ಸಕ್ಕರೆ ಸಚಿವರ ಪ್ರತಿಕೃತಿ ದಹಿಸಿ ರೈತ ಮುಖಂಡರ ಪ್ರತಿಭಟನೆರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಲಘು ಹೇಳಿಕೆಗೆ ರೈತರ ಖಂಡನೆ, ಹೆದ್ದಾರಿ ತಡೆ ಮಾಡಿ ಆಕ್ರೋಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ಸುಮಲತಾ ಅಂಬರೀಶ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ. ಕೆಆರ್ಎಸ್ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ.