• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಲಿ: ಮಿಮಿಕ್ರಿ ಗೋಪಿ
ಆಧುನಿಕ ಜಗತ್ತಿನ ಕಾಲೇಜು ಶಿಕ್ಷಣ ವ್ಯವಸ್ಥೆಯ ದಿನಗಳಲ್ಲೂ ದೇಶಿ ಪರಂಪರೆ, ಪಾರಂಪರಿಕ ಪದ್ದತಿಯನ್ನು ಉಳಿಸಿ ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಮೂಲಕ ಮರೆಯಾಗುತ್ತಿರುವ ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಬೇಕೆಂದು ಹಾಸ್ಯನಟ ಮಿಮಿಕ್ರಿ ಗೋಪಿ ಹೇಳಿದರು.
ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಬಗ್ಗೆ ಕಾಂಗ್ರೆಸ್‌ನಿಂದ ಅವಾಂತರ ಸೃಷ್ಟಿ
ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಆಗಬಾರದು ಎನ್ನುವ ಉದ್ದೇಶದಿಂದಲೇ ಕಾಂಗ್ರೆಸ್ ರಾಜ್ಯದಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.
ಕಬ್ಬು ಬಿಟ್ಟು ಭತ್ತ ಬೆಳೆಯಲು ಅನ್ನದಾತರ ಒಲವು
ಅಕ್ಕಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ರೈತರು ಭತ್ತವನ್ನು ಒಲವು ತೋರಿಸುತ್ತಿದ್ದಾರೆ.
ಯುವಜನತೆ ಸಮಾಜಕೇಂದ್ರಿತ ಬೆಳವಣಿಗೆಗೆ ಒತ್ತು ನೀಡಬೇಕು: ಎಡಿಸಿ ಎಚ್‌.ಎಲ್‌ ನಾಗರಾಜು
ಯುವಜನತೆ ವ್ಯಕ್ತಿಕೇಂದ್ರಿತ ಬೆಳವಣಿಗೆಗಿಂತ ಸಮಾಜ ಕೇಂದ್ರಿತ ಬೆಳವಣಿಗೆಗೆ ಒತ್ತು ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಕಿವಿಮಾತು ಹೇಳಿದರು.
ಯುವಕರು ವಿವೇಚನೆಯಿಂದ ಜೀವನ ನಡೆಸಬೇಕು: ಕೆ.ಟಿ.ಹನುಮಂತು
ತಂಬಾಕು ಉದ್ದಿಮೆಗಳು ತಮ್ಮ ಮುಂದಿನ ಗ್ರಾಹಕರನ್ನಾಗಿ ಯುವಕರನ್ನು ಸೆಳೆಯಲು ಹಲವು ಜಾಹೀರಾತುಗಳ ಮೂಲಕ ಚಲನಚಿತ್ರದ ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವವರರಿಂದ ಪರೋಕ್ಷವಾಗಿ ಪ್ರೇರೇಪಿಸುವ ಕೆಲಸ ಮಾಡುತ್ತಿರುವುದು ದುರಂತಕರ ಸಂಗತಿ.
ಗುಣಾತ್ಮಕ ಶಿಕ್ಷಣದಿಂದ ಉತ್ತಮ ಫಲಿತಾಂಶ: ಕೆ.ಎಸ್‌.ವಿಜಯ್‌ ಆನಂದ್‌
ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆಂದು ನಮ್ಮ ತಾತ ಕೆ.ವಿ.ಶಂಕರಗೌಡ ಮತ್ತು ಅವರ ಗೆಳೆಯರು ಕಟ್ಟುದ ಸಂಸ್ಥೆ ಇದಾಗಿದೆ, ನಾಟಕ ಪ್ರದರ್ಶನ ಮಾಡಿ, ರೈತರಿಂದ ದೇಣಿಗೆ ಸಂಗ್ರಹಿಸಿ, ಶ್ರಮಪಟ್ಟು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ, ಗ್ರಾಮೀಣ ರೈತರ ಮಕ್ಕಳಿಗೆ ಶಿಕ್ಷಣ ಲಭಿಸುವಂತೆ ಮಾಡಿದರು. ಪದವಿ ಪಡೆದ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯನ್ನು ಮರೆಯಬೇಡಿ, ಪೋಷಕರ ಆಶಯದಂತೆ ನಡೆದುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು.
ಕಾವೇರಿ ನದಿ ಸೇರುತ್ತಿರುವ ರಾಸಾಯನಿಕಯುಕ್ತ ಕಲುಷಿತ ನೀರು..!
ಮೈಸೂರು ಜಿಲ್ಲೆಯ ಸುತ್ತಮುತ್ತಲು ಕೈಗಾರಿಕೆ ಪ್ರದೇಶಗಳಲ್ಲಿರುವ ವಿವಿಧ ಕಾರ್ಖಾನೆಗಳ ಕಲುಷಿತ ನೀರು ಕೆಳಭಾಗಕ್ಕೆ ಹರಿದುಬರುತ್ತಿದೆ. ಬಣ್ಣದ ಕಾರ್ಖಾನೆ ಹಾಗೂ ಕೈಗಾರಿಕಾ ಪ್ರದೇಶದಿಂದ ಹರಿದು ಬಿಡಲಾದ ಕಲುಷಿತ ರಾಸಾಯನಿಕ ನೀರು ನಾಲೆಯಂತೆಯೇ ನೊರೆ ತುಂಬಿ ಹರಿದು ಬಂದು ಕಾವೇರಿ ನದಿ ಸೇರಿ ಮಿಶ್ರತವಾಗುತ್ತಿದೆ.
ಪಕ್ಷನಿಷ್ಠೆ ಬದಲಿಸುವ ಮರಿತಿಬ್ಬೇಗೌಡರನ್ನು ಶಿಕ್ಷಕ ಸಮುದಾಯ ತಿರಸ್ಕರಿಸಬೇಕು: ಕೆ.ಟಿ.ಶ್ರೀಕಂಠೇಗೌಡ
ಪರಿಷತ್ತಿನಲ್ಲಿ ಮರಿತಿಬ್ಬೇಗೌಡರ ಹೋರಾಟ ಶೂನ್ಯ. ಕಣದಲ್ಲಿರುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದರನ್ನು ಬೆಂಬಲಿಸಿ ಶಿಕ್ಷಕರ ಕ್ಷೇತ್ರದ ಯಾವುದೇ ಸಮಸ್ಯೆಗಳಿದ್ದರೂ ಜೊತೆಗೂಡಿ ನಾನು ಹೋರಾಟ ಮಾಡುತ್ತೇನೆ. ಶಿಕ್ಷಕ ಮತದಾರರು ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಪ್ರಥಮ ಪ್ರಾಶಸ್ತ್ಯದ ಮತನೀಡಿ ಸಂಕಷ್ಟದ ಸನ್ನಿವೇಶದಲ್ಲಿರುವ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಗೆಲುವಿನ ಉಡುಗೊರೆ ನೀಡಬೇಕು.
ಕಲುಷಿತಗೊಂಡಿರುವ ಇಂದಿನ ರಾಜಕಾರಣ: ವಾಟಾಳ್ ನಾಗರಾಜ್
ಪರಿಷತ್‌ಗೆ ತನ್ನದೇ ಆದ ಘನತೆ ಗೌರವವಿದೆ, ಮೇಲ್ಮನೆ ಎಂದಿಗೂ ಕೆಳ ಮನೆಯಾಗಬಾರದು, ಪರಿಷತ್ತಿಗೆ ಯಾವುದೇ ಪಕ್ಷದ ಸದಸ್ಯರನ್ನ್ನು ನಾಮಕರಣ ಮಾಡಿ. ಆದರೆ, ಸದಸ್ಯರಾಗಿ ಬರುವವರು ಒಂದಷ್ಟು ವಿಚಾರವಂತರು, ಚಿಂತಕರು, ಸಾಹಿತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಾಗಿದ್ದರೆ ಅದಕ್ಕೊಂದು ಘನತೆ ತಂದುಕೊಡುತ್ತದೆ. ಇಂತಹ ಕೆಲಸವನ್ನು ಪಕ್ಷಾತೀತವಾಗಿ ಮಾಡಬೇಕು.
ಜಾತಿ, ಧರ್ಮಕ್ಕಿಂತಲೂ ಮಿಗಿಲಾಗಿದ್ದು ಸಮಾಜ ಸೇವೆ
ಮೇಲುಕೋಟೆ ರಾಮಾನುಜಾಚಾರ್ಯರ ಕರ್ಮಭೂಮಿಯಾಗಿದ್ದು, ಇಲ್ಲಿನ ಸ್ಮಾರಕಗಳು ಮತ್ತು ಕೊಳಗಳು ದೇವಾಲಯಗಳ ಸುತ್ತಮುತ್ತ ಸ್ವಚ್ಚಗೊಳಿಸಿ ಪರಿಸರ ಜಾಗೃತಿ ಮೂಡಿಸುವ ಕಾರ್ಯವನ್ನು ವಿದ್ಯಾಪ್ರಚಾರ ಸಂಘದ ರಾಷ್ಟ್ರೀಯ ಸೇವಾಯೋಜನೆಯ ಘಟಕ ಪ್ರತಿವರ್ಷ ಮಾಡಿಕೊಂಡು ಬಂದಿದೆ. ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವಾ ಕಾರ್ಯ ಯಶಸ್ವಿಯಾಗುತ್ತದೆ.
  • < previous
  • 1
  • ...
  • 650
  • 651
  • 652
  • 653
  • 654
  • 655
  • 656
  • 657
  • 658
  • ...
  • 831
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved