• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಿಡನೆಟ್ಟು ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಜಯಂತಿ ಆಚರಣೆ
ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಅವರ ಮುಂದಾಲೋಚನೆ, ಪರಿಕಲ್ಪನೆಯಿಂದ ಹೊಸ ಪೀಳಿಗೆಗಳಿಗೆ ಬದ್ರ ಬುನಾದಿ ಹಾಕಲು ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿ ಕಾರ್ಯಕರ್ತರ ನೆರಳಾಗಿದ್ದಾರೆ. ಜೊತೆಗೆ ಕಾಶ್ಮೀರದಲ್ಲಿದ್ದ ಭಯೋತ್ಪಾದನೆ ನಿರ್ಮೂಲನೆ ಮಾಡಲು 370 ಕಾಯಿದೆ ವಿಚಾರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬಂದು ಹೋರಾಟ ಮುಂದುವರಿಸಿದ್ದರು.
ನಿವೃತ್ತರು ಸದಸ್ಯತ್ವ ಪಡೆದುಕೊಳ್ಳಲು ಕೆ.ಬಿ.ಶಿವಲಿಂಗಯ್ಯ ಮನವಿ
ಯಾವುದೇ ಕಾರ್ಯಕ್ರಮಗಳು ಯಶಸ್ಸು ಕಾಣಬೇಕಾದರೆ ಕೇವಲ ಸಂಘದ ಪದಾಧಿಕಾರಿಗಳಿಂದ ಮಾತ್ರ ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಈ ಹಿನ್ನೆಲೆಯಲ್ಲಿ ನನಗೆ ಯಾವ ರೀತಿ ಸಹಕಾರ ಸಿಗುತ್ತದೋ ಆ ರೀತಿ ಅಭಿವೃದ್ಧಿಗೆ ವೇಗ ನೀಡಬಹುದು.
ಹೈಕೋರ್ಟ್ ಅಂಗಳಕ್ಕೆ ಬಿದ್ದ ‘ಟ್ರಯಲ್ ಬ್ಲಾಸ್ಟ್’ ಚೆಂಡು..!
ನ್ಯಾಯಾಲಯದ ಆದೇಶವಿಲ್ಲದಿದ್ದರೂ ನೀರಾವರಿ ಇಲಾಖೆ ಅಧಿಕಾರಿಗಳೇ ದಿನಾಂಕ ನಿಗದಿಪಡಿಸಿಕೊಂಡು ಪರೀಕ್ಷಾರ್ಥ ಸ್ಫೋಟ ನಡೆಸಲು ಮುಂದಾಗಿದ್ದ ಅಧಿಕಾರಿಗಳ ವಿರುದ್ಧ ಮಂಗಳವಾರ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಹೋರಾಟಕ್ಕಿಳಿದರು. ಹೋರಾಟಕ್ಕೆ ಮಣಿದಿರುವ ಅಧಿಕಾರಿಗಳು ಜು.೫ರ ಹೈಕೋರ್ಟ್ ಆದೇಶವನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದರಿಂದ ಹೋರಾಟಗಾರರು ತಾತ್ಕಾಲಿಕವಾಗಿ ಗೋ-ಬ್ಯಾಕ್ ಚಳವಳಿಯನ್ನು ಹಿಂಪಡೆದಿದ್ದಾರೆ.
ಎಸ್‌ಸಿ, ಎಸ್‌ಟಿ ಜನರಿಗೆ ರಾಜ್ಯ ಸರ್ಕಾರದಿಂದ ದ್ರೋಹ: ಡಾ.ಕೆ.ಅನ್ನದಾನಿ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಎಸ್‌ಸಿ, ಎಸ್‌ಟಿ ಸದನ ಸಮಿತಿ ಏನು ಮಾಡುತ್ತಿದೆ ಎಂಬ ಅನುಮಾನ ಕಾಡುತ್ತಿದೆ. ನಿಗಮದ ಕೋಟ್ಯಂತರ ರು. ಹಣ ತೆಲಂಗಾಣ, ಆಂಧ್ರಪ್ರದೇಶದ ಯಾರ್ಯಾರದೋ ಖಾತೆಗಳಿಗೆ ವರ್ಗಾವಣೆಯಾಗಿದೆ. ಚುನಾವಣೆ ಉದ್ದೇಶಕ್ಕೆ ಹಣ ವರ್ಗಾವಣೆಯಾಗಿರುವುದಾಗಿ ಹಲವರು ಹೇಳುತ್ತಿದ್ದಾರೆ.
ಧೈರ್ಯವಾಗಿ ಮಾತನಾಡುವ, ಪ್ರಶ್ನಿಸುವ ಕೌಶಲ್ಯ ಬೆಳೆಸಿಕೊಳ್ಳಿ: ಪ್ರೊ.ಎನ್.ಕೆ.ಲೋಕನಾಥ್
ಗುಣಮಟ್ಟದ ಶಿಕ್ಷಣ ಜೊತೆಗೆ ಎಲ್ಲ ರೀತಿ ಸವಲತ್ತು ಒದಗಿಸಿಕೊಡುವ ಮೂಲಕ ಎಸ್‌ಟಿಜಿ ಶಿಕ್ಷಣ ಸಂಸ್ಥೆ ಗ್ರಾಮೀಣ ಮಕ್ಕಳಿಗೆ ಸಹಕಾರಿಯಾಗಿ ಕೆಲಸ ಮಾಡುತ್ತಿದೆ. ಘಟಿಕೋತ್ಸವ ಎನ್ನುವುದು ಒಂದು ಪ್ರಮುಖ ಘಟ್ಟ. ಮುಂದೆ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮದೊಂದಿಗೆ ಸಾಧನೆ ಮಾಡಬೇಕು.
ಸೆಸ್ಕಾಂ ಜನಸಂಪರ್ಕ ಸಭೆ: ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದ ರೈತರು, ಗ್ರಾಹಕರು
ಮದ್ದೂರು ಪಟ್ಟಣ ಸೇರಿದಂತೆ ಎಲ್ಲೆಡೆ ಟ್ರಾನ್ಸ್‌‌ಫಾರ್ಮರ್ ಹಾಗೂ ಕಂಬಗಳಿಗೆ ಬಳ್ಳಿ ಬೆಳೆದು, ಮರಗಳು ತಗುಲುತ್ತಿವೆ. ಇದರಿಂದ ವಿದ್ಯುತ್ ಅವಘಡ ಸಂಭವಿಸಿದರೆ ಯಾರು ಹೊಣೆ. ಹಾಲಿ ಸಂಪರ್ಕ ಪಡೆದ ರೈತರುಗಳಿಗೆ ಒಂದು ಟಿಸಿ ಇದ್ದು, ಅಧಿಕ ಕಾರ್ಯದೊತ್ತಡ ಟಿಸಿ ಮೇಲೆ ಬಿದ್ದು ರೈತರಿಗೆ ತೊಂದರೆ ಆಗುತ್ತಿದೆ.
ವಿಶ್ವ ವೈದ್ಯ ದಿನಾಚರಣೆ ನಿಮಿತ್ತ ವೈದ್ಯಾಧಿಕಾರಿಗಳಿಗೆ ಅಭಿನಂದನೆ
ತಮ್ಮ ಜೀವ ಪಣಕಿಟ್ಟು ರೋಗಿಗಳನ್ನು ಉಳಿಸುವಲ್ಲಿ ವೈದ್ಯರು ಹೋರಾಟ ನಡೆಸಿದ್ದಾರೆ. ವೈದ್ಯರಿಗೆ ಎಷ್ಟು ಬಾರಿ ಕೃತಜ್ಞತೆ ಸಲ್ಲಿಸಿದರೂ ಸಾಲದು. ಹಾಗಾಗಿ ವಿಶ್ವವೈದ್ಯರ ದಿನಾಚರಣೆಯ ಅಂಗವಾಗಿ ಅಭಿನಂದಿಸಲಾಗಿದೆ.
ಇಂದು ಸ್ಪೀಕರ್‌ ಭ್ರಷ್ಟರ ರಕ್ಷಣೆ ಮಾಡುವ ಪರಿಸ್ಥಿತಿ ಬಂದಿದೆ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್ ಬೇಸರ
ಇಂದು ಪ್ರಾಮಾಣಿಕ ರಾಜಕಾರಣಿಗಳು ಜೀವಂತ ಜ್ವಾಲೆಗಳಂತೆ ಬದುಕಬೇಕಾಗಿದೆ. ಸಾಮಾಜಿಕ ಮೌಲ್ಯದ ತಂಬೆಳಕಿನ ದೀಪ ಆರಿಹೋಗದಂತೆ ನೋಡಿಕೊಳ್ಳಬೇಕಾಗಿದೆ. ಆದರೆ, ಬೀಸುವ ಗಾಳಿ ಮಾತ್ರ ಚಂಡಮಾರುತದಂತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯಕ್ಕೆ ಸಿಲುಕಿದೆ.
ಬಿಎಂಶ್ರೀ ಮೇರು ವ್ಯಕ್ತಿತ್ವದ ಮಹಾನ್ ಚೇತನ: ಖರಡ್ಯ ಬಸವೇಗೌಡ
ಕನ್ನಡ ಭಾಷೆಗೆ ಯಾವುದೇ ಸ್ಥಾನಮಾನವಿಲ್ಲದೆ ಕನ್ನಡಿಗರೇ ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲದಲ್ಲಿಯೇ ಮಾತೃ ಭಾಷೆಗಿರುವ ನ್ಯಾಯಸಮ್ಮತ ಸ್ಥಾನ ದೊರಕಿಸಲು ಕನ್ನಡಕ್ಕಾಗಿ ತಮ್ಮನ್ನು ತಾವೇ ತೊಡಗಿಸಿಕೊಂಡವರು ಕನ್ನಡದ ಕಣ್ವ ಬಿಎಂಶ್ರೀ. ಅವರ ಜೀವನ ಮೌಲ್ಯಗಳು ಮತ್ತು ಕನ್ನಡ ಪ್ರೇಮ ಅವಿಸ್ಮರಣೀಯ.
ರೈತರ ಸಮಸ್ಯೆಗಳ ಬಗ್ಗೆ ಅಸಡ್ಡೆ ತೋರಬಾರದು: ಶಾಸಕ ಮಧು ಜಿ.ಮಾದೇಗೌಡ
ರೈತರು ಸಾಮಾನ್ಯವಾಗಿ ಕೃಷಿ, ಕಂದಾಯ ಇಲಾಖೆ ಸಂಬಂಧಿಸಿದಂತೆ ಬಹುತೇಕ ಅರ್ಜಿ ಸಲ್ಲಿಸುತ್ತಾರೆ. ಅವರುಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆ ಪರಿಹರಿಸಿಕೊಳ್ಳಬೇಕು. ರೈತರು ತಮ್ಮ ಯಾವುದೇ ಸಮಸ್ಯೆಗಳನ್ನು ಹೇಳಿಕೊಂಡು ಸರ್ಕಾರಿ ಕಚೇರಿಗಳಿಗೆ ಬಂದರೆ ಅಧಿಕಾರಿಗಳಾಗಲಿ, ಸಿಬ್ಬಂದಿ ಅಸಡ್ಡೆ ತೋರದೆ ಅವರ ಕೆಲಸ ಮಾಡಿಕೊಡಬೇಕು.
  • < previous
  • 1
  • ...
  • 615
  • 616
  • 617
  • 618
  • 619
  • 620
  • 621
  • 622
  • 623
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved