• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟೋನ್‌ ಕ್ರಷರ್ ಧೂಳಿನಿಂದ ಮೇಕೆಗಳ ಸಾವು
ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗ್ರಾಮದ ರೈತರೊಬ್ಬರ ಮೇಕೆ ಫಾರಂನಲ್ಲಿ ಕ್ರಷರ್ ಧೂಳಿನಿಂದ ಮೇಕೆಗಳು ಸಾವನ್ನಪ್ಪುತ್ತಿರುವ ಬಗ್ಗೆ ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರ ಪರ ವಕೀಲ ಕೆ.ವಿ.ಹೃತಿಕ್‌ಗೌಡ ಆರೋಪಿಸಿದರು.
ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ: ಇಂದ್ರೇಶ್
ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಎಳೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಇಂದ್ರೇಶ್ ಆರೋಪಿಸಿದ್ದಾರೆ.
ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿ
ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾಲೂಕಿನ ವಕೀಲರ ಸಂಘ ಶನಿವಾರ ಸಂಜೆ ಮನವಿ ಸಲ್ಲಿಸಿತು.
ರಾಜೀವ್ ತಾರಾನಾಥ್ ಜೀವನವೇ ಒಂದು ಕೌತುಕ
ಸಂಗೀತ ಕ್ಷೇತ್ರದ ದಿಗ್ಗಜ ಸರೋದ್ ವಾದಕ ಪ್ರೊ. ರಾಜೀವ್ ತಾರಾನಾಥ್ ಬೆಳೆದು ಬಂದ ಹಾದಿಯೇ ಒಂದು ಕೌತುಕ ಎಂದು ಲಯನ್ಸ್ ಸಂಸ್ಥೆ ಜಿಲ್ಲಾ ರಾಜ್ಯಪಾಲ ಕೆ.ಟಿ. ಹನುಮಂತು ಹೇಳಿದರು.
ಕೆರೆ, ಕಟ್ಟೆಗಳ ದುರಸ್ತಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಿ
ಅತಿವೃಷ್ಟಿಯಿಂದ ತಾಲೂಕಿನಲ್ಲಿ ಹಾನಿಯಾಗಿರುವ ಕೆರೆ, ಕಟ್ಟೆಗಳ ದುರಸ್ತಿಗೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆಗೊಳಿಸದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಶಾಸಕ ಎಚ್.ಟಿ.ಮಂಜು ಎಚ್ಚರಿಸಿದರು.
ಹೆದ್ದಾರಿಯಲ್ಲಿ ಸರಣಿ ಅಪಘಾತ: 6 ಮಂದಿಗೆ ತೀವ್ರ ಗಾಯ
ಗೆಜ್ಜಲಗೆರೆ ಸಮೀಪ ಮನಮುಲ್ ಡೇರಿ ಬಳಿ ಮುಂಜಾನೆ 5. 45ರ ಸುಮಾರಿಗೆ ಮೈಸೂರು ಕಡೆಗೆ ತೆರಳುತ್ತಿದ್ದ ಟಾಟಾ ಎಸಿ ಗೂಡ್ಸ್ ವಾಹನಕ್ಕೆ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಎಸಿ ವಾಹನ ರಸ್ತೆ ಬದಿಗೆ ಉರುಳಿ ಬಿದ್ದಿದೆ.
ಎಚ್ಡಿಕೆ ಕೇಂದ್ರಕ್ಕೆ ಮಂತ್ರಿಯಾದರೆ, ಮಂಡ್ಯಕ್ಕೆ ಒಡೆಯರಾಗಲ್ಲ: ಶಾಸಕ ಉದಯ್ ಟೀಕೆ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾದರೂ ಮಂಡ್ಯ ಜಿಲ್ಲೆಗೆ ಒಡೆಯರಾಗುವುದಿಲ್ಲ ಎಂದು ಶಾಸಕ ಕದಲೂರು ಉದಯ್ ಟೀಕಿಸಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅದ್ಧೂರಿ ಸ್ವಾಗತ
ಬೆಂಗಳೂರು - ಮೈಸೂರು ಹೆದ್ದಾರಿಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.
ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ: ಸೆಸ್ಕ್ ಎಇಇ
ಮೀಟರ್ ರೈಡರ್ ಮನಬಂದಂತೆ ಮಾತನಾಡುತ್ತಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು. ಬೆಳಕವಾಡಿಯಲ್ಲಿರುವ ಶಾಖಾಧಿಕಾರಿ ಕಚೇರಿಯಲ್ಲಿ ಸುಮಾರು ಒಂದೂವರೆ ಎಕರೆ ಸ್ಥಳವಿದೆ. ತಾಲೂಕು ಕೇಂದ್ರದಲ್ಲಿರುವ ಹೋಬಳಿ ಮಟ್ಟದ ಉಪಶಾಖೆಗಳನ್ನು ಅಲ್ಲಿಯೇ ಪ್ರಾರಂಭಿಸಬೇಕು.
ಜೆಡಿಎಸ್ ಉಳಿಯಲ್ಲ ಎನ್ನುವವರಿಗೆ ಜನರಿಂದ ತಕ್ಕ ಉತ್ತರ: ನಿಖಿಲ್ ಕುಮಾರಸ್ವಾಮಿ
ಲೋಕಸಭೆ ಚುನಾವಣೆ ನಂತರ ಜೆಡಿಎಸ್ ಪಕ್ಷ ಉಳಿಯುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದನ್ನು ಕೇಳಿದ್ದೇವೆ. ಅದಕ್ಕೆ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡುವ ಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ಈ ಋಣವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.
  • < previous
  • 1
  • ...
  • 630
  • 631
  • 632
  • 633
  • 634
  • 635
  • 636
  • 637
  • 638
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved