ಸಾಂಸ್ಕೃತಿಕ ದಾಸ್ಯದಲ್ಲಿ ‘ತಳ’ ಸಮುದಾಯಗಳು: ಎಸ್.ಜಿ.ಸಿದ್ದರಾಮಯ್ಯಸಾಂಸ್ಕೃತಿಕ ದಾಸ್ಯದಿಂದ ಮುಕ್ತವಾಗದಿದ್ದಲ್ಲಿ ತಳ ಸಮುದಾಯಗಳು ಅಭಿವೃದ್ಧಿ ಕಾಣಲು ಸಾಧ್ಯವೇ ಇಲ್ಲ. ಶೋಷಿತ ಸಮುದಾಯದ ಜನಪ್ರತಿನಿಧಿಗಳು ಮಾರಾಟವಾಗುತ್ತಿದ್ದಾರೆ, ನಮ್ಮ ಮೂಲ ಸಂಸ್ಕೃತಿಯನ್ನು ಮರೆತಿರುವುದರಿಂದ ನಮ್ಮ ಮಕ್ಕಳು ವಿದ್ಯೆಕಲಿತವರ ಕೈಗೊಂಬೆಯಾಗಿ, ಅವರ ಕಾಲಾಳುಗಳಾಗಿ ಬಳಕೆಯಾಗುತ್ತಿದ್ದಾರೆ.