• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಂಗಪಟ್ಟಣ ದಸರಾಗೆ ಮೂರು ಆನೆಗಳು
ಅ.೧೬ ರಿಂದ ೧೮ ರವರೆಗೆ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿವೆ. ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ದಸರಾಗೆ ಚಾಲನೆ ನೀಡುವರು.
ಬಾಡಿಗೆ ಪಾವತಿ ವಿಚಾರ: ಮಾರಕಾಸ್ತ್ರಗಳಿಂದ ಹಲ್ಲೆ
ಬಾಡಿಗೆ ಪಾವತಿ ವಿಚಾರದಲ್ಲಿ ಡಾಬಾ ಮಾಲೀಕರ ನಿವೇಶನದ ಮಾಲೀಕ ಮತ್ತು ಆತನ ಸ್ನೇಹಿತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೆ ವಿಫಲ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಎಚ್ಡಿಕೆ ತಿರುಕನ ಕನಸು ಕಾಣುತ್ತಿದ್ದಾರೆ: ಉದಯ್
ರಾಜಕೀಯ ಜೀವನದಲ್ಲಿ ಬ್ಲಾಕ್ ಮೇಲ್ ಮಾಡಿಕೊಂಡೇ ಬಂದಿರುವ ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಮತ್ತೆ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಲೇವಡಿ ಮಾಡಿದರು.
ರಮ್ಯಾ ಸ್ಪರ್ಧಿಸಿದರೆ ಮುಕ್ತ ಆಹ್ವಾನ: ರವಿಕುಮಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾ ಸ್ಪರ್ಧೆ ಬಯಸಿದರೆ ನನ್ನ ಮುಕ್ತ ಆಹ್ವಾನವಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
3 ದಿನದಲ್ಲಿ ಮಂಡ್ಯದಲ್ಲಿ 67.3 ಮಿ.ಮೀ. ಸರಾಸರಿ ಮಳೆ
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸರಾಸರಿ 67.3 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಅಭ್ಯರ್ಥಿಗಿಂತ ಮೈತ್ರಿ ಪಕ್ಷಗಳಲ್ಲಿ ಒಗ್ಗಟ್ಟು ಮುಖ್ಯ: ಮಾಜಿ ಡಿಸಿಎಂ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಯಾರಾಗಬೇಕು ಎನ್ನುವುದಕ್ಕಿಂತ ಮುಖ್ಯವಾಗಿ ಒಗ್ಗಟ್ಟು ಮೂಡಿಸುವುದು ಮುಖ್ಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ ಹೇಳಿದರು.
ಮಂಡ್ಯ ಲೋಕಸಭೆ ಜೆಡಿಎಸ್‌ಗೆ ಬಿಟ್ಟುಕೊಡಬೇಡಿ: ಕೆಸಿಎನ್‌
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಆಗುತ್ತಿರುವುದು ಸಂತೋಷದ ವಿಚಾರ. ಆದರೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ಮಹಿಷ ದಸರಾಗೆ ಮಂಡ್ಯದಿಂದ ಬೈಕ್‌ ರ್‍ಯಾಲಿ
ಮೈಸೂರಿನಲ್ಲಿ ಅ.೧೩ರಂದು ನಡೆಸಲಿರುವ ಮಹಿಷ ದಸರಾದಂದು ಬೆಳಗ್ಗೆಯೇ ಮಂಡ್ಯದಿಂದ ಮೈಸೂರಿಗೆ ಬೈಕ್ ರ್‍ಯಾಲಿ ತೆರಳಲಿದ್ದೇವೆ ಎಂದು ಸಮಾನ ಮನಸ್ಕರ ವೇದಿಕೆ ಸಂಚಾಲಕರಾದ ಡಿ.ಟಿ.ನಾಗರಾಜು, ಲಕ್ಷ್ಮಣ್ ಚೀರನಹಳ್ಳಿ ತಿಳಿಸಿದರು.
ನನ್ನ ಸ್ಪರ್ಧೆ ಸದ್ಯಕ್ಕೆ ಸಸ್ಪೆನ್ಸ್‌: ಸುಮಲತಾ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ವಿಚಾರ ಸದ್ಯಕ್ಕೆ ಸಸ್ಪೆನ್ಸ್‌. ನನ್ನ ನಿರ್ಧಾರವನ್ನು ಈಗಲೇ ಹೇಳೋಲ್ಲ. ಅದನ್ನು ಸಸ್ಪೆನ್ಸ್ ಆಗಿಯೇ ಇಡುತ್ತೇನೆ. ಮಂಡ್ಯ ಚುನಾವಣೆ ಅಂದರೆ ಸಸ್ಪೆನ್ಸ್‌, ಥ್ರಿಲ್ಲರ್ ಆಗಿಯೇ ಇರುತ್ತೆ. ಈಗಲೂ ಸಸ್ಪೆನ್ಸ್ ಥ್ರಿಲ್ಲರ್ ಆಗಿಯೇ ಇರಲಿ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್‌ ತಮ್ಮ ಸ್ಪರ್ಧೆಯ ವಿಚಾರದ ಗುಟ್ಟು ಬಿಟ್ಟುಕೊಡಲಿಲ್ಲ.
ಚಿನ್ನದ ಸರ ಕಿತ್ತು ಪರಾರಿ: ಮೂವರು ಆರೋಪಿಗಳ ಬಂಧನ
ಹಾಡಹಗಲೇ ಅಂಗಡಿ ಮಾಲೀಕನ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 673
  • 674
  • 675
  • 676
  • 677
  • 678
  • 679
  • 680
  • 681
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved