• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಬೆಂಬಲಿತ ಗ್ರಾಪಂ ಹಾಲಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ
ದೇಶದ ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಎಲ್ಲಾ ಕ್ಷೇತ್ರಗಳಲ್ಲೂ ದೇಶದ ಪ್ರಗತಿಗೆ ಅಡಿಪಾಯ ಹಾಕಿದವರು ಕಾಂಗ್ರೆಸ್ಸಿಗರು. ಇದರ ಅರಿವಿಲ್ಲದ ಕೆಲವರು ಮೋದಿ ಮೋದಿ ಎನ್ನುತ್ತಿದ್ದಾರೆ. ಧರ್ಮಕ್ಕಿಂತ ಬದುಕು ಮುಖ್ಯ. ದೇಶದ ಬಡವರಿಗಾಗಿ ಕಾಂಗ್ರೆಸ್ ಹಿಂದಿನಿಂದಲೂ ಕೆಲಸ ಮಾಡುತ್ತಿದೆ. ಈಗಲೂ ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೂಲಕ ಬಡವರ ಬದುಕಿಗೆ ಆಸರೆಯಾಗಿದೆ.
ಕಾಂಗ್ರೆಸ್ ನಿಂದ ಮಹಿಳೆಯರ ಬಲವರ್ಧನೆ: ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು ಹೊಸ ಪಥದಲ್ಲಿ ದೇಶದ ಪ್ರಗತಿಯಾಗಲಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನ ಜೊತೆಗೆ ಹೆಣ್ಣು ಆರ್ಥಿಕವಾಗಿ ಶಕ್ತಿವಂತರಾದರೆ ದೇಶವೂ ಆರ್ಥಿಕವಾಗಿ ಪ್ರಗತಿ ಸಾಧಿಸಲಿದೆ ಎಂಬುದನ್ನು ಕಾಂಗ್ರೆಸ್ ನ ಗ್ಯಾರಂಟಿಗಳು ರುಜುವಾತು ಪಡಿಸಿವೆ.
ಬಿಸಿಲಿನ ತಾಪ ಹೆಚ್ಚಳ; ಬಾರದ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆ
ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾದ ವರದಿಯಾಗಿತ್ತು. ಅದರಂತೆ ಹಲಗೂರು ಸಮುತ್ತಾ ಮಳೆ ಬರುವ ಸೂಚನೆ ಗುರುವಾರ ಕಂಡು ಬಂತು. ಎಲ್ಲ ರೈತರು ಮಳೆಯಾಗುತ್ತದೆ ಬಿಸಿಲಿನ ತಾಪವನ್ನು ನೀಗಿಸಿಕೊಳ್ಳಲು ಸ್ವಲ್ಪ ತಂಪೆರದಂತಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ರೈತರು, ಜನರ ನಿರೀಕ್ಷೆ ಹುಸಿಯಾಗಿದೆ.
ಎನ್‌ಡಿಎ ಅಭ್ಯರ್ಥಿ ಪರ ಸಿ.ಎಸ್ .ಪುಟ್ಟರಾಜು ಪುತ್ರರಿಂದ ಬಿರುಸಿನ ಪ್ರಚಾರ
ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂಆಗಿದ್ದಾಗ ರೈತರ ಸಾಲಮನ್ನಾ ಮಾಡುವ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸಿದರು. ಜಿಲ್ಲೆಯ ಜನತೆ ನೂರಾರು ವರ್ಷಗಳಿಂದ ಅನುಭವಿಸುತ್ತಿರುವ ಕಾವೇರಿ ಜಲ ವಿವಾದ ನಿವಾರಣೆಗಾಗಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತಕೊಟ್ಟು ಗೆಲ್ಲಿಸಿ ಕೇಂದ್ರದಲ್ಲಿ ಸಚಿವರಾಗಿ ಕೆಲಸ ಮಾಡಲು ಸಹಕರಿಸಬೇಕು.
ಮತದಾನ ಜಾಗೃತಿ, ಜಲ ಸಂರಕ್ಷಣೆಗಾಗಿ ಬೈಕ್ ಜಾಥಾಗೆ ಚಾಲನೆ
ಇದೇ ಏ.26 ರಂದು ಲೋಕಸಭಾ ಚುನಾವಣೆಯಲ್ಲಿ ಎಲ್ಲ ಯುವಕ-ಯುವತಿಯರು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದಕ್ಕೂ ಪ್ರಭಾವಿತರಾಗದೇ ಸಂವಿಧಾನ ನೀಡಿರುವ ಮತ ಚಲಾಯಿಸಬೇಕು. ಇತ್ತೀಚಿನ ದಿನಗಳಲ್ಲಿ ನೀರಿನ ಬವಣೆ ಹೆಚ್ಚಾಗುತ್ತಿದೆ. ಸರಿಯಾಗಿ ಮಳೆಯಾಗದೆ ಯಾವುದೇ ಕೆರೆಕಟ್ಟೆಗಳು ಭರ್ತಿಯಾಗಿಲ್ಲ. ಅಂರ್ತಜಲ ಕುಸಿಯುತ್ತಿದೆ. ಪ್ರತಿಯೊಬ್ಬರು ನೀರಿನ ಮಿತವಾಗಿ ಬಳಕೆ ಮಾಡಬೇಕು.
ಮೋದಿಗೆ ಜಿಂದಾಬಾದ್‌ ಎನ್ನುವವರು ಅಪ್ಪಂಗೆ ಹುಟ್ಟಿದವರಲ್ಲ: ಪ್ರೊ.ಬಿ.ಪಿ.ಮಹೇಶ್‌ ಚಂದ್ರಗುರು
ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಂವಿಧಾನ ರಕ್ಷಣೆ ಮಾಡಲು ಸಾಧ್ಯ, 1980ರ ದಶಕದಲ್ಲಿ ಆರಂಭಗೊಂಡ ಆರ್‌ಎಸ್‌ಎಸ್‌ ನಿರ್ದೇಶಿತ ಕೋಮುವಾದಿ ರಾಜಕಾರಣ ಭಾರತದ ಸಾಮಾಜಿಕ ನ್ಯಾಯ ಚಳವಳಿಗೆ ಮಾರಣಾಂತಿಕ ಪೆಟ್ಟು ನೀಡಿತು. ಮಂದಿರವಾದಿಗಳು ಧಾರ್ಮಿಕ ಅಲ್ಪಸಖ್ಯಾತರು ಮತ್ತು ಅತಿ ಹಿಂದುಳಿದ ಸಮುದಾಗಳ ಬದುಕಿನ ಜೊತೆ ಚೆಲ್ಲಾಟವಾಡಿ ಕೋಮುವಾದಿ ರಾಜಕಾರಣವನ್ನು ಬಲಪಡಿಸಿ ಸಾಂವಿಧಾನಿಕ ಆಶಯಗಳನ್ನು ಗಾಳಿಗೆ ತೂರಿದರು.
ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ-ಜೆಡಿಎಸ್‌ಗೆ ತಕ್ಕ ಉತ್ತರ ನೀಡಿ: ಪಿ.ಎಂ.ನರೇಂದ್ರಸ್ವಾಮಿ
ಕ್ಷೇತ್ರದಲ್ಲಿ ಐದು ವರ್ಷಗಳ ಬಳಿಕ ಅಭಿವೃದ್ಧಿ ನಾಗಲೋಟ ಆರಂಭವಾಗಿದೆ. ಬರಗಾಲದಲ್ಲಿ ನೆರವಾಗಿರುವ ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ ಮತ್ತು ಜೆಡಿಎಸ್‌ಗೆ ಮತದಾರರು ತಕ್ಕ ಉತ್ತರ ನೀಡಬೇಕು. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ.
ಕೌಟುಂಬಿಕ ಕಲಹ; ಪತ್ನಿ, ಮಕ್ಕಳಿಗೆ ವಿಷ ಕುಡಿಸಿ ಕೊಂದ ತಂದೆ

  ನರಸಿಂಹ ವೃತ್ತಿಯಲ್ಲಿ ಕ್ಷೌರಿಕನಾಗಿದ್ದು, ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸೇರಿ ಹಲವು ಕಾರಣಕ್ಕಾಗಿ ಲಕ್ಷಾಂತರ ರು.ಗಳ ಸಾಲ ಮಾಡಿಕೊಂಡಿದ್ದನು. ಅಲ್ಲದೆ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡು ಕೀರ್ತನ ಅವರಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.

ಬಿರುಗಾಳಿ ಸಹಿತ ಮಳೆ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು
ಭಾರೀ ಮಳೆಗೆ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ನಿಖಿಲ್ ಮತ ಪ್ರಚಾರ
ಕ್ಷೇತ್ರ ವ್ಯಾಪ್ತಿ ನಿಡಘಟ್ಟ, ರುದ್ರಾಕ್ಷಿಪುರ, ಸೋಮನಹಳ್ಳಿ, ಹೆಮ್ಮನಹಳ್ಳಿ, ಕೆಸ್ತೂರು, ಮಲ್ಲನಕುಪ್ಪೆ, ಮುದಿಗೆರೆ, ಬೆಸಗರಹಳ್ಳಿ, ವಳಗೆರೆಹಳ್ಳಿ, ಗೆಜ್ಜಲಗೆರೆ, ನಗರಕೆರೆ ಗ್ರಾಪಂ ವ್ಯಾಪ್ತಿಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೈತ್ರಿ ಪಕ್ಷದ ನಾಯಕರು ಸುಡುಬಿಸಿಲನ್ನೂ ಲೆಕ್ಕಿಸದೇ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮತ ಬೇಡಿದರು.
  • < previous
  • 1
  • ...
  • 678
  • 679
  • 680
  • 681
  • 682
  • 683
  • 684
  • 685
  • 686
  • ...
  • 817
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved