• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಅಂಕುಡೊಂಕು ತಿದ್ದಲು ಪ್ರಯತ್ನಿಸಿದ್ದ ಬಸವಣ್ಣ: ಶ್ರೇಯಸ್ ಅಭಿಪ್ರಾಯ
ಎಲ್ಲರೂ ಸಮಾನರು ಎಂಬುದನ್ನು ಅಂತರ್ಜಾತಿ ವಿವಾಹಗಳು, ಲಿಂಗಧಾರಣೆ, ಸರಳ ವಿವಾಹ, ಎಲ್ಲ ಜಾತಿಯ ಒಳಗೊಂಡಂತೆ ಅನುಭವ ಮಂಟಪ ರಚಿಸಿ ಎಲ್ಲರಿಗೂ ಸಮಾನ ಅವಕಾಶ ನೀಡಿದ ಪಣ್ಯ ಪುರುಷರಾಗಿದ್ದರು ಬಸವಣ್ಣ. ಅವರು ಪ್ರಪಂಚ ಕಂಡ ಶ್ರೇಷ್ಠ ನಾಯಕರು, ಬಸವಣ್ಣ ಅವರ ಆದರ್ಶ, ತತ್ವ,ಸಿದ್ಧಾಂತಗಳು ಜಗತ್ತಿಗೆ ಮಾದರಿ.
ವಿಸಿ ನಾಲೆಗೆ ನೀರು ಹರಿಸದಿದ್ದರೆ ಪ್ರತಿಭಟನೆ: ಎಸ್.ದಯಾನಂದ್
ವಿ.ಸಿ ನಾಲೆ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿಲ್ಲ. ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಜೂನ್‌ನಿಂದ ನಾಲೆಗೆ ನೀರು ಹರಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಕಾಮಗಾರಿ ವೇಗ ನೋಡಿದರೆ ಜುಲೈ ಅಂತ್ಯಕ್ಕೂ ಮುಗಿಯುವುದಿಲ್ಲ ಎನ್ನಿಸುತ್ತಿದೆ. ಜೂನ್ ತಿಂಗಳಲ್ಲಿ ನಾಲೆಗೆ ನೀರು ಹರಿಸದಿದ್ದರೆ ರೈತರೊಡಗೂಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು.
ಜಗಜ್ಯೋತಿ ಬಸವಣ್ಣ ‘ಜ್ಞಾನದ ಭಂಡಾರ’ ಇದ್ದಂತೆ: ಜಿಲ್ಲಾಧಿಕಾರಿ ಡಾ.ಕುಮಾರ
ದೇವಾಲಯಕ್ಕೆ ಹೋಗಿ ಕೈ ಮುಗಿದುಕೊಂಡು ಬಂದರೆ ಸಾಲದು ನಾವು ಮಾಡುವಂತಹ ಕೆಲಸ ಕಾರ್ಯದಲ್ಲಿ ದೇವರನ್ನು ಕಾಣಬೇಕು ಎಂಬ ಬಸವಣ್ಣನವರ ನುಡಿಯಂತೆ ದೇಹವೇ ದೇಗುಲ, ಶಿರವೇ ಕಳಸ ಎಂಬ ನುಡಿ ಪಾಲಿಸಬೇಕು. ಮಾನವೀಯತೆಗಿಂತ ದೊಡ್ಡದ್ದು ಯಾವುದು ಇಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದವರು ಬಸವಣ್ಣ.
ದೇಶಿ ಗೋತಳಿಗಳ ಉತ್ಪನ್ನದಿಂದ ಆರೋಗ್ಯ ವೃದ್ಧಿಸುವ ಗುಣಗಳು ಹೆಚ್ಚಳ: ಸಿ.ಎ.ಭಾಸ್ಕರ ಭಟ್
ದೇಶಿನಾಟಿ ಗೋತಳಿಗಳ ಸಂಖ್ಯೆ ದಿನೇದಿನೇ ಕ್ಷೀಣಿಸುತ್ತಿದೆ. ರೈತರು ವಿದೇಶಿ ಸೀಮೆ ಹಸುಗಳು ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಈ ಹಸುಗಳು ಮನುಷ್ಯನ ದೇಹಕ್ಕೆ ಹಾನಿಕಾರಕವಾಗಿದೆ. ಈ ಹಸುವಿನ 2 ಲೀಟರ್ ಹಾಲನ್ನು ಉಪಯೋಗಿಸುವ ಬದಲು ನಾಟಿ ತಳಿ ಹಸುವಿನ 200 ಗ್ರಾಂ ಹಾಲನ್ನು ಉಪಯೋಗಿಸಿದರೆ ಪೌಷ್ಟಿಕಾಂಶ ಹೆಚ್ಚಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶಿಯ ಗೋ ಉತ್ಪನ್ನಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
ಪ್ರಜಾಪ್ರಭುತ್ವಕ್ಕೆ ನಾಂದಿ ಹಾಡಿದ ಕೀರ್ತಿ ವಿಶ್ವಗುರು ಬಸವಣ್ಣ: ದೊಡ್ಡಯ್ಯ
ಪ್ರತಿಯೊಬ್ಬರನ್ನು ಸಮಾನಾಗಿ ಕಾಣಬೇಕೆಂದು ಮೇಲುಕೀಳಿನ ವಿರುದ್ಧ ಹೋರಾಟ ಮಾಡಿದ ಬಸವಣ್ಣನವರ ತತ್ವ, ಅದರ್ಶಗಳನ್ನು ಪಾಲಿಸಬೇಕು. ಹಾಗೇ, ಬಸವ ಜಯಂತಿ ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ ಎಲ್ಲ ಸಮುದಾಯಗಳ ಒಳಿತಿಗಾಗಿ ಹೋರಾಟ ನಡೆಸಿದ ಮಹಾನ್ ಚೇತನ. ಹೀಗಾಗಿ ಎಲ್ಲ ಸಮುದಾಯದವರು ಜಯಂತಿ ಆಚರಿಸಬೇಕು.
ಜೆಡಿಎಸ್ ಕಳಂಕವನ್ನು ಡಿಕೆಶಿ ತಲೆಗೆ ಕಟ್ಟಲು ಹುನ್ನಾರ: ಚಿದಂಬರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಇಲ್ಲದ ಆರೋಪಗಳನ್ನು ಮಾಡುತ್ತಿರುವ ಜೆಡಿಎಸ್ ಮುಖಂಡರು ಅಸೂಯೆ, ದ್ವೇಷದ ಕೀಳು ಮಟ್ಟದ ನಡವಳಿಕೆಯನ್ನು ತೋರಿಸಿದ್ದಾರೆ.  

ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಮಾಜಿ ಶಾಸಕ ಚಂದ್ರಶೇಖರ್
ಪದವಿ ಶಿಕ್ಷಣದಲ್ಲಿ ಲೋಕಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿ ಎಲ್ಲಾ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.
ಪ್ರಗತಿ ಪರಿಶೀಲನಾ ಸಭೆಗೆ ಖಾಸಗಿ ಬ್ಯಾಂಕ್ ಪ್ರತಿನಿಧಿಗಳ ಗೈರು
ಬ್ಯಾಂಕುಗಳ ಆರ್ಥಿಕ ಚಟುವಟಿಕೆ, ಸರ್ಕಾರದ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಿವೆ. ಆದರೆ ಖಾಸಗಿ ಬ್ಯಾಂಕುಗಳ ಪ್ರತಿನಿಧಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸುವಂತೆ ಜೆಡಿಎಸ್ ಧರಣಿ
ಅಶ್ಲೀಲ ಸಿಡಿಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಮೂಲಕ ಮಹಿಳೆಯರ ಮಾನ ಹರಾಜು ಹಾಕಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಭಾವಚಿತ್ರಗಳು ಮತ್ತು ಪ್ರತಿಕೃತಿಗಳಿಗೆ ಪೊರಕೆ ಸೇವೆ ಮಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಗೆ ನಾಗಮಂಗಲ ತಾಲೂಕು 4ನೇ ಸ್ಥಾನ
ತಾಲೂಕಿನ 25 ಸರ್ಕಾರಿ ಪ್ರೌಢಶಾಲೆ, 13 ಅನುದಾನಿತ ಪ್ರೌಢಶಾಲೆ, 6 ವಸತಿ ಶಾಲೆಗಳು ಹಾಗೂ 8 ಅನುದಾನ ರಹಿತ ಪ್ರೌಢಶಾಲೆಗಳಿಂದ 1223 ಬಾಲಕರು ಮತ್ತು 1064 ಬಾಲಕಿಯರು ಸೇರಿ ಒಟ್ಟು 2287 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1704 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
  • < previous
  • 1
  • ...
  • 660
  • 661
  • 662
  • 663
  • 664
  • 665
  • 666
  • 667
  • 668
  • ...
  • 825
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved