• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
52.25 ಕೋಟಿ ರು. ಮೈಷುಗರ್‌ ವಿದ್ಯುತ್‌ ಬಿಲ್‌ ಬಾಕಿ
ಹಲವು ವರ್ಷಗಳಿಂದ ಹಲವಾರು ಕಾರಣಗಳಿಂದ ಕಬ್ಬು ಅರೆಯುವಿಕೆ ಸ್ಥಗಿತಗೊಂಡಿದ್ದ ಸಕ್ಕರೆ ಕಾರ್ಖಾನೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು. ರಾಜ್ಯ ಸರ್ಕಾರ ಕಾರ್ಖಾನೆ ಪ್ರಾರಂಭೋತ್ಸವ, ಹಾಗೂ ಗ್ಯಾಂಗ್ ಗಳಿಗೆ ನೀಡಲು 15 ಕೋಟಿ ರು. ದುಡಿಯುವ ಬಂಡವಾಳಕ್ಕಾಗಿ (ವರ್ಕಿಂಗ್ ಕ್ಯಾಪಿಟಲ್) 35 ಕೋಟಿ ರು. ಸೇರಿ ಒಟ್ಟು 50 ಕೊಟಿ ರು. ಹಣವನ್ನು ಕಾರ್ಖಾನೆಯ ಪುನಶ್ಚೇತನಕ್ಕೆ ನೀಡಲಾಗಿತ್ತು.
ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆಗೆ ಬಿಜೆಪಿಯಿಂದ ತೀವ್ರ ಖಂಡನೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾನಿಧಿ, ಭೂ ಸಿರಿ ಕಾಯ್ದೆ, ಗೋಶಾಲೆ, ಕಿಸಾನ್ ಸಮ್ಮಾನ್ ಸೇರಿದಂತೆ ಹಲವು ಯೋಜನೆಗಳನ್ನು ಸ್ಥಗಿತ ಮಾಡುವ ಮೂಲಕ ರೈತರ ಶಕ್ತಿ ಕುಗ್ಗಿಸಲು ಮುಂದಾಗಿದೆ ಎಂದು ಆರೋಪಿಸಿದರು.
ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಉರುಳಿದ ಬಸ್..!
ಬಸ್ ನುಗ್ಗಿದ ರಭಸಕ್ಕೆ ಮುಂದೆ ಸಾಗುತ್ತಿದ್ದ ಕಾರು, ಮೂರು ಬೈಕ್‌ಗಳೂ ಜಖಂ ಆಗಿವೆ, ಅಲ್ಲೇ ಪಕ್ಕದಲ್ಲಿ ಅಂಗಡಿ ಹೋಟೆಲ್ ಬಳಿ ನಿಂತಿದ್ದ ರಾಗಿಮುದ್ದನಹಳ್ಳಿ ಗ್ರಾಮದ ಕೆಂಪೇಗೌಡ, ಕೋಡಿಶೆಟ್ಟಿಪುರದ ಕುಮಾರ ಅವರ ಬೈಕ್‌ಗಳಿಗೂ ಬಸ್ ಡಿಕ್ಕಿ ಹೊಡೆದು ಹಳ್ಳಕ್ಕೆ ಹೋಗಿ ನಿಂತಿದೆ. ಈ ಎಲ್ಲ ಘಟನೆ ಪಕ್ಕದಲ್ಲಿದ್ದ ಕಾರದ ಪುಡಿ ಕಾರ್ಖಾನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಕಚೇರಿಗೆ ಮುತ್ತಿಗೆ
ಕಳೆದ ವರ್ಷ ಬರಗಾಲದಿಂದ ನೀರಿಲ್ಲದೇ ಎರಡು ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದ್ದ ನೀರು ತಮಿಳುನಾಡಿಗೆ ಬಿಡಲಾಯಿತು. ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ವಿಸಿ ನಾಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ನಾಲೆಗಳಿಗೆ ನೀರುಹರಿಸಲು ಸರ್ಕಾರ ಕಾಮಗಾರಿಯ ನೆಪ ಹೇಳುತ್ತಿದೆ.
ನಿಮ್ಮ ನಿಮ್ಮ ಬೇಡಿಕೆಗಳಿದ್ದರೆ ಹೈಕಮಾಂಡ್ ಗೆ ತಿಳಿಸಿ: ಪಿ.ಎಂ.ನರೇಂದ್ರಸ್ವಾಮಿ
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿಸಿದಾಗ ಪಕ್ಷ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಆಯ್ಕೆ ಮಾಡಿದೆ. ಈ ಮಾತ್ರಕ್ಕೆ ಇನ್ನಿತರರಿಗೆ ಅವಕಾಶವಿಲ್ಲ ಎನ್ನುವಂತಿಲ್ಲ, ಸಮಯ, ಸಂದರ್ಭ ನಾಯಕತ್ವ ಮತ್ತು ಪಕ್ಷದ ಭವಿಷ್ಯದ ದೃಷ್ಟಿಯಿಂದ ಏನೋ ಬೇಕಾದರೂ ತೀರ್ಮಾನ ತೆಗೆದುಕೊಳ್ಳಬಹುದು ಎಂದರು.
ವಿದ್ಯಾರ್ಥಿಗಳು ಯೋಗ, ಧ್ಯಾನ ರೂಢಿಸಿಕೊಳ್ಳಬೇಕು: ಮೀರಾ ಶಿವಲಿಂಗಯ್ಯ
ಡ್ರಗ್ಸ್ ಗೆ ಬದಲಾಗಿ ಸರಿ ಸಮಾನವಾಗಿ ಮುಟ್ಟುವ ಶ್ರೇಷ್ಠವಾದ ಧ್ಯಾನ ಮತ್ತು ಯೋಗವನ್ನು ಕಲಿತರೆ ಹೆಚ್ಚು ಮುಂದೆ ಹೋಗುತ್ತೀರಿ, ಸಮನಾಗಿ ನೋಡುವ ಶಕ್ತಿ ಮತ್ತು ಅದರಲ್ಲಿ ಗೆಲುವನ್ನು ಪಡೆಯುವ ಶಕ್ತಿ ಇರುತ್ತದೆ. ಧ್ಯಾನದಲ್ಲೂ ಕೂಡ ಸ್ಥಿತ ಪ್ರಜ್ಞೆತೆ ಇದೆ. ದುಃಖವನ್ನು ಎದುರಿಸುವ ಹಾಗೂ ಸಂತೋಷವನ್ನು ತಡೆಯುವ ಶಕ್ತಿ ಜ್ಞಾನದಿಂದ ಬರುತ್ತದೆ.
ನನ್ನ ದುಡಿಮೆಗೆ ಜನರು ಶಕ್ತಿಯಾಗಿ ನಿಲ್ಲಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮನವಿ
ಮಳವಳ್ಳಿ ತಾಲೂಕಿನ ಎಲ್ಲಾ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದೇನೆ. ಜನಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ನೇರ ನುಡಿಯ ಮೂಲಕವೇ ಉತ್ತರ ಕೊಡುತ್ತೇನೆ ಹೊರತು ಗುಲಾಮಗಿರಿ ರಾಜಕಾರಣ ಎಂದಿಗೂ ಮಾಡುವುದಿಲ್ಲ. ಕ್ಷೇತ್ರದಲ್ಲಿ ಗುಂಡಾಗಿರಿ, ದಬ್ಬಾಳಿಕೆಗೆಗಳಿಗೆ ಎಂದಿಗೂ ಅವಕಾಶ ಕೊಡುವುದಿಲ್ಲ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಭಾರೀ ಮೊತ್ತದ ಭ್ರಷ್ಟಾಚಾರ ನಡೆದಿದ್ದು, 89 ಕೋಟಿ ರು. ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದ್ದಾರೆ. 700ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಹಣ ದುರುಪಯೋಗ ಮಾಡಲಾಗಿದೆ.
ಅಂಗನವಾಡಿಗಳಲ್ಲಿ ಅಗತ್ಯ ಮಾಹಿತಿ ದಾಖಲಿಸಲು ಸ್ಮಾರ್ಟ್ ಫೋನ್‌ಗಳ ಅಗತ್ಯವಿದೆ: ಎಚ್.ಟಿ.ಮಂಜು
ಇಂದು ತಾಲೂಕಿನಲ್ಲಿ 400 ಅಂಗನವಾಡಿ ಕೇಂದ್ರಗಳು ಹಾಗೂ 14 ಮೇಲ್ವಿಚಾರಕಿಯರಿಗೆ ಸ್ಯಾಮ್ಸಂಗ್ ಸ್ಮಾರ್ಟ್ ಫೋನ್ ನೀಡಲಾಗುತ್ತಿದೆ. ಮೊಬೈಲ್ ಫೋನ್‌ಗಳಲ್ಲಿ ಆರು ವರ್ಷದ ಒಳಗಿನ ಮಕ್ಕಳ ಮಾಹಿತಿ, ಗರ್ಭಿಣಿ ಮತ್ತು ಬಾಣಂತಿಯರ ಅಪೌಷ್ಟಿಕತೆ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಕೈಗೊಂಡ ಕ್ರಮಗಳು ಸೇರಿದಂತೆ ಅಗತ್ಯ ಮಾಹಿತಿಗಳನ್ನು ಕ್ರೂಢೀಕರಿಸಬೇಕಿದೆ.
ಜುವಾರಿ ಗಾರ್ಡನ್ ಸಿಟಿರವರಿಂದ ಅವೈಜ್ಞಾನಿಕ ಕಾಮಗಾರಿ
ಜುವಾರಿ ಗಾರ್ಡನ್ ಸಿಟಿ ಡೆವಲಪರ್ಸ್‌ನವರು ಬಂಡಿದಾರಿ ಒತ್ತುವರಿ ಮಾಡಿಕೊಂಡು ಅವೈಜ್ಞಾನಿಕವಾಗಿ ರಸ್ತೆ, ಚರಂಡಿ ನಿರ್ಮಿಸಿರುವುದರಿಂದ ಮಳೆ ನೀರು ಮನೆಗಳಿಗೆ ನುಗ್ಗುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆಗೆ ತೆರಳಿದ್ದ ಗ್ರಾಪಂ ಪಿಡಿಒ ಹಾಗೂ ಗ್ರಾಮಸ್ಥರಿಗೆ ಡೆವಲಪರ್ಸ್‌ ಮುಖ್ಯಸ್ಥರು ಧಮಕಿ ಹಾಕಿರುವುದು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 618
  • 619
  • 620
  • 621
  • 622
  • 623
  • 624
  • 625
  • 626
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved