• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿ ನಾಯಿಗಳಿಗೆ ‘ಸಂತಾನ ಶಕ್ತಿ ಹರಣ’ ಚಿಕಿತ್ಸೆ..!
ಬೆಂಗಳೂರಿನ ಕೇರ್ ಫಾರ್ ವಾಯ್ಸ್‌ಲೆಸ್ ಅನಿಮಲ್ಸ್ ತಂಡದಿಂದ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡಾ. ಅಭಿಲಾಷ್ ನೇತೃತ್ವದ ಎರಡು ತಂಡ ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದೆ. ಒಂದು ನಾಯಿಗೆ ಸಂತಾನ ಶಕ್ತಿ ಹರಣ ಮಾಡಿ ಆ್ಯಂಟಿ ರೇಬಿಸ್ ವ್ಯಾಕ್ಸಿನೇಷನ್ ನೀಡುವುದಕ್ಕೆ ೧೭೩೧ ರು. ವೆಚ್ಚ ಮಾಡಲಾಗುತ್ತಿದೆ. ಅಂದರೆ, ೧೭೦೦ ನಾಯಿಗಳಿಗೆ ೨೮,೪೨,೭೦೦ ರು.ಗಳನ್ನು ನಗರಸಭೆ ವೆಚ್ಚ ಮಾಡುತ್ತಿದೆ.
ಶ್ರೀಬಿಸಿಲು ಮಾರಮ್ಮ ದೇವಿ ಹಬ್ಬ, ವಿಶೇಷ ಪೂಜೆ ಸಲ್ಲಿಕೆ
ಹರಕೆ ಮರಿಗಳು ಹಾಗೂ ಕೋಳಿಗಳನ್ನು ತಂದು ದೇವಿಗೆ ಒಪ್ಪಿಸಿದರು. ಬಾಳೆ ಹಣ್ಣುಗಳು ಹಾಗೂ ಕಬ್ಬಿನ ಸೀಳುಗಳನ್ನು ಬಾನೆತ್ತರಕ್ಕೆ ಎಸೆಯುವ ಮೂಲಕ ಭಕ್ತಿ ಮೆರೆಯಲಾಯಿತು. ಜೊತೆಗೆ ತಮಟೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ: ಎಚ್.ತ್ಯಾಗರಾಜು ವಿಶ್ವಾಸ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ. ಭಗವಂತ ಡಿ.ಕೆ.ಶಿವಕುಮಾರ್ ಅವರಿಗೆ ಆಯಸ್ಸು ಆರೋಗ್ಯಕೊಟ್ಟು ಕಾಪಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಶ್ರಮವೇ ಕಾರಣ. ಮುಂದಿನ ದಿನಗಳಲ್ಲಿ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ.
ಮೇ 18ರಂದು ಶ್ರೀನಿಮಿಷಾಂಬ ದೇವಿ ವರ್ಧಂತಿ ಮಹೋತ್ಸವ
ಪುರಸಭಾ ವ್ಯಾಪ್ತಿಯ ಗಂಜಾಂ ಶ್ರೀನಿಮಿಷಾಂಬ ದೇವಿ ಅಮ್ಮನವರ ವರ್ಧಂತಿ ಮಹೋತ್ಸವವು ಮೇ 17 ಮತ್ತು 18 ನಡೆಯಲಿದೆ ಎಂದು ನಿಮಿಷಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದೇವಾಲಯದಲ್ಲಿ ಮೇ 17೭ರ ಶುಕ್ರವಾರ ಗಣಪತಿ ಪೂಜೆ, ಪುಣ್ಯಾಹ, ಮಹಾ ಸಂಕಲ್ಪ, ಕಲಶ ಸ್ಥಾಪನೆ, ಸಪ್ತಶತಿ ಪಾರಾಯಣ ಕಲಶ ಪೂಜೆ ಮಹಾಮಂಗಳಾರತಿ ನಡೆಯಲಿದೆ.
ಸಾಲದ ವಸೂಲಿಗೆ ರೈತರಿಗೆ ಕಿರುಕುಳ ನೀಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ
ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ೭೭ ಸಾವಿರ ರೈತರಿಗೆ ೩೪ ಕೋಟಿ ರು. ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಹೇರದಂತೆ ನೋಡಿಕೊಳ್ಳಿ.
ಧರ್ಮದ ಉಳಿವಿಗಾಗಿ ಬದುಕು ಸವೆಸಿದ ಆಚಾರ್ಯ ಶಂಕರರು: ಅನಿಲ್ ಶಾಸ್ತ್ರೀ ಅಭಿಮತ
ವೇದಗಳಿಗೆ ಭಾಷ್ಯ, ಪುರಾಣಗಳಿಗೆ ಅರ್ಥ, ದೇಶದ ನಾಲ್ಕು ದಿಕ್ಕಿನಲ್ಲಿಯೂ ಶಾರದಾ ಪೀಠ, ಮಠಗಳನ್ನು ಸ್ಥಾಪಿಸಿ ಹಿಂದೂ ಧರ್ಮದ ಬೇರು ಗಟ್ಟಿಯಾಗಿಸಿದರು. ಇವರ ಮಾರ್ಗದರ್ಶನವನ್ನು ಎಲ್ಲರೂ ಪರಿಪಾಲಿಸಬೇಕಿದೆ. ತಮ್ಮ 16ನೇ ವಯಸ್ಸಿನಲ್ಲಿಯೇ ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದರು. ಶಂಕರರು ಚಾಂಡಾಲನನ್ನೂ ಮಹಾಪುರುಷನೆಂದು ಉದ್ಧರಿಸಿ ಕಾಶೀ ವಿಶ್ವನಾಥನದರ್ಶನ ಪಡೆದರು
ಹೆಣ್ಣಾಗಲಿ, ಗಂಡಾಗಲಿ ಮಗುವನ್ನು ಸ್ವೀಕರಿಸಿ: ಎಸ್ .ಡಿ.ಬೆನ್ನೂರ್
ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ. ಹೆಣ್ಣು ಭಗವಂತನ ಸೃಷ್ಟಿಯ ಹೂ ಅದನ್ನು ಮೊಗ್ಗಲ್ಲೆ ಚಿವುಟದಿರಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ, ಎಲ್ಲಾ ರಂಗದಲ್ಲಿ ಮುಂದೆ ಇದ್ದು ಹೆಣ್ಣು ಭ್ರೂಣ ಹತ್ಯೆ ಮಹಾಪಾಪ. ಭ್ರೂಣ ಹತ್ಯೆಯಿಂದ ಸ್ತ್ರೀ ಪುರುಷರ ಸಂಖ್ಯೆಯಲ್ಲಿ ವ್ಯತ್ಯಾಸವಾಗುತ್ತದೆ, ಇದು ಸಮಾಜಕ್ಕೆ ಮಾರಕ.
ಭೂಮಿಗೆ ದೇವಗಂಗೆಯನ್ನು ತಂದ ಮಹಾತಪಸ್ವಿ ಭಗೀರಥ: ಕೆ.ಎಂ.ಶಿವಪ್ಪ
ಶಾಪಗ್ರಸ್ಥರಾಗಿದ್ದ ತನ್ನ ಪೂರ್ವಜರ ಮೋಕ್ಷಕ್ಕಾಗಿ ತನ್ನ ಅಧಿಕಾರವನ್ನು ತ್ಯಾಗಮಾಡಿ ಮಹಾತಪಸ್ಸಿನ ಮೂಲಕ ದೇವಗಂಗೆಯನ್ನು ಭೂಮಿಗೆ ತಂದ ಕಾರಣದಿಂದಲೇ ಇಂದು ನಮ್ಮ ಭೂಮಿ ಜೀವಜಲದಿಂದ ಸಂಮೃದ್ದವಾಗಿದೆ. ಜಲವಿಲ್ಲದೆ ಜೀವವಿಲ್ಲ. ಸಮಾಜದ ಒಳಿತಿಗಾಗಿ ತಮ್ಮ ಅಧಿಕಾರ ಮತ್ತು ಕುಟುಂಬವನ್ನು ತ್ಯಾಗಮಾಡಿ ಕಠೋರ ತಪ್ಪಸ್ಸು ಮಾಡುವ ಮೂಲಕ ಸಮಾಜಕ್ಕೆ ಶಾಶ್ವತ ಪರಿಹಾರ ನೀಡಿದ ಮಹನೀಯರ ಸಾಲಿನಲ್ಲಿ ಭಗೀರಥರು ಸೇರಿದ್ದಾರೆ.
ಯೋಗ ನಿರಂತರ ಅಭ್ಯಾಸವಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರ
ಇತ್ತೀಚಿನ ದಿನಗಳಲ್ಲಿ ದೇಶ ಆಧುನಿಕ,ಯಾಂತ್ರಿಕ ಹಾಗೂ ತಾಂತ್ರಿಕವಾಗಿ ಮುಂದೆ ಇದ್ದು, ಪ್ರತಿಯೊಬ್ಬರೂ ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ. ಯೋಗವನ್ನು ರೂಢಿಸಿಕೊಳ್ಳುವ ಮೂಲಕ ಒತ್ತಡ ದೂರ ಮಾಡಬಹುದು. ಒಳ್ಳೆಯ ಆಲೋಚನೆ ಹಾಗೂ ಒಳ್ಳೆಯ ಕಾರ್ಯಗಳನ್ನು ಮಾಡಲು ಯೋಗದಿಂದ ಮಾತ್ರ ಸಾಧ್ಯ.
ಮಕ್ಕಳ ಸಮಸ್ಯೆಗಳನ್ನು ಶಾಸನ ಸಭೆಗಳಲ್ಲಿ ಚರ್ಚಿಸಿ: ಹಿರಿಯ ಪತ್ರಕರ್ತ ಜಿ.ಮುಮ್ತಾಜ್ ಆಲೀಮ್
ಬಾಲ ಕಾರ್ಮಿಕ ಪದ್ಧತಿ , ಬೀದಿ ಮಕ್ಕಳ ಮೇಲಿನ ದೌರ್ಜನ್ಯ, ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರ, ಪೋಷಕರು ಸೇರಿ ಸಮಾಜ ವಿರೋಧಿ ಶಕ್ತಿಗಳು ಮಕ್ಕಳನ್ನು ಭಿಕ್ಷಾಟನೆಗೆ ಹಚ್ಚುವುದು, ಮಕ್ಕಳ ಅಪಹರಣ, ಮಕ್ಕಳ ಆರೋಗ್ಯ ಸಮಸ್ಯೆಗಳು ಸೇರಿ ಲಕ್ಷಾಂತರ ಮಕ್ಕಳು ರಾಷ್ಟ್ರದಲ್ಲಿ ಬಳಲುತ್ತಿದ್ದಾರೆ. ಆದರೆ, ಶಾಸನಸಭೆಗಳಲ್ಲಿ ಮಕ್ಕಳ ಸಮಸ್ಯೆಗಳ ಕುರಿತು ಸಂಸದರಾಗಲಿ, ಶಾಸಕರಾಗಲಿ ಚರ್ಚೆಯನ್ನೇ ನಡೆಸುತ್ತಿಲ್ಲ.
  • < previous
  • 1
  • ...
  • 658
  • 659
  • 660
  • 661
  • 662
  • 663
  • 664
  • 665
  • 666
  • ...
  • 829
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved