• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ್, ಎಚ್.ಡಿ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಹಾಸನದಲ್ಲಿ ಪೆನ್‌ಡ್ರೈವ್ ಮೂಲಕ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹರಿಯಬಿಡಲಾಗಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಂತಹ ಕೃತ್ಯದ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ರೀತಿಯ ಚಿತ್ರಗಳು ಮತ್ತು ದೃಶ್ಯಗಳ ಮೂಲಕ ಮಹಿಳೆಯರ ಘನತೆ ಮತ್ತು ಖಾಸಗಿ ಬದುಕಿನ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾರ್ ಬೆಂಡರ್ ರಾಮೇಗೌಡರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ
ಸುರವರ್ಧಕ ಬಾರ್ ನಿಯಮಾವಳಿಗಳನ್ನು ಮೀರಿ ನಡೆಯುತ್ತಿದೆ. ಬಾರ್ ಚನ್ನರಾಯಪಟ್ಟಣ ಮುಖ್ಯ ರಸ್ತೆಯಲ್ಲಿದ್ದು ಎದುರಿನಲ್ಲಿ ದೀಪದ ವ್ಯವಸ್ಥೆಯೂ ಇಲ್ಲ. ಬಾರ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ರಾಮೇಗೌಡರ ಕೊಲೆ ಪ್ರಕರಣದ ನ್ಯಾಯಯುತ ತನಿಖೆಯಾಗಬೇಕು. ಇಲ್ಲದಿದ್ದರೆ ಆರ್ಯ ಈಡಿಗ ಸಮುದಾಯ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ನಾರಾಯಣಸ್ವಾಮಿ ಎಚ್ಚರಿಸಿದರು.
ಮದ್ದೂರಮ್ಮನ ದೇಗುಲದಲ್ಲಿ ಶ್ರೀ ಸಿಡಿರಾಯಣ್ಣ ಉತ್ಸವ
ಸಿಡಿ ಉತ್ಸವದಲ್ಲಿ ಭಾಗವಹಿಸುವುದರಿಂದ ಮಕ್ಕಳಿಗೆ ಒಳ್ಳೆಯದಾಗುತ್ತದೆ ಮತ್ತು ಭಕ್ತಾಧಿಗಳ ಇಷ್ಟಾರ್ಥ ಈಡೇರುತ್ತದೆ ಎಂಬುವುದು ಭಕ್ತಾಧಿಗಳ ನಂಬಿಕೆಯಾಗಿರುವುದರಿಂದ ಸಿಡಿರಾಯಣ್ಣ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದು ವಿಶೇಷ.
ತೀವ್ರ ಬರಗಾಲ; ಗ್ರಾಮೀಣ ಪ್ರದೇಶದಲ್ಲಿ ನೀರಿಗೆ ಹಾಹಾಕಾರ
ಬೋರ್ ಕೊರೆಯುವ ಯಂತ್ರಗಳ ಮಾಲೀಕರ ಬಳಿ ಪಿಡಿಒಗಳು ಅಂಗಲಾಚಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಪಂ ವತಿಯಿಂದ ಹೊಸದಾಗಿ ಕೊರೆಯುವ ಬೋರ್‌ವೆಲ್ ಗಳ ಮಿತಿಯನ್ನು ಸರ್ಕಾರ 500 ಅಡಿಗೆ ಮಿತಿಗೊಳಿಸಿದೆ. ಬಹುತೇಕ ಕಡೆ 500 ಅಡಿ ಕೊರೆದರೂ ನೀರು ಬರದೆ ಬೋರ್ ವೆಲ್ ಗಳು ಫೇಲ್ ಆಗುತ್ತಿವೆ. ಇದೂ ಕೂಡ ಗ್ರಾಮಿಣ ಕುಡಿಯುವ ನೀರು ಪೂರೈಕೆಗೆ ಸಮಸ್ಯೆಯಾಗುತ್ತಿದೆ.
ಪಠ್ಯ ಪುಸ್ತಕದಲ್ಲಿ ಎಚ್.ಕೆ.ವೀರಣ್ಣಗೌಡರ ಸಾಧನೆ ಅಳವಡಿಸಿ: ಗುಬ್ಬಿಗೂಡು ರಮೇಶ್
ವೀರಣ್ಣಗೌಡರ ಸಾಧನೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಪದವಿ ಕಾಲೇಜಿನ ಪಠ್ಯಪುಸ್ತಕದಲ್ಲಿ ಇವುಗಳನ್ನು ಅಳವಡಿಸುವ ಕಾರ್ಯವಾಗಬೇಕು. ಕರ್ನಾಟಕ ಪಠ್ಯಪುಸ್ತಕ ಪ್ರಾಧಿಕಾರ ಪಠ್ಯ ಪುಸ್ತಕದಲ್ಲಿ ವೀರಣ್ಣಗೌಡರ ಸಾಧನೆ ಅಳವಡಿಸುವ ಮೂಲಕ ಇಂದಿನ ಪೀಳಿಗೆಯ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅವರ ಸಾಧನೆಗಳನ್ನು ಮನನ ಮಾಡಿಕೊಡುವ ಚಿಂತನೆ ನಡೆಸಬೇಕು.
ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಮುಖಂಡರ ಆಗ್ರಹ
ಅಧಿವೇಶನದಲ್ಲಿ ವಿದ್ಯುತ್ ಇಲಾಖೆ ಸಚಿವರು ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಕೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರದ ಆದೇಶಗಳನ್ನು ಸೆಸ್ಕಾಂ ಅಧಿಕಾರಿಗಳು ಪಾಲಿಸುತ್ತಿಲ್ಲ. ನಮ್ಮ ಭಾಗದಲ್ಲಿ ಸೆಸ್ಕಾಂ 3 ಫೇಸ್ ವಿದ್ಯುತ್ ಸರಬರಾಜು ಮಾಡುತ್ತಿದೆ. ಇದರಿಂದ ರೈತರಿಗೆ ಯಾವುದೇ ಅನುಕೂಲವಾಗುತ್ತಿಲ್ಲ.
ಬೇಸಿಗೆ ಶಿಬಿರ ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿ: ಡಾ.ರಾಘವೇಂದ್ರ
ಬೇಸಿಗೆ ಕ್ರೀಡಾ ಶಿಬಿರವು ಒಂದು ತಿಂಗಗಳ ಕಾಲ ನಡೆದಿದ್ದು, ಮುಖ್ಯವಾಗಿ ಕ್ರೀಡಾ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲಾಗಿದೆ. ಪ್ರತಿಭಾವಂತ ಕ್ರೀಡೆಗಳಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಇನ್ನು ಮತ್ತಷ್ಟು ತರಬೇತಿ ನೀಡಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ಹಂಬಲದೊಂದಿಗೆ ಹಳ್ಳಿಗಳಲ್ಲಿ ಉಚಿತವಾಗಿ ಈ ಶಿಬಿರವನ್ನು ಆಯೋಜನೆ ಮಾಡಲಾಯಿತು.
ಸಂಭ್ರಮದಿಂದ ನಡೆದ ವೀರಭದ್ರೇಶ್ವರಸ್ವಾಮಿ ರಥೋತ್ಸವ
ಅರ್ಚಕ ಕುಂದೂರು ಜಗದೀಶ್ ವೀರಭದ್ರನ ಕುಣಿತದೊಂದಿಗೆ ದೇವರಿಗೆ ಅಗ್ರಪೂಜೆ ಅರ್ಪಿಸಿದ ನಂತರ ಗ್ರಾಮ ಮುಖಂಡರು ರಥಕ್ಕೆ ಪೂಜೆ ಸಲ್ಲಿಸಿದರು. ಗ್ರಾಮದ ರಥ ದ ಬೀದಿಯಿಂದ ಊರ ಹೊರವಲಯದಲ್ಲಿನ ವೀರಭದ್ರೇಶ್ವರಸ್ವಾಮಿ ದೇವಾಲಯದವರೆಗೆ ಬುಧವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ರಥವನ್ನು ಎಳೆಯಲಾಯಿತು.
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತೀವ್ರವಾದ ಶಿಕ್ಷೆಗೆ ಒಳಪಡಿಸಿ
ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಹಕ್ಕು ಜವಾಬ್ದಾರಿ ಗೌರವವನ್ನು ಬೀದಿಪಾಲು ಮಾಡುವ ಮೂಲಕ ತಾನೊಬ್ಬ ಮಹಿಳಾ ವಿರೋಧಿ ಎಂಬುದನ್ನು ತೋರ್ಪಡಿಸಿದ್ದಾನೆ. ಈ ನೆಲದ ಕಾನೂನು ವ್ಯಾಪ್ತಿಯಲ್ಲಿ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರದಲ್ಲೇ ನೊಂದ ಮಹಿಳೆಯರಿಗೆ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಯೋನ್ಮುಕವಾಗಿದೆ.
ಶಕ್ತಿದೇವತೆ ಶ್ರೀ ಮದ್ದೂರಮ್ಮನವರ ಅಗ್ನಿಕೊಂಡ ಮಹೋತ್ಸವ
ಮದ್ದೂರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಏ.30ರಂದು ಬೆಳಗ್ಗೆ ದೇವಾಲಯದ ಆವರಣದಲ್ಲಿ ಹೋಮ ಹವನ ಸನ್ನಿಧಾನ ಸೇವೆ ಮಧ್ಯಾಹ್ನ ಶ್ರೀಎಲ್ಲಮ್ಮ ದೇವಿಗೆ ಚಂದ್ರ ಬಂಡಾರ ಸೇವೆ ಬಳಿಕ ಸಂಜೆ ನಾಲ್ಕು ಗಂಟೆಗೆ ಗ್ರಾಮಸ್ಥರಿಂದ ಪ್ರಮುಖ ಬೀದಿಗಳಲ್ಲಿಕೊಂಡ ಬಂಡಿ ಉತ್ಸವ ನೆರವೇರಿತು.
  • < previous
  • 1
  • ...
  • 665
  • 666
  • 667
  • 668
  • 669
  • 670
  • 671
  • 672
  • 673
  • ...
  • 821
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved