• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್
ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.
ಮೈಷುಗರ್‌ನಲ್ಲಿ ಶೀಘ್ರ ಕಬ್ಬು ಅರೆಯುವ ಕಾರ್ಯ ಆರಂಭ: ಸಿ.ಡಿ.ಗಂಗಾಧರ್
ಕಳೆದ ಬಾರಿ ಮಳೆ ಬಾರದೇ ಕಬ್ಬಿನ ಕೊರತೆ ಉಂಟಾಗಿತ್ತು. ಆದರೂ 2,41,305 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿತ್ತು. ಕಬ್ಬು ಸರಬರಾಜು ಮಾಡಿದ ಎಲ್ಲ ರೈತರಿಗೂ ಸಂಪೂರ್ಣ ಹಣವನ್ನು ಪಾವತಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3150 ರು. ಎಫ್.ಆರ್.ಪಿ. ನಿಗದಿ ಮಾಡಲಾಗಿದೆ. ಟನ್ ಕಬ್ಬಿಗೆ ಸರ್ಕಾರ ನಿಗಪಡಿಸಿರುವ ದರವನ್ನು ನೀಡಲಾಗುವುದು. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ 10 ದಿನಗಳೊಳಗೆ ಹಣ ಪಾವತಿಸಲಾಗುವುದು.
ವಿದೇಶಿಗರು ಬೆಂಗಳೂರಿನತ್ತ ತಿರುಗಿ ನೋಡುವಂತೆ ಮಾಡಿದ ಕೆಂಪೇಗೌಡರು: ಡಾ.ಎನ್.ಜಿ.ಪ್ರಕಾಶ್
ನಾಡಪ್ರಭು ಕೆಂಪೇಗೌಡರು ಒಬ್ಬ ರಾಜನಷ್ಟೆ ಅಲ್ಲ. ಅವರೊಬ್ಬ ರೈತ ಕೈಗಾರಿಕೋದ್ಯಮಿ, ಎಂಜಿನಿಯರ್, ಜ್ಞಾನಿ ದಾರ್ಶನಿಕ ಸಾರ್ವಭೌಮ ಹೀಗೆ ಊಹೆಗೂ ನಿಲುಕದ ವ್ಯಕ್ತಿತ್ವ ಉಳ್ಳವರು. ಆಂಧ್ರ ಮತ್ತು ತಮಿಳುನಾಡಿನವರು ಕೆಂಪೇಗೌಡರನ್ನು ನಮ್ಮವರು ಎನ್ನುತ್ತಾರೆ. ನಾವು ಕೆಂಪೇಗೌಡರಂತೆ ಪಟ್ಟಣ ಕಟ್ಟಲಾಗುವುದಿಲ್ಲ. ಆದರೆ, ಅಂತವರ ಬದುಕಿನ ಆದರ್ಶ ನಮ್ಮ ಬದುಕನ್ನು ಉತ್ತಮವಾಗಿ ನಿರ್ಮಿಸಬಲ್ಲದು.
ಕುವೆಂಪು ಆಶಯದ ಸಮಾಜವನ್ನು 500 ವರ್ಷಗಳ ಹಿಂದೆಯೇ ನಿರ್ಮಿಸಿದ ಕೆಂಪೇಗೌಡ: ಪ್ರೊ.ಜೆಪಿ
ವಿಜಯನಗರ ಅರಸರ ಸಾಮಂತರಾಗಿದ್ದರೂ ಸ್ವತಂತ್ರವಾಗಿ ಜನಪರವಾಗಿ ಯೋಜಿಸಿದ್ದ ಕೆಂಪೇಗೌಡರ ಪೂರ್ವಜರು ಮೂಲತಃ ತಮಿಳುನಾಡಿನ ಕಂಚಿ ಭಾಗದಿಂದ ಕರ್ನಾಟಕಕ್ಕೆ ಬಂದು ಸುಮಾರು 350 ವರ್ಷಗಳ ಕಾಲ ಮಾಗಡಿ ಹಾಗೂ ಯಲಹಂಕ ಪ್ರಾಂತ್ಯವನ್ನು ದಕ್ಷತೆಯಿಂದ ಆಳ್ವಿಕೆ ನಡೆಸಿದರು.
ಕೆಂಪೇಗೌಡರ ದೂರದೃಷ್ಟಿಯ ಆಡಳಿತ ಮಾದರಿಯಾದುದ್ದು: ಎಲ್.ಸಂದೇಶ್
ಜಾತ್ಯತೀತ ಮನೋಧರ್ಮದ ಕೆಂಪೇಗೌಡರು ಜಾತಿ ಮತ್ತು ವೃತ್ತಿ ಆಧಾರಿತವಾಗಿ ಪೇಟೆಗಳನ್ನು ನಿರ್ಮಿಸಿ ಎಲ್ಲ ವರ್ಗದವರಿಗೆ ಆರ್ಥಿಕ ಭದ್ರತೆ ಒದಗಿಸಿಕೊಟ್ಟರು. ತಮ್ಮ ಆಡಳಿತದಲ್ಲಿ ವಿಕೇಂದ್ರಿಕರಣ ವ್ಯವಸ್ಥೆಯನ್ನು ಜಾರಿಗೊಳಿಸುತ್ತಾ ಗ್ರಾಮ ಸ್ವರಾಜ್ಯದ ಕನಸನ್ನ ನನಸು ಮಾಡಿದ ಮಹಾ ನಾಯಕ.
ಬೆಂಗಳೂರು ಬೃಹದಾಕಾರವಾಗಿ ಬೆಳೆಯಲು ಕೆಂಪೇಗೌಡರು ಕಾರಣ: ರಮೇಶ ಬಂಡಿಸಿದ್ದೇಗೌಡ
ಬೆಂಗಳೂರು ಇಂದು ಐಟಿ-ಬಿಟಿ ಅಭಿವೃದ್ಧಿಯಾಗಿ ಆಮದು, ರಪ್ತು ಮಾಡುವ ತಯಾರಿಕಾ ಕಾರ್ಖಾನೆಗಳು ಬೆಳೆದು ದೇಶದಲ್ಲಿ ವಹಿವಾಟಿಗೆ ಹೆಸರಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಬೃಹದಾಕಾರವಾಗಿ ಬೆಳೆಯಲು ನಾಡಪ್ರಭು ಕೆಂಪೇಗೌಡರು ಕಾರಣ.
ಮಾದಕ ವ್ಯಸನಗಳಿಂದ ಯುವಕರ ಭವಿಷ್ಯ ಹಾಳು: ಪಿಎಸ್‌ಐ ರವಿಕುಮಾರ್
ಮಾದಕ ವ್ಯಸನದಿಂದ ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ಯುವಕರನ್ನು ಸರಿ ದಾರಿಗೆ ತರುವಲ್ಲಿ ಶಾಲಾ ಕಾಲೇಜುಗಳು ಮತ್ತು ಸಮಾಜದ ಹಿರಿಯರು ನಿರಂತರ ಪ್ರಯತ್ನದಲ್ಲಿದ್ದರೂ ಫಲಕಾರಿಯಾಗದಿರುವುದು ವಿಷಾದನೀಯ.
ಮಂಡ್ಯ ಜಿಲ್ಲೆಯಲ್ಲಿ ಟಿಇಟಿ ಪರೀಕ್ಷೆಗೆ ೩೮೯೨ ವಿದ್ಯಾರ್ಥಿಗಳು ನೋಂದಣಿ: ಡಾ.ರೋಹಿಣಿ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ.೩೦ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಮೊದಲ ಪತ್ರಿಕೆ, ಮಧ್ಯಾಹ್ನ ೨ ರಿಂದ ಸಂಜೆ ೪.೩೦ ರವರೆಗೆ ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದ್ದು ೧೧ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಪತ್ರಿಕೆ ೧ಕ್ಕೆ ೧೩೪೬ ಅಭ್ಯರ್ಥಿಗಳು ಮತ್ತು ಪತ್ರಿಕೆ-೨ಕ್ಕೆ ೨೫೪೬ ಅಭ್ಯರ್ಥಿಗಳು ಒಟ್ಟು ೩೮೯೨ ಅಭ್ಯರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ.
ಮಾದಕ ವಸ್ತುಗಳ ವ್ಯಸನದಿಂದ ಸಾಕಷ್ಟು ಅನಾಹುತ: ನ್ಯಾಯಾಧೀಶ ಎಂ.ಆನಂದ
ತಪ್ಪು ಮಾಡಿ ಪಶ್ಚಾತಾಪ ಪಡುವುದಕ್ಕಿಂತ ತಪ್ಪು ಮಾಡದಂತೆ ಎಚ್ಚರ ವಹಿಸಬೇಕು. ಅದಕ್ಕಾಗಿ ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ಗುಣ, ನಡತೆಯೊಂದಿಗೆ ಹಿರಿಯರ ಆದರ್ಶ ಅಳವಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು. ಮಾದಕ ವಸ್ತುಗಳ ವ್ಯಸನದಿಂದ ಸಾಕಷ್ಟು ಅನಾಹುತ, ಮನುಷ್ಯನ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಕೆಲ ಅಧಿಕಾರಿಗಳು, ಸಿಬ್ಬಂದಿ ಅಸಡ್ಡೆ, ರೈತರು, ಸಾರ್ವಜನಿಕರಿಗೆ ಮಾಹಿತಿ ಕೊರತೆ
100ಕ್ಕೆ ಶೇ.70 ರಷ್ಟು ಭಾಗದ ಆಸ್ತಿಗಳು ಇನ್ನೂ ಕೂಡ ಪೌತಿ ಖಾತೆಗಳು ಆಗಿಲ್ಲ. ಆಸ್ತಿ ಭಾಗವಾಗದೇ ತಾತ, ಮುತ್ತಾತ ನ ಹೆಸರಿನಲ್ಲೇ ಇರುವುದು, ಕುಟುಂಬದವರು ಒಟ್ಟಿಗೆ ಸೇರಿ ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಹೆಚ್ಚು ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಒಂದು ಸಮಸ್ಯೆ ಅಕ್ರಮ ಆಸ್ತಿಗಳಿಕೆಗೆ ದಾರಿ ಮಾಡಿಕೊಡಬಹುದು.
  • < previous
  • 1
  • ...
  • 620
  • 621
  • 622
  • 623
  • 624
  • 625
  • 626
  • 627
  • 628
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved