• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟವರ್ ಉಪಕರಣಗಳ ಕಳ್ಳತನ: ಇಬ್ಬರ ಬಂಧನ
ಆರೋಪಿಗಳ ಪೈಕಿ ಪ್ರಥಮ ಆರೋಪಿ ಎಲ್.ಬಿ.ಭರತ್ ಬೆಂಗಳೂರು ನಗರದ ಕುಂಬಳಗೂಡಿನಲ್ಲಿ ವಾಸವಿದ್ದು, ಮಹದೇವ ಕುಮಾರ್ ನೊಂದಿಗೆ ಸೇರಿ ಏರ್ಟೆಲ್ ಕಂಪನಿ ನೌಕರರ ಸೋಗಿನಲ್ಲಿ ಬಹು ಮಹಡಿ ಕಟ್ಟಡದ ಮನೆಗಳ ಮೇಲೆ ಅಳವಡಿಸಲಾಗಿದ್ದ ಮೊಬೈಲ್ ಟವರ್ ಗಳ ದುರಸ್ತಿ ನೆಪದಲ್ಲಿ ಮನೆ ಮಾಲೀಕರನ್ನು ವಂಚಿಸಿ ಉಪಕರಣಗಳನ್ನು ಲೂಟಿ ಮಾಡಿ ಪರಾರಿಯಾಗುತ್ತಿದ್ದರು.
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ದಂತ ತಪಾಸಣೆ ನಡೆಸಿ: ಡಾ.ಅರುಣ್ ಕುಮಾರ್
ಮನುಷ್ಯನ ಜೀವನದಲ್ಲಿ ಹಲ್ಲುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳದಿದ್ದರೆ ಆಹಾರ ಪದಾರ್ಥಗಳನ್ನು ಸೇವಿಸಲು ಕಷ್ಟ ಪಡಬೇಕಾಗುತ್ತದೆ. ಸಕಾಲಕ್ಕೆ ಹಲ್ಲುಗಳ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆಯಂತೆ ಔಷಧ ಸೇವಿಸುವುದರಿಂದ ಹಲ್ಲುಗಳ ಆರೋಗ್ಯ ಕಾಪಾಡಬಹುದು.
ಭಾರೀ ಗಾಳಿ-ಮಳೆ: ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು
ಸೋಮವಾರ ರಾತ್ರಿ ಸುಮಾರು 8.45ರ ಸಮಯದಲ್ಲಿ ಭಾರೀ ಬಿರುಗಾಳಿಯೊಂದಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸಿಗಿಂತಲೂ ಗಾಳಿಯ ಆರ್ಭಟ ಜೋರಾಗಿತ್ತು. ಗಾಳಿಯ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ಮರಗಳು ಉರುಳಿಬಿದ್ದವು. ಅಶೋಕನ ಗರದ ವಿವೇಕಾನಂದ ರಸ್ತೆ, ಆಸ್ಪತ್ರೆ ರಸ್ತೆ, ನೂರಡಿ ರಸ್ತೆ, ಬನ್ನೂರು ರಸ್ತೆ, ಮಹಿಳಾ ಕಾಲೇಜು ಪಕ್ಕದ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಮರದ ಕೊಂಬೆಗಳು ಉರುಳಿಬಿದ್ದವು.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಥಳಕ್ಕೆ ಭೇಟಿ
ಯಾರ ಗಮನಕ್ಕೂ ಬಾರದೆ ಹಲವು ವರ್ಷಗಳಿಂದ ಹೆಣ್ಣು ಭ್ರೂಣಹತ್ಯೆ ನಡೆಯುತ್ತಿರುವುದು ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಪಕ್ಕದಲ್ಲಿ ಮತ್ತು ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಇಂತಹ ಕಾನೂನು ಬಾಹಿರ ಕೃತ್ಯ ನಡೆಯುತ್ತಿರುವುದು ಆಘಾತಕಾರಿ ವಿಷಯ. ಇದರಲ್ಲಿ ಯಾವ ಅಧಿಕಾರಿಗಳ ಕೈವಾಡವಿದೆ ಎನ್ನುವುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.
ಪೆನ್‌ಡ್ರೈವ್‌ ಹಿಂದಿರೋದು ಬಿಜೆಪಿ ಅಗ್ರಗಣ್ಯ ನಾಯಕ, ಮಾಜಿ ಶಾಸಕ: ಪಿ.ರವಿಕುಮಾರ್‌
ಬಿಜೆಪಿ ಮಾಜಿ ಶಾಸಕ ಶಿವರಾಮೇಗೌಡರನ್ನು ಡಿ.ಕೆ.ಶಿವಕುಮಾರ್‌ ಬಳಿಗೆ ಕಳುಹಿಸಿ ಬಿಜೆಪಿ ಮಾಜಿ ಶಾಸಕನೇ ಏಕೆ ಷಡ್ಯಂತ್ರ ರೂಪಿಸಿರಬಾರದು. ದೇವರಾಜೇಗೌಡ ಬಿಜೆಪಿ ಪರಾಜಿತ ಅಭ್ಯರ್ಥಿ. ಆತ ಡಿ.ಕೆ.ಶಿವಕುಮಾರ್‌ ಭೇಟಿಯಾಗಬೇಕು ಎಂದಿದ್ದಾನೆ. ಅದರಂತೆ ಶಿವರಾಮೇಗೌಡರ ಮೂಲಕ ಡಿ.ಕೆ.ಶಿವಕುಮಾರ್‌ ಫೋನ್‌ನಲ್ಲಿ ಮಾತನಾಡಿದ್ದಾರೆ. ಕುತೂಹಲಕ್ಕೆ ಪೆನ್‌ಡ್ರೈವ್‌ ಬಗ್ಗೆ ಡಿ.ಕೆ.ಶಿವಕುಮಾರ್‌ ಕೇಳಿರಬಹುದೇ ವಿನಃ ಅವರೇ ಏನೂ ಬಿಟ್ಟಿಲ್ವಲ್ಲ.
ಪೆನ್‌ಡ್ರೈವ್‌ ಹಂಚಿದವರನ್ನು ಶಿಕ್ಷೆಗೆ ಗುರಿಪಡಿಸಲು ಆಗ್ರಹ
ಕೆಲವು ದಿನಗಳ ಹಿಂದೆ ಹಾಸನದಲ್ಲಿ ಪೆನ್‌ಡ್ರೈವ್‌ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹರಿ ಬಿಡಲಾಗಿದ್ದು, ಆ ಲೈಂಗಿಕ ಚಿತ್ರಗಳು, ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದ್ದು ಎಲ್ಲೆಡೆ ಈ ಕೃತ್ಯದ ಕುರಿತು ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವುದು ಬೇಸರ ತರಿಸಿದೆ. ಈ ಚಿತ್ರಗಳು ಮತ್ತು ದೃಶ್ಯಗಳಿಂದ ಮಹಿಳೆಯರ ಘನತೆ ಮತ್ತು ಖಾಸಗಿ ಬದುಕಿನ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ.
ಭಾರೀ ಬಿರುಗಾಳಿಗೆ ವೀಳ್ಯದೆಲೆ ತೋಟ ಸಂಪೂರ್ಣ ನಾಶ: ಅಪಾರ ನಷ್ಟ
ಮಳೆ ಕೊರತೆ ಎದುರಿಸುತ್ತಿರುವ ದಿನಗಳಲ್ಲಿ ಮಳೆ ಆಗಮಿಸಿದ ಸಂತಸ ಒಂದೆಡೆಯಾದರೆ, ಅದು ಉಂಟುಮಾಡಿದ ನಷ್ಟದ ಸಂಕಷ್ಟ ಮತ್ತೊಂದೆಡೆಯಾಗಿದೆ. ಬಾಳೆಹೊನ್ನಿಗ ಗ್ರಾಮದ ಹಲವಾರು ಕುಟುಂಬಗಳಿಗೆ ಜೀವನಾಧಾರವಾಗಿದ್ದ ವೀಳ್ಯ ದೆಲೆ ತೋಟ ನಾಶವಾಗಿದೆ. ಅವರ ಬದುಕು ಬೀದಿಗೆ ಬಿದ್ದಿದೆ. ಕೆಲವು ಕುಟುಂಬದ ವಾಸದ ಮನೆಯ ಮೇಲ್ಚಾವಣಿಯ ಸೀಟುಗಳು ಹಾರಿ ಹೋಗಿ ಮನೆಯಲ್ಲಿದ್ದ ದವಸ ಧಾನ್ಯಗಳು ಸಾಮಗ್ರಿಗಳು ನಾಶವಾಗಿ ನಷ್ಟವಾಗಿರುತ್ತದೆ.
ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮೆ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಮಳೆಯ ಕೊರತೆ ಹಿನ್ನೆಲೆ ಬೆಳೆ ನಷ್ಟ ಕುರಿತಂತೆ ಸಮೀಕ್ಷೆ ನಡೆಸಿ ಸುಮಾರು 79,839 ರೈತರ 39812 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವುದಾಗಿ ವರದಿ ಸಲ್ಲಿಸಲಾಗಿತ್ತು. ಎಸ್.ಡಿ.ಆರ್.ಎಫ್ ನಿಯಮದ ಅನುಸಾರ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಿ ರೈತರ ಸಮಸ್ಯೆ ಪರಿಹರಿಸಿ.
ಡಿಸಿಎಂ ಡಿಕೆಶಿ ವಿರುದ್ಧ ‘ದಳಪತಿ’ಗಳ ಆಕ್ರೋಶ
ದೇವೇಗೌಡರ ಕುಟುಂಬದ ವಿರುದ್ಧ ಪಿತೂರಿ ನಡೆಸಿದ ವ್ಯಕ್ತಿಗಳು ಯಾರು, ಏತಕ್ಕೋಸ್ಕರ ಮಾಡಿದರು ಎನ್ನುವುದು ಬಹಿರಂಗವಾಗಿದೆ. ನಾವು ಪ್ರಜ್ವಲ್‌ ರೇವಣ್ಣ ಪರವಾಗೇನೂ ನಿಂತಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆನ್ನುವುದೇ ದೇವೇಗೌಡರು, ಕುಮಾರಸ್ವಾಮಿ ಅವರ ಆಶಯವಾಗಿದೆ. ಆದರೆ, ಸಾವಿರಾರು ಹೆಣ್ಣು ಮಕ್ಕಳ ಮರ್ಯಾದೆಯನ್ನು ಬೀದಿಗೆ ತಂದಿರುವುದು ನಾಚಿಕೆಗೇಡಿನ ಸಂಗತಿ.
ಕನ್ನಡದ ಅಸ್ಮಿತೆ ಉಳಿಸಿಕೊಂಡು ಬರುವಲ್ಲಿ ಕಸಾಪ ಯಶಸ್ವಿ: ಧನ್ಯಕುಮಾರ್‌
ಕನ್ನಡ ಸಾಹಿತ್ಯ ಪರಿಷತ್ ದೇಶ-ವಿದೇಶಗಳಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿದೆ. ಅನೇಕ ಸಂಘ ಸಂಸ್ಥೆಗಳು ಕನ್ನಡ ಪರವಾಗಿ ಹೋರಾಟ ಮಾಡುತ್ತಿದ್ದರೂ ಸಹ ಕನ್ನಡ ಸಾಹಿತ್ಯ ಪರಿಷತ್ತು ಮಾತ್ರ ಸರ್ಕಾರದ ಅಂಗ ಸಂಸ್ಥೆಯಾಗಿ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಬರುತ್ತಿದೆ.
  • < previous
  • 1
  • ...
  • 662
  • 663
  • 664
  • 665
  • 666
  • 667
  • 668
  • 669
  • 670
  • ...
  • 825
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved