• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತರೇ ಸತ್ಯದ ಕಡೆಗೆ ಬೆಳಕು ಚೆಲ್ಲಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಪ್ರಸ್ತುತ ಸುದ್ದಿಗಳಲ್ಲಿ ಸತ್ಯ-ಸುಳ್ಳುಗಳ ಬಗ್ಗೆ ಪರಮರ್ಶೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಸತ್ಯ ಸಂಶೋಧನೆ ಕಡೆಗೆ ಮುಖ ಮಾಡಬೇಕು. ಪತ್ರಕರ್ತರು ವಸ್ತು ನಿಷ್ಠೆ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ವಿಷಯಧಾರಿತವಾಗಿ ತನಿಖಾ ವರದಿಗಳ ಬಗ್ಗೆ ಗಮನ ನೀಡಬೇಕು.
ನಾಗಮಂಗಲದಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟ: ಬಿಇಒ ಕೆ.ಯೋಗೇಶ್
ನಾಗಮಂಗಲ ತಾಲೂಕಿನ ಶಿಕ್ಷಕರ ಪೈಕಿ ನಾನೂ ಕೂಡ ಒಬ್ಬ ಶಿಕ್ಷಕ ಹೊರತು ಅಧಿಕಾರಿಯಲ್ಲ. ಎಲ್ಲರೂ ಒಟ್ಟಾಗಿ ಸೇರಿ ಶೈಕ್ಷಣಿಕ ಪರಿಸರವನ್ನು ಉತ್ತಮಗೊಳಿಸೋಣ ಎಂದು ಇಲ್ಲಿ ಕಾರ್ಯಾಭಾರ ಆರಂಭಿಸಿದಾಗ ಹೇಳಿದ್ದೆ. ಅದರಂತೆ ನಡೆದಿದ್ದೇನೆ ಎಂಬ ಸಾರ್ಥಕತೆ ಇದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಕಡಿಮೆ ಫಲಿತಾಂಶ: ಕೆ.ಮಹದೇವು ವಿಷಾದ
ಕನ್ನಡವನ್ನು ಮೈಗೂಡಿಸಿಕೊಂಡರೆ ಭಾಷೆ ಹೆಚ್ಚು ಮನಸಿಗೆ ಆನಂದವನ್ನು ಕೊಡುತ್ತದೆ. ಆದ್ದರಿಂದ ಭಾಷೆ ಕಲಿತಷ್ಟು ಮನುಷ್ಯ ಬುದ್ಧಿವಂತ. ಜ್ಞಾನವಂತನಾಗುತ್ತಾನೆ. ವಿದ್ಯಾರ್ಥಿಗಳು ಕನ್ನಡಕ್ಕೆ ಹೆಚ್ಚು ಒತ್ತು ನೀಡಿ ಕನ್ನಡ ಕಲಿಯುವುದರಿಂದ ಉತ್ತಮ ಫಲಿತಾಂಶ ಬರಲು ಕಾರಣವಾಗುತ್ತದೆ. ವಿದ್ಯಾರ್ಥಿಗಳು ಕನ್ನಡವನ್ನು ಗಮನವಿಟ್ಟು ಕಲಿಯಬೇಕು.
ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ರ ಸರ್ಕಾರಿ ಜಮೀನು ರಕ್ಷಿಸಿ: ಬಿ.ವಿ.ಸುರೇಶ್
ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ಬ ಕರಾಬು, ಗೋಮಾಳ ಜಮೀನಿನ ಪೈಕಿ ಸರ್ಕಾರ ರೈತರಿಗೆ 48 ಎಕರೆ ಸಾಗುವಳಿ ನೀಡಿದೆ. ಇನ್ನು ಉಳಿದ 60 ಎಕೆರೆ ಜಮೀನನ್ನು ಯಾವುದೇ ಸಾಗುವಳಿಗೆ ನೀಡಿದೆ ಇದ್ದರೂ ಭೂಗಳ್ಳರ ಹೆಸರಿನಲ್ಲಿ ಅಧಿಕಾರಿಗಳು ಆರ್‌ಟಿಸಿ ನಮೂದಿಸಿದ್ದಾರೆ.
ನಾಳೆ ಮುಖ್ಯಮಂತ್ರಿಗಳಿಂದ 1146.76 ಕೋಟಿ ರು. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಇತಿಹಾಸದಲ್ಲೆ ಅಧಿಕಾರಕ್ಕೆ ಬಂದ ಕೇವಲ 2 ವರ್ಷಗಳಲ್ಲಿ ಸಾವಿರಾರು ಕೋಟಿ ಅನುದಾನದ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮ ನಡೆಯುತ್ತಿದೆ. ಪ್ರತಿಯೊಬ್ಬರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.
ಸರ್ಕಾರದಿಂದ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ: ಕೆ.ಎಂ.ಉದಯ್
ಇಡೀ ಪಟ್ಟಣವನ್ನು ಸ್ವಚ್ಛಗೊಳಿಸಿ ನೈರ್ಮಲ್ಯವನ್ನು ಕಾಪಾಡಿ ಸೌಂದರ್ಯಕರಣ ಮಾಡಲು ಶ್ರಮಿಸುವ ಪೌರ ಕಾರ್ಮಿಕರು ಇತರೆ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ.
ಚಿರತೆ ದಾಳಿಯಿಂದ ರೈತನಿಗೆ ಗಾಯ: ಜನರ ಆಕ್ರೋಶ
ಚಿರತೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಮಾಳಗೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಕೆ.ಆರ್.ಪೇಟೆ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ತೋಟಗಾರಿಕಾ ಇಲಾಖೆಗೆ ಸೇರಿದ ಕೃಷಿ ಫಾರ್ಮ್ ಕಾಂಪೌಂಡ್ ಮೇಲೆ ಚಿರತೆ ಕುಳಿತು ದಾರಿ ಹೋಕರಿಗೆ ದರ್ಶನ ನೀಡಿ ಭೀತಿ ಮೂಡಿಸಿದೆ.
ಆ.೩೦ರಂದು ಜಿಲ್ಲಾ ಮಟ್ಟದ ವಿಜ್ಞಾನ ತರಂಗ ಸ್ಪರ್ಧೆ; ದಿವ್ಯಶ್ರೀ
ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳ ನೋಂದಣಿ ಪ್ರಕ್ರಿಯೆಯನ್ನು ಜು.೩೦ರೊಳಗೆ ಪೂರ್ಣಗೊಳಿಸಲಾಗುವುದು. ಕಳೆದ ಬಾರಿ ನಡೆದ ಸ್ಪರ್ಧೆಗೆ ೬೭೦೨ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಬಾರಿ ೧೦ ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದೆಂಬ ನಿರೀಕ್ಷೆ ಇದೆ.
ದ್ವಿಭಾಷಾ ನೀತಿಯಿಂದ ಕನ್ನಡ ಬೆಳವಣಿಗೆಗೆ ಸಹಕಾರಿ: ಶ್ರೀದೇವಿ
ದ್ವಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವುದರಿಂದ ಪ್ರತಿಯೊಬ್ಬರು ಶಿಕ್ಷಣದಲ್ಲಿ ಕನ್ನಡ ಕಲಿಯುವುದು ಕಡ್ಡಾಯಗೊಳಿಸಿದಂತಾಗುತ್ತದೆ. ತ್ರಿಭಾಷಾ ನೀತಿಯಿಂದ ಮಕ್ಕಳಿಗೆ ಮಾನಸಿಕ ಒತ್ತಡ ಉಂಟಾಗುತ್ತಿದ್ದು, ದ್ವಿ-ಭಾಷಾ ನೀತಿಯು ಮಕ್ಕಳ ಆರೋಗ್ಯದ ದೃಷ್ಟಿಯಿಂದಲೂ ಉಪಯುಕ್ತವಾಗುತ್ತದೆ.
ಬಿ.ಎಸ್‌.ಶಿವಣ್ಣರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವಂತೆ ಒತ್ತಾಯ
ಲೋಹಿಯಾ ವಿಚಾರ ವೇದಿಕೆ ಮೂಲಕ ಬಿ.ಎಸ್‌.ಶಿವಣ್ಣ ಅವರು ಜಿಲ್ಲೆಯಲ್ಲಿ ಸಾಮಾಜಿಕ ಕಳಕಳಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ತುಳಿತಕ್ಕೊಳಗಾದವವರು, ಬಡವರಿಗೆ ಸಾಕಷ್ಟು ನೆರವು ನೀಡಿ ಮೇಲೆತ್ತುವ ಕೆಲಸ ಮಾಡಿದ್ದಾರೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved