• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಕ್ ಡ್ಯಾಂ ನಿರ್ಮಾಣದಿಂದ 200 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಶಾಸಕ ಎಚ್.ಟಿ.ಮಂಜು
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ದಿನನಿತ್ಯ ಕಾಮಗಾರಿಯ ಮೇಲ್ವಿಚಾರಣೆ ನಡೆಸಿ ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು.
ಮಹಿಳಾ ದೌರ್ಜನ್ಯ ತಡೆಗೆ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮ ಜಾರಿಗೆ: ಡಾ.ನಾಗಲಕ್ಷ್ಮಿ ಚೌಧರಿ
ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಪೊಲೀಸ್ ಠಾಣೆಗಳ ಅಧಿಕಾರಿಗಳು ತಮ್ಮ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಜನರನ್ನು ಒಂದೆಡೆ ಕಲೆ ಹಾಕುವ ಮೂಲಕ ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯಗಳ ದೂರಿನ ಪ್ರಕರಣಗಳ ವಿರುದ್ಧ ತ್ವರಿತವಾಗಿ ಕ್ರಮಕೈಗೊಳ್ಳಲಿದ್ದಾರೆ.
ಶವಗಳ ಹೊತಿಟ್ಟ ಪ್ರಕರಣ; ಎಸ್‌ಐಟಿ ಮೇಲೆ ವಿಶ್ವಾಸ ಇದೆ: ನಾಗಲಕ್ಷ್ಮಿ ಚೌಧರಿ
ಎಸ್ಐಟಿ ತನಿಖಾ ತಂಡದಲ್ಲಿ ದಕ್ಷ ಅಧಿಕಾರಿಗಳಿದ್ದಾರೆ. ನಮಗೆ ನಂಬಿಕೆ, ಭರವಸೆ ಮತ್ತು ವಿಶ್ವಾಸ ಇರಬೇಕು. ಸತ್ಯದ ಮೇಲೆ ಖಂಡಿತವಾಗಿಯೂ ಬೆಳಕು ಚೆಲ್ಲುತ್ತದೆ ಎನ್ನುವ ನಂಬಿಕೆ ನನಗಿದೆ. ರಾಜ್ಯ ಪೊಲೀಸರ ಮೇಲೆ ಜನರು ಸಹ ನಂಬಿಕೆ ಇಟ್ಟಿದ್ದಾರೆ. ಖಂಡಿತವಾಗಿಯೂ ಧರ್ಮಸ್ಥಳ ಸುತ್ತಮುತ್ತಲಿನ ಶವಗಳನ್ನು ಹೊತಿರುವ ಪ್ರಕರಣದ ಸತ್ಯಾಂಶ ಹೊರ ಬರಲಿದೆ.
ಮದ್ದೂರು ತಾಲೂಕು ಕಚೇರಿಗೆ ಡೀಸಿ ಡಾ.ಕುಮಾರ್ ದಿಢೀರ್ ಭೇಟಿ, ಪರಿಶೀಲನೆ
ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ಮದ್ದೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಹಾಜರಿದ್ದ ಸಾರ್ವಜನಿಕರು ಆರ್.ಟಿ.ಸಿ ತಿದ್ದುಪಡಿ, ಪೋಡಿ ತಿದ್ದುಪಡಿ, ಜನನ- ಮರಣ ಪ್ರಮಾಣ ಪತ್ರ ಕುರಿತು ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಖುದ್ದು ಸ್ವೀಕರಿಸಿ ಕುಂದುಕೊರತೆ ಆಲಿಸಿದರು.
ಜವಾಬ್ದಾರಿ, ಹೊಣೆಗಾರಿಕೆ ಅರಿತು ಉತ್ತಮ ಸೇವಾ ಕಾರ್ಯ ಮಾಡಿ: ಕೃಷ್ಣೇಗೌಡ
ಪದಾಧಿಕಾರಿಗಳು ಕ್ಲಬ್‌ನಲ್ಲಿ ಹಣಕಾಸಿನ ವ್ಯವಹಾರ ಮಾಡುವಾಗ ಪಾರದರ್ಶಕವಾಗಿರಬೇಕು. ವಿವಿಧ ಸಂಘ ಸಂಸ್ಥೆಗಳು ಮತ್ತು ದಾನಿಗಳು ನೀಡುವ ಚೆಕ್ ಮತ್ತು ಹಣವನ್ನು ಸೇವಾ ನಿಧಿಗೆ ಜಮೆ ಮಾಡಿ ನಂತರ ಸೇವಾ ಕಾರ್ಯಗಳಲ್ಲಿ ಬಳಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸದಸ್ಯರನ್ನಾಗಿ ನೋಂದಾಯಿಸಿ ಸೇವಾ ಚಟುವಟಿಕೆಗೆ ತೊಡಗಿಸುವಂತೆ ಪ್ರೇರೆಪಿಸಬೇಕು.
ರಾಜ್ಯ ಸರ್ಕಾರದಿಂದ ಮೈಷುಗರ್‌ ಕಾರ್ಖಾನೆಗೆ ೧೦ ಕೋಟಿ ರು. ಸಾಲ
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ನುರಿಸುವುದಕ್ಕೆ ದುಡಿಯುವ ಬಂಡವಾಳವಾಗಿ ರಾಜ್ಯ ಸರ್ಕಾರ ೧೦ ಕೋಟಿ ರು. ಹಣವನ್ನು ಸಾಲ ರೂಪದಲ್ಲಿ ಬಿಡುಗಡೆಗೊಳಿಸಿದೆ. ೨೦೨೫ರ ಅಂತ್ಯದೊಳಗೆ ಈ ಹಣವನ್ನು ಸರ್ಕಾರಕ್ಕೆ ಹಿಂತಿರುಗಿಸಬೇಕೆಂಬ ಷರತ್ತನ್ನು ವಿಧಿಸಿದೆ.
ಸುಸ್ಥಿರ ಅಭಿವೃದ್ಧಿಗೆ ಗ್ರಾಪಂಗಳ ಸಂಕಲ್ಪ ಅಗತ್ಯ: ಜಿಪಂ ಸಿಇಒ ಕೆ.ಆರ್.ನಂದಿನಿ
ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಪಂಚಾಯ್ತಿಗಳನ್ನು ಬಡತನ ಮುಕ್ತ, ಆರೋಗ್ಯವಂತ, ಮಹಿಳಾ, ಮಕ್ಕಳ ಸ್ನೇಹಿ, ಸಾಮಾಜಿಕ ಸುರಕ್ಷಾ ಹಾಗೂ ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಗ್ರಾಪಂಗಳನ್ನಾಗಿಸಲು ಶ್ರಮಿಸಬೇಕು.
ರಾಜ್ಯ ಸರ್ಕಾರದಿಂದ ವಚನಕಾರರಿಗೆ ಅನ್ಯಾಯ: ಕಿರಣ್‌ಕುಮಾರ್
ಶರಣ ನುಲಿಯ ಚಂದಯ್ಯನವರ ೯೧೮ನೇ ಜಯಂತಿಯನ್ನು ಸರ್ಕಾರದ ವತಿಯಿಂದಲೇ ಮಾಡುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದರೂ ಸಹ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಿಸಲು ತೀರ್ಮಾನಿಸಿ ವಚನಕಾರರಿಗೆ ಅಪಮಾನ ಮಾಡಿದ್ದಾರೆ.
ಭೀಮನ ಅಮಾವಾಸ್ಯೆ ನಿಮಿತ್ತ ದೇಗುಲಗಳಿಗೆ ಭಕ್ತರ ದಂಡು
ಮಂಡ್ಯ ನಗರದ ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ಬೆಳಗಿನಿಂದಲೇ ವಿಶೇಷ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನಡೆದವು. ಸಹಸ್ರಾರು ಮಂದಿ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು. ದೇವಸ್ಥಾನ ಟ್ರಸ್ಟ್‌ನವರು ಭಕ್ತಾದಿಗಳಿಗಾಗಿ ಪ್ರಸಾದ ವ್ಯವಸ್ಥೆಯನ್ನೂ ಮಾಡಿದ್ದರು.
ಮಂಡ್ಯದಲ್ಲಿ ಜು.೨೯ರಂದು ಸುಭಾಷ್ ಪಾಳೇಕರ್ ಕೃಷಿ ಕಾರ್ಯಾಗಾರ
ನಿರ್ಮಲ ಭೂಮಾತಾ ಟ್ರಸ್ಟ್ ವತಿಯಿಂದ ಡಾ.ಸುಭಾಷ್ ಪಾಳೇಕಾರ್ ಅವರ ೭೬ನೇ ಜನ್ಮದಿನದ ಅಂಗವಾಗಿ ಗುರುವಂದನೆ, ಎಸ್‌ಪಿಕೆ (ಸುಭಾಷ್ ಪಾಳೇಕಾರ್ ಕೃಷಿ ಕಾರ್ಯಾಗಾರ) ರೈತರ ಸೇರ್ಪಡೆ ಹಾಗೂ ಒಂದು ದಿನದ ಜಿಲ್ಲಾ ಮಟ್ಟದ ಕೃಷಿ ಕಾರ್ಯಾಗಾರವನ್ನು ಜು.೨೯ರ ಬೆಳಗ್ಗೆ ೯ರಿಂದ ಸಂಜೆ ೪ವರೆಗೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved