• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿರುಚಿತ್ರಗಳಿಗೆ ರಾಮಣ್ಣ ಕತೆಗಳು ಪ್ರೇರಣೆ: ಕೋಟಿಗಾನಹಳ್ಳಿ ರಾಮಯ್ಯ
ಬೆಸಗರಹಳ್ಳಿ ರಾಮಣ್ಣನವರು ತಮ್ಮ ಕಥೆಗಳ ಮೂಲಕವೇ ಗ್ರಾಮೀಣ ಭಾರತವನ್ನು ಹೊರಜಗತ್ತಿಗೆ ಪರಿಚಯಿಸಿದ ಅದ್ಭುತ ಕಥೆಗಾರರಾಗಿದ್ದರು. ಅವರು ಮೋಡದ ಮರೆಯಲ್ಲಿರುವ ತಾರೆಯಂತಿದ್ದರು. ಬೆಸಗರಹಳ್ಳಿ ರಾಮಣ್ಣ ಹಾಗೂ ಮೈಸೂರಿನ ಆಲನಹಳ್ಳಿ ಕೃಷ್ಣ. ಅವರಂತೆ ಗ್ರಾಮೀಣ ಜನಜೀವನ ಮತ್ತು ಸೊಗಡನ್ನು ತಮ್ಮ ಸಾಹಿತ್ಯದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟ ಮತ್ತೊಬ್ಬ ಕಥೆಗಾರರಿಲ್ಲ. ಅಂತಹದೊಂದು ಶಕ್ತಿ ಅವರಿಗಿತ್ತು.
ಧರ್ಮಸ್ಥಳ ಸಂಸ್ಥೆ ಸಮಾಜದ ಸಮಗ್ರ ಅಭಿವೃದ್ಧಿಗೆ ಕೆಲಸ: ಕೇಶವ ದೇವಾಂಗ
ಮಾನವನ ದುರಾಸೆಯಿಂದ ಪ್ರಕೃತಿ ಮಾಲಿನ್ಯವಾಗುತ್ತಿದೆ. ಕೆರೆಕಟ್ಟೆ ನಾಶವಾಗಿ ಮಳೆ ಬಾರದೆ ಬರಗಾಲ ಸೃಷ್ಟಿಯಾಗಿದೆ. ಇದೇ ರೀತಿ ಮುಂದುವರೆದರೆ ಜಲಕ್ಷಾಮವಾಗಿ ನೀರಿಗಾಗಿ ಯುದ್ಧ ನಡೆಯಲಿದೆ. ಪ್ರಕೃತಿ ಪ್ರೀತಿಸುವ ಕಾಲ ಸೃಷ್ಟಿಯಾಗಬೇಕಿದೆ. ಪ್ರತಿವರ್ಷ ಬರಗಾಲ ಎದುರಾಗಿ ಸಕಾಲಕ್ಕೆ ಮಳೆ ಬಾರದೆ ಸಂಕಷ್ಟದ ಬದುಕು ನಿರ್ಮಾಣವಾಗುತ್ತಿದೆ. ಪರಿಸರ ಉಳಿಸಲು ಮರಗಿಡ ಸುತ್ತಮುತ್ತ ಬೆಳೆಸಬೇಕು.
ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್: ಡಾ.ಮನೋಹರ್
ಸಾಮಾನ್ಯವಾಗಿ ಋತುಚಕ್ರ ೪೦ ವರ್ಷ ಮೇಲ್ಪಟ್ಟವರಲ್ಲಿ ವ್ಯತ್ಯಾಸವಾಗುತ್ತದೆ. ಇಂತಹ ಮಹಿಳೆಯರಲ್ಲಿ ಬಿಳಿಮುಟ್ಟು ಹೆಚ್ಚಾಗಿ ಹೋಗುತ್ತಿದ್ದರೆ ತಕ್ಷಣ ಸ್ತ್ರೀ ರೋಗತಜ್ಞರನ್ನು ಭೇಟಿ ಮಾಡಿ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಅಗತ್ಯ. ಕೆಲವರಿಗೆ ಬಿಳಿ ಮುಟ್ಟು ಹೋಗುತ್ತಿದ್ದರೆ ತಾತ್ಸಾರ ಮಾಡುತ್ತಾರೆ. ಮತ್ತೆ ಕೆಲವರಲ್ಲಿ ವಾಸನೆ, ತುರಿಕೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಸೋಂಕು ಕಂಡುಬಂದಿರುವ ಸಾಧ್ಯತೆಗಳಿರುತ್ತದೆ.
ಒಕ್ಕಲಿಗರ ಸೇವಾ ಟ್ರಸ್ಟ್‌ನಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ
ಒಕ್ಕಲಿಗರ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ದಿವಂಗತ ನಾಗಣ್ಣ ಬಾಣಸವಾಡಿ ಮತ್ತು ದಿವಂಗತ ಶಿವಣ್ಣ ಅವರ ಸ್ಮರಣಾರ್ಥ ಹಾಗೂ ಸಾಧಕರಿಗೆ ಸನ್ಮಾನ ಮತ್ತು ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಗರದ ಗಾಂಧಿ ಭವನದಲ್ಲಿ ನಡೆಯಿತು.
ಅಸ್ಪೃಶ್ಯತೆ ಆಚರಣೆ ಮಾನವ ಕುಲಕ್ಕೆ ಕಂಟಕ: ಪ್ರೊ.ಸೋಮಶೇಖರ್
ಭಾರತ ಸಂವಿಧಾನದ ಅನುಚ್ಚೇದ ೧೭ ಇಡೀ ಭಾರತದಲ್ಲಿ ಅಸ್ಪೃಶ್ಯತೆ ಆಚರಣೆ ನಿಷೇಧಿಸಿದೆ. ಆದರೆ, ಭಾರತದಲ್ಲಿ ಇಂದಿಗೂ ಸುಮಾರು ೮೨ ರೀತಿಯ ಅಸ್ಪಶ್ಯತೆ ಆಚರಣೆ ಮಾಡಲಾಗುತ್ತಿದೆ. ಅದು ನವ ನಾಗರೀಕತೆಯ ಬೇರೆ ಬೇರೆ ಮಗ್ಗುಲುಗಳಿಂದಲೇ ಹೊರ ಬರುತ್ತಿದೆ. ಈ ಬಗ್ಗೆ ಮೂಲ ಭಾರತೀಯರೆಲ್ಲರೂ ಹಿಂದೂ ಧರ್ಮ ತೊರೆದು ತುರ್ತಾಗಿ ಬುದ್ಧನ ಕಡೆ ಮತ್ತು ಆತನ ಧಮ್ಮದ ಕಡೆ ಮುಖ ಮಾಡಬೇಕು.
ದಾನದ ಕಾರ್ಯಕ್ರಮಗಳಿಗೆ ಹೊಸ ವ್ಯಾಖ್ಯಾನ: ಮೀರಾ ಶಿವಲಿಂಗಯ್ಯ
ಸಮಾಜದಲ್ಲಿ ನಡೆಯುತ್ತಿರುವ ಕಾರ್ಯಕ್ರಮ, ದಾನದ ಕಾರ್ಯಕ್ರಮಗಳಿಗೆ ಹೊಸ ವ್ಯಾಖ್ಯಾನ ಕೊಡಬೇಕಿದೆ. ದಾನ ಮಾಡುವುದು ಮುಖ್ಯ. ಅವು ಸಮಾಜಕ್ಕೆ ಮಾದರಿಯಾಗಬೇಕು. ಎಲ್ಲರೂ ತಮ್ಮ ಸಂಪಾದನೆ ಬಗ್ಗೆ ಚಿಂತಿಸುತ್ತಾರೆ. ಕೆಲವರು ದಾನವನ್ನು ವೃತ್ತಿಯಾಗಿ ಮಾಡಿಕೊಂಡಿದ್ದಾರೆ ತನ್ನ ಬೆವರಿನ ಫಲವನ್ನು ಬೇರೆಯವರಿಗೆ ಕೊಡುವುದು ಪುಣ್ಯದ ಕೆಲಸ.
ಮೈತ್ರಿ ಅಭ್ಯರ್ಥಿಗಳು ಗೆಲುವು: ದಳ - ಕಮಲ ವಿಜಯೋತ್ಸವ
ಕ್ಷೇತ್ರದ ಮುಂದಿನ ದಿನಗಳಲ್ಲಿ ಇಂತಹ ಅಸಹ್ಯಕರ ಮಾತುಗಳನ್ನಾಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದೆ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದೇ ರೀತಿಯ ಫಲಿತಾಂಶ ಪುನರಾವರ್ತನೆ ಆಗುವುದರಲ್ಲಿ ಸಂಶಯವಿಲ್ಲ.
ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ತರಬೇತಿ ಕೇಂದ್ರ ಪ್ರಾರಂಭ: ಪ್ರಸನ್ನನಾಥ ಸ್ವಾಮೀಜಿ
ಮೊದಲ ತರಬೇತಿ ಶಿಬಿರದಲ್ಲಿ ಪಾರಂಪರಿಕ ವೈದ್ಯ ಜ್ಞಾನವಿರುವ ನುರಿತ ವೈದ್ಯರಿಂದ ಪ್ರಾಯೋಗಿಕವಾಗಿ ಗಿಡಮೂಲಿಕೆಗಳಿಂದ ಔಷಧಿ ತಯಾರಿಸುವ ವಿಧಾನಗಳನ್ನು ಪರಿಚಯಿಸಲಾಗಿದೆ. ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.
ಪರಿಸರಕ್ಕೆ ತಮ್ಮದೆ ಕೊಡುಗೆ ನೀಡುತ್ತಿದ್ದ ಹಿರಿಯರು: ಕೃಷಿ ಜಂಟಿ ನಿರ್ದೇಶಕ ಅಶೋಕ್
ನಮ್ಮ ಹಿರಿಯರು ಉತ್ತಮ ಆಶಯಗಳೊಂದಿಗೆ ಜನರ ಆರೋಗ್ಯಕ್ಕಾಗಿ ಪ್ರತಿ ಗ್ರಾಮದಲ್ಲಿ ಅರಳಿಕಟ್ಟೆ ಮತ್ತು ಬೇವಿನ ಮರಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದರು. ಅಲ್ಲದೆ ಹೊಲಗದ್ದೆಗಳ ಅಂಚಿನಲ್ಲಿ ಹತ್ತು ಹಲವು ಗಿಡಗಳನ್ನು ನೆಟ್ಟು ತಮಗೆ ಅರಿವಿಲ್ಲದಂತೆ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಯುವಜನತೆ ಸಾಧನೆ ಮನೋಭಾವ ಬೆಳೆಸಿಕೊಳ್ಳಬೇಕು: ಆರ್ .ಬಿ.ಪದ್ಮನಾಭ ಕರೆ
ಪದವಿ ವ್ಯಾಸಂಗವು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾದ್ದರಿಂದ ವಿದ್ಯಾರ್ಥಿಗಳು ಮೊಬೈಲ್, ಫೇಸ್‌ಬುಕ್, ವ್ಯಾಟ್ಸಫ್ ಚಾಟಿಂಗ್ ಮಾಡಿಕೊಂಡು ವ್ಯರ್ಥವಾಗಿ ಕಾಲಹರಣ ಮಾಡದೇ ಏಕಾಗ್ರತೆಯಿಂದ ಪುಸ್ತಕಗಳನ್ನು ಅಭ್ಯಾಸ ಮಾಡಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.
  • < previous
  • 1
  • ...
  • 636
  • 637
  • 638
  • 639
  • 640
  • 641
  • 642
  • 643
  • 644
  • ...
  • 834
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved