• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔಷಧಿ ಮೂಲಿಕೆಗಳ ಮಹತ್ವ, ಚಿಕಿತ್ಸಾ ವಿಧಾನಗಳ ಕುರಿತು ತರಬೇತಿ
ಬೆಂಗಳೂರಿನ ಶ್ರೀ ಕಾಲಭೈರವೇಶ್ವರ ಆಯುರ್ವೇದ ಕಾಲೇಜಿನ ಉಪನ್ಯಾಸಕ ಡಾ. ಡಿ.ಎಂ.ಶ್ರೇಯಸ್ ಅವರು, ರೋಗಗಳು ಮತ್ತು ಆಯುರ್ವೇದ ವಿಷಯವಾಗಿ ಮಾತನಾಡಿ, ವಾತ, ಪಿತ್ತ, ಕಫ, ಕ್ಷಯ, ವೃದ್ಧಿ, ರೋಗ ಉತ್ಪತ್ತಿಗೆ ಕಾರಣಗಳು, ರೋಗಗಳಿಗೆ ಉಪಯೋಗಿಸುವ ಮೂಲಿಕೆಗಳ ವಿಧಾನ ಬಗ್ಗೆ ಯಾವ ರೀತಿ ಆಯುರ್ವೇದ ಪದ್ಧತಿಯಲ್ಲಿ ಔಷಧೋಪಚಾರ ಮಾಡಬೇಕು ಎಂದು ತಿಳಿಸಿಕೊಟ್ಟರು.
ಟೋಲ್ ಕಟ್ಟುವ ವೇಳೆ ಸಿಬ್ಬಂದಿ, ವಾಹನ ಸವಾರ ನಡುವೆ ಗಲಾಟೆ
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗಣಂಗೂರು ಟೋಲ್ ನಲ್ಲಿ ಸಿಬ್ಬಂದಿ ಕಾರಿನ ಚಾಲಕನಿಂದ ಟೋಲ್ ಕೇಳಿದ ವಿಷಯಕ್ಕೆ ಕಾರಿನ ಸವಾರ ಸಿಬ್ಬಂದಿ ಮೇಲೆ ತರಾಟೆ ತೆಗೆದುಕೊಂಡು, ಹಣ ಶುಲ್ಕ ಹೆಚ್ಚಾಗಿದೆ ಎಂದು ಹೇಳಿ, ಹಣ ನೀಡಲು ನಿರಾಕರಿಸಿದ್ದಾನೆ.
ಚಹಾಗೆ ರಫ್ತಿನಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಕೆ.ಟಿ.ಹನುಮಂತು
ನೀರಿನ ನಂತರ ವಿಶ್ವದಲ್ಲಿ ಅತೀ ಹೆಚ್ಚು ಸೇವಿಸುವ ಪಾನೀಯ ಚಹಾ. ಇದು ಸುದೀರ್ಘ ಮತ್ತು ಶ್ರೀಮಂತ ಇತಿಹಾಸ ಹೊಂದಿದೆ, ೫ ಸಾವಿರ ವರ್ಷಗಳ ಹಿಂದೆ ಚಹಾ ಸೇವಿಸುತ್ತಿದ್ದುದಕ್ಕೆ ದಾಖಲೆಗಳಿವೆ.
ಸರ್ಕಾರಿ ಬೋರ್ ವೆಲ್ ಅಕ್ರಮ ಸ್ವಾಧೀನಕ್ಕೆ ಖಂಡನೆ
ಗ್ರಾಮದ ಮಧ್ಯಭಾಗದಲ್ಲಿ ಕಳೆದ 30 ವರ್ಷಗಳ ಹಿಂದೆ ಕೊಳವೆ ಬಾವಿ ಕೊರೆಯಿಸಿ ಕೈ ಪಂಪು ಹಾಕಲಾಗಿತ್ತು. ಈ ಬೋರ್ ನಿಂದ ಸುತ್ತಮುತ್ತಲಿನ ಡೈರಿ, ಆಸ್ಪತ್ರೆ, ಶಾಲಾ ಮಕ್ಕಳಿಗೆ, ಹಿಂದುಳಿದ, ದಲಿತ ಪರಿಶಿಷ್ಟ ವರ್ಗದ ಜನರು ಕುಡಿಯುವ ನೀರನ್ನು ಪೂರೈಸಿಕೊಳ್ಳುತ್ತಿದ್ದರು.
ನಾಟಿ ಹಸುಗಳ ಸಾಕಾಣಿಕೆಗೆ ಯುವಕರ ಆದ್ಯತೆ ಉತ್ತಮ ಬೆಳವಣಿಗೆ: ಶಾಸಕ
ರೈತರು ಕೃಷಿ ಜೊತೆಗೆ ಕುಟುಂಬದ ನಿರ್ವಹಣೆಯ ದೃಷ್ಟಿಯಿಂದ ರಾಸುಗಳು ಮುಖ್ಯ. ಗ್ರಾಮೀಣ ಕ್ರೀಡೆಗಳಾದ ಕೆಸರುಗದ್ದೆ ಓಟ, ಎತ್ತಿನ ಗಾಡಿ, ಚಕ್ಕಡಿ ಗಾಡಿ ಓಟದ ಸ್ಪರ್ಧೆ ಮನರಂಜನೆಗೆ ಅನುಕೂಲವಾಗಿದೆ.
ಮಕ್ಕಳಿಗೆ ಭೂಮಿಯ ಮಹತ್ವದ ಬಗ್ಗೆ ತಿಳಿಸಿಕೊಡಿ: ಡಾ.ರಾಮಲಿಂಗಯ್ಯ ಸಲಹೆ
ರಚನಾತ್ಮಕವಾಗಿ ಪರಿಸರಸ್ನೇಹಿ ಚಟುವಟಿಕೆಗಳನ್ನು ಯುವ ಜನತೆಯಲ್ಲಿ ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮ ರೂಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಿರುವುದರಿಂದ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡುತ್ತದೆ.
ಡಾ.ಪಿ.ನಾಗೇಂದ್ರ, ಪುಟ್ಟಲಿಂಗಯ್ಯರಿಗೆ ಬೀಳ್ಕೊಡುಗೆ ಸಮಾರಂಭ
ಪ್ರಾಂಶುಪಾಲರು ಪುಟ್ಟಲಿಂಗಯ್ಯ ಅವರು ಕಿರುಗಾವಲು ಭಾರತೀ ಪದವಿಪೂರ್ವ ಕಾಲೇಜಿನಲ್ಲಿ ಸೇವೆಸಲ್ಲಿಸಿ ನಿವೃತ್ತಿಗೊಳ್ಳುತ್ತಿದ್ದಾರೆ. ಇವರ ನಿವೃತ್ತಿ ಜೀವನ ಸುಖಕರವಾಗಿಲಿ ಎಂದು ಆಶಿಸಿದರು.
ಸತ್ಯಕ್ಕೆ ಸಾಕ್ಷಿ ಕೇಳುವ ಕಾಲಘಟ್ಟದಲ್ಲಿ ನಾವಿದ್ದೇವೆ: ಡಾ ಸಿ ಎನ್ ಮಂಜುನಾಥ್
ಕೆಲವರು ಸಮಾಜದ ಜನರ ರಕ್ತ ಹೀರಿ ಕಿರುಕುಳ ಕೊಟ್ಟು ಸಮಾಜಕ್ಕೆ ಭಾರವಾಗಿ ಬದುಕುವವರಿದ್ದಾರೆ. ಅದೇ ರೀತಿ ಸಮಾಜಕ್ಕೆ ಆಸ್ತಿಯಾದವರೂ ಇದ್ದಾರೆ. ಅವರ ಬದುಕು ಸಮಾಜಕ್ಕೆ ಸಂದೇಶವಾಗಿರುತ್ತದೆ.
ಸ್ಕ್ಯಾನಿಂಗ್ ಸುಳಿವು ನಿಗೂಢ: ಹೆಣ್ಣು ಭ್ರೂಣ ಹತ್ಯೆ ನಿರಂತರ

ಹೆಣ್ಣು ಭ್ರೂಣ ಹತ್ಯೆ ಕುರಿತಾಗಿ ಪೊಲೀಸರ ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ. ಪ್ರಕರಣ ಬಯಲಿಗೆ ಬಂದು ಒಂದು ತಿಂಗಳಾದರೂ ಪ್ರಮುಖ ಮೂವರು ಆರೋಪಿಗಳು ಪತ್ತೆಯಾಗಿಲ್ಲ. 

ಸಾಹಿತಿಗಳಿಂದ ತುಂಬಿರುವ ವಿಶಿಷ್ಟ ಜಿಲ್ಲೆ ಮಂಡ್ಯ: ಸಾಹಿತಿ ಕ್ಯಾತನಹಳ್ಳಿ ರಾಮಣ್ಣ
ಜಿಲ್ಲೆಯಲ್ಲಿ ಬಿ.ಎಂ.ಶ್ರೀಕಂಠಯ್ಯ, ಪುತಿನ, ಸುಜನ, ಕೆ.ಎಸ್.ನರಸಿಂಹಸ್ವಾಮಿ, ಸೀತಾಸುತ, ಬೊಮ್ಮರಸೇಗೌಡ ಹೀಗೆ ಸಾಕಷ್ಟು ಸಾಹಿತಿಗಳು ಮಂಡ್ಯದವರು ಎಂಬುದು ಹೆಮ್ಮೆಯ ಸಂಗತಿ.
  • < previous
  • 1
  • ...
  • 642
  • 643
  • 644
  • 645
  • 646
  • 647
  • 648
  • 649
  • 650
  • ...
  • 832
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved