• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡಿಕೊಳ್ಳಬಾರದು: ನಿರ್ಮಲಾನಂದನಾಥ ಸ್ವಾಮೀಜಿ
ಪಿಯುಸಿಯಲ್ಲಿ ಪಡೆದ ಅಂಕಗಳು ನಿಮ್ಮ ಯಶಸ್ಸಿನ ಗುಟ್ಟು ಅಡಗಿದೆ. ಏಕೆಂದರೆ ನೀವು ಶ್ರದ್ಧೆಯಿಂದ ಓದಿ ಪಡೆದ ಅಂಕಗಳು ನಿಮ್ಮ ಮುಂದಿನ ಭವಿಷ್ಯದ ನೀಟ್‌ಮತ್ತು ಸಿಇಟಿ ಸೇರಿದಂತೆ ಇತರೆ ಪ್ರವೇಶಾತಿ ಪರೀಕ್ಷೆಗೆ ಅನುಕೂಲವಾಗಲಿದೆ. ತುಂಬಾ ಚೆನ್ನಾಗಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಅಧಿಕಾರ ಪಡೆದಿದ್ದಾರೆ. ಅದೇರೀತಿ ಆದಿಚುಂಚನಗಿರಿ ವಿದ್ಯಾರ್ಥಿಗಳು ಸಹ ಹೆಸರು ತಂದಿದ್ದಾರೆ.
ಬೆಂಗಳೂರು ವಿಶ್ವದೆಲ್ಲೆಡೆ ಪರಿಚಯವಾಗಲು ನಾಡಪ್ರಭು ಕೆಂಪೇಗೌಡರು ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ನಾಡಪ್ರಭು ಕೆಂಪೇಗೌಡರ ಸಾಧನೆಯ ಗೌರವ ಪೂರ್ವಕ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವುದರ ಮೂಲಕ ಗೌರವ ಸಲ್ಲಿಸಲಾಗಿದೆ. ಜೊತೆಗೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹನೀಯರ ಜಯಂತಿಗಳನ್ನು ಕೇವಲ ಆಚರಣೆ ಮಾತ್ರ ಸೀಮಿತಗೊಳಿಸಬಾರದು. ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.
ಕೆಂಪೇಗೌಡರ ಯೋಜನೆಗಳಿಂದ ಜನರಿಗೆ ಬಹಳಷ್ಟು ಅನುಕೂಲ: ತಹಸೀಲ್ದಾರ್ ನಯೀಂಉನ್ನೀಸಾ
ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಸಾಧನೆ ಮತ್ತು ದೂರದೃಷ್ಟಿಯನ್ನು ಮರೆಯಲು ಸಾಧ್ಯವಿಲ್ಲ. ಅಂದಿನ ಕನಸು ಮತ್ತು ದೂರದೃಷ್ಟಿಯಿಂದಾಗಿ ಬೆಂಗಳೂರು ಇಂದು ರಾಜ್ಯದ ರಾಜಧಾನಿಯಾಗಲು ಸಾಧ್ಯವಾಯಿತು. ನಾಡಪ್ರಭು ಕೆಂಪೇಗೌಡರ ಹಾಕಿಕೊಟ್ಟಿರುವ ಅಡಿಪಾಯಗಳು, ಕೈಗೊಂಡಿದ್ದ ಯೋಜನೆಗಳಿಂದ ನಾಡಿನ ಎಲ್ಲ ವರ್ಗದ ಜನರಿಗೆ ಬಹಳಷ್ಟು ಅನುಕೂಲವಾಗಿದೆ.
ವಿವೇಕಾನಂದನಗರ ಅಭಿವೃದ್ಧಿಗೆ ಸಾಲಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಪಿ.ರವಿಕುಮಾರ್
ಮಂಡ್ಯ ನಗರದ ವಿವೇಕಾನಂದ ಬಡಾವಣೆಯ 107 ನಿವೇಶನಗಳ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ವಹಿಸಿರುವುದರಿಂದ ಸಿಬಿಐ ಅಧಿಕಾರಿಗಳು ಎಲ್ಲ ಪೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಇನ್ನೂ 524 ನಿವೇಶನ ಮಾರಾಟ ಮಾಡಬೇಕಿದೆ. ಸರ್ಕಾರದಿಂದ 50 ಕೋಟಿ ರು. ಸಾಲ ತೆಗೆದುಕೊಂಡು ಮೂಲ ಸೌಕರ್ಯ ಕಲ್ಪಿಸಲಾಗುವುದು.
ಎಲ್ಲ ಜನಾಂಗಗಳ ಅಭಿವೃದ್ಧಿಗೆ ಶ್ರಮಿಸಿದ್ದ ಕೆಂಪೇಗೌಡರು: ಡಾ.ಅಣ್ಣಯ್ಯ ತೈಲೂರು
ಒಂದು ದಿನ ಬೆಂಗಳೂರು ಬೃಹದಾಕಾರವಾಗಿ ಬೆಳೆಯಬಹುದು ಎಂಬ ಆಶಯದಿಂದ ಬೆಂಗಳೂರಿನ ನಾಲ್ಕು ಕಡೆ ನಾಲ್ಕು ದ್ವಾರಗಳ ನಿರ್ಮಿಸಿದ್ದರು. ಇಂದು ಬೆಂಗಳೂರು ಎಲ್ಲ ಜನಾಂಗಗಳ ಹೆಚ್ಚಿನ ವಾಸಸ್ಥಾನವಾಗಿದೆ. ನಾಡಪ್ರಭು ಕೆಂಪೇಗೌಡರು ಎಲ್ಲ ಜನಾಂಗಗಳ ಅಭಿವೃದ್ಧಿಗೆ ಶ್ರಮಿಸಿದ್ದರು.
ಜೂ.30ರಂದು ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ: ಶಾಸಕ ಪಿ.ರವಿಕುಮಾರ್
ಮಂಡ್ಯ ನಗರದ ಡೀಸಿ ಕಚೇರಿಯಿಂದ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅಲಂಕೃತ ವಾಹನದೊಂದಿಗೆ ಜನಪದ ಕಲಾ ಪ್ರಕಾರಗಳೊಂದಿಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆಯು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತ, ಮಹಾವೀರ ವೃತ್ತದ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಾಗಿ ಅಂಬೇಡ್ಕರ್ ಭವನ ತಲುಪಲಿದೆ.
ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಿ: ಎಡಿಸಿ ಡಾ.ಎಚ್.ಎಲ್.ನಾಗರಾಜು
ಪ್ರಸಕ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸುವ ಕಾರ್‍ಯಕ್ರಮಗಳನ್ನು ಸಮುದಾಯದ ಕಟ್ಟ ಕಡೆಯ ಪ್ರಜೆಗೂ ತಲುಪಿಸುವಂತಾಗಲು ಹಲವಾರು ಮಾರ್ಗೋಪಾಯಗಳನ್ನು ನೀಡಿದೆ. ಗ್ರಾಮಗಳಲ್ಲಿನ ಸಿಎಸ್‌ಸಿ, ಗ್ರಾಮ ಒನ್ ಸೇರಿದಂತೆ ಇತರೆ ಸಂಸ್ಥೆಗಳು ಜವಾಬ್ದಾರಿಯುತವಾಗಿ ಕಾರ್‍ಯ ನಿರ್ವಹಿಸಬೇಕಾಗಿದೆ.
ಕೆಂಪೇಗೌಡರು ಬೆಂಗಳೂರಿನಲ್ಲಿ ಬದುಕು ಕೊಟ್ಟಿಕೊಳ್ಳಲು ನೆರವಾಗಿದ್ದಾರೆ: ಶ್ರೇಯಸ್
ಯಲಹಂಕ ಪ್ರದೇಶದಲ್ಲಿ ರಾಜಾಳ್ವಿಕೆಯ ನಡೆಸುತ್ತಿದ್ದ ನಾಡಪ್ರಭು ಕೆಂಪೇಗೌಡರು ನಾಡಿನ ಜನರಿಗೆ ಅನುಕೂಲ ಮಾಡಿಕೊಡಲು ಬೆಂಗಳೂರು ನಗರವನ್ನು ನಿರ್ಮಿಸಿದರು. 500 ವರ್ಷಗಳ ಹಿಂದೆಯೇ ಅವರ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುವಂತೆ ಪೇಟೆಗಳು, ಕೆರೆಕಟ್ಟೆಗಳು, ದೇವಾಲಯ, ಉದ್ಯಾನವನ, ರಸ್ತೆಗಳನ್ನು ನಿರ್ಮಿಸಿದರು.
ಕೆಂಪೇಗೌಡರ ಜಯಂತಿಗೆ ಎಚ್ಡಿಡಿ, ಎಚ್ಡಿಕೆ ಆಹ್ವಾನಿಸದ ಸರ್ಕಾರ: ಪ್ರತಿಭಟನೆ
ರಾಜ್ಯ ಸರ್ಕಾರ ಕೆಂಪೇಗೌಡ ಜಯಂತಿ ಹೆಸರಿನಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇವಲ ಒಕ್ಕಲಿಗ ಜನಾಂಗದ ನಾಯಕರಲ್ಲ. ರಾಜ್ಯದ ಸರ್ವ ಜನಾಂಗದ ನಾಯಕರು. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಕೆಂಪೇಗೌಡರ ಸಾಧನೆ ಸೂರ್ಯ, ಚಂದ್ರರಿರುವ ತನಕ ಶಾಶ್ವತ: ಡಾ.ಬಿ.ಎಸ್ .ಬೋರೇಗೌಡ
ಕೆಂಪೇಗೌಡರು ಜಾತಿಯಲ್ಲಿ ಒಕ್ಕಲಿಗರಾಗಿದ್ದರು ಸಹ ಅವರ ಸೇವೆ ಸರ್ವ ಜನರಿಗೂ ನೆಮ್ಮದಿ ನೀಡುವುದಾಗಿತ್ತು. ಬೆಂಗಳೂರಿನ ಸುತ್ತಮುತ್ತ ಕೋಟೆಯ ಹೆಬ್ಬಾಗಿಲನ್ನು ನಿರ್ಮಿಸುವಾಗ ಬಲಿದಾನ ಮಾಡುವ ಸನ್ನಿವೇಶ ಒದಗಿ ಬಂದಿತ್ತು. ಇಂತಹ ಸನ್ನಿವೇಶದಲ್ಲಿ ಕೆಂಪೇಗೌಡರ ಸೊಸೆ ಲಕ್ಷ್ಮಿದೇವಿ ಗಮನಿಸಿ ಹೆಬ್ಬಾಗಿಲಿಗೆ ತನ್ನ ಪ್ರಾಣವನ್ನು ಆತ್ಮಾರ್ಪಣೆ ಮಾಡಿಕೊಂಡ ಕುಟುಂಬವಾಗಿದೆ.
  • < previous
  • 1
  • ...
  • 619
  • 620
  • 621
  • 622
  • 623
  • 624
  • 625
  • 626
  • 627
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved