• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಷ್ಯನ್ ಗೋಜರ್ಯೋ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆ
ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಓಕಿನವ ಬುಡಕಾಯ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ಕರಾಟೆ ತರಬೇತಿ ಶಾಲೆ ಮಕ್ಕಳು ಏ.28ರಿಂದ ಏ.30ರವರೆಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಮಕ್ಕಳಾದ ಆರ್.ಭಾವಿಶ್ 1 ಚಿನ್ನ ಪದಕ, ಕೆ.ಲಿಕಿತ್ ಮತ್ತು ಮೋಹನ್‌ರಾವ್ ತಲಾ 1 ಕಂಚಿನ ಪದಕ ಪಡೆದು ಕೀರ್ತಿ ತಂದಿದ್ದಾರೆ.
ಬಿಸಿಲಿನ ಬೇಸತ್ತ ಮಂಡ್ಯ ಜಿಲ್ಲೆಯ ಜನತೆಗೆ ಕೊಂಚ ತಂಪು!
ಹಲಗೂರು, ಎಚ್.ಬಸಾಪುರ, ಗುಂಡಾಪುರ, ನಂದೀಪುರ, ಕೆಂಪಯ್ಯನದೊಡ್ಡಿ, ದಳವಾಯಿ ಕೋಡಿಹಳ್ಳಿ, ಬಾಳೆ ಹೊನ್ನಿಗ, ಲಿಂಗಪಟ್ಟಣ, ಬೆನಮನಹಳ್ಳಿ, ನಿಟ್ಟೂರು, ಕೊನ್ನಾಪುರ, ಅಂತರವಳ್ಳಿ, ದಡಮಹಳ್ಳಿ, ಹುಸ್ಕೂರು, ಮೇಗಳಾಪುರ, ಹಲಸಹಳ್ಳಿ, ಬಾಣಸಮುದ್ರ, ತೊರೆಕಾಡನಹಳ್ಳಿ ಸೇರಿದಂತೆ ಹಲವೆಡೆ ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಿದೆ.
ಕೆರೆಗಳ ಹೂಳೆತ್ತುವ ಕಾರ್ಯ ವ್ಯವಸ್ಥಿತವಾಗಿ ನಡೆಸಿ: ಡೀಸಿ ಸೂಚನೆ
ನೀರು ಬತ್ತಿ ಹೋಗಿರುವ ಕೆರೆಗಳಲ್ಲಿ ರೈತರು ಅನಧಿಕೃತವಾಗಿ ಮಣ್ಣನ್ನು ಇತಿ-ಮಿತಿಯಿಲ್ಲದೇ ತೆಗೆಯುತ್ತಿದ್ದಾರೆ ಎಂದು ದೂರುಗಳು ಕೇಳಿ ಬರುತ್ತಿದೆ. ಮಣ್ಣು ಸಾಗಿಸುವಾಗ ರಸ್ತೆ ಮೇಲೆಲ್ಲಾ ಮಣ್ಣು ಹಾಗೂ ಧೂಳು ಚೆಲ್ಲುತ್ತಿದ್ದೂ, ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಿ.
ಮಂಡ್ಯ ಜಿಲ್ಲೆಯಲ್ಲಿ ವಾತಾವರಣವನ್ನು ತಂಪಾಗಿಸಿದ ಮಳೆರಾಯ
ಮಂಡ್ಯದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸುಡು ಬಿಸಿಲಿನ ವಾತಾವರಣ, ಉಷ್ಣಹವೆ ಸಾಮಾನ್ಯವಾಗಿತ್ತು. ಸಂಜೆ 4 ಗಂಟೆ ನಂತರ ಮೋಡ ಮುಸುಕಿದ ವಾತಾವರಣ ಉಂಟಾಗಿ ಬಿರುಗಾಳಿ ಸಹಿತ 15 ನಿಮಿಷಕ್ಕೂ ಹೆಚ್ಚು ಕಾಲ ಮಳೆ ಸುರಿಯಿತು. ಆದರೆ, ಜೋರಾಗಿ ಬೀಸಿದ ಬಿರುಗಾಳಿಯಿಂದಾಗಿ ಮಳೆ ಬಂದಷ್ಟೆ ವೇಗವಾಗಿ ನಿಂತಿ ಹೋಯಿತು.
ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರ ಮುಕ್ತ ವ್ಯಾಪಾರಕ್ಕೆ ಅಡ್ಡಿ: ಆರೋಪ
ಎಪಿಎಂಸಿ ಆವರಣದಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ವಾರದ ಸಂತೆ ನಡೆಯುತ್ತದೆ. ಸಂತೆ ವ್ಯಾಪಾರಿಗಳ್ಯಾರೂ ಎಪಿಎಂಸಿ ಗೆ ತೆರಿಗೆ ಕಟ್ಟುತ್ತಿಲ್ಲ. ಸಂತೆಯಲ್ಲಿ ಮಾರಾಟಕ್ಕಾಗಿ ರೈತರು ಮುಂಜಾನೆ 5 ಗಂಗೆ ತಾವು ಬೆಳೆದ ಸೊಪ್ಪು, ತರಕಾರಿ, ಕಾಳು ಕಡ್ಡಿಗಳನ್ನು ಮಾರಾಟಕ್ಕೆ ತರುತ್ತಾರೆ. ರೈತರು ಮಾರಾಟಕ್ಕಾಗಿ ತಂದಿಟ್ಟ ಜಾಗವನ್ನು ಖಾಲಿ ಮಾಡುವಂತೆ ಸಂತೆ ವ್ಯಾಪಾರಿಗಳು ಮತ್ತು ದಳ್ಳಾಳಿಗಳು ಬೆದರಿಕೆ ಹಾಕುತ್ತಿದ್ದಾರೆ.
ಹೆದ್ದಾರೀಲಿ ಕಸಾಯಿಖಾನೆಯ ತಾಜ್ಯ ಬಿಸಾಡುತ್ತಿರುವ ಮಾಲೀಕರು
ಈ ಕಸಾಯಿ ಖಾನೆಗಳಲ್ಲಿ ಸಂಗ್ರಹವಾಗುವ ಮೂಳೆ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಮಾಂಸ ಮಾರಾಟಗಾರರು ಗೋಣಿ ಚೀಲಕ್ಕೆ ತುಂಬಿ ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿಯ ಹೇಮಾವತಿ ನಾಲೆ ಮತ್ತು ಬೆಂಗಳೂರು ಜಲಸೂರು ರಾಜ್ಯ ಹೆದ್ದಾರಿ ಬದಿಯಲ್ಲಿಯೇ ಬಿಸಾಡಿ ಹೋಗುತ್ತಾರೆ.
ಬರತಾಂಡವ...ತೆಂಗು ಬೆಳೆಗಾರರ ರಕ್ತ ಕಣ್ಣೀರು!
ಹಲವಾರು ವರ್ಷಗಳಿಂದ ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಂಡು ಬಂದಿದ್ದ ತೆಂಗಿನ ಮರಗಳು ನೀರಿಲ್ಲದೆ ಒಣಗುತ್ತಿರುವುದು ಬೆಳೆಗಾರರ ಬದುಕಿಗೆ ಕೊಳ್ಳಿ ಇಟ್ಟಂತಾಗಿದೆ. ಈ ರೀತಿಯ ಬಿಸಿಲ ತಾಪವನ್ನು ತಾವು ಹಿಂದೆಂದೂ ಕಂಡಿರಲಿಲ್ಲ. ರಣಬಿಸಿಲಿಗೆ ತೆಂಗಿನಗರಿಗಳೆಲ್ಲಾ ಒಣಗುತ್ತಿವೆ. ಇಳುವರಿ ತೀವ್ರ ಪ್ರಮಾಣದಲ್ಲಿ ಕುಸಿತಕ್ಕೊಳಗಾಗಿದೆ. ಕೆಲವೆಡೆ ಸುಳಿಯೇ ಒಣಗಿಹೋಗಿ ತೆಂಗಿನಮರಗಳು ಅಸ್ಥಿಪಂಜರಗಳಾಗುತ್ತಿರುವುದು ಬೆಳೆಗಾರರನ್ನು ಬದುಕು ಮೂರಾಬಟ್ಟೆಯಾಗುವಂತೆ ಮಾಡಿದೆ.
ಅಂಕನಹಳ್ಳೀಲಿ ಮಳೆಗಾಗಿ ಪ್ರಾರ್ಥಿಸಿ ಹೊನ್ನಾರು ಸಂಭ್ರಮ
ಜನ, ಜಾನುವಾರುಗಳಿಗೆ ಹನಿ ನೀರಿಗೂ ಪರಿತಪಿಸುವಂತಾಗಿದೆ ಎಂದು ಮಳೆ ಆಗಮನಕ್ಕಾಗಿ ಕಪ್ಪು ಹಾಗೂ ಬಿಳಿ ಎತ್ತುಗಳನ್ನು ಹುಡುಕಿ ತರಲಾಯಿತು.
ರಾಮಾನುಜಾಚಾರ್ಯರ 1007ನೇ ತಿರುನಕ್ಷತ್ರ ಮಹೋತ್ಸವ
ತಿರುನಕ್ಷತ್ರ ಮಹೋತ್ಸವದ ಅಂಗವಾಗಿ ಆಚಾರ್ಯ ರಾಮಾನುಜರಿಗೆ ವಿವಿಧ ವಾಹನೋತ್ಸವಗಳು, ಅಭಿಷೇಕ, ಪಲ್ಲಕ್ಕಿ ಉತ್ಸವಗಳು, ವಿಶೇಷ ಅಲಂಕಾರಗಳು, ನೈವೇಧ್ಯ ಸಮರ್ಪಣೆ, ನೇಮಿಸೇವೆಗಳು, ಮುಡಿಉತ್ಸವ, ಸ್ಥಾನಿಕರ ಭಿಕ್ಷಾ ಕೈಂಕರ್ಯ, ರಥೋತ್ಸವ ನೆರವೇರಲಿದೆ.
ಒಂದನೇ ತರಗತಿ ಪ್ರವೇಶ ಗೊಂದಲ: ಪೋಷಕರ ಆತಂಕ

ಖಾಸಗಿ ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯ ವಯೋಮಿತಿಯನ್ನು ಪೋಷಕರ ಮುಂದಿಡುತ್ತಿರುವುದು ಮಕ್ಕಳನ್ನು ಶಾಲೆಗಳಿಗೆ ದಾಖಲಿಸುವ ಪೋಷಕರನ್ನು ಕಂಗೆಡಿಸುವಂತೆ ಮಾಡಿದೆ.

  • < previous
  • 1
  • ...
  • 664
  • 665
  • 666
  • 667
  • 668
  • 669
  • 670
  • 671
  • 672
  • ...
  • 821
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved