• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಲಸದಲ್ಲಿ ನಿಷ್ಠೆ ಇಲ್ಲದಿದ್ದರೆ ಸಮಾಜದಲ್ಲಿ ಗೌರವ ಸಿಗುವುದಿಲ್ಲ: ಎಚ್‌.ಎಲ್‌.ನಾಗರಾಜು
ರೈತರ ಕೆಲಸಗಳನ್ನು ತಪ್ಪದೇ ಮಾಡಿಕೊಡಬೇಕು, ಸಮಾಜ ಮೆಚ್ಚಿಸುವ ಹಾಗೆ ಯಾರು ಕೆಲಸ ಮಾಡಲು ಸಾಧ್ಯವಿಲ್ಲ. ಹತ್ತು ಜನರಲ್ಲಿ ನಮ್ಮ ಪರ ಎಂಟು ಮಂದಿ ಇದ್ದರೆ, ಉಳಿದಿಬ್ಬರು ದೂರು ಹೇಳಿಕೊಂಡೇ ಹೆಸರು ಹಾಳು ಮಾಡುತ್ತಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳದೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.
ಬಾರದ ಅಧಿಕಾರಿ, ರೈತರಿಂದ ಜನಸಂಪರ್ಕ ಸಭೆ ಬಹಿಷ್ಕಾರ
ನಿಯಮಾನುಸಾರ ಸೆಸ್ಕಾಂ ಜಿಲ್ಲಾ ಅಧೀಕ್ಷಕ ಎಂಜಿನಿಯರ್ ಸಮ್ಮುಖದಲ್ಲಿ ಸಭೆ ನಡೆಯಬೇಕು. ರೈತರ ಸಮಸ್ಯೆಗಳು ಸಾಕಷ್ಟಿವೆ. ಅವುಗಳನ್ನು ಪರಿಹರಿಸುವ ಶಕ್ತಿ ತಾಲೂಕು ಮಟ್ಟದ ಅಧಿಕಾರಿಗಳಿಗಿಲ್ಲ. ಕಳೆದ ನಾಲ್ಕು ತ್ರೈಮಾಸಿಕ ಸಭೆಗಳಿಗೂ ಅಧೀಕ್ಷಕ ಎಂಜಿನಿಯರ್ ಗೈರಾಗುತ್ತಿದ್ದಾರೆ. ಅವರು ಸೂಚಿಸಿದ ದಿನಾಂಕವೇ ಜನಸಂಪರ್ಕ ಸಭೆ ಆಯೋಜಿಸಿದರೂ ಅವರಾಗಲೀ ಅಥವಾ ಸೆಸ್ಕಾಂ ಆಡಳಿತ ನಿರ್ದೇಶಕರಾಗಲೀ ಬರುತ್ತಿಲ್ಲ.
ಡಾ.ಶ್ಯಾಂ ಪ್ರಕಾಶ್ ಮುಖರ್ಜಿ ಕನಸು ನನಸು ಮಾಡಿ ಪ್ರಧಾನಿ ಮೋದಿ: ಪೀಹಳ್ಳಿ ರಮೇಶ್
ನೆಹರು ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದ ಮುಖರ್ಜಿ ಅವರು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದನ್ನು ಅಂದೇ ವಿರೋಧ ಮಾಡಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರು. 1951ರಲ್ಲಿ ರಾಷ್ಟ್ರೀಯತೆ ಉಳ್ಳ ಒಂದು ಪಕ್ಷ ವನ್ನು ಸಂಘಟಿಸಿ ಜನಸಂಘವನ್ನು ಸಂಘಟನೆ ಮಾಡಿ ನಂತರ ಬಿಜೆಪಿ ಇಂದು ದೇಶದಲ್ಲಿ ಬಹು ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ.
ವೈದ್ಯರು, ಸಿಬ್ಬಂದಿ ನೇಮಕಕ್ಕೆ ಆರೋಗ್ಯ ಸಚಿವರೊಂದಿಗೆ ಚರ್ಚೆ: ಶಾಸಕ ಕೆ.ಎಂ.ಉದಯ್
ಮದ್ದೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಹಳ್ಳಿಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಅಗತ್ಯ ಸಿಬ್ಬಂದಿ ಹಾಗೂ ಆಂಬ್ಯುಲೆನ್ಸ್ ವಾಹನದ ಕೊರತೆ ಬಗ್ಗೆ ನಾನು ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ.
ನಾಡಪ್ರಭು ಕೆಂಪೇಗೌಡರ ಜಯಂತಿಗೆ ಸಂಪೂರ್ಣ ಸಹಕಾರ
ಒಕ್ಕಲಿಗ ಸಮಾಜಕ್ಕೆ ಯಾರ ಬಗ್ಗೆಯೂ ಪೂರ್ವಾಗ್ರಹ ರಾಗ ದ್ವೇಷಗಳಿಲ್ಲ. ನಾಡಪ್ರಭು ಕೆಂಪೇಗೌಡರ ಅಶಯದಂತೆ ಸರ್ವ ಜನರ ಜೊತೆ ಒಗ್ಗೂಡಿ ಬದುಕುವುದು ನಮ್ಮ ಆಶಯ. ಅದರಂತೆ ಜೂನ್ 27ರಂದು ನಡೆಯಲಿರುವ ಕೆಂಪೇಗೌಡರ ಜಯಂತಿಯಲ್ಲಿ ತಾಲೂಕಿನ ಸರ್ವ ಸಮಾಜದ ಜನರು ಭಾಗಿಯಾಗಬೇಕು.
ಸದ್ಯದಲ್ಲೇ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ
ಮಡಿಕೇರಿ ಕಡೆ ಉತ್ತಮ ಮಳೆಯಾದರೆ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರಲಿದೆ. ಜುಲೈ ತಿಂಗಳೊಳಗೆ ೧೧೦ ಅಡಿ ನೀರು ಬಂದರೆ ಅನುಕೂಲವಾಗಲಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಾಲೆಗಳಿಗೆ ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.
ವಿಭಜನೆಯಾಗಿರುವ ರೈತಸಂಘ ಒಗ್ಗೂಡಿಸಲು ಐಕ್ಯತಾ ಹೋರಾಟ
ರೈತಪರ ಹೋರಾಟಗಾರರಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಹಾಗೂ ಕೆ.ಎಸ್.ಪುಟ್ಟಣ್ಣಯ್ಯರ ಆಶಯ ಮತ್ತು ಕನಸುಗಳು ಈಡೇರಬೇಕಾದರೆ ನಾವೆಲ್ಲರು ಒಗ್ಗಟ್ಟಾಗುವುದು ಅನಿವಾರ್ಯ. ರೈತರ ಚಳವಳಿಗೆ ತನ್ನದೆಯಾದ ಇತಿಹಾಸವಿದೆ. ಆ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ.
ಮುಂಗಾರು ಕ್ಷೀಣ: ಕೆಆರ್‌ಎಸ್ ನೀರಿನ ಮಟ್ಟ ಗೌಣ..!
ಕಳೆದ ವರ್ಷ ಎದುರಾದ ಬರಗಾಲ, ಬೇಸಿಗೆ ಬೆಳೆಗಳಿಗೆ ನೀರು ಹರಿಸದಿರುವುದರಿಂದ ರೈತರು ಆಕ್ರೋಶಗೊಂಡಿದ್ದಾರೆ. ಈಗಾಗಲೇ ನಾಲೆಗಳಿಗೆ ನೀರು ಹರಿಸುವಂತೆ ಬೇಡಿಕೆ ಇಡುತ್ತಿದ್ದಾರೆ. ಜೂನ್ ತಿಂಗಳಲ್ಲಿ ಉತ್ತಮ ಮಳೆಯಾಗಿ ಜಲಾಶಯ ನೂರರ ಗಡಿ ದಾಟಿದರೆ ನಾಲೆಗಳಿಗೆ ನೀರು ಹರಿಸಿ ರೈತರನ್ನು ಸಮಾಧಾನಪಡಿಸಬಹುದೆಂಬ ನಿರೀಕ್ಷೆಯಲ್ಲಿ ಸರ್ಕಾರ ಇತ್ತು. ಆದರೆ, ಕಾವೇರಿ ಕಣಿವೆ ಪ್ರದೇಶದಲ್ಲಿ ನಿರೀಕ್ಷೆಯಂತೆ ಮಳೆಯಾಗದೆ ನಾಲ್ಕೂ ಜಲಾಶಯಗಳ ಒಳಹರಿವು ನೀರಸವೆನಿಸುವಂತಿದೆ.
ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ದಿನಾಂಕ ನಿಗದಿ
ರಾಜ್ಯದ ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳು ಜು.೩೧ಕ್ಕೆ ಕಬ್ಬು ನುರಿಸುವ ಸಂಬಂಧ ಸಕ್ಕರೆ ಆಯುಕ್ತರು ಬರೆದಿರುವ ಪತ್ರ.
ಎಚ್‌.ವಿ.ವೀರೇಗೌಡರು ಸ್ಪೂರ್ತಿದಾಯಕ ರಾಜಕಾರಣಿ
ಮಂಡ್ಯ ಕೆವಿಎಸ್‌ ಭವನದಲ್ಲಿ ಹಿರಿಯ ರಾಜಕಾರಣಿ ಮಳವಳ್ಳಿಯ ಎಚ್.ವಿ.ವೀರೇಗೌಡ ಅವರ ಜೀವನಾಧಾರಿತ ಹಳ್ಳಿಗಾಡಿನ ರೂವಾರಿ ಕೃತಿಯನ್ನು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಚಂದ್ರಶೇಖರಯ್ಯ ಲೋಕಾರ್ಪಣೆಗೊಳಿಸಿದರು.
  • < previous
  • 1
  • ...
  • 625
  • 626
  • 627
  • 628
  • 629
  • 630
  • 631
  • 632
  • 633
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved