• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿಮಾನಿಯಿಂದ ಎಚ್‌ಡಿಕೆಗೆ ರೋಜ್‌ವುಡ್‌ ಚೇರ್‌ ಉಡುಗೊರೆ
ಈ ರೋಜ್ ವುಡ್ ಚೇರ್ ನಲ್ಲಿ ಕುಳಿತುಕೊಳ್ಳುವ ಕುಮಾರಸ್ವಾಮಿ ಅವರು ಮುಂದೊಂದು ದಿನ ತಮ್ಮ ತಂದೆ ಎಚ್. ಡಿ. ದೇವೇಗೌಡರ ರೀತಿ ಕುಮಾರಸ್ವಾಮಿ ಈ ದೇಶದ ಪ್ರಧಾನಿಯಾಗಲಿ ಎಂದು ಸಾಯಿ ಪ್ರಸನ್ನ ನಂಬಿಕೆ ವ್ಯಕ್ತಪಡಿಸಿದರು.
ಕಾವೇರಿ ವಿಚಾರ: ರಾಜ್ಯ, ಜಿಲ್ಲೆಗಾಗಿರುವ ಅನ್ಯಾಯ ಸರಿಪಡಿಸುವೆ: ಎಚ್ ಡಿಕೆ
ನಾನು ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಬೇಕಿರುವುದರಿಂದ ಜಿಲ್ಲೆಯಲ್ಲಿನ ಜನರು, ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಲು ನಿಖಿಲ್‌ ಕುಮಾರಸ್ವಾಮಿ ಅವರಿಗೆ ಜವಾಬ್ದಾರಿ ನೀಡಿದ್ದೇನೆ.
ಜಿಲ್ಲೆಯಲ್ಲಿ ಹಾಲಿನ ಪ್ರೋತ್ಸಾಹಧನ 67 ಕೋಟಿ ರು. ಬಾಕಿ: ಮನ್ ಮುಲ್ ನಿರ್ದೇಶಕ
ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು, ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಒಂದು ತಿಂಗಳಲ್ಲಿ ಪ್ರೋತ್ಸಾಹ ಧನ ನೀಡದಿದ್ದಲ್ಲಿ ಹಾಲು ಉತ್ಪಾದಕರೊಂದಿಗೆ ಜೆಡಿಎಸ್-ಬಿಜೆಪಿ ಕಾರ್‍ಯಕರ್ತರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕೆರೆಗಳ ಹೂಳೆತ್ತುವ ಕೆಲಸ ಚುರುಕುಗೊಳಿಸಿ: ಎಡೀಸಿ ಡಾ.ನಾಗರಾಜ್
ಕೆರೆಗಳಲ್ಲಿ ನೀರು ಎಷ್ಟು ತುಂಬುತ್ತದೆ ಅಷ್ಟನ್ನು ಬಿಟ್ಟ ಉಳಿದ ಖಾಲಿ ಜಾಗದಲ್ಲಿ ಗಿಡ ನೆಡಲು ಅರಣ್ಯ ಇಲಾಖೆಗೂ ಕೂಡ ನಿರ್ದೇಶನ ನೀಡಲಾಗಿದೆ. ಕೆರೆಗಳ ಸುತ್ತ ಪುನ: ಒತ್ತುವರಿಯಾಗದಂತೆ ಎಚ್ಚರಿಕೆ ವಹಿಸಲು ಕೆರೆಗಳ ಸುತ್ತ ಬಯೋ ಫೆನ್ಸಿಂಗ್ ಮಾಡಲು ತಿಳಿಸಿದರು.
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಹೀಂ ನೂತನ ಅಧ್ಯಕ್ಷ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡರ ಆಪ್ತ ಕೆ.ಆರ್.ಪೇಟೆ ಮೂಲದ ಕೆ.ಶ್ರೀನಿವಾಸ್ ಮೂರು ವರ್ಷಗಳ ಕಾಲ ಮುಡಾ ಅಧ್ಯಕ್ಷರಾಗಿದ್ದರು. ಆನಂತರ ಸರ್ಕಾರದಿಂದ ನೇಮಕಗೊಂಡ ಕೆ.ದೊರೆಸ್ವಾಮಿ ಅವರು ಕೇವಲ ಮೂರು ತಿಂಗಳವರೆಗೆ ಅಧ್ಯಕ್ಷರಾಗಿದ್ದರು.
ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಸ್ವಾಗತಕ್ಕೆ ಸಕಲ ಸಿದ್ಧತೆ: ಡಿ.ಸಿ.ತಮ್ಮಣ್ಣ
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ನಂತರ ಪ್ರಥಮ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿರುವುದು.
ಬಿಎಸ್‌ವೈ ವಿರುದ್ಧ ರಾಜಕೀಯ ದ್ವೇಷ ಸಾಧನೆ: ಸಿ.ಟಿ.ಮಂಜುನಾಥ್
ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದನ್ನು ಮುಚ್ಚಿಹಾಕುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೀಡಲಾಗಿದ್ದ ಫೋಕ್ಸೋ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ದಂಡ ವಸೂಲಿಗೆ ಹೆದ್ದಾರಿಗೇ ಇಳಿದ ಪೊಲೀಸರು!
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನಿತ್ಯ ನೂರಾರು ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿದ್ದರೂ ನಿಯಮ ಉಲ್ಲಂಘಿಸಿದವರಿಂದ ಸಮರ್ಪಕವಾಗಿ ದಂಡ ಪಾವತಿಯಾಗುತ್ತಿಲ್ಲವಾದ ಕಾರಣ ಇದೀಗ ಪೊಲೀಸರೇ ನೇರವಾಗಿ ಹೆದ್ದಾರಿಗಿಳಿದು ದಂಡ ವಸೂಲಿ ಮಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಮೊದಲ ಸರ್ಕಾರಿ ಗೋಶಾಲೆ ಪ್ರಾರಂಭ
ಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರು ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆ ನಿರ್ಮಾಣವಾಗಿದೆ. ಇದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ। ಕುಮಾರ ತಿಳಿಸಿದರು.
ಮಂಡ್ಯ-ಮೇಲುಕೋಟೆ ರಸ್ತೆ ಗುಂಡಿಮಯ..!
ಮಂಡ್ಯ-ಮೇಲುಕೋಟೆ ಮಾರ್ಗದ ರಸ್ತೆ ಗುಂಡಿಗಳ ಆಗರವಾಗಿದೆ. ಹೊಂಡಗಳಿಂದ ತುಂಬಿರುವ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಂಚಕಾರ ಒದಗಿದೆ.
  • < previous
  • 1
  • ...
  • 631
  • 632
  • 633
  • 634
  • 635
  • 636
  • 637
  • 638
  • 639
  • ...
  • 834
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved