• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ: ಡಾ.ಕೆ.ಅನ್ನದಾನಿ ಮನವಿ
ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದರ ಪರ ಸರ್ಕಾರಿ ಶಾಲೆಗಳು, ಜೂನಿಯರ್ ಕಾಲೇಜುಗಳಿಗೆ ಭೇಟಿಕೊಟ್ಟು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಇತರರು ಮತಯಾಚನೆ ಮಾಡುತ್ತಿದ್ದೇವೆ. ಮಳವಳ್ಳಿ ತಾಲೂಕಿನಲ್ಲಿ 670 ಮತಗಳಿದ್ದು ಅವರೆಲ್ಲರೂ ಕೆ.ವಿವೇಕಾನಂದರವರಿಗೆ ತಮ್ಮ ಮತ ನೀಡಿ ಗೆಲ್ಲಿಸಬೇಕು.
ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು: ಬಿಇಒ ಸೀತಾರಾಮು
ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ಇರುವುದನ್ನು ಮನಗಂಡು ರಾಜ್ಯ ಸರ್ಕಾರ ಬಿಸಿಯೂಟದ ಜೊತೆಗೆ, ಹಾಲು, ರಾಗಿಮಾಲ್ಟ್, ಮೊಟ್ಟೆ ಮುಂತಾದುವುಗಳನ್ನು ಒದಗಿಸುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಕಡೆಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ.
ಬೇಸಿಗೆ ರಜೆ ಕಳೆದು ಸರ್ಕಾರಿ ಶಾಲೆಗಳು ಆರಂಭ
ಮಕ್ಕಳು ಎರಡು ತಿಂಗಳ ರಜೆ ಮಜಾದಲ್ಲಿದ್ದರು. ಶುಕ್ರವಾರ ಶಾಲಾ ಸಮವಸ್ತ್ರದೊಂದಿಗೆ ಬ್ಯಾಗ್ ಹಾಕಿಕೊಂಡು ಖುಷಿ ಖುಷಿಯಾಗಿ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲೆಡೆ ಕಂಡು ಬಂತು. 2024-25ನೇ ಶೈಕ್ಷಣಿಕ ವರ್ಷದ ಮೊದಲ ದಿನ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸಿಹಿಯೂಟ ಸಿದ್ದಪಡಿಸಿ ಬಡಿಸಲಾಯಿತು.
ಬೇಸಿಗೆ ರಜೆ ಮುಗಿಸಿ ಬಂದ ವಿದ್ಯಾರ್ಥಿಗಳಿಗೆ ವಿಶೇಷ ರೀತಿಯಲ್ಲಿ ಸ್ವಾಗತ
ನಾಗಮಂಗಲ ತಾಲೂಕಿನಲ್ಲಿ ಒಟ್ಟು 290 ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಪ್ರೌಢಶಾಲೆಗಳ ಪೈಕಿ 25 ಸರ್ಕಾರಿ ಪ್ರೌಢಶಾಲೆ, 6 ವಸತಿ ಶಾಲೆ, ೧೩13 ಅನುದಾನಿತ ಪ್ರೌಢಶಾಲೆ ಹಾಗೂ 8 ಖಾಸಗಿ ಪ್ರೌಢಶಾಲೆಗಳಿವೆ. ಎಲ್ಲಾ ಶಾಲೆಗಳನ್ನೂ ತಳಿರು ತೋರಣಗಳಿಂದ ಅಲಂಕರಿಸಿ ಹಬ್ಬದ ರೀತಿಯಲ್ಲಿ ಸಿಂಗಾರಗೊಳಿಸಿ ಮಕ್ಕಳನ್ನು ಸ್ವಾಗತಿಸಲು ಸಜ್ಜುಗೊಳಿಸಲಾಗಿತ್ತು.
ವಿಧಾನ ಪರಿಷತ್‌ಗೆ ಸುಮಲತಾ ಅಂಬರೀಶ್‌ ಹೆಸರು ಅಂತಿಮ..?

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಪರಿಷತ್‌ಗೆ ಹೆಸರನ್ನು ಅಂತಿಮಗೊಳಿಸುವುದರೊಂದಿಗೆ ಬಿಜೆಪಿ ಹೈಕಮಾಂಡ್ ಉಡುಗೊರೆ ನೀಡಿದೆ ಎಂದು ಹೇಳಲಾಗಿದೆ.

ಮಕ್ಕಳು ಖುಷಿಯಿಂದ ಶಾಲೆಗೆ ಬರಲು ಶ್ರಮಿಸಿ: ಕೃಷ್ಣೇಗೌಡ
ಸರ್ಕಾರಿ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಆಯ್ಕೆಯಾಗಲಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಕೊರತೆ ಇಲ್ಲ. ಮಕ್ಕಳ ಭೌತಿಕ, ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣವಿದೆ. ಎಲ್ಲವೂ ಉಚಿತವಾಗಿ ಸಿಗಲಿದೆ. ಪೋಷಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿ.
ಫ್ರೆಂಚ್ ರಾಕ್ಸ್ ಶತಮಾನ ಸರ್ಕಾರಿಯಲ್ಲಿ ಮಕ್ಕಳಿಗೆ ಅದ್ಧೂರಿ ಸ್ವಾಗತ
ಶಾಲೆ ಎದುರು ರಂಗೋಲಿ, ತಳಿರು ತೋರಣಗಳಿಂದ ಸಿಂಗರಿಸುವ ಮೂಲಕ ಮಕ್ಕಳ ಸ್ವಾಗತಕ್ಕೆ ಸಕಲ ಸಿದ್ಧತೆ ಕೈಗೊಂಡಿದ್ದ ಸಿಬ್ಬಂದಿ ವರ್ಗ ಮಕ್ಕಳಿಗೆ ಸಿಹಿ ಊಟ ಉಣಬಡಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. 2024-25ನೇ ಸಾಲಿನ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಇಂದಿನಿಂದ ಅಧಿಕೃತವಾಗಿ ಆರಂಭಗೊಳ್ಳುತ್ತಿದ್ದು, ಮಕ್ಕಳು ಸಂತೋಷದಿಂದಲೇ ಶಾಲೆಯತ್ತ ಹೆಜ್ಜೆ ಹಾಕಿದರು.
ಜ್ಞಾನ ಇದ್ದಲ್ಲಿ ಮಾತ್ರ ಸಂಶೋಧನೆ ಪರಿಪೂರ್ಣ: ಡೀನ್ ಡಾ.ಎಂ.ಜೆ.ಮಂಜುನಾಥ್
ಸಂಪೂರ್ಣ ಜ್ಞಾನ ಇಲ್ಲದೆ ಮಾಡುವ ಸಂಶೋಧನೆ ಏಕಮುಖಿ ಸಂಶೋಧನೆಯಾಗಿ ಮಾರ್ಪಟ್ಟು ಅದು ಅಪೂರ್ಣ ಸಂಶೋಧನೆಯಾಗಿಯೇ ಉಳಿದುಕೊಳ್ಳುತ್ತದೆಯ ಸಂಶೋಧನೆ ಕೈಗೊಳ್ಳುವವರು ಎಲ್ಲಾ ವಿಷಯವನ್ನು ವಿವಿಧ ದೃಷ್ಠಿಕೋನಗಳಲ್ಲಿ ನೋಡಬೇಕಾಗುತ್ತದೆ. ಆ ಎಲ್ಲಾ ಕೋನಗಳನ್ನು ಕೃತಿಗಿಳಿಸಿದಾಗ ಉತ್ತಮ ಪ್ರಬಂಧವಾಗಿ ಹೊರಹೊಮ್ಮುತ್ತದೆ.
ರಾಜ್ಯ ಸರ್ಕಾರ ಬಿತ್ತನೆ ಬೀಜ ದರ ಏರಿಸಿ ಜೇಬಿಗೆ ಕತ್ತರಿ : ಅಶೋಕ್ ಕುಮಾರ್
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ 175 ರಿಂದ 190 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿತ್ತು. ಅದರಲ್ಲಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳು ಸೇರಿವೆ. ಘೋಷಣೆ ಮಾಡಿ 7ರಿಂದ 8 ತಿಂಗಳು ಕಳೆದರೂ ರೈತರಿಗೆ ಒಂದು ರುಪಾಯಿ ಬರ ಪರಿಹಾರ ಹಣ ಸಂದಾಯವಾಗಿಲ್ಲ.
ಕನ್ನಡ ಶಾಲೆ ಉಳಿಸಿ ಬೆಳೆಸಲು ಪ್ರತಿಜ್ಞೆ ಮಾಡಿ: ಎನ್.ರಾಮಕೃಷ್ಣೇಗೌಡ
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲು ಅನುದಾನಿತ ಕನ್ನಡ ಶಾಲೆ ತೆರೆಯಲಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳಿಗೆ ವಿಶೇಷ ಮೀಸಲಾತಿ ಇದೆ. ಇದನ್ನು ಅರ್ಥೈಸಿಕೊಳ್ಳುವ ಶಕ್ತಿ ಇರಲಿದೆ. ಈ ಶಾಲೆಗಳನ್ನು ಉಳಿಸುವುದು ಪ್ರತಿ ಶಿಕ್ಷಕರ ಕರ್ತವ್ಯವಾಗಿದೆ. ಗುಣಾತ್ಮಕ ಶಿಕ್ಷಣದೊಂದಿಗೆ ಉತ್ತಮ ಫಲಿತಾಂಶ ನಿರೀಕ್ಷಿಸಲಾಗುವುದು.
  • < previous
  • 1
  • ...
  • 643
  • 644
  • 645
  • 646
  • 647
  • 648
  • 649
  • 650
  • 651
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved