• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಮೈಸೂರು ಸಂಸ್ಥಾನದ ಯಶಸ್ಸಿಗೆ ನಾಲ್ವಡಿ ಒಡೆಯರ್ ಕಾರಣ
ನಾಗಮಂಗಲ ತಾಲೂಕಿನ ಚಿಣ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವದಲ್ಲಿ ಒಡೆಯರ್ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ದ್ವೇಷ ಅಳಿಯಿತು, ಸ್ನೇಹ ಮೆರೆಯಿತು...!
ಸತತ ಐದು ವರ್ಷಗಳಿಂದ ರಾಜಕೀಯ ಬದ್ಧ ವೈರಿಗಳಂತೆಯೇ ಕಂಡುಬಂದಿದ್ದ ಸಂಸದ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಂಸದೆ ಸುಮಲತಾ ಅಂಬರೀಶ್ ಈಗ ಎನ್‌ಡಿಎ ಒಕ್ಕೂಟದೊಳಗೆ ಸ್ನೇಹದ ರಾಜಕಾರಣ ಆರಂಭಿಸಿದ್ದಾರೆ.
ಅರ್ಚಕರಿಗೆ ಅಕ್ರಮ ಖಾತೆ; ದೂರು ಸಲ್ಲಿಕೆ
ಶ್ರೀರಂಗಪಟ್ಟಣ ತಾಲೂಕಿನ ಅಚ್ಚಪ್ಪನ ಕೊಪ್ಪಲು ಗ್ರಾಮಸ್ಥರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ದೂರು ಸಲ್ಲಿಸಿದರು.
ಕರವೇ ರಾಜ್ಯಾಧ್ಯಕ್ಷರ ಜನ್ಮದಿನ: ರೋಗಿಗಳಿಗೆ ಹಣ್ಣು ವಿತರಣೆ
ನಾಡಿನಲ್ಲಿ ಕನ್ನಡದ ಅಳಿವು ಉಳಿವಿಗಾಗಿ ಅವರು ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆದ್ದರಿಂದ ಇಂದು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕರವೇ ನಾರಾಯಣಗೌಡರ ಜನ್ಮ ದಿನವನ್ನು ಆಚರಿಸುತ್ತಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗಿದೆ.
ಮನುಷ್ಯ ಜೀವಕ್ಕೆ ಬೆಲೆಯೇ ಇಲ್ಲವೇ?: ಶಾಸಕ ಎಚ್‌.ಟಿ. ಮಂಜು

ಕೆ.ಆರ್.ಪೇಟೆ ತಾಲೂಕಿನಲ್ಲಿ ಈಗಾಗಲೇ ವಿದ್ಯುತ್ ಅವಘಡ ಸಂಭವಿಸಿ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೆ ಇಂತಹ ಅವಘಡ ಸಂಭವಿಸಿದರೆ ಚೆಸ್ಕಾಂ ಇಲಾಖೆ ಜವಾಬ್ದಾರಿ ಮಾಡಬೇಕಾಗುತ್ತದೆ.  

3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕಾರ: ಸಂಭ್ರಮ
ದೇಶದ ಪ್ರಧಾನಿಯಾಗಿ 3ನೇ ಬಾರಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಮಂಡ್ಯ ನೂತನ ಸಂಸದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಪಂಜಿನ ಮೆರವಣಿಗೆ ಮೂಲಕ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಬಿಜೆಪಿ ಆಡಳಿತಕ್ಕೆ ದೇಶವಲ್ಲದೆ ವಿವಿಧ ದೇಶದಲ್ಲಿ ಮೋದಿಯವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಿದೆ. ದೇಶದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಿ. ಮಾಜಿ ಸಿ.ಎಂ.ಕುಮಾರಸ್ವಾಮಿ ಕೇಂದ್ರ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಒಳ್ಳೆಯ ಕೆಲಸ ಮಾಡಲಿ.
ಕೃಷಿಗೆ ಸಂಬಂಧಿಸಿದ ಆವಿಷ್ಕಾರಗಳನ್ನು ಪರಿಚಯಿಸಿ ರೈತರಿಗೆ ಉತ್ತೇಜನ ನೀಡಿ: ಬಿ.ಎಂ.ನಂಜೇಗೌಡ
ತಂತ್ರ ಜ್ಞಾನದಲ್ಲೂ ಕೂಡ ಸೈ ಎನಿಸಿಕೊಳ್ಳುವಷ್ಟರ ಮಟ್ಟಿಗೆ ಸಾಧನೆ ಹಾದಿಯಲ್ಲಿ ಜಿ.ಮಾದೇಗೌಡ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಮುಂದುವರೆಯುತ್ತಿದ್ದಾರೆ. ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳತ್ತ ಆಲೋಚನೆ ಮಾಡಿದ್ದಲ್ಲಿ ತಂತ್ರಜ್ಞಾನದಲ್ಲಿ ನುರಿತರಾಗಬಹುದು.
ಸಾಹಿತಿಗಳು ಮರೆಯಾದರೂ ಸಾಹಿತ್ಯದಿಂದ ಜೀವಂತ: ಎಚ್.ಆರ್.ಅರವಿಂದ್
ಇಂದಿನ ಆಧುನಿಕ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಹಿತಿಗಳು ಹೊರಬರಬೇಕಿದೆ. ಸಮಾಜ ತಿದ್ದುವ, ರಾಜಕಾರಣಿಗಳು, ದುಷ್ಟತನ ಮನಸಿಗರನ್ನು ಎಚ್ಚರಿಸಿ ಕಾವ್ಯ, ಕವಿತೆ, ಕವನಗಳು ಅತ್ಯಗತ್ಯವಿದೆ. ಕನ್ನಡಭಾಷೆ ಬೆಳೆವಣಿಗೆಗೆ ಸಾಹಿತ್ಯ ಮತ್ತು ಸಾಹಿತಿಗಳ ಕೊಡುಗೆ ಅಪಾರ. ಗೋಕಾಕ್ ಚಳವಳಿಯಿಂದ ಕನ್ನಡ ಭಾಷೆಗೆ ಮತ್ತಷ್ಟು ಶಕ್ತಿ ಮತ್ತು ಸಾಮರ್ಥ್ಯದ ಅರಿವು ಹೆಚ್ಚಾಯಿತು. ಭಾಷೆ ವೃದ್ದಿಗೆ ಗಣ್ಯವ್ಯಕ್ತಿಗಳ ಮಾತುಗಾರಿಗೆಯೂ ಪ್ರಭಾವ ಬೀರುತ್ತದೆ.
  • < previous
  • 1
  • ...
  • 635
  • 636
  • 637
  • 638
  • 639
  • 640
  • 641
  • 642
  • 643
  • ...
  • 834
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved