• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬಿ ಸ್ಮಾರಕ, ಪುತ್ಥಳಿಗಳಿಗೆ ಸಂಸದೆ ಸುಮಲತಾ, ನಟ ಅಭಿಷೇಕ್ ಪೂಜೆ
ಮಂಡ್ಯ ಜಿಲ್ಲೆಯ ಜನತೆ ನನ್ನಪತಿ ಅಂಬರೀಶ್‌ ಮೇಲೆ ಇಟ್ಟ ಅಭಿಮಾನದಿಂದ ಜಿಲ್ಲೆಯಲ್ಲಿ ಅಂಬರೀಶ್ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಅಂಬರೀಶ್‌ ಹುಟ್ಟುಹಬ್ಬವನ್ನು ಜಿಲ್ಲೆಯ ಅನೇಕ ಕಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡುತ್ತಿರುವುದು ನನಗೆ ಸಂತಸ ತರುತ್ತಿದೆ. ಒಂದು ಕಡೇ ನನ್ನ ಪತಿಯನ್ನು ಕಳೆದುಕೊಂಡಿರುವ ನೋವು ಇದೆ. ಆದರೂ ಜನತೆಯ ಈ ಋಣವನ್ನು ಎಂದಿಗೂ ನಾನು ಮರೆಯುವುದಿಲ್ಲ.
ರಾಗಿ ಖರೀದಿಗೆ ವಿಳಂಬ ಖಂಡಿಸಿ ರೈತರ ಪ್ರತಿಭಟನೆ
ಕಳೆದ ಒಂದು ವಾರದಿಂದ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಮಾಡದೆ ಕುಂಟು ನೆಪ ಹೇಳುತ್ತಾ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ರಾಗಿ ಹೊತ್ತ ನೂರಾರು ಟ್ರ್ಯಾಕ್ಟರ್‌ಗಳು ನಿಂತಲ್ಲೇ ನಿಂತಿವೆ. ರೈತರು ದಿನಗಟ್ಟಲೆ ಕಾಯುತ್ತಾ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ನಮ್ಮ ದೇಶದ ಸಂಸ್ಕೃತಿ ಮತ್ತು ಪರಂಪರೆ ಉಳಿಸಿ: ಎಂ.ಮಾಯಪ್ಪ
ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ದೇಶದ ಸಂಸ್ಕೃತಿ ಉಳಿಸಬೇಕು. ಶ್ರಮದಿಂದ ಯಾವುದೇ ಕೆಲಸ ಮಾಡಿದರೂ ಪ್ರತಿಫಲ ಸಿಗುತ್ತದೆ. ಕದಿಯಲಾಗದ ಸಂಪತ್ತು ಎಂದರೆ ಅದು ವಿದ್ಯೆ. ಹಾಗಾಗಿ ವಿದ್ಯಾರ್ಥಿಗಳು ಚಂಚಲ ಮನಸ್ಸನ್ನು ಬದಿಗಿಟ್ಟು ಓದಿನ ಕಡೆಗೆ ಗಮನ ಅರಿಸಬೇಕು.
ಮರಿತಿಬ್ಬೇಗೌಡರ ಪರ ಕಾಂಗ್ರೆಸ್ ಮುಖಂಡರ ಮತಯಾಚನೆ
ಶಿಕ್ಷಕರ ಜೊತೆ ಸದಾ ಇದ್ದು, ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನದ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಿರುವ ಮರಿತಿಬ್ಬೇಗೌಡರನ್ನು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಾದ ಅನಿವಾರ್ಯ ಇದೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ಆರೋಪ: ಬಿಜೆಪಿ ಆಕ್ರೋಶ
ಹಿಂದುಳಿದ ವರ್ಗದವರ ಮೀಸಲಾತಿ ಸಂವಿಧಾನ ಬದ್ಧ ಹಕ್ಕಾಗಿದ್ದು ಇದನ್ನು ಕಸಿಯುವ ಪ್ರಯತ್ನವನ್ನು ಬಿಜೆಪಿ ಪಕ್ಷ ವಿರೋಧಿಸುತ್ತದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರ ಇದೇ ಮಾದರಿಯ ಮೀಸಲಾತಿ ತರಲು ಯೋಜನೆ ರೂಪಿಸಿದೆ, ಹಾಗೊಮ್ಮೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಸಿದು ಮುಸ್ಲಿಮರಿಗೆ ನೀಡಿದರೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗಲಿದೆ.
ಚಿತ್ರನಟ ಡಾ.ಅಂಬರೀಶ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ
ಅಂಬರೀಶ್ ಅಣ್ಣನ ಮಾತು ಕಠಿಣವಾಗಿದ್ದರೂ ಅವರ ಹೃದಯ ಮೃದು ಸ್ವಭಾವದ್ದಾಗಿತ್ತು. ಪ್ರತಿಯೊಬ್ಬರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಒಬ್ಬ ನಟನಾಗಿ, ಸಂಸದ, ಸಚಿವರಾಗಿ ಗಮನ ಸೆಳೆದಿದ್ದರು. ಅವರ ಸೇವೆಗಳು ಅಪಾರವಾಗಿದೆ.
ಮರಿತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯದ ಮತ ಕೊಟ್ಟು ಗೆಲ್ಲಿಸಿ: ಚಿಕ್ಕಲಿಂಗಯ್ಯ
ಪರಿಷತ್ ಚುನಾವಣೆ ಸಂಬಂಧ ಮೇ 31ರಂದು ಸಂಜೆ 4 ಗಂಟೆಗೆ ಬಸವನಪುರದ ಸಮುದಾಯ ಭವನದಲ್ಲಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಶಿಕ್ಷಕರನ್ನು ಸಭೆಗೆ ಕರೆತರುವ ಪ್ರಯತ್ನವನ್ನು ಕಾಂಗ್ರೆಸ್ ಮುಖಂಡರು ಮಾಡಬೇಕು.
ಪಿಎಸ್‌ಎಸ್‌ಕೆ ಬಹುಕೋಟಿ ಆಸ್ತಿ ಉಳಿವಿಗೆ ಆಗ್ರಹ
ಸರ್ಕಾರ ಈಗಾಗಲೇ ಮುರುಗೇಶ್ ನಿರಾಣಿ ಒಡೆತನದ ಎಂಆರ್‌ಎನ್ ಶುಗರ್ಸ್‌ ಕಂಪನಿಗೆ ೪೦ ವರ್ಷಗಳ ಅವಧಿಗೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡಿದೆ. ನಮ್ಮ ಮಕ್ಕಳ ಕಾಲಕ್ಕೂ ಕಾರ್ಖಾನೆ ಮರಳಿ ಸಹಕಾರಿ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಸಾವಿರಾರು ರೈತರ ಪರಿಶ್ರಮದಿಂದ ಕಟ್ಟಲಾಗಿರುವ ಪಿಎಸ್‌ಎಸ್‌ಕೆ ಕಾರ್ಖಾನೆ ಆಸ್ತಿಯನ್ನು ರಕ್ಷಿಸಿಕೊಳ್ಳಬೇಕಿದೆ.
ನೀಡದ ಬೆಳೆ ಪರಿಹಾರ: ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಮುತ್ತಿಗೆ
ಸರ್ಕಾರ ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದರೂ ರೈತರ ಬೆಳೆ ನೀರಿಲ್ಲದೆ ಎಲ್ಲಿಯೂ ಬೆಳೆ ಬೆಳೆದಿಲ್ಲ. ಸಮೀಕ್ಷೆಯಲ್ಲಿ ಅನ್ಯಾಯ ಮಾಡಿ ಇತರೆ ರೈತರಿಗೆ ಬೆಳೆ ಪರಿಹಾರ ನೀಡದೆ ಇದೀಗ ಬೆಲೆ ಪರಿಹಾರ ನೀಡುತ್ತಿರುವ ಸರ್ಕಾರ ಯಾವ ಸಾಲಿನದ್ದಾಗಿದೆ ಇದಕ್ಕೆ ಉತ್ತರಿಸಬೇಕು.
ನೀರಿನ ಸಮಸ್ಯೆ: ಸ್ಥಳೀಯ ವ್ಯಾಪಾರಸ್ಥರಿಂದ ಪ್ರತಿಭಟನೆ
ದೇವಾಲಯದ ಆವರರ್ಣದಲ್ಲಿ ದೇವಾಲಯಕ್ಕೆ ಸೇರಿದ ಶಾಲೆಯಲ್ಲಿದ್ದ ಬೋರ್ ವೆಲ್ ಕೆಟ್ಟು ನಿಂತು, ಅದು ದುರಸ್ತಿಯಾಗದೆ ಮಕ್ಕಳಿಗೆ ಒಂದು ತೊಟ್ಟು ನೀರಿಲ್ಲದೆ ಹಾಹಾಕಾರ ಉಂಟಾಗಿದೆ. ಕೆಟ್ಟು ನಿಂತ ಬೋರ್ ವೆಲ್ ಕೂಡ ದುರಸ್ತಿಮಾಡದ ಅಧಿಕಾರಿಗಳು ದೇವಾಲಯದ ಹುಂಡಿ ತುಂಬಿದ ನಂತರ ಬಂದು ಹುಂಡಿ ಹೊಡೆದು ಹಣ ಎಣಿಸಿ ಖಜಾನೆಗೆ ಜಮಾ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ.
  • < previous
  • 1
  • ...
  • 645
  • 646
  • 647
  • 648
  • 649
  • 650
  • 651
  • 652
  • 653
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved