• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಹಳ್ಳಿ ಡೇರಿಗೆ ಜೆಡಿಎಸ್ ಬೆಂಬಲಿತರು ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ
ಕಳೆದ ಹಲವು ವರ್ಷಗಳಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿ ಎಲ್ಲರ ಸಹಕಾರದೊಂದಿಗೆ ದುಡಿಯುತ್ತಿದ್ದೇವೆ. ಸದಸ್ಯರಿಗೆ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಮಾದರಿ ಸಹಕಾರ ಸಂಘವನ್ನಾಗಿ ರೂಪಿಸಲು ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರರು ಶ್ರಮಿಸಲಿ.
4 ರು. ಹೆಚ್ಚು ಪಡೆದಿದ್ದಕ್ಕೆ ಸಾರಿಗೆ ಇಲಾಖೆಗೆ 8004 ರು. ದಂಡ

ಮೈಸೂರಿನಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ ನಿಗದಿತ ದರಕ್ಕಿಂತ 4 ರು. ಹೆಚ್ಚು ಪಡೆದಿರುವುದಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವಿಚಾರಣಾ ಆಯೋಗ ಮೈಸೂರು ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿಗೆ 8004 ರು. ದಂಡ ವಿಧಿಸಿ ತೀರ್ಪು ನೀಡಿದೆ.

ಜಿಪಂ, ತಾಪಂ ಸ್ಪರ್ಧೆಗೆ ಪೂರ್ವ ತಯಾರಿ..!
ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್‌ ವಿಂಗಡಣೆಯಾಗಿರುವುದರಿಂದ ಹಲವರು ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳನ್ನು ಕಳೆದುಕೊಂಡು ಅವಕಾಶ ವಂಚಿತರಾಗಿದ್ದರೆ, ಕೆಲವರು ಹೊಸದಾಗಿ ಸೇರ್ಪಡೆಯಾಗಿರುವ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಕ್ಷೇತ್ರದ ಮೀಸಲಾತಿ ಹಿಂದೆ ಯಾವುದಿತ್ತು, ಈಗ ಯಾವ ಮೀಸಲಾತಿ ಆಗಬಹುದು ಎಂಬ ಲೆಕ್ಕಾಚಾರದೊಂದಿಗೆ ಕ್ಷೇತ್ರವನ್ನು ಪ್ರತಿನಿಧಿಸುವುದಕ್ಕೆ ಪೂರ್ವ ತಯಾರಿ ಆರಂಭಿಸಿದ್ದಾರೆ.
ಅಂತಿಮ ಹಂತದಲ್ಲಿ ರೈಲ್ವೆ ಅಂಡರ್‌ಪಾಸ್ ಕಾಮಗಾರಿ..!
ಮಳೆ ನೀರು ಅಂಡರ್‌ಪಾಸ್ ಒಳಗೆ ಪ್ರವೇಶಿಸದಂತೆ ಮಹಾವೀರ ವೃತ್ತದ ಆರಂಭದಿಂದ ಅಂಡರ್‌ಪಾಸ್ ಪ್ರವೇಶದ್ವಾರದವರೆಗೆ ಕಬ್ಬಿಣದ ರೂಫ್ ನಿರ್ಮಾಣ ಮಾಡಲಾಗುತ್ತಿದೆ. ಅದರ ಮೇಲೆ ಕಬ್ಬಿಣದ ಶೀಟ್ ಹಾಕಿ ಮಳೆ ನೀರು ಒಳಗೆ ಬಾರದಂತೆ ಜಾಗ್ರತೆ ವಹಿಸಲಾಗಿದೆ. ಒಮ್ಮೆ ಮಳೆ ನೀರು ಅಂಡರ್‌ಪಾಸ್‌ನತ್ತ ಹರಿದುಬಂದರೂ ಸಂಚಾರಕ್ಕೆ ಅಡಚಣೆಯಾಗದಂತೆ ಚಿಕ್ಕದಾಗಿ ನಿರ್ಮಿಸಲಾಗಿರುವ ಕಾಲುವೆ ಮೂಲಕ ಮಳೆ ನೀರು ಸರಾಗವಾಗಿ ಹರಿದು ಚರಂಡಿ ಸೇರುವಂತೆ ವ್ಯವಸ್ಥೆ ಮಾಡಲಾಗಿದೆ.
ಶಿಂಷಾನದಿ ಪಾತ್ರದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ..!
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಬ್ಬಾಳು ಅರಣ್ಯ ಪ್ರದೇಶದ ಆನೆ ಕಾರಿಡಾರ್‌ನಿಂದ ಆಹಾರ ಅರಸಿ ವಲಸೆ ಬಂದಿರುವ ಆರು ಸಲಗಗಳು ಮುಂಜಾನೆ ಆರು ಗಂಟೆ ಸುಮಾರಿಗೆ ಶಿಂಷಾನದಿಯಲ್ಲಿ ಬಿಡು ಬಿಟ್ಟಿದ್ದವು. ನದಿ ಪಾತ್ರದಲ್ಲಿ ಜಮೀನುಗಳನ್ನು ಹೊಂದಿರುವ ರೈತರು ನದಿಯಲ್ಲಿ ಆನೆಗಳ ಹಿಂಡು ಜಲ ಕ್ರೀಡೆ ಆಡುತ್ತಿರುವುದನ್ನು ಕಂಡು ಆತಂಕಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಎಲ್ಲಾ ಕಲೆಗಳಿಗೂ ಜಾನಪದ ಕಲೆ ತಾಯಿಬೇರಿದ್ದಂತೆ: ಹಾರೋಹಳ್ಳಿ ಧನ್ಯಕುಮಾರ್
ಈ ಹಿಂದೆ ಹಳ್ಳಿಗಳಲ್ಲಿ ರಾಗಿ ಬೀಸುವಾಗ ಹಾಗೂ ಮದುವೆ ಹಾಗೂ ಇತರೆ ಶುಭ ಕಾರ್ಯಗಳಲ್ಲಿ ತಾಯಂದಿರುವ ಸೋಪಾದೆ ಪದ ಹಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವುಗಳು ಮಾಯವಾಗಿವೆ. ಈ ಮಧ್ಯೆಯೂ ಗ್ರಾಮೀಣ ಪ್ರದೇಶದಲ್ಲಿ ಜಾನಪದ ಕಲೆ ಹಾಗೂ ಅದರ ಪ್ರಕಾರಗಳು ಇನ್ನೂ ಉಳಿದಿವೆ. ಇದು ಸಮಾಧಾನಕಾರ ಸಂಗತಿಯಾಗಿದೆ.
ಅಂಗನವಾಡಿ ಕೇಂದ್ರಗಳಿಗೆ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಚಾಲನೆ
ಬೇಸಿಗೆ ರಜೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಅಂಗನವಾಡಿಗಳಿಗೆ ಸೋಮವಾರದಿಂದ ಅಧಿಕೃತ ಚಾಲನೆ ನೀಡಲಾಗಿದೆ. ತಾಲೂಕಿನ ಕೋಣನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಅವರು ಗುಲಾಬಿ ಹೂ ನೀಡುವ ಮೂಲಕ ಸ್ವಾಗತ ಕೋರಿದರು. ನಂತರ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭ ಹಾರೈಸಿದರು.
ವೈದ್ಯ ಪರಂಪರೆ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿ
ಋಷಿಮುನಿಗಳ ಕಾಲದಿಂದಲೂ ನಮ್ಮ ಪೂರ್ವಿಕರಿಂದ ಬಳುವಳಿಯಾಗಿ ಬಂದಿರುವ ಪಾರಂಪರಿಕ ವೈದ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.
ಕಾವೇರಿ ನದಿಯೊಡಲು ಸೇರುತ್ತಿದೆ ಕಲುಷಿತ ನೀರು
ಮೈಸೂರು ನಗರದ ಕಲುಷಿತ ನೀರು ಕಾವೇರಿ ನದಿಯೊಡಲು ಸೇರುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಗೆ ಪತ್ರ ಬರೆಯಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.
ಸಂಭ್ರಮದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ
ಪಟ್ಟಣದ ಸಮೀಪದ ಮಾರೇಹಳ್ಳಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮ ರಥೋತ್ಸವವು ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಭಕ್ತಿ ಪ್ರಧಾನವಾಗಿ ಜರುಗಿತು.
  • < previous
  • 1
  • ...
  • 648
  • 649
  • 650
  • 651
  • 652
  • 653
  • 654
  • 655
  • 656
  • ...
  • 831
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved