• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಬಿರಾರ್ಥಿಗಳಿಗೆ ಔಷಧಿ ಮೂಲಿಕೆಗಳ ಮಹತ್ವ ಮತ್ತು ಚಿಕಿತ್ಸಾ ವಿಧಾನ ತರಬೇತಿ
ವೈದ್ಯ ಸೋಮೇಗೌಡ ಅವರು ವಂಶಪಾರಂಪರ್‍ಯದಿಂದ ಹಾವು ಕಡಿತಕ್ಕೆ ಬಳಸುತ್ತಿದ್ದ ಇತ್ತೀಚಿನ ಜನರು ನೋಡದೆ ಇರುವಂತಹ ಪಚ್ಚೆ ಮಣಿಯನ್ನು ಶಿಬಿರಾರ್ಥಿಗಳಿಗೆ ಮತ್ತು ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಶ್ರೀಗಳಿಗೆ ತೋರಿಸುವ ಮೂಲಕ ಪಚ್ಚೆ ಮಣಿ ಪರಿಚಯಿಸಿದರು.
ಮಾನವನ ಸರ್ವ ರೋಗಗಳಿಗೂ ಯೋಗವೇ ಮದ್ದು: ಚೋಕನಹಳ್ಳಿ ಪ್ರಕಾಶ್
ದೇಹ ಮತ್ತು ಮನಸ್ಸುಗಳೆರೆಡೂ ಸದಾ ಉಲ್ಲಾಸದಾಯಕವಾಗಿಲು ಯೋಗ ಅಗತ್ಯ. ದೀರ್ಘ ಆಯಸ್ಸು ಹೊಂದಿದ್ದ ಪ್ರಾಚೀನರ ಆರೋಗ್ಯದ ಗುಟ್ಟು ಅವರು ಅಳವಡಿಸಿಕೊಂಡಿದ್ದ ಯೋಗಾಭ್ಯಾಸದಲ್ಲಿಯೇ ಅಡಗಿತ್ತು. ಯೋಗ ಭಾರತೀಯರು ಜಗತ್ತಿಗೆ ಕೊಟ್ಟಿರುವ ಮಹತ್ವದ ಕೊಡುಗೆ. ಇಂದು ಯೋಗ ಜಗತ್ತಿನ ಎಲ್ಲಾ ದೇಶಗಳ ಗಮನ ಸೆಳೆದಿದೆ. ಸಾಂಪ್ರದಾಯಿಕವಾಗಿದ್ದ ಇಸ್ಲಾಂ ರಾಷ್ಟ್ರಗಳೂ ಕೂಡ ಇಂದು ಯೋಗದತ್ತ ತೆರೆದುಕೊಳ್ಳುತ್ತಿವೆ.
ಕ್ಷುಲ್ಲಕ ಕಾರಣಕ್ಕೆ ಕೋಮು ಸಂಘರ್ಷ: ದೂರು ದಾಖಲು
ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಅಭಿಲಾಷ್ ಪೋಷಕರ ಜೊತೆಗೂಡಿ ಹಿಂದೂ ಸಂಘಟನೆ ನೂರಾರು ಮಂದಿ ಕಾರ್ಯಕರ್ತರು ಮಂಗಳವಾರ ಬೆಳಗ್ಗೆ ಬೆಳ್ಳೂರು ಪೊಲೀಸ್ ಠಾಣೆ ಮುಂಭಾಗದಲ್ಲಿ ಸೇರಿ ಪ್ರತಿಭಟಿಸಿದರು. ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಅಭಿಲಾಷ್ ತಂದೆ ರಾಮು ಮತ್ತು ಅತ್ತೆ ರಶ್ಮಿ ದೂರು ದಾಖಲಿಸಿದರು. ಶುಕ್ರವಾರ ರಾತ್ರಿ ದೂರು ಸ್ವೀಕರಿಸದ ಪೊಲೀಸರ ವಿರುದ್ಧವೂ ದೂರು ದಾಖಲಾಗಿದೆ.
ಶ್ರೀಚೆಲುವನಾರಾಯಣಸ್ವಾಮಿಗೆ ಅಭಿಷೇಕ, ಮಂಟಪ ವಾಹನೋತ್ಸವ
ಶ್ರೀಚೆಲುವನಾರಾಯಣಸ್ವಾಮಿಗೆ ಅಭಿಷೇಕ ಹಾಗೂ ಮಂಟಪ ವಾಹನೋತ್ಸವ ನೆರವೇರುವ ಮೂಲಕ ವಿದ್ವಾನ್ ರಘುಸಿಂಹ ಕೊಳಲು ವಾದನದ ಜೊತೆಗೆ ಸಂಗೀತ-ನೃತ್ಯಸಪ್ತಾಹ ಮಂಗಳವಾರ ಆರಂಭವಾಯಿತು. 7 ದಿನಗಳ ಕಾಲ ನಡೆಯುವ ಪಲ್ಲವೋತ್ಸವ- ಸಂಗೀತ ಸಾಪ್ತಾಹದಲ್ಲಿ ಪ್ರತಿ ದಿನ ಚೆಲುವನಾರಾಯಣಸ್ವಾಮಿಗೆ ಅಭಿಷೇಕ. ಮಧ್ಯಾಹ್ನ ಸಂಗೀತ ಸೇವೆ ಹಾಗೂ ಸಂಜೆ ವಾಹನೋತ್ಸವಗಳು ನಡೆಯಲಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ
ಮೈತ್ರಿ ಪಕ್ಷದ ಅಭ್ಯರ್ಥಿ ಕೆ.ವಿವೇಕಾನಂದರು ಯುವಕರಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸಿ ತಮ್ಮ ಅಕ್ಷರ ಕಲಿಸಿದ ಗುರುಗಳ ಸೇವೆ ಮಾಡಲು ಆಸಕ್ತಿ ಹೊಂದಿದ್ದಾರೆ. ಅಕ್ಷರ ಕಲಿಸಿದ ಶಿಕ್ಷಕರ ಋಣ ತೀರಿಸುವ ಸಲುವಾಗಿಯೇ ಅವರು ಇಂದು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಮೈಸೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ವಿವೇಕಾನಂದ ಎಲ್ಲಾ ಜಾತಿ, ಧರ್ಮ ಮತ್ತು ಸಮುದಾಯಗಳ ಗಮನ ಸೆಳೆದಿದ್ದಾರೆ.
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ವಿಶ್ವ ಪ್ರಸಿದ್ಧಿ ಪಡೆದಿರುವ ಶುದ್ಧ ಬಂಡೂರು ತಳಿಯನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರು ಮಾದರಿ ಸಂಘವನ್ನಾಗಿ ಶ್ರಮಿಸಿ ರೈತಪರವಾಗಿ ಸೇವೆ ಸಲ್ಲಿಸಲಿ.
ದಕ್ಷಿಣ ಶಿಕ್ಷಕರ ಕ್ಷೇತ್ರ: ಮರಿತಿಬ್ಬೇಗೌಡರನ್ನು ಬೆಂಬಲಿಸಲು ಮನವಿ
ಪ್ರಜಾಸತ್ತಾತ್ಮಕ ಉಳಿಸಲು, ಉಚಿತ ಕಡ್ಡಾಯ ಶಿಕ್ಷಣದ ಗುರಿ ಈಡೇರಲು, ಎಲ್ಲ ಸಮುದಾಯಗಳು ಸೌಹಾರ್ದದಿಂದ ಬದುಕಲು ನಾವು ಕಾಂಗ್ರೆಸ್ ಬೆಂಬಲಿಸಬೇಕು. ಹೊಸ ಶಿಕ್ಷಣ ನೀತಿ ನಮ್ಮನ್ನು ನೂರು ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ. ಇದರ ಹಿಂದೆ ಹಿಡನ್ ಅಜೆಂಡಾ ಅಡಗಿದೆ. ಇದನ್ನು ಎಲ್ಲರೂ ವಿರೋಧಿಸಬೇಕು. ಇಲ್ಲದಿದ್ದಲ್ಲಿ ನಮ್ಮ ಮಕ್ಕಳಿಗೆ ತಳ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗ ಸಿಗುವುದಿಲ್ಲ.
ಪರಿಷತ್‌ ಚುನಾವಣೆ: ಯಾವುದೇ ಲೋಪವಾಗದಂತೆ ಕೆಲಸ ಮಾಡಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಯಾವುದೇ ಲೋಪಗಳು ನಡೆಯದಂತೆ ಸುಲಲಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬಹುದು.
ವಾರ್ಡ್‌ಗಳ ಸ್ವಚ್ಛತೆ ನಿರ್ವಹಿಸುವಲ್ಲಿ ಅಧಿಕಾರಿಗಳು ವಿಫಲ
ಪಾಂಡವಪುರ ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಬಸವರಾಜು, ಕಿರಿಯ ಆರೋಗ್ಯಾಧಿಕಾರಿ ನಿಂಗೇಗೌಡ, ಪೌರಕಾರ್ಮಿಕರ ಮೇಸ್ತ್ರಿ ಸುಬ್ರಹ್ಮಣ್ಯ ಹಾಗೂ ಮೇಲ್ವಿಚಾರಕ ಬೀರಶೆಟ್ಟಹಳ್ಳಿ ರಮೇಶ್ ಅವರ ವಿರುದ್ಧ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಪುರಸಭೆ ಸದಸ್ಯರು ಮುಖ್ಯಾಧಿಕಾರಿ ವೀಣಾ ಅವರಿಗೆ ಮನವಿ ಸಲ್ಲಿಕೆ.
ನಾಗಮಂಗಲದಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹ
ಗಣಿಗಾರಿಕೆಯಲ್ಲಿ ನೀಡುತ್ತಿರುವ ಗುತ್ತಿಗೆ ವಿಚಾರದಲ್ಲಿ ವೆಂಕಟರಾಮು ಅವರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ಸಂಬಂಧಪಟ್ಟವರಿಗೆ ಹಾಗೂ ಸಿಎಂ ಜನತಾದರ್ಶನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ್ದರೂ ಇಲಾಖೆ ಅಧಿಕಾರಿಗಳು ಯಾವುದೇ ಕಾನೂನು ರೀತಿ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮೇ 31ರಂದು ನಾಗಮಂಗಲದಿಂದ ಮಂಡ್ಯ ಮಾರ್ಗವಾಗಿ ಬೆಂಗಳೂರಿನ ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದೇನೆ.
  • < previous
  • 1
  • ...
  • 646
  • 647
  • 648
  • 649
  • 650
  • 651
  • 652
  • 653
  • 654
  • ...
  • 831
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved