• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸೆ, ಆಮಿಷಗಳಿಗೆ ಮರುಳಾಗದೆ ಮತದಾನ ಮಾಡಿ: ಲೋಕೇಶ್ ಮೂರ್ತಿ
ಯುವ ಸಮುದಾಯದ ವಿದ್ಯಾರ್ಥಿಗಳು ದೇಶದ ಶಕ್ತಿಯಾಗಿದ್ದು ಜಾತಿ, ಮತ ಹಣದ ಆಮಿಷವಿಲ್ಲದೆ ಮತ ಚಲಾವಣೆ ಮಾಡುವ ಮೂಲಕ ದೇಶದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಪ್ರಜೆಗಳ ಆಶಯಕ್ಕೆ ನಡೆದುಕೊಳ್ಳದ ಸರ್ಕಾರವನ್ನು ಬದಲಿಸುವ ಹಕ್ಕು ಮತದಾರರಿಗಿದೆ.
ಗ್ಯಾರಂಟಿಗಳಿಂದ ಎಚ್ .ಡಿ.ಕುಮಾರಸ್ವಾಮಿ ಅವರೇ ದಾರಿ ತಪ್ಪಿದ್ದಾರೆ: ಕೆ.ಎಸ್ .ವಿಮಲಾ
ಮಹಿಳೆಯರು ಬಿಟ್ಟಿ ಭಾಗ್ಯ ಪಡೆದು ದಾರಿ ತಪ್ಪಿದ್ದಾರೆ ಎನ್ನುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು. ಅವರಿಗೆ ವಯಸ್ಸಾಗಿದೆ. ಆರೋಗ್ಯ ಬೇರೆ ಸರಿ ಇಲ್ಲ. ಆರಾಮಾಗಿ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯಲಿ. ಮಹಿಳೆಯರ ಬಗ್ಗೆ ಗೌರವವೂ ಇಲ್ಲ. ಬರಗಾಲದಲ್ಲಿ ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಸ್ವಲ್ಪ ಆಸರೆಯಾಗಿವೆ ಎಂಬ ಕನಿಷ್ಟ ಪ್ರಜ್ಞೆಯೂ ಅವರಲ್ಲಿ ಇಲ್ಲ.
ಸರ್ವರಿಗೂ ಸಮಬಾಳು ಎಂದವರು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್: ಚಲುವರಾಜು
ಅಂಬೇಡ್ಕರ್ ಅವರಿಗೆ ಭಾರತೀಯ ಸಂವಿಧಾನದ ಪಿತಾಮಹ ಎಂಬ ಬಿರುದನ್ನು ತಂದುಕೊಟ್ಟಿದೆ. ಅವರು ಜಗತ್ತನ್ನು ತೊರೆದಿರಬಹುದು. ಆದರೆ, ಅವರ ಮಾತುಗಳು ಪ್ರಪಂಚದಾದ್ಯಂತದ ಜನರನ್ನು ಇನ್ನೂ ಪ್ರೇರೇಪಿಸುತ್ತಿವೆ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಕಲಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು.
ಶಾಸಕರು ಜನಸಾಮಾನ್ಯರಿಗೆ ತೊಂದರೆ ಕೊಡಬಾರದು: ರವೀಂದ್ರ ಶ್ರೀಕಂಠಯ್ಯ
ರಾಜ್ಯದಲ್ಲಿ ಚುನಾವಣೆ ಇಲ್ಲದೆ ನೇರವಾಗಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾದರೆ ಅದರಲ್ಲಿ ಪ್ರಮುಖವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಮೊದಲನೆಯದಾಗಿ ಕೇಳಿ ಬರಲಿದೆ. ಅಂತಹ ವ್ಯಕ್ತಿ ನಮ್ಮೇಲ್ಲರ ಒತ್ತಡದಿಂದ ಸ್ಪರ್ಧಿಸಿದ್ದಾರೆ. ರಾಜ್ಯಕ್ಕೆ, ಜಿಲ್ಲೆಗೆ ಕುಮಾರಸ್ವಾಮಿ ಅವಶ್ಯಕತೆ ಇದೆ. ಪ್ರತಿಯೊಬ್ಬರು ಅವರ ಗೆಲುವಿಗೆ ಸಹಕರಿಸಬೇಕು.
ಕಾವೇರಿ ತಾಯಿ ಮೇಲಾಣೆ, ರಾಜಕೀಯದ ಒಂದು ರುಪಾಯಿ ನನಗೆ ಬೇಡ: ಸ್ಟಾರ್ ಚಂದ್ರು
ಕಾವೇರಿ ತಾಯಿ ಮೇಲಾಣೆ. ರಾಜಕೀಯದ ಒಂದು ರುಪಾಯಿ ನನಗೆ ಬೇಡ. ನನ್ನ ಜನ್ಮ ಭೂಮಿಯ ಋಣ ತಿರಿಸುವ ಅವಕಾಶವನ್ನು ಮತದಾರರು ನೀಡಬೇಕು. ಮೂಲಸೌಕರ್ಯಕ್ಕೆ ಒತ್ತು ನೀಡುವುದರ ಜೊತೆಗೆ ಇಲ್ಲಿನ ವಿಶ್ವಮಾನ್ಯತೆ ಪಡೆದಿರುವ ಕೊಕ್ಕರೆ ಬೆಳ್ಳೂರು ಪಕ್ಷಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವಂತೆ ಯೋಜನೆ ರೂಪಿಸಲಾಗುವುದು. ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಾಡಿ ಮಂಡ್ಯ ಹೆಸರು ಇಂಡಿಯಾದಾಚೆ ಮೊಳಗುವಂತೆ ಮಾಡುತ್ತೇನೆ.
3 ಕ್ಷೇತ್ರಗಳಲ್ಲೂ ದೇವೇಗೌಡರ ಕುಟುಂಬದವರೇ ಸ್ಪರ್ಧೆ: ಶಾಸಕ ಉದಯ್‌
ಹೋದ ಕಡೆಯಲ್ಲೆಲ್ಲ ನನ್ನ ಕರ್ಮ ಭೂಮಿ ಎನ್ನುತ್ತಾರೆ, ಸಾತನೂರು, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮುಗಿಸಿ ಈಗ ಮಂಡ್ಯಕ್ಕೆ ಬಂದಿದ್ದಾರೆ. ಚುನಾವಣೆ ನಂತರ ಮತ್ತೆಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆ ಕೊಡುತ್ತಾರೆ. ಇವರು ಜಿಲ್ಲೆಗೆ ಕೊಟ್ಟಿರುವ ಶಾಶ್ವತ ಕೊಡುಗೆ ಏನು.
ಮಾಜಿ ಪ್ರಧಾನಿ ದೇವೇಗೌಡರು ಹಿಂದುಳಿದ ವರ್ಗಗಳ ವಿರೋಧಿಯಲ್ಲ: ಅಪ್ಪಣ್ಣ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಕೇವಲ ಒಕ್ಕಲಿಗರ ನಾಯಕನೆಂಬ ಹಣೆಪಟ್ಟಿ ಕಟ್ಟಲಾಗಿದೆ. ಆದರೆ, ಗೌಡರು ಹಾಲುಮತ, ಕುರುಬ ಸಮಾಜದ ಮಠ, ರಾಜೇನಹಳ್ಳಿಯ ವಾಲ್ಮೀಕಿ ಗುರುಪೀಠ, ಮಡಿವಾಳ ಸಮಾಜದ ಗುರುಪೀಠ ಸೇರಿದಂತೆ ಹಿಂದುಳಿದ ಜನಾಂಗದ ಮಠಗಳಿಗೆ ನಿವೇಶನ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ರಾಜ್ಯಕ್ಕೆ ಕೃತಕ ಬರಗಾಲದ ಕೊಡುಗೆ: ಪುಟ್ಟರಾಜು

ಎಚ್ಡಿಕೆ ಮುಖ್ಯಮಂತ್ರಿಗಳಾಗಿದ್ದ ವೇಳೆ ರೈತರ ಸಾಲಮನ್ನ ಮಾಡಿ ರೈತರ ಕಷ್ಟಕ್ಕೆ ನೆರವಾಗಿದ್ದಾರೆ. ಜತೆಗೆ ಲಾಟರಿ, ಸರಾಯಿ ನಿಷೇಧಿಸಿ ಮಹಿಳೆಯರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ.  

ಹಣ- ಆಮಿಷಗಳಿಗೆ ಬಲಿಯಾಗದೇ ಕುಮಾರಸ್ವಾಮಿಯನ್ನು ಬೆಂಬಲಿಸಿ: ಮೈತ್ರಿ ಮುಖಂಡರು
ಮದ್ದೂರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಚುನಾವಣೆ ಮುಗಿದ ನಂತರ ನಿಲ್ಲುತ್ತವೆ. ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾದರೆ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಾರೆ. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಅಷ್ಟೇ ಮುಖ್ಯವಾಗಿದ್ದಾರೆ.
ರೈತಪರ ಯೋಜನೆ, ಕಾಯ್ದೆ ಜಾರಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಚಲುವರಾಯಸ್ವಾಮಿ
ದೇಶದ ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ರೈತಪರ ಹಲವು ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಬೇಕು.
  • < previous
  • 1
  • ...
  • 682
  • 683
  • 684
  • 685
  • 686
  • 687
  • 688
  • 689
  • 690
  • ...
  • 817
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved