ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬರಪರಿಹಾರ ಕೊಡದೆ ಸರ್ಕಾರದ ನಾಟಕ: ಜೆಡಿಎಸ್
ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ತುರ್ತಾಗಿ ಪರಿಹಾರ ನೀಡಿ ಸ್ಪಂದಿಸದ ಕಾಂಗ್ರೆಸ್ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ನಾಯಕರು ಆರೋಪಿಸಿದರು.
ನಾಳೆಯಿಂದ ಪ್ರಾಚೀನ ಸ್ಮಾರಕ ಸಂರಕ್ಷಣಾ ಅಭಿಯಾನ
ಪ್ರಾಚೀನ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಹ ಸ್ಮಾರಕಗಳನ್ನು ಸಂರಕ್ಷಣೆ ಮಾಡುವ ಸದುದ್ದೇಶದಿಂದ ನಮ್ಮ ನಡಿಗೆ ಪರಂಪರೆಯ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಸ್ಮಾರಕಗಳ ಸ್ವಚ್ಛತೆ, ಸಂರಕ್ಷಣಾ ಅಭಿಯಾನವನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ.
ರಾಜ್ಯದಲ್ಲಿ 100 ಹೈಟೆಕ್ ಹಾರ್ವೆಸ್ಟ್ ಹಬ್ ಸ್ಥಾಪನೆ
ರಾಜ್ಯದಲ್ಲಿ 100 ಹೈಟೆಕ್ ಹಾರ್ವೆಸ್ಟ್ ಹಬ್ ಸ್ಥಾಪನೆ200 ಕೋಟಿ ರು ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಸಂಪುಟ ಅನುಮೋದನೆ: ಎನ್ .ಚಲುವರಾಯಸ್ವಾಮಿ
ಪಟಾಕಿ ದುಬಾರಿ<bha>;</bha> ಕೊಳ್ಳುವವರು ದೂರ
ಪಟಾಕಿ ದುಬಾರಿ; ಕೊಳ್ಳುವವರು ದೂರಕಳೆದ ವರ್ಷಕ್ಕಿಂತ ಶೇ.15 ರಿಂದ 20ರಷ್ಟು ದರ ಹೆಚ್ಚಳಪಟಾಕಿ ಮೇಲೆ ಮಕ್ಕಳಿಗಷ್ಟೇ ಆಸಕ್ತಿ, ಯುವಕರಲ್ಲಿ ಉತ್ಸಾಹವಿಲ್ಲ
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬಿ.ಪಿ.ಪ್ರಕಾಶ್ ಆಯ್ಕೆ
ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಪಿ.ಪ್ರಕಾಶ್ ಆಯ್ಕೆಯಾದರು.
ಕಾಂಗ್ರೆಸ್ ಸರ್ಕಾರ ಇನ್ನು ಟೇಕಫ್ ಆಗಿಲ್ಲ: ಕೆ.ಸುರೇಶ್ಗೌಡ
ಅಧಿಕಾರಕ್ಕೆ ಬಂದು 6 ತಿಂಗಳಾದ್ರು ಇನ್ನು ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗಿಲ್ಲ. ಚೀಪ್ ಪಾಪುಲರಿಟಿ ಸ್ಕೀಂಗಳನ್ನು ಮಾಡಿಕೊಂಡು ಅದರ ಸುಳಿಯಲ್ಲಿ ಒದ್ದಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಸುರೇಶ್ಗೌಡ ಆರೋಪಿಸಿದರು.
ನಾಳೆ ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಬರ ಅಧ್ಯಯನ
ಜೆಡಿಎಸ್ ವತಿಯಿಂದ ಬರ ಪರಿಶೀಲನಾ ತಂಡವು ನ.11 ರಂದು ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಅಧ್ಯಯನ ನಡೆಸಲಿದೆ ಎಂದು ಶಾಸಕ ಎಚ್ .ಟಿ.ಮಂಜು ತಿಳಿಸಿದರು.
ಕಾಂಗ್ರೆಸ್ ಅಧಿಕಾರ ದಾಹ, ಸ್ವಾರ್ಥಕ್ಕೆ ರೈತರ ಬಲಿ: ಸದಾನಂದಗೌಡ
ಪಾಂಡವಪುರ: ಅಧಿಕಾರ ದಾಹ, ಸ್ವಾರ್ಥಕ್ಕಾಗಿ ಕಾಂಗ್ರೆಸ್ ಸರ್ಕಾರ ರೈತರನ್ನು ಬಲಿ ಕೊಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.
ಟಿಪ್ಪು ಜಯಂತಿ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ
ಟಿಪ್ಪು ವಕ್ಫ್ ಎಸ್ಟೇಟ್ ವತಿಯಿಂದ ನ.10ರಂದು ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆ ಸಾಧ್ಯತೆಗಳಿರುವುದರಿಂದ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಅಳಿವಿನಂಚಿನಲ್ಲಿದ್ದ ೯ ಸ್ಮಾರಕಗಳು ಇನ್ನು ‘ಸಂರಕ್ಷಿತ ಸ್ಮಾರಕಗಳು’
ಅಳಿವಿನಂಚಿನಲ್ಲಿದ್ದ ೯ ಸ್ಮಾರಕಗಳು ಇನ್ನು ‘ಸಂರಕ್ಷಿತ ಸ್ಮಾರಕಗಳು’..!ಶ್ರೀರಂಗಪಟ್ಟಣದ ೫, ಪಾಂಡವಪುರ ತಾಲೂಕಿನ ೪ ಸ್ಮಾರಕಗಳ ಗುರುತುರಾಜ್ಯದ ೧೮೧ ಸ್ಮಾರಕಗಳ ಪಟ್ಟಿಗೆ ಸೇರಿಸಲು ಪುರಾತತ್ವ ಇಲಾಖೆ ಸಿದ್ಧತೆ
< previous
1
...
645
646
647
648
649
650
651
652
653
...
660
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!