• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಕ ವಸ್ತುಗಳಿಗೆ ತಾಂತ್ರಿಕ, ವೈದ್ಯ ವಿದ್ಯಾರ್ಥಿಗಳೇ ಟಾರ್ಗೆಟ್: ಸಿಪಿಐ
ಮಾದಕ ವಸ್ತುಗಳ ಮಾರಾಟ, ಅಕ್ರಮ ಸಾಗಣೆಯಲ್ಲಿ ತೊಡಗುವುದು ಕೊಲೆಗಿಂತಲೂ ದೊಡ್ಡ ಅಪರಾಧ. ಏಕೆಂದರೆ, ಈ ಪ್ರಕರಣಗಳಲ್ಲಿ ಸರ್ಕಾರದ ಗೆಜೆಟೆಡ್ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳನ್ನೇ ಸಾಕ್ಷಿಗಳನ್ನಾಗಿ ಪರಿಗಣಿಸಲಾಗುವುದು. ಈ ಪ್ರಕರಣಗಳಲ್ಲಿ ಗೊತ್ತಿದ್ದೋ, ಗೊತ್ತಿಲ್ಲದೆಯೋ ಸಿಕ್ಕಿಹಾಕಿಕೊಂಡವರ ಜೀವನವೇ ಹಾಳಾಗುತ್ತದೆ. ಈ ಬಗ್ಗೆ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ಇರಬೇಕು.
ಅಧಿಕಾರಿಗಳು ರೈತರ ಹಲವು ಸಮಸ್ಯೆ ಬಗೆಹರಿಸಿಲ್ಲ: ರೈತ ಮುಖಂಡ ಮುದುಗೆರೆ ರಾಜೇಗೌಡ ಆರೋಪ
ಸರ್ಕಾರ ಬಡ ರೈತರಿಗೆ ಕೃಷಿ ಇಲಾಖೆಯಲ್ಲಿ ಬಾಡಿಗೆಗೆ ಸಲ್ಲಬೇಕಿದ್ದ ಕೃಷಿ ಉಪಕರಣ ನೀಡುತ್ತಿಲ್ಲ. ತೋಟಗಾರಿಕೆ ಇಲಾಖೆ ಅಕ್ಕಿಮಂಚನಹಳ್ಳಿ ಬೋರಮ್ಮರಿಗೆ ಸಬ್ಸಿಡಿಯಲ್ಲಿ ಟ್ರಾಕ್ಟರ್ ಖರೀದಿಸಿದ್ದಾರೆ. ಆದರೆ, ಸ್ಥಳೀಯ ತೋಟಗಾರಿಕೆ ಸಹಾಯಕ ನಿರ್ದೇಶಕ ಸಬ್ಸಿಡಿ ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
ನೀರಾವರಿ ಯೋಜನೆಗೆ ಸರ್ಕಾರದಿಂದ 200 ಕೋಟಿ ರು. ಅಧಿಕ ಅನುದಾನ ಬಿಡುಗಡೆ
ಮದ್ದೂರು ತಾಲೂಕಿನಲ್ಲಿ ಪ್ರಸ್ತುತ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಮುಂದೆ ಕೈಗೊಳ್ಳಬೇಕಾದ ನೀರಾವರಿಗೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜತೆಯಲ್ಲಿ ಚರ್ಚೆ ನಡೆಸಿದ್ದು, ಹಂತ ಹಂತವಾಗಿ ನೀರಾವರಿ ಯೋಜನೆ ಪೂರ್ಣಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.
ಮದ್ದೂರು ಪುರಸಭೆ ಉದ್ಯಾನವನದಲ್ಲಿ ಉರುಳಿ ಬಿದ್ದ ಮರ
ಸೋಮವಾರ ಸಂಜೆ ಬಿರುಸಿನಿಂದ ಬೀಸಿದ ಗಾಳಿಗೆ ಉದ್ಯಾನವನದಲ್ಲಿದ್ದ ತೆಂಗಿನ ಮರ ಒಂದು ಬುಡ ಸಮೇತ ಉರುಳಿ ಆಟದ ಉಪಕರಣಗಳ ಮೇಲೆ ಬಿದ್ದಿದೆ. ಇದರಿಂದ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಹಾನಿಗೊಂಡಿವೆ. ಇದೇ ವೇಳೆ ಉಪಕರಣಗಳೊಂದಿಗೆ ಆಟವಾಡುತ್ತಿದ್ದ ಕೆಲ ಮಕ್ಕಳು ಗಾಳಿಗೆ ಹೆದರಿ ದೂರ ಸರಿದ ಪರಿಣಾಮ ಯಾವುದೇ ಅನಾಹುತ ಉಂಟಾಗಲಿಲ್ಲ.
ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿಗೆ ಡಿಸಿಎಂ ಡಿಕೆಶಿ ಆದೇಶ
ನದಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳಬೇಕೆಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
ಗಿಡನೆಟ್ಟು ಪೋಷಣೆ ಮಾಡಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಿ: ಮಲ್ಲಿಕಾರ್ಜುನ್
ಪರಿಸರ ರಕ್ಷಿಸದಿದ್ದರೆ ಮುಂದಿನ ದಿನಗಳಲ್ಲಿ ಮಾನವನಿಗೆ ದೊಡ್ಡ ಅಪಾಯ ಎದುರಾಗಲಿದೆ. ಪ್ರತಿಯೊಬ್ಬರು ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಹಬ್ಬಗಳ ಸಂಭ್ರಮದಲ್ಲಿ ಹಣ ಪೋಲು ಮಾಡುವ ಬದಲು ನಾಲ್ಕು ಗಿಡಗಳನ್ನು ನೆಟ್ಟು ಪೋಷಿಸಿದರೆ ಅದೇ ಪರಿಸರಕ್ಕೆ ನೀವು ನೀಡುವ ಕೊಡೆಯಾಗಲಿದೆ.
ಪಾಂಡವಪುರದಲ್ಲಿ 30 ರಂದು ಒಕ್ಕಲಿಗರ ವಧು-ವರರ ಸಮಾವೇಶ: ಮಲ್ಲಿಕಾರ್ಜುನೇಗೌಡ
ಕೃಷಿ ಚಟುವಟಿಕೆಯಲ್ಲಿ ತೊಡಗಿರುವವರು, ಅನಕ್ಷರಸ್ಥರು, ಕಡಿಮೆ ವಿದ್ಯಾಭ್ಯಾಸ ಮಾಡಿರುವವರು, ಕೂಲಿ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಉದ್ಯಮಿಗಳು ಮತ್ತು ವೃತ್ತಿ ಪರರು ಕೂಡ ಭಾಗವಹಿಸಬಹುದು. ಯಾವುದೇ ಜಿಲ್ಲೆ, ತಾಲೂಕಿನ ಒಕ್ಕಲಿಗ ಜನಾಂಗದವರು ಈ ವಧು-ವರರ ಸಮಾವೇಶದಲ್ಲಿ ಭಾಗವಹಿಸಿಲು ನೋಂದಣಿ ಮಾಡಿಸಬಹುದು.
ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ರೈತಸಂಘ ಪ್ರತಿಭಟನೆ
ಕಳೆದ ವರ್ಷ ಜಲಾಶಯದಲ್ಲಿ ಇರುವ ನೀರನ್ನು ತಮಿಳುನಾಡು ಹಿತ ಕಾಯಲು ಸರ್ಕಾರ ನದಿ ಮೂಲಕ ನೀರು ಹರಿಸಿ ಮಂಡ್ಯ ಜಿಲ್ಲೆಯ ರೈತರಿಗೆ ಬೇಸಿಗೆ ಹಂಗಾಮು ಬೆಳೆಗೂ ನೀರು ಕೊಡದೆ ಮೋಸ ಮಾಡಿತು. ಈಗ ಮುಂಗಾರು ಬೆಳೆಗೆ ಬಿತ್ತನೆ ಬೀಜ ಹಾಕಿ ಬೆಳೆ ಬೆಳೆಯಲು ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ನೀರಾವರಿ ಸಚಿವರು ಸೇರಿದಂತೆ ಸರ್ಕಾರದ ಮಂತ್ರಿಗಳು ಜಿಲ್ಲೆಯ ರೈತರಿಗೆ ನೀರು ಹರಿಸದೆ ಬರಡು ಭೂಮಿ ಮಾಡಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಘಟಿತ ಪ್ರಯತ್ನ ಅತ್ಯಗತ್ಯ: ನ್ಯಾಯಾಧೀಶ ಎನ್ .ವಿ.ಕೋನಪ್ಪ
ಮಕ್ಕಳು ತಮ್ಮ ಬಾಲ್ಯವನ್ನು ಆಟ, ಪಾಠ ಶಿಕ್ಷಣದಿಂದ ಕಳೆಯಬೇಕು. 18 ವರ್ಷ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ರೀತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಪೋಷಕರು ವಯೋ ಸಹಜವಾಗಿ ಮಕ್ಕಳು ಆಟವಾಡಲು, ಶಿಕ್ಷಣ ಪಡೆಯಲು ಸಹಕರಿಸಬೇಕು.
ಕೆಂಪೇಗೌಡರ ನಗರ ನಿರ್ಮಾಣದ ಪರಿಕಲ್ಪನೆ ಮೆಚ್ಚುವಂಥದ್ದು: ಮಲ್ಲಿಕಾರ್ಜುನ್
ಸಮಾಜ ಸುಧಾರಕರು ಮತ್ತು ದಾರ್ಶನಿಕರಿಗೆ ಯಾವುದೇ ಜಾತಿಯಿಲ್ಲ. ಸರ್ವ ಜನಾಂಗದ ಹಿತಕ್ಕಾಗಿ, ಜಾತ್ಯತೀತ ಸಮಾಜ ನಿರ್ಮಾಣಕ್ಕೆ ದುಡಿದಿದ್ದಾರೆ. ನಾಡಿನ ಎಲ್ಲ ಮಹನೀಯರ ಪರಿಚಯ ಮಕ್ಕಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಆಗಬೇಕು ಎನ್ನುವ ಕಾರಣಕ್ಕಾಗಿ ಮಹನೀಯರ ಜಯಂತಿ ವೇಳೆ ಭಾವಚಿತ್ರಗಳನ್ನು ಉಚಿತವಾಗಿ ಶಾಲಾ ಕಾಲೇಜುಗಳಿಗೆ ಮತ್ತು ಸಂಸ್ಥೆಗಳಿಗೆ ವಿತರಿಸುತ್ತಿದ್ದೇನೆ.
  • < previous
  • 1
  • ...
  • 622
  • 623
  • 624
  • 625
  • 626
  • 627
  • 628
  • 629
  • 630
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved