ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೇಸಿಗೆಯಲ್ಲಿ ನೀರು, ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು : ಕೇಂದ್ರ ಸಚಿವ ಎಚ್ಡಿಕೆ
ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು.
ಮದ್ದೂರು ಕ್ಷೇತ್ರದಲ್ಲಿ ಬಾಕಿ ಕಾಮಗಾರಿ ಶೀಘ್ರದಲ್ಲೇ ಚಾಲನೆ: ಶಾಸಕ ಕೆ.ಎಂ.ಉದಯ್ ಭರವಸೆ
ವಿಧಾನಸಭಾ ಅಧಿವೇಶನ ಮುಂದಿನ ಐದು ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಆನಂತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು. ಮುಂದಿನ ಎರಡು ತಿಂಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಟೀಕೆ ಮಾಡುವವರನ್ನು ಜೊತೆಯಲ್ಲಿಟ್ಟುಕೊಳ್ಳುವವರೇ ಸಾಧಕರು: ನಾಗತಿಹಳ್ಳಿ ಚಂದ್ರಶೇಖರ್
ಆದಿಚುಂಚನಗಿರಿ ಮಠದ ಕಾರ್ಯ ಕ್ಷೇತ್ರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಿದ ಕೀರ್ತಿ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳಿಗೆ ಸೇರಿದೆ. ಶ್ರೀಗಳ ಕಾರ್ಯ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಶ್ರೀಮಠದ ಯಶಸ್ಸಿಗೆ ತೆರೆಯ ಹಿಂದೆ ಡಾ.ಜೆ.ಎನ್.ರಾಮಕೃಷ್ಣೇಗೌಡ ಶ್ರಮಿಸಿದ್ದಾರೆ.
ಉದ್ಯಮಿ ವಿರುದ್ಧ ಕಠಿಣ ಕ್ರಮವಾಗಬೇಕು: ಸುನೀಲ್ ಕುಮಾರ್ ಆಗ್ರಹ
ಉದ್ಯಮಿ ನಿರ್ಲಕ್ಷ್ಯದಿಂದ ಒಬ್ಬ ಅಮಾಯಕ ವಿದ್ಯಾರ್ಥಿಯ ಜೀವ ಬಲಿಯಾಗಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಹೋಟೆಲ್ ನಿಂದ ತೆಗೆದುಕೊಂಡು ಹೋದ ಉದ್ಯಮಿ ತಲಕಾಡು ಹೋಗಿ ಅಲ್ಲಿ ಹೋಳಿ ಆಚರಿಸಿದ್ದಾರೆ. ಹೋಳಿ ವೇಳೆ ಕೆಮಿಕಲ್ ಮಿಶ್ರಿತ ಬಣ್ಣ ಊಟಕ್ಕೆ ಸೇರಿದೆ ಎನ್ನಲಾಗಿದೆ. ಉಳಿದ ಊಟವನ್ನು ಸಂಜೆ ನಂತರ ಟಿ.ಕಾಗೇಪುರ ಶಾಲೆಗೆ ನೀಡಿದ್ದಾರೆ
ಮಹಿಳೆಯರೇ ಅಭಿವ್ಯಕ್ತಿ ಸ್ವಾತಂತ್ರ್ಯ ರೂಢಿಸಿಕೊಳ್ಳಿ: ಸುನಂದಾ ಜಯರಾಂ
ಮಹಿಳೆಯರಿಗೆ ನೀಡಲಾಗುತ್ತಿದ್ದ ವೇತನ ತಾರತಮ್ಯದ ಬಗ್ಗೆ ದನಿಯೆತ್ತಿ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರಾರಂಭಿಸಲಾಯಿತು. ಮಹಿಳೆಯರಿಗೆ ಸಮಾನ ಅವಕಾಶ ಹಾಗೂ ರಕ್ಷಣೆಯನ್ನು ಸಂವಿಧಾನ ನೀಡಿದೆ. ಮಹಿಳೆಯರು ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು.
100 ಮೀಟರ್ ಓಟ: ಚಿನ್ನದ ಪದಕ ಪಡೆದ ಪಿ.ಚಿರಂತ್ಗೆ ಸಚ್ಚಿದಾನಂದ ಅಭಿನಂದನೆ
ಅಂಡರ್ 18 ನ್ಯಾಷನಲ್ ಯೂಥ್ ಅಥ್ಲೆಟಿಕ್ಸ್ 100 ಮೀಟರ್ ಓಟದಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿ ಚಿನ್ನದ ಪದಕ ಪಡೆದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಪಿ.ಚಿರಂತ್ ಅವರನ್ನು ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ ಅಭಿನಂದಿಸಿದರು.
ನೂತನ ಸರ್ಕಾರಿ ಆಸ್ಪತ್ರೆಗೆ ಖಾಸಗಿ ವ್ಯಕ್ತಿಯಿಂದ ಬೀಗ...!
ಕೆ.ಆರ್.ಪೇಟೆ ತಾಲೂಕಿನ ಗಡಿಭಾಗದ ಊಗಿನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಜಾಗ ನಮ್ಮದು ಎಂದು ಖಾಸಗಿ ವ್ಯಕ್ತಿಗಳ ಕುಟುಂಬ ಬೀಗ ಹಾಕಿದ ಘಟನೆ ನಡೆದಿದೆ. ವಾರದ ಹಿಂದೆಯಷ್ಟೇ ನೂತನ ಕಟ್ಟಡದಲ್ಲಿ ಆಸ್ಪತ್ರೆ ಆರಂಭವಾಗಿತ್ತು.
ಸಕಲ ಸಾಹಿತ್ಯಕ್ಕೂ ಜಾನಪದ ಮೂಲಾಧಾರ: ಜಿಲ್ಲಾ ಬಿಜೆಪಿ ಮುಖಂಡ ಅರವಿಂದ್
ಸ್ವರ್ಗ ಬೇರೆಲ್ಲೂ ಇಲ್ಲ, ಈ ಭೂಲೋಕದಲ್ಲಿಯೇ ಕಂಡುಕೊಳ್ಳಬೇಕು, ಸಾಧ್ಯವಾದರೆ ಸೃಷ್ಠಿಸಿಕೊಳ್ಳಬೇಕು, ಅಮೃತ ಕನ್ನಡ ಭಾಷೆಯಲ್ಲಿಯೇ ಇದೆ, ಕನ್ನಡಭಾಷೆಗಿರುವ ಐತಿಹ್ಯ, ಸ್ವಾರಸ್ಯ ಮತ್ಯಾವುದೇ ಭಾಷೆಗಿಲ್ಲ ಎನ್ನುವುದನ್ನು ಅರಿಯಬೇಕು.
ಸಾರ್ವಜನಿಕರ ಬೇಡಿಕೆಯಂತೆ ಕತ್ತೆ ಮಾರ್ಗ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್
ಮದ್ದೂರು ತಾಲೂಕಿನ ಸವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕತ್ತೆ ಮಾರ್ಗದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಚಂದೂಪುರ ಗ್ರಾಮದವರೆಗೂ ಹಂತ ಹಂತವಾಗಿ ರಸ್ತೆ ಅಗಲೀಕರಣಗೊಳಿಸಿ ಉತ್ತಮ ಗುಣ ಮಟ್ಟದಲ್ಲಿ ರಸ್ತೆ ಅಭಿವೃದ್ಧಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒಳಪಡಿಸಲಾಗುವುದು.
ಕಾರ್ಯಕ್ರಮವೊಂದರ ಊಟ ಸೇವಿಸಿ ಓರ್ವ ವಿದ್ಯಾರ್ಥಿ ಸಾವು: 29 ಮಂದಿ ಅಸ್ವಸ್ಥ
ಕಾರ್ಯಕ್ರಮವೊಂದರಲ್ಲಿ ಊಟ ಸೇವಿಸಿ ಗೋಕುಲ ವಿದ್ಯಾ ಸಂಸ್ಥೆಯ ವಸತಿ ನಿಲಯದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಕಾಗೇಪುರದಲ್ಲಿ ನಡೆದಿದೆ. ಗೋಕುಲ ವಿದ್ಯಾ ಸಂಸ್ಥೆ ವಿದ್ಯಾರ್ಥಿ, ಮೇಘಾಲಯ ರಾಜ್ಯದ ಕಿರ್ಶನ್ ಲ್ಯಾಂಗ್ (13) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
< previous
1
...
62
63
64
65
66
67
68
69
70
...
665
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ