• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸಂತಪುರದಲ್ಲಿ ಕೋತಿಗಳನ್ನು ಹಿಡಿಯಲು ಮುಂದಾದ ಅರಣ್ಯ ಇಲಾಖೆ
ಕೆ.ಆರ್.ಪೇಟೆ ತಾಲೂಕಿನ ವಸಂತಪುರ ಗ್ರಾಮದಲ್ಲಿ ಹೆಚ್ಚಿರುವ ಕೋತಿಗಳ ಹಾವಳಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಹಿಡಿಯಲು ಮುಂದಾದರು. ಕಳೆದ ಎರಡು ವರ್ಷಗಳಿಂದ ನೂರಾರು ಕೋತಿಗಳು ಗ್ರಾಮದಲ್ಲಿ ಬೀಡುಬಿಟ್ಟು ಮನೆಗಳ ಹೆಂಚು ತೆಗೆದು ಮನೆಯೊಳಗಡೆ ಇಳಿದು, ದಿನೋಪಯೋಗಿ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳನ್ನು ಎತ್ತಿಕೊಂಡು ಓಡಿ ಹೋಗುತ್ತಿದ್ದವು.
ಹಸಿದ ಹೊಟ್ಟೆಗೆ ಅನ್ನ ನೀಡುವ ಕಾಯಕದಿಂದ ಪುಣ್ಯ ಬರುತ್ತದೆ: ಜೆ.ಎ.ರಮೇಶ್
ಲಯನ್ಸ್ ಸಂಸ್ಥೆ ಪ್ರಾರಂಭದಲ್ಲಿ ವಾರಕ್ಕೆ ಒಂದು ದಿನ ಆಸ್ಪತ್ರೆಗೆ ಬರುವ ಬಾಣಂತಿಯರಿಗೆ ಹಾಗೂ ರೋಗಿಗಳಿಗೆ ಊಟ ನೀಡುತ್ತಿದ್ದರು. ನಂತರ ಒಂದು ವರ್ಷದ ಹಿಂದೆ ಜುಲೈನಿಂದ ಇಂದಿನವರೆಗೂ ಪ್ರತಿದಿನ ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಗಳು, ಹಸಿದು ಬರುವವರೆಗೆ ಅನ್ನ ನೀಡುತ್ತಿರುವುದು ಶ್ಲಾಘನೀಯ.
ಎಸ್.ಐ.ಕೋಡಿಹಳ್ಳಿ ಗ್ರಾಮದ ಆಲೆಮನೆಯಿಂದ ವಾಯುಮಾಲಿನ್ಯ: ಗ್ರಾಮಸ್ಥರಿಂದ ದೂರು
ಆಲೆಮನೆಯಲ್ಲಿ ಬೆಲ್ಲ ತಯಾರಿಕೆಗೆ ಚಪ್ಪಲಿ ಕಾರ್ಖಾನೆಗಳಿಂದ ತಂದ ರಬ್ಬರ್, ಪ್ಲಾಸ್ಟಿಕ್, ಇತರೆ ತ್ಯಾಜ್ಯಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದಾಗಿ ಸುತ್ತಮುತ್ತಲ ಪರಿಸರಕ್ಕೆ ತುಂಬಾ ತೊಂದರೆಯುಂಟಾಗುತ್ತಿದೆ. ವಾಯುಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ.
ರೋಗಿಗಳಿಗೆ ಸರಿಯಾಗಿ ರಕ್ತ ದೊರಕುತ್ತಿಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ
ರಕ್ತನಿಧಿ ಕೇಂದ್ರ ಸಾರ್ವಜನಿಕರು ವೈದ್ಯರಿಗೆ ದೇವರ ಸ್ಥಾನ ನೀಡುತ್ತಾರೆ. ವೈದ್ಯರು ಸ್ವ ಪ್ರತಿಷ್ಠೆಯಿಂದ ಮಿಮ್ಸ್ ನಲ್ಲಿರುವ ರಕ್ತ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ರೋಗಿಗಳಿಗೆ ರಕ್ತ ದೊರಕುತ್ತಿಲ್ಲ, ರಕ್ತದಾನ ಶಿಬಿರಗಳು ಜಿಲ್ಲೆಯಲ್ಲಿ ನಡೆಯುತ್ತಿಲ್ಲ ಎಂದರೆ ತಲೆ ತಗ್ಗಿಸಬೇಕಾಗುತ್ತದೆ.
ವಿಜೃಂಭಣೆಯಿಂದ ನಡೆದ ಮೂಗುಮಾರಮ್ಮ ದೇವರ ಕರಗ ಉತ್ಸವ
ಶಿಂಢಬೋಗನಹಳ್ಳಿ ಗ್ರಾಮದ ಹೊರಭಾಗದ ದೇವರ ಕಲ್ಯಾಣಿ ಕೊಳದ ಬಳಿ ಗಂಗೆಪೂಜೆ ನೆರವೇರಿಸಿ ಕನ್ಯಾ ಮಕ್ಕಳಿಂದ ಕರಗ ಉತ್ಸವವನ್ನು ಮೆರವಣಿಗೆ ಮೂಲಕ ಗ್ರಾಮಕ್ಕೆ ತರಲಾಯಿತು. ನಂತರ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೂ ಗ್ರಾಮದ ವಿವಿಧ ಬೀದಿಗಳಲ್ಲಿ ಕರಗ ಉತ್ಸವ ನಡೆಸಲಾಯಿತು.
ಸಹಕಾರ ಸಂಘಗಳ ನೌಕರರಿಗೆ ವೇತನ ಹೆಚ್ಚಳ: ಯು.ಸಿ.ಶಿವಕುಮಾರ್‌
ಮಂಡ್ಯ ತಾಲೂಕಿನಿಂದ ಮೂವರು ನಿರ್ದೇಶಕರನ್ನು ಪಕ್ಷಾತೀತವಾಗಿ ಗುರುತಿಸಿ ಅಭಿನಂದಿಸುತ್ತಿದ್ದೀರಿ, ನಾನೂ ಸಹ ಮೂರು ಬಾರಿ ನಿರ್ದೇಶಕನಾಗಲು ಕಾರ್ಯದರ್ಶಿಗಳ ಸಹಕಾರ ಕಾರಣ. ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿಗೆ ಯಾರನ್ನೂ ಕಡೆಗಣಿಸದೆ ಎಲ್ಲರನ್ನೂ ವಿಶ್ವಾಸದಿಂದ ಸಮತೋಲನವಾಗಿ ತೆಗೆದುಕೊಂಡು ಹೋಗುತ್ತಿದ್ದೇವೆ.
ಧರ್ಮಸ್ಥಳದಲ್ಲಿನ ಸಾವುಗಳ ಕುರಿತು ಮರು ತನಿಖೆಯಿಂದ ಸತ್ಯ ಹೊರಗೆಳೆಯಬೇಕು: ದೇವಿ
ಸರಣಿ ಹತ್ಯೆ ಪ್ರಕರಣ ಹೊರ ಬರುತ್ತಿವೆ. ವ್ಯಕ್ತಿ ಓರ್ವ ತಾನೇ ಸ್ವಂತ ಉಳಿಯುವುದಾಗಿ ದೂರು ನೀಡಿ ಹೊತಿರುವ ಕಳೇಬರವನ್ನು ತೆಗೆದುಯುವುದಾಗಿ ಹೇಳಿದರೂ ಅವುಗಳ ಬಗ್ಗೆ ಪೊಲೀಸ್ ಆಸಕ್ತಿ ತೋರಿಸುತ್ತಿಲ್ಲ ಎಂಬುವುದಾಗಿ ವರದಿಗಳು ಬರುತ್ತವೆ. ಸರ್ಕಾರ ಧರ್ಮಸ್ಥಳದ ನೂರಾರು ಪ್ರಕರಣಗಳನ್ನು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿ.
ಕಂದಾಯ ಇಲಾಖೆ: ಎಸಿ ಶ್ರೀನಿವಾಸ್ ವಿವಿಧ ಗ್ರಾಮಗಳಿಗೆ ಭೇಟಿ
ಕೃಷಿ ಸಚಿವರ ನಡೆ ಗ್ರಾಮ ಪಂಚಾಯ್ತಿ ಕಡೆಗೆ ಎಂಬ ವಿನೂತನ ಕಾರ್ಯಕ್ರಮದ ಹಿನ್ನೆಲೆ ನಾಗಮಂಗಲ ತಾಲೂಕಿನ ದೊಡ್ಡಹುಪ್ಪಳ ಗ್ರಾಮಕ್ಕೆಎಸಿ ಶ್ರೀನಿವಾಸ್ ಭೇಟಿ ನೀಡಿ ಕಂದಾಯ ಇಲಾಖೆ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜನರಲ್ಲಿ ಮನವಿ.
ರೈತರ ಹೋರಾಟಕ್ಕೆ ಮಣಿದು ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟ ಸರ್ಕಾರ: ರೈತರ ಸಂಭ್ರಮಾಚರಣೆ
ಕೊಟ್ಟ ಮಾತಿನಂತೆ ದೇವನಹಳ್ಳಿ ಮತ್ತು ಚನ್ನರಾಯಪಟ್ಟಣದ 13 ಹಳ್ಳಿಗಳ 1,777 ಎಕರೆ ಭೂಸ್ವಾಧೀನ ಕೈ ಬಿಟ್ಟಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಭೂ ಸ್ವಾಧೀನ ಕೈ ಬಿಟ್ಟಿರೋ ಬಗ್ಗೆ ಸರ್ಕಾರ ಈ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು.
ರೈತರೇ ಹಂತ ಹಂತವಾಗಿ ರಾಸಾಯನಿಕ ಕೃಷಿ ಮುಕ್ತಗೊಳಿಸಿ: ಕಿರಣ್
ಪ್ರತಿಯೊಬ್ಬ ರೈತರು ಹಂತ ಹಂತವಾಗಿ ನೈಸರ್ಗಿಕ ಕೃಷಿಗೆ ಒಂದುಕೊಳ್ಳುವ ಮೂಲಕ ಸ್ವತ ತಾವೇ ಕಡಿಮೆ ಖರ್ಚಿನಲ್ಲಿ ಜೀವಾಂಮೃತ ಹಾಗೂ ಬೀಜಾಮೃತ ದಂತಹ ಸಾವಯವ ಗೊಬ್ಬರಗಳನ್ನು ತಯಾರಿಸಿಕೊಂಡು ನೈಸರ್ಗಿಕವಾಗಿ ಭೂಮಿ ಫಲವತ್ತತೆಯನ್ನ ಹೆಚ್ಚಿಸಿಕೊಳ್ಳಬೇಕು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved