• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ಸಂವಿಧಾನದಿಂದ ನೆಮ್ಮದಿಯ ಬದುಕು: ಡಾ.ಶಿವಕುಮಾರ್
ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಪ್ರತಿಯೊಂದು ಮಗುವಿಗೂ ಅತ್ಯವಶ್ಯಕ. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿ ಐಎಎಸ್, ಐಪಿಎಸ್ ನಂತರ ಪರೀಕ್ಷೆಗಳನ್ನು ತೆಗದುಕೊಂಡು ಕಠಿಣ ಅಭ್ಯಾಸದಿಂದ ಯಶಸ್ವಿಯಾಗಲು ಪೋಷಕರು ಪ್ರೇರೆಪಿಸಬೇಕು.
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಲು ತಾಯಿ, ಅಣ್ಣನ ಸಹಕಾರ: ಬಿ.ಎಸ್.ಚಂದನ್
ಪೋಷಕರು ನಿಮ್ಮ ಮಕ್ಕಳಿಗೆ ವ್ಯಾಸಂಗ ಮಾಡಲು ಪೂರ್ಣ ಸಹಕಾರ ನೀಡಬೇಕು. ಯಾವ ವಿಷಯದಲ್ಲಿ ಅಭಿರುಚಿಯಿದೆ ಅದಕ್ಕೆ ಪ್ರೋತ್ಸಾಹ ನೀಡಬೇಕು. ಸಾಧನೆ ಮಾಡಲು ಹೊರಟಾಗ ಏಳು ಬೀಳುಗಳು ಬರುತ್ತವೆ, ಅದಕ್ಕೆ ಬೇಸರ ಪಡದೆ ಮತ್ತೆ ಪ್ರಯತ್ನಗಳನ್ನು ಮಾಡುತ್ತಿರಬೇಕು. ಇದರಿಂದ ಎಂದಾದರೂ ಒಂದು ದಿನ ಯಶಸ್ಸು ಸಾಧಿಸಬಹುದು.
ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸುರೇಶ್ ಕಂಠಿ
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣಗೌಡ ಅವರ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ.
ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ಗೆ ಶ್ರದ್ಧಾಂಜಲಿ ಸಲ್ಲಿಕೆ
ಸರಳ, ಸಜ್ಜನಿಕೆಗೆ ಹೆಸರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕಳೆದುಕೊಂಡಿರುವುದು ನಮ್ಮ ಸಮುದಾಯಕ್ಕೆ ಅಪಾರ ನಷ್ಟ ಉಂಟಾಗಿದೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿ ನಮ್ಮೊಟ್ಟಿಗೆ ಕೈಜೋಡಿಸುತ್ತಿದ್ದರು. ಇವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರು ದೈಹಿಕವಾಗಿ ನಮ್ಮೊಟ್ಟಿಗೆ ಇಲ್ಲದಿದ್ದರೂ ಸಹ ಅವರು ಮಾಡಿರುವ ಕೆಲಸಗಳು ನಮ್ಮೊಡನೆ ಅಚ್ಚಳಿಯದೆ ಉಳಿದುಕೊಂಡಿವೆ.
ಸಿಂಧಘಟ್ಟ ಗ್ರಾಮದಲ್ಲಿ ಶ್ರೀ ಲಕ್ಷ್ಮಿನಾರಾಯಣಸ್ವಾಮಿ ಬ್ರಹ್ಮರಥೋತ್ಸವ
ರಥೋತ್ಸವದ ಅಂಗವಾಗಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ಶ್ರೀಲಕ್ಷ್ಮಿನಾರಾಯಣಸ್ವಾಮಿಯ ದೇವಾಲಯವನ್ನು ತಳಿರುತೋರಣ, ರಂಗವಲ್ಲಿಗಳಿಂದ ಅಲಂಕರಿಸಲಾಗಿತ್ತು. ನಂತರ ಮಿಥುನ ಲಗ್ನದಲ್ಲಿ ಲಕ್ಷ್ಮಿನಾರಾಯಣಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತಗೊಳಿಸಲಾಗಿದ್ದ ಬ್ರಹ್ಮರಥದಲ್ಲಿ ಇಡಲಾಯಿತು.
ಸರ್ಕಾರಗಳು ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡುವಂತೆ ಪಾಪು ಒತ್ತಾಯ
ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುವ ಪ್ರಧಾನಿ ಮೋದಿ ರೈತರ ಬರ ಪರಿಹಾರ, ರೈತರ ಸಂಕಷ್ಟ ಹಾಗೂ ನೀರಿನ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಸರಿಯಲ್ಲ. ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ. ಬೆಳೆ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯಂತೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು.
ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿಸಿ ಗ್ರಾಮದಲ್ಲಿ ಮೆರವಣಿಗೆ
ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎನ್ನುವುದು ಜನರ ನಂಬಿಕೆ. ಮಳೆಬಂದರೆ ಮಾತ್ರ ನಮ್ಮ ಬೆಳೆ ಉಳಿದು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲು ಸಾಧ್ಯ. ಮೌಢ್ಯ ಎಂದು ಭಾವಿಸದೆ ನಮ್ಮ ಹಿರಿಯರ ಆಚರಣೆಗಳ ಮೇಲೆ ನಂಬಿಕೆಯಿಟ್ಟು ಕಪ್ಪೆಗಳ ಮದುವೆ ಮಾಡಿದ್ದೇವೆ. ವಿಶೇಷ ಪೂಜೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದು ವರುಣನ ಕೃಪೆಗಾಗಿ ಕಾಯುತ್ತಿದ್ದೇವೆ.
ಪೊಲೀಸ್ ಅಧಿಕಾರಿಗಳ ವಿರುದ್ಧ ಉಪನ್ಯಾಸಕನಿಂದ ಏಕಾಂಗಿ ಪ್ರತಿಭಟನೆ
ನಗರದ ಮಂಡ್ಯ ವಿವಿಯ ಆಡಳಿತ ಭವನದ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ ನಾಗರಾಜು ಅವರು, ಏ.೨೦ರಂದು ಚುನಾವಣಾ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಇರುವುದರಿಂದ ಕಲಾ ಭವನವನ್ನು ತೆಗೆದುಕೊಂಡ ಕಾರಣ ಅಂದಿನ ತರಗತಿಗಳನ್ನು ಏ.೨೮ರಂದು ತೆಗೆದುಕೊಳ್ಳುವಂತೆ ಮಂಡ್ಯ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದರು ಎಂದು ಆರೋಪಿಸಿದರು.
ಮನಸ್ಸಿನ ಆರೋಗ್ಯಕ್ಕೆ ಹಿರಿಯರಿಂದ ಪುಸ್ತಕ ಓದುವ ಪರಿಪಾಠ: ಹುಸ್ಕೂರು ಕೃಷ್ಣೇಗೌಡ
ಸಾಹಿತ್ಯವೆಂಬುದು ಜೇನಿನ ಹನಿ ಇದ್ದಂತೆ. ಹೇಗೆ ಜೇನುತುಪ್ಪ ಸಿಹಿಯನ್ನು ನೀಡಿ ಔಷಧವಾಗಿ ಕೆಲಸ ನಿರ್ವಹಿಸವುದೋ ಹಾಗೆಯೇ ಸಾಹಿತ್ಯದ ಓದು ಮತ್ತು ಬರಹ ನಮಗೆ ಮುದ ನೀಡುವುದರ ಜತೆಗೆ ನಮ್ಮ ಬಾಳು ಸಹ್ಯವಾಗಲು ನೆರವಾಗುತ್ತದೆ. ಓದು,ಬರಹಗಳಿಂದ ಸಾಹಿತಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದಿಂದಿರುತ್ತಿದ್ದರು .
ಜಿಲ್ಲಾದ್ಯಂತ ಎಳನೀರು ಕೊರತೆ: ಬಿಸಿಲಿನಿಂದ ಎಲ್ಲಿಲ್ಲದ ಬೇಡಿಕೆ

 ಮಂಡ್ಯದಲ್ಲಿ ದೇಹವನ್ನು ತಂಪಾಗಿಸುವುದಕ್ಕೆ   ಎಳನೀರಿಗೆ ಮುಗಿಬೀಳುತ್ತಿರುವುದರಿಂದ ಬೇಡಿಕೆಯಷ್ಟು ಎಳನೀರನ್ನು ಒದಗಿಸಲಾಗದೆ ಮಾರಾಟಗಾರರೇ ಪರದಾಡುತ್ತಿದ್ದಾರೆ.

  • < previous
  • 1
  • ...
  • 669
  • 670
  • 671
  • 672
  • 673
  • 674
  • 675
  • 676
  • 677
  • ...
  • 821
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved