• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಲೋಕಸಭೆ: ಅಹಿಂದ ನಾಯಕರಿಗಿಲ್ಲ ಅವಕಾಶ
ಮಂಡ್ಯ ಜಿಲ್ಲೆ ರಾಜಕೀಯವಾಗಿ ಒಕ್ಕಲಿಗರ ಪ್ರಾಬಲ್ಯವನ್ನು ಹೊಂದಿದ್ದು, ಸರಿಸುಮಾರು 8 ಲಕ್ಷದಷ್ಟಿರುವ ಸಮುದಾಯ ಒಗ್ಗಟ್ಟು ಮತ್ತು ರಾಜಕೀಯ ಜಾಗೃತಿಯ ಪರಿಣಾಮ ಒಕ್ಕಲಿಗರೇ ಸಂಸದರಾಗಿ ಆಯ್ಕೆಯಾಗುತ್ತಾ ಬಂದಿರುವುದು ಇತಿಹಾಸವಾಗಿದೆ.
ಪಿಯುಸಿಯಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆಗೆ ಶೇ.100 ಫಲಿತಾಂಶ
ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಒಡೆತನದ ಪ್ರತಿಷ್ಠಿತ ಎಸ್‌ಟಿಜಿ ಶಿಕ್ಷಣ ಸಂಸ್ಥೆಗೆ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ಬಂದಿದೆ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್ ಆಗಿದ್ದಾರೆ.
ಕೊಕ್ಕರೆ ಬೆಳ್ಳೂರಿನಲ್ಲಿ ನೀರಿಗೆ ಹಾಹಾಕಾರ
ಕೊಕ್ಕರೆಗಳಿಗೆ ರಾಜ್ಯದಲ್ಲಿ ಅಚ್ಚುಮೆಚ್ಚಿನ ತಾಣಗಳಲ್ಲಿ ಒಂದಾದ ಕೊಕ್ಕರೆ ಬೆಳ್ಳೂರಿಗೆ ವಂಶಾಭಿವೃದ್ಧಿಗಾಗಿ ಸಾವಿರಾರು ಕಿಮೀ ದೂರದಿಂದ ಬರುವ ಕೊಕ್ಕರೆಗಳು ಭೀಕರ ಬರಗಾಲ ಆವರಿಸಿರುವುದರಿಂದ ಕುಡಿಯಲು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ.
ಮಂಡ್ಯದಲ್ಲಿ ‘ಕೈ’ಗೆ ರಾಹುಲ್‌, ರಮ್ಯಾ ಬಲ

ಮಂಡ್ಯದಲ್ಲಿ ಕಾಂಗ್ರೆಸ್‌, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರನ್ನು ಕರೆಸಲು ಮುಂದಾಗಿದೆ.

ನಾಗಮಂಗಲ ತಾಲೂಕಿನಲ್ಲಿ ಯುಗಾದಿ ಪ್ರಯುಕ್ತ ಹೊನ್ನಾರು ಆಚರಣೆ
ಶ್ರೀಕ್ರೋಧಿ ನಾಮ ಸಂವತ್ಸರದ ಹೊಸ ಪಂಚಾಗವನ್ನು ನೋಡಿಸಿದ ಗ್ರಾಮದ ಮುಖ್ಯಸ್ಥರು, ಒಂದೇ ಹೆಸರಿನ ಮೂವರನ್ನು ಆಯ್ಕೆ ಮಾಡಿ, ಅವರೊಂದಿಗೆ ಗ್ರಾಮದ ಶ್ರೀ ಬೋರೇದೇವರ ದೇವಸ್ಥಾನದ ಮುಂಭಾಗದಲ್ಲಿರುವ ಗರುಡ ಕಂಬದ ಮುಂದೆ ಮೂರು ಜೊತೆ ಸಿಂಗರಿಸಿದ ಎತ್ತುಗಳಿಗೆ ಮೊದಲು ಪೂಜೆ ಸಲ್ಲಿಸಲಾಯಿತು.
ದ್ವಿತೀಯ ಪಿಯುಸಿ: ಮಂಡ್ಯಕ್ಕೆ ಶೇ.೮೦.೫೬ ಫಲಿತಾಂಶ
ಕೋವಿಡ್ ಕಾರಣದಿಂದ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿದ ೨೦೨೧ರ ಕೋವಿಡ್ ವರ್ಷದ ಹೊರತಾಗಿ ಕಳೆದ ೧೫ ವರ್ಷಗಳಲ್ಲಿ ಮಂಡ್ಯ ಜಿಲ್ಲೆಯು ಇದೇ ಮೊದಲ ಬಾರಿಗೆ ಗರಿಷ್ಠ(ಶೇ.೮೦.೫೬) ಫಲಿತಾಂಶ ಪಡೆದಿದೆ. ಕಳೆದ ವರ್ಷದ ಫಲಿತಾಂಶವೇ ಈವರೆಗಿನ ಗರಿಷ್ಠ ಸಾಧನೆಯಾಗಿತ್ತು. ಈ ವರ್ಷ ಅದಕ್ಕಿಂತಲೂ ಹೆಚ್ಚಿನ ಫಲಿತಾಂಶ ಬಂದಿದೆ.
ಎಚ್‌ಡಿಕೆ ಪರ ಪ್ರಚಾರ : ಮಾಜಿ ಸಚಿವ
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಾವುದಾದರೂ ಒಂದು ಜಿಪಂ ವ್ಯಾಪ್ತಿಯಲ್ಲಿ ಇಡೀ ದಿನ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು
ಜೆಡಿಎಸ್-ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ: ಸಿ.ಡಿ.ಗಂಗಾಧರ್
ಕಳೆದ ಲೋಕಸಭಾ ಚುನಾವಣೆಯಲ್ಲಿ ಪುತ್ರನ ಸೋಲಿನ ನಂತರ ನೀರಿಗಾಗಿ ಕಾವೇರಿ ಕೊಳ್ಳದ ರೈತರು ಮನವಿ ಮಾಡಿದಾಗ ಕೆಆರ್‌ಎಸ್ ಕೀ ನನ್ನಲ್ಲಿಲ್ಲ. ಕೇಂದ್ರದ ಬಳಿ ಕೀ ಇದೆ, ನೀವು ಅಲ್ಲಿಯೇ ನೀರನ್ನು ಬಿಡಿಸಿಕೊಳ್ಳಬೇಕು ಎಂದವರಿಗೆ ಮಂಡ್ಯ ಜಿಲ್ಲೆಯ ಮತದಾರರು ಮತ ಹಾಕಬೇಕೇ ?
ಗೆಲುವು ನಿಶ್ಚಿತ, ಜನ ಸೇವೆ ಖಚಿತ: ಸ್ಟಾರ್ ಚಂದ್ರು
ಸುಡುಬಿಸಿಲಿನಲ್ಲೂ ಜನರು ರಸ್ತೆಯಲ್ಲಿ ನನಗಾಗಿ ಕಾಯುತ್ತ ನಿಂತಿರುವುದನ್ನು ಕಂಡರೆ ಅವರ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿಯಾಗಿದ್ದಾನೆ. ಚುನಾವಣೆಯಲ್ಲಿ ಗೆಲುವು ನಿಶ್ಚಿತವಾಗಿದ್ದು ಜನ ಸೇವೆ ಖಚಿತ.
ಸಾವು - ಬದುಕಿನ ನಡುವೆ ಅತ್ಯಧಿಕ ಅಂಕ ಗಳಿಸಿದ ದೈವಿಕ್
ಕಳೆದ ಜನವರಿ-ಫೆಬ್ರವರಿಯಲ್ಲಿ ತೀವ್ರ ಉಸಿರಾಟದ ತೊಂದರೆಗೆ ಒಳಗಾಗಿ ಸಾವು-ಬದುಕಿನೊಂದಿಗೆ ಹೋರಾಡಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡು ಪರೀಕ್ಷೆ ಬರೆದಿದ್ದನು.
  • < previous
  • 1
  • ...
  • 687
  • 688
  • 689
  • 690
  • 691
  • 692
  • 693
  • 694
  • 695
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved