• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸಿ-ಎಸ್ಟಿ ನೌಕರರ ನೇಮಕಾತಿ, ಬಡ್ತಿಯಲ್ಲಿ ಭಾರೀ ಅನ್ಯಾಯ: ಕೃಷ್ಣಮೂರ್ತಿ
ವೋಟು ಮತ್ತು ಅಧಿಕಾರಕ್ಕಾಗಿ ನಾವು ದಲಿತಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯರವರ ಕಾಂಗ್ರೆಸ್ ಸರ್ಕಾರ ರಾಜ್ಯದ ೩೧ ಜಿಲ್ಲೆಗಳಲ್ಲಿ ಕೇವಲ ಒಂದು ಜಿಲ್ಲೆಗೆ ಮಾತ್ರ ಎಸ್ಸಿ-ಎಸ್ಪಿ ಸಮಾಜಕ್ಕೆ ಸೇರಿದ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿದೆ. ಬಿಜೆಪಿ ಅವಧಿಯಲ್ಲಿ ೧೧ ಹುದ್ದೆಗಳಲ್ಲಿ ಜಿಲ್ಲಾಧಿಕಾರಿಯಂತಹ ಮಹತ್ವದ ಹುದ್ದೆಗಳನ್ನು ನೀಡಿತ್ತು.
೧೩೦೦ ಕೋಟಿ ರು. ಕಾಮಗಾರಿಗೆ ಶೀಘ್ರ ಸಿಎಂ ಚಾಲನೆ: ಶಾಸಕ ರವಿಕುಮಾರ್
ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ೩೦ ಕೋಟಿ ರು. ಕೆಲಸ ನಡೆದಿದೆ. ದೊಡ್ಡ ಕೊತ್ತಗೆರೆ ರಸ್ತೆಗೆ ೨೦ ಲಕ್ಷ ರು. ಚಿಕ್ಕಕೊತ್ತಗೆರೆಗೆ ೧೫ ಲಕ್ಷ ರು. ಮಾಚೇನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ೬೫ ಲಕ್ಷ ರು. ನೀಡಿದ್ದು, ಕೆಲಸ ಪ್ರಗತಿಯಲ್ಲಿ ಇದೆ. ಚಲ್ಲನಾಯಕನಹಳ್ಳಿ ಸಮುದಾಯ ಭವನಕ್ಕೆ ೨೫ ಲಕ್ಷ ರು., ೨೦ ಕೋಟಿ ರು. ವೆಚ್ಚದಲ್ಲಿ ಗದ್ದೆ ಬಯಲಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.
ಯುವ ರೈತರಿಗೆ ಕಿರು ಉದ್ದಿಮೆ ಮಾದರಿ: ಕೃಷಿ ಸಚಿವ ಚಲುವರಾಯಸ್ವಾಮಿ
ಕೃಷಿಯತ್ತ ಎಷ್ಟು ಹತ್ತಿರ ಹೋಗುವಿರೋ ಅಷ್ಟು ಲಾಭವಿದೆ. ಯುವಕರು ಕೃಷಿಯ ಕಡೆ ಆಸಕ್ತರಾದಾಗ ಸ್ವಾವಲಂಬಿಗಳಾಗಿ ಜೀವನ ಸಾಗಿಸಬಹುದು. ಜಿಲ್ಲೆಯಲ್ಲಿ ಭತ್ತ, ಕಬ್ಬು, ತೆಂಗು, ರಾಗಿ, ಅಡಕೆ, ತರಕಾರಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಬೆಳೆದ ಕಚ್ಚಾ ಬೆಳೆಯನ್ನು ಮಾರಾಟ ಮಾಡುತ್ತಿದ್ದಾರೆಯೇ ವಿನಃ ಅದನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿಲ್ಲ.
ಸ್ಕೌಟ್ಸ್, ಗೈಡ್ಸ್ ಕ್ರಿಯಾತ್ಮಕ ಚಟುವಟಿಕೆ ಮೂಲಕ ವಿದ್ಯಾರ್ಥಿಗಳಿಗೆ ತಲುಪಬೇಕು: ಡಾ.ಕುಮಾರ
ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮಹತ್ವದ ಕುರಿತು ಶಾಲಾ ಶಿಕ್ಷಕರು ತಿಳಿಸಬೇಕು. ಬದುಕಿನಲ್ಲಿ ಶಿಸ್ತು ರೂಪಿಸಿಕೊಳ್ಳಲು ಸಮಾಜ ಸೇವೆ, ದೇಶ ಪ್ರೇಮದಂತಹ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ಕೌಟ್ಸ್ ಅಂಡ್ ಗೈಡ್ಸ್ ಅತ್ಯಂತ ಸಹಕಾರಿಯಾಗಿದೆ.
೧೫ ದಿನಗಳೊಳಗೆ ಸಾಲ ಅರ್ಜಿ ವಿಲೇವಾರಿ ಮಾಡಿ: ಸಿ.ಎನ್.ಶಿವಪ್ರಕಾಶ್
ಧಾರವಾಡ ಪೇಡ, ಗೋಕಾಕ್ ಕರದಂಟು, ಬೆಳಗಾವಿ ಕುಂದ ಹೀಗೆ ಅದರದ್ದೇ ಆದ ಭೌಗೋಳಿಕ ಸೂಚನೆಯನ್ನು ಹೊಂದಿವೆ. ಅದೇ ರೀತಿ ಜಿಲ್ಲೆಯ ಮದ್ದೂರು ವಡೆ ಇದುವರೆಗೂ ಭೌಗೋಳಿಕ ಸೂಚನೆಯನ್ನು ಹೊಂದಿಲ್ಲದಿರುವುದು ವಿಪರ್ಯಾಸ. ಅದಕ್ಕೊಂದು ಐಡೆಂಟಿಟಿ ಕೊಡುವ ಪ್ರಯತ್ನ ಈಗಲಾದರೂ ಮಾಡಬೇಕಿದೆ.
ಕುಡಿಯುವ ನೀರಿನ ಮಹತ್ವ ಅರಿತು ಸರಿಯಾಗಿ ಸದ್ಬಳಕೆ ಮಾಡಿ: ಧನಂಜಯ
ಕೇಂದ್ರ ಸರ್ಕಾರ ಮಹತ್ವಕಾಂಕ್ಷೆ ಯೋಜನೆ ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. ಗ್ರಾಮಸ್ಥರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ವ್ಯಸನ ಮುಕ್ತ ಸಮಾಜಕ್ಕೆ ಶ್ರೀಕ್ಷೇತ್ರ ಕಾರ್ಯ ಶ್ಲಾಘನೀಯ: ಕೋಕಿಲ ಅರುಣ್
ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಎಂದು ತಿಳಿದಿದ್ದರೂ ಸಹ ದುಶ್ಚಟಗಳಿಂದ ಕುಟುಂಬದವರು ಗೌರವ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿತಕ್ಕೆ ದಾಸರಾಗಿರುವ ವ್ಯಕ್ತಿಗಳು ಸಮಾಜ ಮತ್ತು ಕುಟುಂಬದ ನೆಮ್ಮದಿ ನಾಶ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ, ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತ ಬೀಳಲಿದೆ.
ಕಂದಾಯ ಇಲಾಖೆ ಸೇವೆಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಕಂದಾಯ ಗ್ರಾಮವಾದ ರಾಗಿಮುದ್ದನಹಳ್ಳಿ ಅರ್ಹ ಫಲಾನುಭವಿಗಳಿಗೆ 567 ಹಕ್ಕು ಪತ್ರ ವಿತರಣೆ ಮಾಡುತ್ತಿರೋದು ವೈಯಕ್ತಿಕವಾಗಿ ಮನಸ್ಸಿಗೆ ನಮ್ಮದಿ ಕೊಟ್ಟಿದೆ. ಕಂದಾಯ ಇಲಾಖೆ ಕೆಲಸ ಕಾರ್ಯಗಳು ಶೀಘ್ರ ಜನರಿಗೆ ತಲುಪಿಸಲು ತಿಂಗಳಿಗೊಮ್ಮೆ ಪ್ರತಿ ಗ್ರಾಮಗಳಲ್ಲಿ ಕಾರ್‍ಯಕ್ರಮ ರೂಪಿಸಿ ಸರ್ಕಾರಿ ಕೆಲಸಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು.
ಮಂಡ್ಯ ಜಿಲ್ಲೆಯ ಕೃಷಿಯಲ್ಲಿ ವೈವಿಧ್ಯತೆ ಅಗತ್ಯ: ಜಿಪಂ ಸಿಇಒ ಕೆ.ಆರ್.ನಂದಿನಿ
ಮಂಡ್ಯ ಜಿಲ್ಲೆಯಲ್ಲಿರುವ ಮಣ್ಣಿನ ಗುಣಮಟ್ಟ, ಹವಾಮಾನಕ್ಕೆ ಹೊಂದಾಣಿಕೆಯಾಗುವಂತಹ ಬೆಳೆಗಳನ್ನು ಬೆಳೆಯುವುದಕ್ಕೆ ರೈತರು ಆಲೋಚಿಸಬೇಕು. ಬೆಣ್ಣೆ ಹಣ್ಣು, ಡ್ರ್ಯಾಗನ್ ಫ್ರೂಟ್ ಸೇರಿದಂತೆ ಹಲವು ಹಣ್ಣಿನ ಬೆಳೆ, ತರಕಾರಿ ಬೆಳೆಗಳನ್ನು ರೂಢಿಸಿಕೊಂಡು ಸಮಗ್ರ ಕೃಷಿಯಲ್ಲಿ ತೊಡಗಿದಾಗ ಹೆಚ್ಚು ಲಾಭವನ್ನು ಗಳಿಸಬಹುದು.
ಕೃಷಿಯಲ್ಲಿ ಅನ್ವೇಷಣಾ ಭಾವನೆ ಹೊಂದಿರುವವರನ್ನು ಪ್ರೋತ್ಸಾಹಿಸಿ: ನಿಶ್ಚಲಾನಂದನಾಥ ಸ್ವಾಮೀಜಿ
ರೈತನ ಮಗನಾಗಿ ಹುಟ್ಟಿದ ಊರಿಗೆ, ರೈತ ಸಮುದಾಯಕ್ಕೆ ಒಳ್ಳೆಯದನ್ನು ಮಾಡಬೇಕೆಂಬ ಹಂಬಲ ಹೊಂದಿರುವ ರತ್ನಜ ಅವರು ಅಮೃತ ಸಮಾನವಾದ ಹಾಲು ಕೊಡುವ ರಾಸುಗಳಿಗೆ ಗುಣಮಟ್ಟದ ಫೀಡ್ಸ್, ಸೈಲೇಜ್‌ನ ಪಶು ಆಹಾರ ಉತ್ಪಾದನೆಗೆ ಮುಂದಾಗಿರುವುದು ಶ್ಲಾಘನೀಯ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved