• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಮೀನಾಕ್ಷಿ
ಪರಿಸರ ಇದ್ದರಷ್ಟೇ ಮನುಷ್ಯರು ಬದುಕಬಲ್ಲರು. ವಿದ್ಯೆಯೊಂದಿಗೆ ಪರಿಸರವನ್ನು ಸಂರಕ್ಷಿಸುವುದು ಕೂಡ ಮುಂದಿನ ಪೀಳಿಗೆಗೆ ನಾವು ಕೊಡುವ ಸಂಪತ್ತು ಆಗಿದೆ.
ಟ್ರಯಲ್ ಬ್ಲಾಸ್ಟ್ ಅನುಮತಿಗೆ ನೀರಾವರಿ ಇಲಾಖೆಯಿಂದ ಹೈಕೋರ್ಟ್ ಮೊರೆ
ಹಿಂದಿನಿಂದಲೂ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್‌ಗೆ ರೈತರ ಮನವೊಲಿಸುವ ಪ್ರಯತ್ನವನ್ನು ಮಾಡುತ್ತಲೇ ಬಂದಿದೆ. ಈಗಲೂ ಮಾಡುತ್ತಿದೆ. ಆದರೆ, ಇದಕ್ಕೆ ರೈತಸಂಘದವರು ಸುತರಾಂ ಒಪ್ಪುತ್ತಿಲ್ಲ. ಟ್ರಯಲ್ ಬ್ಲಾಸ್ಟ್‌ಗೆ ನಾವೆಂದಿಗೂ ಅವಕಾಶ ನೀಡುವುದಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಗಿ ನಿಲುವು ತಳೆದಿದ್ದಾರೆ.
ಕೌಶಲ್ಯವರ್ಧಿತ ಶಿಕ್ಷಣ ಮನುಷ್ಯನನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ: ಡಾ.ಎಂ.ಸಿ.ಸುಧಾಕರ್ ಅಭಿಮತ
ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಯಾಗುವ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವುದೇ ಮುಂದಿನ ಸವಾಲಾಗಿದೆ. ಇದಕ್ಕೆ ವಿದ್ಯಾವಂತ ಯುವಕರ ಸಹಕಾರ ಬೇಕಿದೆ. ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರ ಜೊತೆಗೆ ಯುವಶಕ್ತಿಯ ಬೆಂಬಲವಿದ್ದರೆ ಉತ್ತಮವಾದುದನ್ನು ಸಾಧಿಸಬಹುದು.
ಚಿತ್ರನಟರು, ಸೆಲೆಬ್ರಿಟಿಗಳಿಂದ ಸಮಾಜಕ್ಕೆ ಕೆಟ್ಟ ಸಂದೇಶ: ಟಿ.ಕೆ.ಲೋಕೇಶ್ ಬೇಸರ
ಒಮ್ಮೆ ಉಪಯೋಗಿಸಿದ ಪ್ಲಾಸ್ಟಿಕ್ ವಸ್ತುಗಳನ್ನು ಮತ್ತೊಮ್ಮೆ ಉಪಯೋಗಿಸದಂತೆ ಎಚ್ಚರ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು 2022ರಲ್ಲೇ ಕರೆ ನೀಡಿದ್ದರು. ಇಂತಹ ಮಹನೀಯರು ಹೇಳಿಕೆ ನೀಡಿದರೆ ಸಮಾಜದಲ್ಲಿ ಒಂದಷ್ಟು ಪರಿಣಾಮ ಬೀರುತ್ತದೆ. ಜನಸಾಮಾನ್ಯರು ಸಹ ಅದನ್ನು ಪಾಲಿಸಲು ಮುಂದಾಗುತ್ತಾರೆ.
ಹಾಪ್‌ಕಾಮ್ಸ್‌ಗಳಿಗೆ ಸಿಗದ ಹೈ-ಟೆಕ್ ಸ್ಪರ್ಶ, ಸರ್ಕಾರ ನಿರಾಸಕ್ತಿ
ದ್ರಾಕ್ಷಿ ರಸ, ಖರ್ಬೂಜ, ಕಬ್ಬಿನ ಜ್ಯೂಸ್‌ಗಳು ಸೇರಿದಂತೆ ಗ್ರಾಹಕರನ್ನು ಸೆಳೆಯುವುದಕ್ಕೆ ಬೇಕಾದ ಹಲವಾರು ಉತ್ಪನ್ನಗಳನ್ನು ಮಳಿಗೆಗಳಲ್ಲಿ ಇಡಲಾಗುತ್ತಿದ್ದರೂ ಅವುಗಳತ್ತ ಗ್ರಾಹಕರು ತಿರುಗಿನೋಡುವಂತೆ ಮಾಡುವಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ನೌಕರರು, ಅಧಿಕಾರಿಗಳು ವೈಫಲ್ಯ ಸಾಧಿಸುತ್ತಿದ್ದಾರೆ.
ನೋಟೀಸ್ ನೀಡಿ ಸಹಾಯಕ ನಿಬಂಧಕರಿಂದ ಕಿರುಕುಳ ಆರೋಪ
ಎಂ.ರೂಪ ಆಯ್ಕೆಯನ್ನು ಅಸಿಂಧುಗೊಳಿಸಿರುವುದಕ್ಕೆ ಸರ್ವೋಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಅದನ್ನು ಲೆಕ್ಕಿಸದೆ ಸಹಾಯಕ ನಿಬಂಧಕಿ ಅನಿತಾ ಅವರು ಏಕಾಏಕಿ ನೋಟೀಸ್ ನೀಡುವ ಮೂಲಕ ರಾಜಕೀಯ ಕಿರುಕುಳ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಸಾರ್ವಜನಿಕರ ಬ್ಯಾಡ್ಮಿಂಟನ್ ಕ್ರೀಡಾಂಗಣ ವಶಕ್ಕೆ ಮುಂದು
ಗ್ರಾಪಂ ವತಿಯಿಂದ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು15ನೇ ಹಣಕಾಸು ಯೋಜನೆ ಹಾಗೂ ಅಂದಿನ ಶಾಸಕರ ಅನುದಾನ ಮತ್ತು ನರೇಗಾ ಯೋಜನೆಯಡಿ 55ಅಡಿ ಅಗಲ 55 ಅಡಿ ಉದ್ದದ ಷಟಲ್ ಒಳಾಂಗಣ ಕ್ರೀಡಾಂಗಣ ಸಾರ್ವಜನಿಕರ ಉಪಯೋಗಕ್ಕೆ ಬಳಸಲು ನಿರ್ಮಿಸಲಾಗಿತ್ತು.
ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ
ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆಯಿದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಪ್ರಾಂಶುಪಾಲರಿಗೆ ತಿಳಿಸಿದರು.
ಮೋದಿ ಪ್ರಧಾನಿಯಾಗಿ ಪದಗ್ರಹಣ: ಬಿಜೆಪಿ, ಜೆಡಿಎಸ್ ವಿಜಯೋತ್ಸವ
ಮದ್ದೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಅನುತ್ತೀರ್ಣ ಮಕ್ಕಳ ಉತ್ತೀರ್ಣಕ್ಕೆ ಪೂರಕ ವಾತಾವರಣ ಕಲ್ಪಿಸಿ
ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಪರೀಕ್ಷೆ 2 ಸಂಬಂಧ ಕನ್ನಡ ಶಿಕ್ಷಕರಿಗೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು
  • < previous
  • 1
  • ...
  • 634
  • 635
  • 636
  • 637
  • 638
  • 639
  • 640
  • 641
  • 642
  • ...
  • 834
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved