• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಿದರೆ ಶಾಸಕರಿಗೆ ಜವಾಬ್ದಾರಿ ಕಡಿಮೆ: ಶಾಸಕ ಎಚ್.ಟಿ.ಮಂಜು
ಕೆಡಿಪಿ ಸಭೆಯನ್ನು ಪ್ರತಿ ಹೋಬಳಿಗೊಂದು ಗ್ರಾಪಂಗಳಲ್ಲಿ ಗ್ರಾಮಗಳ ಅಭಿವೃದ್ಧಿ, ಜನಸಾಮಾನ್ಯರ ಕೆಲಸಗಳನ್ನು ಮಾಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಎಚ್ಚರಿಸುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.
ಗಂಡನ ಮನೆಯವರ ಹಿಂಸೆ ತಾಳಲಾರದೆ ಮಗಳು ಆತ್ಮಹತ್ಯೆ: ಪೋಷಕರ ಆರೋಪ
ಶ್ರೀರಂಗಪಟ್ಟಣ ತಾಲೂಕು ಬಲ್ಲೇನಹಳ್ಳಿ ಗ್ರಾಮದ ಪೂಜಾ (೨೫) ಮೃತ ಯುವತಿ. ಗಂಡ ಅಭಿನಂದನ್ ಈಕೆಯನ್ನು ಕೊಲೆ ಮಾಡಿ ನೇತು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಿರುವುದಾಗಿ ಯುವತಿಯ ಪೋಷಕರು ಆರೋಪಿಸಿದ್ದಾರೆ. ಸದ್ಯ ಮೃತ ಪೂಜಾಳ ಪತಿ ಅಭಿನಂದನ್ ಹಾಗೂ ಆತನ ಸಹೋದರ ಅನಿಲ್‌ಕುಮಾರ್ ಪೊಲೀಸರಿಗೆ ಶರಣಾಗಿದ್ದಾರೆ.
ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ಹೆಚ್.ಬಿ.ಶುಭದಾಯಿನಿ ನೂತನ ಸಾರಥಿ
ನಾನು ಈ ಹಿಂದೆಯೂ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದು, ಸ್ವಾತಂತ್ರ್ಯ ಹೋರಾಟಗಾರರಾದ ಪಿ.ಎನ್.ಜವರಪ್ಪಗೌಡರ ಮೊಮ್ಮಗಳಾಗಿ ಕಳೆದ ೩೦ ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿರುವುದಾಗಿ ತಿಳಿಸಿದರು.
ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ
ಮಂಡ್ಯ ವೈದ್ಯಕೀಯ ಕಾಲೇಜಿನ ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಸಚಿವ ಚಲುವರಾಯಸ್ವಾಮಿ ಗಮನ ಸೆಳೆದರು.
ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ: ಚಿಕ್ಕಮಂದಗೆರೆ ಗ್ರಾಮಸ್ಥರ ಆಕ್ರೋಶ
ಮಂದಗೆರೆ ಗ್ರಾಪಂ ವ್ಯಾಪ್ತಿಗೆ ಸೇರಿರುವ ಬೇವಿನಹಳ್ಳಿ ಹೆಸರಿನಕೆರೆ ಹೂಳು ತೆಗೆಯಲು ನರೇಗಾ ಕಾಮಗಾರಿಯಲ್ಲಿ ಕ್ರಿಯಾ ಯೋಜನೆಯಲ್ಲಿ ರೂಪಿಸಲಾಗಿತ್ತು. ನರೇಗಾ ಜಾಬ್‌ ಕಾರ್ಡ್‌ದಾರರು ಕಾಮಗಾರಿ ಮಾಡಬೇಕಿತ್ತು. ಆದರೆ, ಮಾನವನ ಕೆಲಸದ ಬದಲು ಜೆಸಿಬಿ ಯಂತ್ರವನ್ನು ಬಳಸಿ ಕೆರೆ ಹೂಳು ತೆಗೆಯಲಾಗಿದೆ.
ಮಲೇರಿಯಾ ರೋಗ ನಿಯಂತ್ರಣಕ್ಕೆ ಸಹಕಾರ ಅಗತ್ಯ: ಡಾ.ಎನ್.ಕಾಂತರಾಜು
ಕಾರ್ಯಾಗಾರದಲ್ಲಿ ಮಲೇರಿಯಾ ರೋಗದ ವಿಧಗಳು, ಲಕ್ಷಣಗಳು, ಹರಡುವಿಕೆ, ಚಿಕಿತ್ಸೆ ಮತ್ತು ಮುಂಜಾಗ್ರತ ಕ್ರಮಗಳ ಕುರಿತು ಉಪನ್ಯಾಸವನ್ನು ಪಿಪಿಟಿ ಪ್ರದರ್ಶನದ ಮೂಲಕ ಮಾಹಿತಿ. ರೋಗವನ್ನು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಅನಾಪಿಲಿಸ್ ಹೆಣ್ಣು ಸೊಳ್ಳೆಯ ಜೀವನ ಚಕ್ರದ ಕ್ರಮದ ಬಗ್ಗೆ ವಿವರಣೆ.
ಆತ್ಮರಕ್ಷಣೆ, ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿ: ಕರಾಟೆ ಶಿವು
ಕರಾಟೆಯಿಂದ ಸ್ವಯಂ ರಕ್ಷಣೆ ಜತೆಗೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಈ ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ. ಮಕ್ಕಳು ವಿದ್ಯಾರ್ಥಿ ದಿಸೆಯಿಂದಲೇ ಕರಾಟೆಯನ್ನು ಕಲಿಯಲು ಮುಂದಾಗಬೇಕು.
ದಲಿತರ ಸ್ಮಶಾನ: ಸಮಾಧಿ ಕಲ್ಲುಗಳು ಧ್ವಂಸಕ್ಕೆ ಖಂಡನೆ
ಗೆಜ್ಜಲಗೆರೆ ಕಾಲೋನಿಯ ಸರ್ವೇ ನಂಬರ್ 203ರಲ್ಲಿ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದವರು ಕಳೆದ 60, 70 ವರ್ಷಗಳಿಂದ ಶವ ಸಂಸ್ಕಾರ ನಡೆಸಿಕೊಂಡು ಬರುತ್ತಿದ್ದಾರೆ. ಈ ಕಾಲೋನಿ ನಿವಾಸಿ ಪುಟ್ಟತಾಯಮ್ಮ ಈ ಮೇಲ್ಕಂಡ ಜಮೀನಿನ ಪೈಕಿ 1.20 ಗುಂಟೆ ತಮಗೆ ಮಂಜೂರಾಗಿದೆ ಎಂದು ಸುಳ್ಳುದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಾರೆ.
ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಜಗತ್ತಿನಲ್ಲಿ ಖ್ಯಾತಿ: ಮಲ್ಲಿಕಾರ್ಜುನ್
ಇಂದಿಗೂ ಬೆಂಗಳೂರಿನಲ್ಲಿ 64 ವಿವಿಧ ಕುಶಲಕರ್ಮಿಗಳ ಹೆಸರಿನ ಪ್ರದೇಶಗಳಿವೆ.‌ ಕೃಷಿ ಹಾಗೂ ಕುಡಿಯುವ ನೀರಿಗೆ ಮಾದರಿಯಾದ ಜಲ ವ್ಯವಸ್ಥೆ ರೂಪಿಸಲಾಗಿತ್ತು. ನಗರದಲ್ಲೇ ನೂರಾರು ಕೆರೆ ನಿರ್ಮಿಸಿದ ಮಹನೀಯರ ಜಯಂತ್ಯುತ್ಸವ ಮಾಡುತ್ತಿರುವ ಶ್ಲಾಘನೀಯ.
ಸದ್ದಿಲ್ಲದೆ ಇನ್ನರ್ ವ್ಹೀಲ್ ಸಂಸ್ಥೆಯಿಂದ ಸಮಾಜಮುಖಿ ಕೆಲಸ: ಧರಣಿ ಪುಟ್ಟೇಗೌಡ
ಎಲ್ಲರೂ ತಮ್ಮ ಸ್ವಾರ್ಥವನ್ನು ಬಿಟ್ಟು ಸಮಾಜಮುಖಿ ಕೆಲಸದಲ್ಲಿ ತೊಡಗಬೇಕು. ಸಂಸ್ಥೆ ಸದಸ್ಯರು ಸೇವಾ ಚಟುವಟಿಕೆಯಲ್ಲಿ ಕಾರ್ಯನಿರತರಾಗಿ ಸಮಾಜಕ್ಕೆ ಒಂದಿಷ್ಟು ಸೇವೆ ನೀಡುತ್ತಿದೆ. ಅದು ನಿರಂತರವಾಗಿ ನಡೆಯಲಿದೆ. ಅದಕ್ಕೆ ಸಾರ್ವಜನಿಕ ಕೈಜೊಡಿಸಬೇಕು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved