• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸರಾಳು, ದೇವಲಾಪುರ ಹೋಬಳಿಗೆ ಕಾವೇರಿ ನೀರು: ಶಾಸಕ ಪಿ.ರವಿಕುಮಾರ್
ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಸರ್ಕಾರಿ ವಸತಿ ಶಾಲೆಯನ್ನು ಪ್ರಾರಂಭಿಸಲು ಯೋಜನೆ ರೂಪಿಸಿತ್ತು. ಅದರಂತೆ ಈಗಾಗಲೇ ಕಟ್ಟಡ ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿವೆ. ಆದರೂ, ಸರ್ಕಾರದ ವಸತಿ ಶಾಲೆಗಳಿಗೆ ದಾಖಲಾತಿ ಪಡೆಯಲು ಹೆಚ್ಚಿನ ಪೈಪೋಟಿ ಇದೆ. ಇಲ್ಲಿ ಎಲ್ಲ ಸೌಲಭ್ಯಗಳೂ ಇವೆ.
ನಾಯಿ-ಹಾವು ಕಡಿತದ ಔಷಧ ದಾಸ್ತಾನಿಟ್ಟುಕೊಳ್ಳಿ: ಜಿಪಂ ಸಿಇಒ
ಆಶಾ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಮನೆಗಳಿಗೆ ಖುದ್ದು ಭೇಟಿ ನೀಡಿ ಡೆಂಘೀ, ಮಲೇರಿಯಾ ಜ್ವರಗಳ ಬಗ್ಗೆ ಅರಿವು ಮೂಡಿಸಬೇಕು. ಗರ್ಭಿಣಿ ಸ್ತ್ರೀಯರಿಗೆ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವಂತೆ ಹಾಗೂ ಮಕ್ಕಳಿಗೆ ನಿಗದಿತ ಅವಧಿಯಲ್ಲಿ ಲಸಿಕೆಗಳನ್ನು ಹಾಕಿಸುವಂತೆ ಮಾಹಿತಿ ನೀಡಿ.
ಚಂದಗಾಲು ಸರ್ಕಾರಿ ಶಾಲೆಗೆ ಸಿಇಒ ಕೆ.ಆರ್.ನಂದಿನಿ ದಿಢೀರ್ ಭೇಟಿ
ಮಕ್ಕಳು ಕಡ್ಡಾಯವಾಗಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳಿ. ಗೈರಾದ ಮಕ್ಕಳ ಪೋಷಕರನ್ನು ಕರೆದು ಮಾತನಾಡಿಸುವುದರೊಂದಿಗೆ ಮಕ್ಕಳು ಶಾಲೆ ಬಿಡದಂತೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಳೆದ ಸಾಲಿಗಿಂತ ಉತ್ತಮ ಪ್ರಗತಿ ಸಾಧಿಸಿ.
ಮಂಡ್ಯ ನಗರದ ವಿಷ್ಣು ದೇವಾಲಯಗಳಲ್ಲಿ ಶ್ರಾವಣ ಸಂಭ್ರಮ
ಶ್ರಾವಣ ಮಾಸದ ಮೊದಲ ಶನಿವಾರ ಜಿಲ್ಲೆಯ ಎಲ್ಲ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನಡೆದವು. ಮುಂಜಾನೆಯಿಂದಲೇ ದೇವರಿಗೆ ವಿಶೇಷ ಅಭಿಷೇಕ, ಅಲಂಕಾರ, ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆದವು. ದೇವಾಲಯಕ್ಕೆ ಭಕ್ತಸಾಗರವೇ ಹರಿದುಬಂದಿತ್ತು.
ಶಾಸಕ ಪಿ.ರವಿಕುಮಾರ್ ರಿಂದ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ
ಚಿಕ್ಕಬಳ್ಳಿ ಕೆರೆ ಅಭಿವೃದ್ಧಿಗೆ ಇನ್ನೂ ಎರಡು ತಿಂಗಳಲ್ಲಿ ಅನುದಾನ ಬಿಡುಗಡೆಗೊಳ್ಳಲಿದೆ. ವಿಪಕ್ಷದವರು ಕಾಮಗಾರಿಗೆ ದುಡ್ಡಿಲ್ಲ ಎನ್ನುತ್ತಾರೆ. ಮಂಡ್ಯ ಕ್ಷೇತ್ರದ ಅಭಿವೃದ್ಧಿ ನಿಮ್ಮ ಕಣ್ಣ ಮುಂದೆ ಇದೆ.
ಭಾರತೀ ಎಕ್ಸಲೆನ್ಸ್ ವಿದ್ಯಾರ್ಥಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿ 32 ವಿದ್ಯಾರ್ಥಿಗಳು ಅಸ್ವಸ್ಥ
ತಕ್ಷಣ ಅವರನ್ನು ಚಿಕಿತ್ಸೆ ಗೆ ಒಳಪಡಿಸಿದಾಗ ಊಟ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂದು ಗೊತ್ತಾಗಿದೆ. ಅಸ್ವಸ್ಥಗೊಂಡ 32 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, 11 ವಿದ್ಯಾರ್ಥಿಗಳು ಡಿಸ್ಚಾರ್ಜ್ ಆಗಿದ್ದಾರೆ.
ಸಿಎಂ, ಡಿಸಿಎಂ ದೆಹಲಿ ಭೇಟಿ ರಾಜಕೀಯ ಬೆಳವಣಿಗೆಯಾಗಲ್ಲ: ಶಾಸಕ ಉದಯ್
ನಿಖಿಲ್ ರಾಜಕಾರಣಕ್ಕೆ ಬರುವ ಮೊದಲು ತಾತ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಂದೆ ಕುಮಾರಸ್ವಾಮಿ ಅವರಿಂದ ರಾಜಕೀಯದ ಅಂತರಂಗ ಮತ್ತು ಬಹಿರಂಗವನ್ನು ಚೆನ್ನಾಗಿ ಅರಿತುಕೊಳ್ಳಬೇಕಿತ್ತು. ರಾಜಕೀಯದ ಅನುಭವ ಇಲ್ಲದಿರುವುದೇ ಈತನ ಸತತ ಸೋಲಿಗೆ ಕಾರಣವಾಗಿದೆ.
29ರಂದು ಆದಿಚುಂಚನಗಿರಿ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ
ಅತಿ ಹೆಚ್ಚು ಅಂಕ ಪಡೆದಿರುವ ದೀಕ್ಷಿತಾ ಅಯ್ಯರ್ ಅವರಿಗೆ ಲೇಟ್ ನಂಜಮ್ಮ ಲಕ್ಷ್ಮೇಗೌಡ ಸ್ಮಾರಕ ಚಿನ್ನದ ಪದಕ, ಎಸ್.ರೇಖಾ ಅವರಿಗೆ ಲೇಟ್ ದಾಸೇಗೌಡ ಲಕ್ಷ್ಮೇಗೌಡ ಸ್ಮಾರಕ ಚಿನ್ನದ ಪದಕ, ಮಂಪಿಡೈ ಅವರಿಗೆ ಲೇಟ್ ಸುನ್ನಾರಿ ಪಾರ್ವತಿ ಶೆಟ್ಟಿ ಸ್ಮಾರಕ ಚಿನ್ನದ ಪದಕ, ಡಾ. ಎಚ್.ದರ್ಶನ್ ಅವರಿಗೆ ದೇವಮ್ಮ ಪುಟ್ಟಚ್ಚೀ ಸಿದ್ದೇಗೌಡ ಸ್ಮಾರಕ ಚಿನ್ನದ ಪದಕ ಮತ್ತು ಫಾರ್ಮಸಿಯಲ್ಲಿ ಉತ್ತಮ ಸಂಶೋಧನೆ ಮಾಡಿರುವ ಪ್ರೊ.ಪ್ರಕಾಶ್ ಎಸ್.ಗೌಡನವರ್ ಅವರಿಗೆ ಲೇಟ್ ಜಯಪ್ರಕಾಶ್ ನಾಯರ್ ಸ್ಥಾಪಿಸಿರುವ ಚಿನ್ನದ ಪದಕ ಪ್ರದಾನ ಮಾಡಲಾಗುವುದು.
ಗೊರವನಹಳ್ಳಿ ಡೈರಿ ಅಧ್ಯಕ್ಷರಾಗಿ ಅವಿನಾಶ್, ಉಪಾಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
ಸಂಘದ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳಿಗೆ ಜಿ.ಎಸ್.ಅವಿನಾಶ್ ಮತ್ತು ನವೀನ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಸಂಘದ ಮಾರಾಟ ಪ್ರತಿನಿಧಿ ಸಿ.ಎ.ಸುಧಾಕರ್ ಘೋಷಣೆ ಮಾಡಿದರು.
ಒತ್ತಡದಲ್ಲಿ ಕೆಲಸ ನಿರ್ವಹಿಸುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅವಶ್ಯಕ: ಸುಷ್ಮಾರಾಜು
ಪ್ರತಿಯೊಬ್ಬರಿಗೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಮುಖ್ಯವಾಗಿದೆ. ಎಷ್ಟೇ ಆರೋಗ್ಯವಂತರಾಗಿದ್ದರೂ ಕೂಡ ಆಗಿಂದಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕಾದ ಅನಿವಾರ್ಯ ಎದುರಾಗಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved