಕವಿಲ್ಲದೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ. ಇದರಿಂದ ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಅವಶ್ಯಕತೆ ಇರುವ ಪ್ರಕರಣಗಳನ್ನು ಬಗ್ಗೆ ಹೆಚ್ಚು ಒತ್ತು ನೀಡುವ ಮೂಲಕ ಶೀಘ್ರ ನ್ಯಾಯ ಧಾನಕ್ಕೆ ಸಹಕಾರವಾಗುತ್ತದೆ.
  • < previous
  • 1
  • ...
  • 612
  • 613
  • 614
  • 615
  • 616
  • 617
  • 618
  • 619
  • 620
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved