ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಶೀಘ್ರದಲ್ಲೇ ಕಾರ್ಯಾರಂಭ: ಸಚಿವ ಶರಣಪ್ರಕಾಶ ಪಾಟೀಲ್
ಕರ್ತವ್ಯದ ಸಮಯದಲ್ಲಿ ಸರ್ಕಾರಿ ವೈದ್ಯರು ಖಾಸಗಿಯಾಗಿ ಕ್ಲಿನಿಕ್ಗಳಲ್ಲಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವುದು ಕಂಡುಬಂದವರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ಕುರಿತು ವರದಿ ನೀಡುವಂತೆಯೂ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದ ಅವರು, ಸರ್ಕಾರಿ ವೈದ್ಯರು ಖಾಸಗಿಯಾಗಿ ಕೆಲಸ ಮಾಡುವುದನ್ನು ತಪ್ಪಿಸಲು ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಕಲಬೆರಕೆ ಹಾಲು ಆರೋಗ್ಯಕ್ಕೆ ಮಾರಕ, ಶಿಕ್ಷಾರ್ಹ ಅಪರಾಧ: ಮನ್ಮುಲ್ ನಿರ್ದೇಶಕ ಡಾಲುರವಿ
ರಾಜ್ಯದಲ್ಲಿಯೇ ಮಂಡ್ಯ ಗುಣಮಟ್ಟದ, ಹೆಚ್ಚು ಹಾಲು ಸರಬರಾಜು ಮಾಡುವ ಜಿಲ್ಲೆಯಾಗಿದೆ. ರೈತರ ಪರಿಶ್ರಮ ಇದರಲ್ಲಿ ಸಾಕಾಷ್ಟಿದೆ. ಗುಣಮಟ್ಟದ ಹಾಲು ಸರಬರಾಜು ಮಾಡಿ 5 ರು.ಗಳಷ್ಟು ಪ್ರೋತ್ಸಾಹಧನ ಪಡೆಯಿರಿ. ಗ್ರಾಮಾಭಿವೃದ್ಧಿ ಜತೆಗೆ ವೈಯಕ್ತಿಕ ಆರ್ಥಿಕ ಅಭಿವೃದ್ಧಿ ಹೊಂದಬೇಕು. ಡಿಗ್ರಿ, ಕೊಬ್ಬಿನ ಅಂಶ ಸಿಗಲಿ ಎಂದು ಹಲವು ಆರೋಗ್ಯಕ್ಕೆ ಹಾನಿಕಾರಕವಾದ ವಸ್ತು, ರಾಸಾಯನಿಕ ಹಾಕುವುದು ಶಿಕ್ಷಾರ್ಹ ಅಪರಾಧವಾಗಿದೆ.
ಟ್ರಯಲ್ ಬ್ಲಾಸ್ಟ್ಗೆ ಮಂಡ್ಯ ಜಿಲ್ಲಾಡಳಿತ ಹಠ; ಜು.5ರಂದು ರೈತರಿಂದ ಪ್ರತಿಭಟನೆ
ಪರೀಕ್ಷಾರ್ಥ ಸ್ಫೋಟ ನಡೆಸಲು ಕೆಆರ್ಎಸ್ ಬಳಿ ಪೂರ್ವಸಿದ್ಧತೆ ನಡೆಸುತ್ತಿರುವ ಕುರಿತಂತೆ ಕೆಆರ್ಎಸ್ ಪ್ರತಿಭಟನೆ ಮುಗಿಸಿ ನಗರಕ್ಕೆ ಆಗಮಿಸದ ಹೋರಾಟಗಾರರು ಜಿಲ್ಲಾಧಿಕಾರಿ ಕುಮಾರ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದರು. ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನಿಯೋಗವು ಕೆಆರ್ಎಸ್ ಬಳಿ ಟ್ರಯಲ್ ಬ್ಲಾಸ್ಟ್ ನಡೆಸಬಾರದು. ಈಗ ನಡೆಸುತ್ತಿರುವ ಪೂರ್ವಸಿದ್ಧತೆಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು.
ಕೆಆರ್ಎಸ್ ಜಲಾಶಯ ಬಳಿ ಟ್ರಯಲ್ ಬ್ಲಾಸ್ಟ್ಗೆ ಅಧಿಕಾರಿಗಳ ಮೊಂಡಾಟ..!
ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿರುವ ಗಣಿಗಾರಿಕೆ ಪ್ರದೇಶಗಳಲ್ಲಿ ಪರೀಕ್ಷಾರ್ಥ ಸ್ಫೋಟಕ್ಕೆ ಕುಳಿಗಳನ್ನು ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ. ಗಣಿ ಇಲಾಖೆ ಹಿರಿಯ ಭೂ ವಿಜ್ಞಾನಿ ರೇಷ್ಮಾ ಅವರು ಖುದ್ದು ನಿಂತು ಕುಳಿಗಳ ನಿರ್ಮಾಣದ ಮೇಲುಸ್ತುವಾರಿ ವಹಿಸಿದ್ದಾರೆ. ನೀರಾವರಿ ಇಲಾಖೆಯವರು ದೂರದಲ್ಲೇ ನಿಂತು ಪರೀಕ್ಷಾರ್ಥ ಸ್ಫೋಟಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ.
ಸರ್ಕಾರದಿಂದ ರೈತರಿಗೆ ಉಚಿತ ಟ್ರಾನ್ಸ್ ಫಾರ್ಮರ್ ನೀಡಲು ಪುಟ್ಟೇಗೌಡ ಒತ್ತಾಯ
ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿದ್ದವು. ಬಿಜೆಪಿ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ರೈತ ಸಂಘಟನೆಗಳು ಹೋರಾಟ ನಡೆಸಿದ್ದವು. ಅಂದು ಕಾಂಗ್ರೆಸ್ಸಿಗರೂ ಸಹಕಾರ ನೀಡಿದ್ದರು. ಬಿಜೆಪಿ ಸರ್ಕಾರ ಕಿತ್ತೊಗೆದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ರೈತರ ಹೋರಾಟವೂ ಪ್ರಮುಖ ಕಾರಣ.
ಹಾಲು ಉತ್ಪಾದನೆಯಲ್ಲಿ ರಾಜ್ಯಕ್ಕೆ ಮಂಡ್ಯ ಜಿಲ್ಲೆ ಪ್ರಥಮ: ಬಿ.ಆರ್.ರಾಮಚಂದ್ರ
ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅತಿ ಹೆಚ್ಚು ಹಾಲು ಸರಬರಾಜು ಮಾಡುವ ಒಕ್ಕೂಟವಾಗಿದೆ. ಒಕ್ಕೂಟದಿಂದ 10 ಕೋಟಿ ರು.ಗೂ ಹೆಚ್ಚು ವಿಮೆ ಮಾಡಿಸಲಾಗಿದ್ದು, ಹಸುಗಳಿಗೆ ತೊಂದರೆಯಾದರೆ ರೈತರಿಂದ ನಷ್ಟ ಭರಿಸಲು ಸಾಧ್ಯವಾಗುವುದಿಲ್ಲ ಎಂದು ಒಕ್ಕೂಟದಿಂದ ರಾಸು ವಿಮೆ ಮಾಡಿಸಲಾಗಿದೆ. ಉತ್ಪಾದಕರು ಇದರ ಪ್ರಯೋಜನ ಪಡೆಯಬೇಕು.
ಮಂಡ್ಯ ಜಿಲ್ಲೆಯಲ್ಲಿ ೧೮೯ ಡೆಂಘೀ ಪ್ರಕರಣಗಳು ದಾಖಲು..!
ಮಂಡ್ಯ ತಾಲೂಕಿನಲ್ಲಿ ಅತಿ ಹೆಚ್ಚು ೮೯ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದರೆ, ಕೆ.ಆರ್.ಪೇಟೆ-೯, ನಾಗಮಂಗಲ-೯, ಶ್ರೀರಂಗಪಟ್ಟಣ-೧೬, ಮದ್ದೂರು-೩೪, ಮಳವಳ್ಳಿ-೧೪, ಪಾಂಡವಪುರ-೧೮ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ಒಕ್ಕಲಿಗರ ವಧು -ವರರ ಸಮಾವೇಶ: 200 ಯುವಕರು, 8 ಮಂದಿ ಯುವತಿಯರು ನೋಂದಣಿ
ನೋಂದಾಯಿಸಿಕೊಳ್ಳಲು ಹೆಣ್ಣುಮಕ್ಕಳಿಗೆ 50 ರು. ಹಾಗೂ ಗಂಡು ಮಕ್ಕಳಿಗೆ 100 ರು. ಪ್ರವೇಶಾತಿ ಶುಲ್ಕ ನಿಗದಿ ಪಡಿಸಲಾಗಿತ್ತು. ಹೆಣ್ಣು ಹಾಗೂ ಗಂಡು ಮಕ್ಕಳಿಗೆ ಪ್ರತ್ಯೇಕ ಕೌಂಟರ್ ನಿಯೋಜಿಸಲಾಗಿತ್ತು. ವಧು-ವರರು ತಮ್ಮ ದಾಖಲೆಗಳನ್ನು ಕೊಟ್ಟು 200 ಯುವಕರು, 8 ಮಂದಿ ಯುವತಿಯರು ನೋಂದಣಿ ಮಾಡಿಕೊಂಡರೆ, ಮೈಸೂರು ಕಚೇರಿಯಲ್ಲಿ 72 ಮಂದಿ ಹೆಣ್ಣು ಮಕ್ಕಳು ನೋಂದಾಯಿಸಿಕೊಂಡಿದ್ದಾರೆ.
ಅಪ್ರಾಪ್ತ ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರಿಕೆ ಇರಲಿ: ಇನ್ಸ್ ಪೆಕ್ಟರ್ ರೇವತಿ
ಮಕ್ಕಳ ಶಿಕ್ಷಣ ಕಸಿಯುವುದು ತಪ್ಪು. ಓದುವ ಮಕ್ಕಳ ಭವಿಷ್ಯಕ್ಕೆ ಶಿಕ್ಷಣ ಶಕ್ತಿಯಾಗಲಿ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಹಿಂಸೆ ನೀಡುವುದು ಸಾಮಾನ್ಯವಾಗುತ್ತಿದೆ. ಇಂತಹ ಪ್ರಕರಣಗಳು ಜರುಗದಂತೆ ಎಚ್ಚರಿಕೆ ವಹಿಸಬೇಕು. ಅಪ್ರಾಪ್ತ ಮಕ್ಕಳ ಸುರಕ್ಷತೆಗೆ ಎಚ್ಚರ ವಹಿಸುವ ಜೊತೆಗೆ ಶಾಲೆಗಳಲ್ಲಿ ವಿಶೇಷ ಕಾಳಜಿ ವಹಿಸಬೇಕು.
ಯಾವುದೇ ಸಮಸ್ಯೆ ಇದ್ರೂ ನನ್ನ ಸಂಪರ್ಕಿಸಿ: ಶಾಸಕ ಮಧು ಜಿ.ಮಾದೇಗೌಡ
ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ದ್ವೇಷ ಬೇಡ. ನಾನು ಪ್ರತಿ ಗ್ರಾಮಗಳಿಗೂ ತೆರಳಿದಾಗ ನನ್ನನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸುತ್ತಿದ್ದಾರೆ. ಕ್ಷೇತ್ರದ ಜನರ ಸೇವೆಗೆ ನಾನು ಸದಾ ಸಿದ್ಧನಿರುತ್ತೇನೆ. ನನ್ನ ಶಾಸಕತ್ವ ಅವಧಿ ಇನ್ನೂ 5 ವರ್ಷಗಳ ಕಾಲ ಇರುತ್ತದೆ. ನನ್ನ ಕೈಲಾದ ಮಟ್ಟಿಗೆ ಅಭಿವೃದ್ದಿ ಕೆಲಸವನ್ನು ಮಾಡುತ್ತೇನೆ.
< previous
1
...
613
614
615
616
617
618
619
620
621
...
835
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ