• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು, ಎಲ್ಲ ತಹಸೀಲ್ದಾರ್‌ಗಳು, ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು‌ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರತಿದಿನ ಸಭೆ ನಡೆಸಿ ತೀವ್ರತರ ಹಾಗೂ ಸಾಮಾನ್ಯ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಪಟ್ಟಿ ಮಾಡಿಕೊಂಡು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಬೇಕು.
ಡೇರಿಯಲ್ಲಿ ಹಾಲು ಸ್ವೀಕರಿಸದ ಹಂಗಾಮಿ ಕಾರ್ಯದರ್ಶಿ ಕ್ರಮಕ್ಕೆ ಖಂಡನೆ
ಸೋಮವಾರ ಸಂಜೆ ಡೇರಿಗೆ ಹಾಲು ತೆಗೆದುಕೊಂಡು ಜನತೆ ಹೋದಾಗ ಹಂಗಾಮಿ ಕಾರ್ಯದರ್ಶಿ ಪ್ರಶಾಂತ್ ಬೀಗ ಹಾಕಿಕೊಂಡು ಹೋಗಿದ್ದರು. ಈ ಬಗ್ಗೆ ಸೂಪರ್ ವೈಸರ್ ವಿಚಾರಿಸಿದಾಗ ಹಾಲು ತೆಗೆದುಕೊಳ್ಳದಂತೆ ಹೇಳಿ ಹೋಗಿದ್ದಾರೆ ಎಂದು ಗ್ರಾಮಸ್ಥರಿಗೆ ಹೇಳಿದ್ದಾಗ ಆಕ್ರೋಶ ವ್ಯಕ್ತಪಡಿಸಿದರು.
ಮಳೆರಾಯನಿಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಪೂಜೆ ಸಲ್ಲಿಕೆ
ಮಳೆ ಇಲ್ಲದ ಪರಿಣಾಮ ಕೆರೆ ಕಟ್ಟೆಗಳಲ್ಲಿ ನೀರಿಲ್ಲದೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಅಹಕಾರ ಉಂಟಾಗಿದೆ, ಯುಗಾದಿ ಹಿಂದೆ-ಮುಂದೆ ದಿನಗಳಲ್ಲಿ ಮಳೆಯಾಗಬೇಕಿತ್ತು, ಆದರ, ಯುಗಾದಿ ಮುಗಿದು ತಿಂಗಳು ಕಳೆಯುತ್ತಿದ್ದರೂ ಮಳೆ ಬಾರದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆರಾಯನನ್ನು ಪ್ರಾರ್ಥಿಸಿಕೊಳ್ಳುತ್ತಿದ್ದೇವೆ. ಮಳೆ ಬಂದು ರೈತರನ್ನು ಉಳಿಸಬೇಕೆಂಬುವುದು ಗ್ರಾಮಸ್ಥರ ಆಶಯ.
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ವಿಜಯ ರಾಮೇಗೌಡ
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಈಗಾಗಲೇ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟುವ ಚಟುವಟಿಕೆಗಳ ಬಗ್ಗೆ ಕೇಳಿ ಬಂದಿದೆ. ಸೋಲು ಗೆಲುವುಗಳನ್ನು ಮತದಾರರು ಈಗಾಗಲೇ ನಿರ್ಧರಿಸಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಆದ್ದರಿಂದ ನಮ್ಮ ಕಾರ್ಯಕರ್ತರಾಗಲಿ ಬೇರೆ ಯಾರಾದರೂ ಆಗಲಿ ಯಾವುದೇ ಕಾರಣಕ್ಕೂ ಯಾರ ಪರವಾಗಲಿ ಅಥವಾ ವಿರುದ್ಧವಾಗಲಿ ಬೆಟ್ಟಿಂಗ್ ಮತ್ತಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಡಿ.
ನಾಲೆ ಕಳಪೆ ಕಾಮಗಾರಿ ವಿರುದ್ಧ ಹೋರಾಟ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು
ಕೆಆರ್‌ಎಸ್‌ನಲ್ಲಿ ೮೯ ಅಡಿ ನೀರಿದ್ದ ಸಮಯದಲ್ಲೇ ಒಂದು ಕಟ್ಟು ನೀರು ಕೊಡಬಹುದಿತ್ತು. ಆ ನೀರು ಕೊಟ್ಟಿದ್ದರೆ ಜನ-ಜಾನುವಾರುಗಳು ದಾಹ ಇಂಗಿಸುವ ಜೊತೆಗೆ ಬೆಳೆಗಳಿಗೂ ಸ್ವಲ್ಪ ಪ್ರಮಾಣದ ಅನುಕೂಲವಾಗುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇದೊಂದು ರೈತ-ಜನವಿರೋಧಿ ಸರ್ಕಾರವಾಗಿದೆ.
ಸಂಪ್ರದಾಯ, ಆಚಾರ, ವಿಚಾರಗಳು, ಹಬ್ಬಗಳನ್ನು ಸಂರಕ್ಷಿಸಬೇಕಿದೆ: ವಿಜಯ್ ರಾಮೇಗೌಡ
ನಮ್ಮ ಸಂಸ್ಕೃತಿಯು ಸನಾತನ ಧರ್ಮದ ಪ್ರತಿಬಿಂಬವಾಗಿವೆ. ಮಾನವನಿಗೆ ಕಷ್ಟ ಬಂದಾಗ ಭಗವಂತನಲ್ಲಿ ಮೊರೆ ಹೋಗಿ ಪರಿಹರಿಸಿಕೊಂಡು ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತದೆ. ರಂಗಕುಣಿತ, ಭಜನೆ, ದೇವರನಾಮಗಳ ಪಠಣ ಸೇರಿದಂತೆ ವಿವಿಧ ರೀತಿಯ ಆಚರಣೆಗಳನ್ನು ಈ ಹಿಂದಿನಿಂದಲೂ ನಡೆಸಿಕೊಂಡು ಬರಲಾಗುತ್ತಿದೆ.
ಎಲ್ಲದಕ್ಕೂ ದೇವೇಗೌಡರನ್ನು ಹೊಣೆ ಮಾಡಲಾಗದು: ಸಿ.ಎಸ್.ಪುಟ್ಟರಾಜು
ದೇವೇಗೌಡರ ಕುಟುಂಬದ ವಿರುದ್ಧ ಕುತಂತ್ರ ನಡೆಸುವ ಸಲುವಾಗಿಯೇ ಲಕ್ಷಾಂತರ ಪೆನ್‌ಡ್ರೈವ್‌ಗಳನ್ನು ಹಂಚಿ ಮರ್ಯಾದಸ್ಥ ಹೆಣ್ಣು ಮಕ್ಕಳನ್ನು ಬೀದಿಗೆಳೆದಿದ್ದಾರೆ. ಅವರು ಯಾರೇ ಆಗಿದ್ದರೂ ಅವರಿಗೂ ಶಿಕ್ಷೆಯಾಗಬೇಕು. ಚುನಾವಣೆಗೆ ಮೂರು ದಿನ ಇರುವಾಗ ಪೆನ್‌ಡ್ರೈವ್‌ಗಳನ್ನು ಹಂಚಲಾಗಿದೆ. ಇದರ ಹಿಂದಿನ ಉದ್ದೇಶವೇನು. ಚುನಾವಣಾ ದೃಷ್ಟಿಯಿಂದ ಈ ಕೆಲಸ ಮಾಡಿದ್ದು ಅದು ಕೊನೆಗೂ ಫಲಿಸಲಿಲ್ಲ.
ಭೀಕರ ಬರಗಾಲ; ಹೇಮಾವತಿ ನದಿಯಿಂದ ನಾಲೆಗೆಗಳಿಗೆ ನೀರು ಹರಿಸದ ಸರ್ಕಾರ
ಪ್ರಸಕ್ತ ಸಾಲಿನಲ್ಲಿ ಮಳೆರಾಯ ಕೈಕೊಟ್ಟರೂ ಕೆ.ಆರ್.ಪೇಟೆ ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸುವಷ್ಟು ನೀರು ಹೇಮಾವತಿ ಜಲಾಶಯದಲ್ಲಿತ್ತು. ಆದರೆ, ಪಕ್ಕದ ತುಮಕೂರು ಜಿಲ್ಲೆಗೆ ಹೇಮೆ ನೀರು ಹರಿದರೂ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಮಂಡ್ಯ ಜಿಲ್ಲೆಯ ಕೆರೆ-ಕಟ್ಟೆಗಳಿಗೂ ಹೇಮೆಯ ನೀರು ಹರಿಯದೇ ರೈತರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.
ಖಾಸಗಿ ಹಣಕಾಸು ಸಂಸ್ಥೆ ವ್ಯವಸ್ಥಾಪನಿಂದ ಲಕ್ಷಾಂತರ ರು. ಹಣ ದುರುಪಯೋಗ..!
ಮದ್ದೂರು ಪಟ್ಟಣದ ತಾಲೂಕು ಕಚೇರಿ ಪಕ್ಕದ ಜವರೇಗೌಡ ಕಾಂಪ್ಲೆಕ್ಸ್ ನಲ್ಲಿರುವ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಗಜೇಂದ್ರ ಅಲಿಯಾಸ್ ಕುಮಾರ್ ತಾಲೂಕಿನ 28 ಗ್ರಾಹಕರ ಸಾಲದ ಹಣ ಮತ್ತು ಸಾಲ ಮರುಪಾವತಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಾರಿಯಾಗಿದ್ದಾರೆ.
ಚಿಕ್ಕಅಂಕನಹಳ್ಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಕತ್ತೆ ಮೆರವಣಿಗೆ
ಬಸವನ ಉತ್ಸವ ಮೂರ್ತಿ ಹೊತ್ತ ಹಾಗೂ ಮೆರವಣಿಗೆಯ ಜೊತೆ ಸಾಗಿದ ಯುವಕರಿಗೆ ಪ್ರತಿ ಮನೆಯಿಂದ ಒಂದೊಂದು ಬಿಂದಿಗೆ ನೀರು ಸುರಿಯಲಾಯಿತು. ಮೆರವಣಿಗೆ ಮುಗಿದ ಬಳಿಕ ಊರಿನ ಹೊರಗೆ ಮರದ ಬುಡದಲ್ಲಿ ದೇವರನ್ನು ವಿಸರ್ಜಿಸಿದರು. ಗ್ರಾಮದ ಮನೆಗಳಲ್ಲಿ ಸಂಗ್ರಹಿಸಿದ್ದ ದವಸ ಧಾನ್ಯಗಳಿಂದ ಅಡುಗೆ ಸಿದ್ದಪಡಿಸಿ ಸಾಮೂಹಿಕವಾಗಿ ಊಟ ಮಾಡಿದರು.
  • < previous
  • 1
  • ...
  • 667
  • 668
  • 669
  • 670
  • 671
  • 672
  • 673
  • 674
  • 675
  • ...
  • 821
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved