• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎಚ್‌ಡಿಕೆ ಬೆಂಬಲಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ಯಾರೋ ಹಣವುಳ್ಳವರು, ಕಂಟ್ರ್ಯಾಕ್ಟರ್‌ಗಳನ್ನು ತಂದು ಕಾಂಗ್ರೆಸ್ಸಿಗರು ಜಿಲ್ಲೆಯ ರಾಜಕಾರಣಕ್ಕೆ ಬಿಡುತ್ತಿದ್ದಾರೆ. ಅವರಿಗೆ ಇಲ್ಲಿನ ರೈತರ ಸಂಕಷ್ಟವೇನು ಎಂದು ಗೊತ್ತಿಲ್ಲ. ರಾಜ್ಯದ ನೀರಾವರಿ ಯೋಜನೆಗಳಲ್ಲಿ ಸೂಕ್ತ ನ್ಯಾಯ ಒದಗಿಸಲು ಜೆಡಿಎಸ್ ಎನ್‌ಡಿಎ ಜೊತೆ ಮೈತ್ರಿಗೆ ಮುಂದಾಗಿದೆ
ಜನರೆದುರು ಕಣ್ಣೀರು ಹಾಕಿದ್ದೇ ಎಚ್‌ಡಿಕೆ ಸಾಧನೆ: ರವಿಕುಮಾರ್‌
ಕಾಂಗ್ರೆಸ್ ಪಕ್ಷದ ಎದುರಾಳಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಳಿದರೆ ತಮ್ಮದು ಮಾತೃ ಹೃದಯ ಎನ್ನುತ್ತಾರೆ. ಆ ಹೃದಯವಿದ್ದವರು ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ.
ಎಚ್ಡಿಕೆ ಗೆಲುವಿಗೆ ಪ್ರತಿ ಬೂತ್ ಹೆಚ್ಚು ಲೀಡ್ ಮುಖ್ಯ: ಜಿ.ಮುನಿರಾಜು
ಪ್ರತಿ ಬೂತ್ ನಲ್ಲಿ 370ಕ್ಕೂ ಹೆಚ್ಚು ಲೀಡ್ ಪಡೆಯುವುದು ಬಿಜೆಪಿ ಪಕ್ಷದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಮುಖಂಡರು ಕೆಲಸ ಮಾಡಬೇಕು. ಮತದಾನಕ್ಕೆ 14 ದಿನಗಳು ಬಾಕಿ ಇದ್ದು, ಪ್ರಚಾರಕ್ಕೆ ಹೆಚ್ಚಿನ ಸಮಯ ನೀಡಬೇಕು.
ಕಾಂಗ್ರೆಸ್ ಪರ ಒಲವು, ನಾನು ಗೆಲ್ಲುತ್ತೇನೆ: ಅಭ್ಯರ್ಥಿ ವೆಂಕಟರಮಣೇಗೌಡ ವಿಶ್ವಾಸ
ಬಿಜೆಪಿ ಹಿಂದುಳಿದ ಮತ್ತು ಶೋಷಿತ ವರ್ಗದ ಜನರ ವಿರುದ್ಧವಾಗಿದೆ. ದೇಶದಲ್ಲಿ ಬಡ ಜನರ ವಿರೋಧಿಯಾಗಿರುವ ಬಿಜೆಪಿಯ ದುರಾಡಳಿತ ಅಂತ್ಯಗೊಳಿಸಬೇಕಾಗಿದೆ. ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಸಂವಿಧಾನ ರಕ್ಷಣೆ ಮಾಡಬೇಕಾದದ್ದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ .
ಸ್ಟಾರ್ ಚಂದ್ರು ಪರ ಸ್ಥಳೀಯ ‘ಕೈ’ ಮುಖಂಡರಿಂದ ಪ್ರಚಾರ ಆರಂಭ
ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ ಮತ್ತು ಆಲಂಬಾಡಿ ಕಾವಲು ಗ್ರಾಪಂ ವ್ಯಾಪ್ತಿಯ ಸಂಗಾಪುರ, ಪುರ, ಅಂಬಿಗರಹಳ್ಳಿ, ಸೋಮನಹಳ್ಳಿ, ಬೆಳತೂರು, ಕಟ್ಟೆಕ್ಯಾತನಹಳ್ಳಿ, ಗುಡುಗನಹಳ್ಳಿ, ಆಲಂಬಾಡಿ, ಆಲಂಬಾಡಿ ಕಾವಲು, ಮಾಂಬಳ್ಳಿ, ಸೋಮನಾಥಪುರ, ಐಪನಹಳ್ಳಿ ಮುಂತಾದ ಗ್ರಾಮಗಳಲ್ಲಿ ಮನೆ ಮನೆ ಪ್ರಚಾರ ನಡೆಸಿದರು.
ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನರ ಬದುಕಿಗೆ ಕೊಳ್ಳಿ: ಎಚ್ .ಟಿ.ಮಂಜು
ದೇವೇಗೌಡರು ಜಿಲ್ಲೆಯ ಹಳ್ಳಿ ಹಳ್ಳಿಯಲ್ಲಿಯೂ ರಸ್ತೆ, ಸೇತುವೆಗಳನ್ನು ನಿರ್ಮಿಸಿ ಜಿಲ್ಲೆಯಲ್ಲಿ ಸಂಪರ್ಕ ಕ್ರಾಂತಿ ಮಾಡಿದರು. ಮಂಡ್ಯಕ್ಕೆ ಮೆಡಿಕಲ್ ಕಾಲೇಜು ಕೊಟ್ಟವರು ಕುಮಾರಣ್ಣ, ಕೆ.ಆರ್.ಪೇಟೆಗೆ ನೀರಾವರಿ ಯೋಜನೆಗಳು, ವಿದ್ಯುತ್ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳು, ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ನುಡಿದಂತೆ ನಡೆದು ರಾಜ್ಯದ ರೈತರ 25 ಸಾವಿರ ಕೋಟಿ ಕೃಷಿ ಸಾಲ ಮನ್ನಾ ಮಾಡಿದರು.
ಕಿಕ್ಕೇರಮ್ಮ ಜಾತ್ರೆಗೆ ರಂಗೇರಿಸಿದ ರಂಗನ ಕುಣಿತ
ಉಪ್ಪರಿಕೆ ಬಸವಣ್ಣನಿಂದ ಆರಂಭವಾದ ರಂಗನಕುಣಿತದಲ್ಲಿ ನೂರಾರು ಯುವಕರು ಹಿರಿಯರೊಂದಿಗೆ ಜೊತೆಗೂಡಿ ತಮಟೆಯ ನಾದಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು.
‘ಲೋಕ’ ಚುನಾವಣೆ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ: ತಹಸೀಲ್ದಾರ್ ನಯೀಂ ಉನ್ನೀಸಾ
85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ಅದರಂತೆ ಅರ್ಹ 85 ವರ್ಷ ಮೇಲ್ಪಟ್ಟ 316 ಮಂದಿ ಮತದಾರರು ಹಾಗೂ ವಿಕಲಚೇತನ 70 ಮಂದಿ ಅರ್ಹ ಮತದಾರರನ್ನು ಗುರುತಿಸಲಾಗಿದೆ .
ಕಾಂಗ್ರೆಸ್ ಗ್ಯಾರಂಟಿಗಳು ದೇಶದ ಮನೆಮಾತು: ಸ್ಟಾರ್ ಚಂದ್ರು
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುತ್ತಿವೆ ಎಂಬುದಕ್ಕೆ ಗೃಹಲಕ್ಷ್ಮೀ ಹಣದಿಂದ ಮನೆ ಬಳಕೆಗೆ ಅವಶ್ಯಕವಿರುವ ವಸ್ತುಗಳು, ವಿದ್ಯಾಭ್ಯಾಸಕ್ಕೆ ಅನುಕೂಲ ಆಗುತ್ತಿರುವುದೇ ನಿದರ್ಶನ. ಗ್ಯಾರಂಟಿಗಳು ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುತ್ತಿವೆ
ಎಚ್ ಡಿಕೆಯನ್ನು ಗೆಲ್ಲಿಸಿ, ನನ್ನ ಅಭಿವೃದ್ಧಿ ಕಾರ್ಯದ ಋಣ ತೀರಿಸಿ: ಡಿ.ಸಿ.ತಮ್ಮಣ್ಣ
ನಾನು ಮದ್ದೂರು ಕ್ಷೇತ್ರದ ಶಾಸಕನಾಗಿ ಕಳೆದ 20 ವರ್ಷಗಳ ಕಾಲ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಸ್ಪರ್ಧಿಸುತ್ತೇನೋ ಇಲ್ಲವೋ ಗೊತ್ತಿಲ್ಲ. ಕ್ಷೇತ್ರಕ್ಕೆ ಹಿಂದೆ ಮಾಡಿದ ಅಭಿವೃದ್ಧಿ ಪ್ರತಿಫಲವಾಗಿ ಜೆಡಿಎಸ್. ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಮತದಾರರು ಗೆಲ್ಲಿಸುವ ಮೂಲಕ ನನ್ನ ಅಭಿವೃದ್ಧಿ ಕಾರ್ಯದ ಬಾಕಿ ಕೂಲಿ ನೀಡಿ ಋಣ ತೀರಿಸಿ.
  • < previous
  • 1
  • ...
  • 685
  • 686
  • 687
  • 688
  • 689
  • 690
  • 691
  • 692
  • 693
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved