• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಅಭಿವೃದ್ಧಿಗೆ ಎನ್‌ಎಸ್‌ಎಸ್‌ ಶಿಬಿರಗಳು ಸಹಕಾರಿ: ಮಹೇಶ್ ಬಾಬು
ಭಾರತೀಯ ಸಂಸ್ಕೃತಿ ವಿಶ್ವದಲ್ಲೇ ಅತ್ಯುತ್ತಮ ಸಂಸ್ಕೃತಿಯಾಗಿದೆ. ನಮ್ಮ ಆಚಾರ ವಿಚಾರ, ನಡೆ-ನುಡಿ, ಆಹಾರ ಪದ್ಧತಿ, ವೇಷ ಭೂಷಣ ಇವೆಲ್ಲವನ್ನು ನಮ್ಮನ್ನು ಬಹು ಎತ್ತರಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಜೀವನ ಪಾಠ ಪ್ರವಚನಗಳಿಗೆ ಸೀಮಿತವಾಗದೆ. ಇತರೆ ಸಾಂಸ್ಕೃತಿಕ ಸಾಮಾಜಿಕ ಚಟುವಟಿಕೆಗಳಿಂದ ಕೂಡಿ ಶಾಲೆಯಿಂದ ಹೊರ ಹೋಗುವಾಗ ಒಂದು ಪರಿಪೂರ್ಣ ವ್ಯಕ್ತಿತ್ವವಾಗಬೇಕು.
ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ ಪೊಲೀಸರಿಂದ ಬೈಕ್ ರ್‍ಯಾಲಿ
ದ್ವಿಚಕ್ರ ವಾಹನ ಸವಾರರು ತಮ್ಮ ಸುರಕ್ಷತೆ ದೃಷ್ಟಿಯಿಂದ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಒಂಬತ್ತು ತಿಂಗಳಿಗೂ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಧರಿಸಿ ಸುರಕ್ಷತೆಯಿಂದ ವಾಹನಗಳನ್ನು ಚಾಲನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಚಾಲನ ಪರವಾಗಿ ಹೊಂದಿಲ್ಲದ ಬಾಲಕರು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುತ್ತಿರುವುದು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದೆ.
ಬ್ಯಾಂಕಿಂಗ್ ಪರೀಕ್ಷೆಗೆ ಪರೀಕ್ಷೆ ಕಾರ್ಯಾಗಾರ: ಡಾ.ರಾಮಲಿಂಗಯ್ಯ
ಆಸಕ್ತ ಪದವೀಧರ ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು, ಬ್ಯಾಂಕ್‌ಗಳು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿ ಜನಸಾಮಾನ್ಯರಿಗೆ ತ್ವರಿತ ಹಾಗೂ ಸುಲಭ ರೀತಿಯಲ್ಲಿ ಬ್ಯಾಂಕಿಂಗ್ ಸೌಲಭ್ಯಗಳು ದೊರೆಯುವಂತೆ ಮಾಡಿವೆ. ಬ್ಯಾಂಕ್‌ಗಳು ವಿಲೀನಗೊಂಡ ಮೇಲೆ ಸಾಕಷ್ಟು ಸುಧಾರಿಸಿವೆ. ಉತ್ತಮ ಲಾಭಾಂಶವನ್ನು ತಂದುಕೊಟ್ಟಿವೆ.
ಅಮಾಯಕರಿಗೆ ರೌಡಿಶೀಟರ್ ಪಟ್ಟ: ಗೋವರ್ಧನ್ ಆರೋಪ
ಕೆರಗೋಡಿನಲ್ಲಿ ಕಳೆದ ೩೦ ವರ್ಷಗಳಿಂದಲೂ ಅರ್ಜುನ ಧ್ವಜ ಹಾರಿಸುತ್ತಾ ಬಂದಿದ್ದಾರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ದಿನದ ಸವಿನೆನಪಿಗಾಗಿ ಬೃಹತ್ ಧ್ವಜಸ್ತಂಭವನ್ನು ಸ್ಥಾಪಿಸಿ ಹನುಮ ಧ್ವಜ ಹಾರಿಸಲು ಮುಂದಾದರೆ ಅದಕ್ಕೆ ಕೋಮುವಾದದ ಬಣ್ಣ ಕಟ್ಟಿದ ಕಾಂಗ್ರೆಸ್‌ನವರು ಹನುಮ ಧ್ವಜ ಇಳಿಸಿದ್ದಾರೆ. ಅದನ್ನು ಮತ್ತೆ ನಾವು ಅಲ್ಲಿಯೇ ಹನುಮ ಧ್ವಜ ಹಾರಿಸುವುದು ನಿಶ್ಚಿತ.
ಜೆಡಿಎಸ್‌ನವರಿಂದ ಪ್ರಜ್ವಲ್ ಸಮರ್ಥನೆ ಸರಿಯಲ್ಲ: ಸಿಆರ್‌ಎಸ್
ಅಧಿಕಾರ ದುರುಪಯೋಗಪಡಿಸಿಕೊಂಡು ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ವೀಡಿಯೋ ಮಾಡಿ ಅವರ ಕುಟುಂಬದವರನ್ನು ಬೀದಿಗೆ ತಂದವನ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಪೆನ್‌ಡ್ರೈವ್ ಹಂಚಿದವರದ್ದು ತಪ್ಪೆಂದು ಹೇಳಲು ಹೊರಟಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ರಕ್ಷಣಾತ್ಮಕವಾಗಿ ನೋಡಿಕೊಂಡು ಬೇರೆಯವರ ಮೇಲೆ ಗೂಬೆ ಕೂರಿಸುತ್ತಾ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆಸುತ್ತಿದ್ದಾರೆ.
ಮತ ಎಣಿಕೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಿ
ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ. ಉತ್ತಮ ರೀತಿಯಲ್ಲಿ ತರಬೇತಿ ಪಡೆದು ಯಾವುದೇ ಲೋಪದೋಷವಿಲ್ಲದೇ ಮತ ಎಣಿಕೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಇವಿಎಂ ಮತ ಎಣಿಕೆ ಸಿಬ್ಬಂದಿಗೆ ಸೂಚಿಸಿದರು.
ದುರ್ದುಂಡೇಶ್ವರ ಮಠದಲ್ಲಿ ಬುದ್ಧಪೂರ್ಣಿಮೆ ಪೂಜೆ
ಬುದ್ಧಪೂರ್ಣಿಮೆ ಅಂಗವಾಗಿ ತಾಲೂಕಿನ ಬೇಬಿಗ್ರಾಮದ ದುರ್ದುಂಡೇಶ್ವರ ಮಠದಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.
ತಹಸೀಲ್ದಾರ್, ತಾಪಂ ಕಚೇರಿಗಳಿಗೆ ಡೀಸಿ ಭೇಟಿ
ಜಿಲ್ಲಾಧಿಕಾರಿ ಡಾ.ಕುಮಾರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ಭಿಕ್ಷೆ ಬೇಡ, ವೈಜ್ಞಾನಿಕ ಪರಿಹಾರ ಕೊಡಿ: ಚಂದ್ರಶೇಖರ್
ಬರದಿಂದ ಬೆಳೆ ನಷ್ಟಕ್ಕೆ ಒಳಗಾಗಿರುವ ರೈತರಿಗೆ ೨ ಸಾವಿರ ರು. ಭಿಕ್ಷೆ ನೀಡದೆ, ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಪ್ರತಿ ಎಕರೆಗೆ ೨೫ ಸಾವಿರ ರು. ಪರಿಹಾರ ನೀಡುವಂತೆ ರೈತಸಂಘ (ಮೂಲಸಂಘಟನೆ) ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮಳೆಗೆ ೪೭ ಮನೆಗಳಿಗೆ ಹಾನಿ
ಒಂದೂವರೆ ತಿಂಗಳಿನಿಂದ ಜಿಲ್ಲೆಯಲ್ಲಿ ಸುರಿದ ಗಾಳಿ-ಮಳೆಯಿಂದ ವ್ಯಕ್ತಿ ಹಾಗೂ ೪ ಜಾನುವಾರುಗಳು ಮೃತಪಟ್ಟು, ೪೭ ಮನೆಗಳು, 2 ದನದ ಕೊಟ್ಟಿಗೆಗಳಿಗೆ ಹಾನಿಯಾಗಿದೆ.
  • < previous
  • 1
  • ...
  • 651
  • 652
  • 653
  • 654
  • 655
  • 656
  • 657
  • 658
  • 659
  • ...
  • 831
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved