• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು..!
ಸೋಮವಾರ ಪಕ್ಷೇತರ ಅಭ್ಯರ್ಥಿಗಳಾದ ಚಿಕ್ಕನಂಜಾಚಾರಿ, ಕೆ. ಶಿವಾನಂದ, ಲೋಲ, ಯೋಗೇಶ್ ಮತ್ತು ಶಿವನಂಜಪ್ಪ ನಾಮಪತ್ರ ಹಿಂಪಡೆದಿದರು. ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದು, 8 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿತ್ತು. ಅಂತಿಮವಾಗಿ 14 ಮಂದಿ ಕಣದಲ್ಲಿ ಉಳಿದಿದ್ದಾರೆ.
ಮಂಡ್ಯ ಜಿಲ್ಲೆಯ ಎಲ್ಲೆಡೆ ನವ ವಸಂತಾಗಮನದ ಹರ್ಷ..!
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿಗಳು ಜನರಿಂದ ತುಂಬಿಹೋಗಿದ್ದವು. ಮಹಿಳೆಯರು, ಮಕ್ಕಳೊಂದಿಗೆ ಅಂಗಡಿಗಳಿಗೆ ಬಂದು ಹೊಸ ಬಟ್ಟೆ ಖರೀದಿಯಲ್ಲಿ ತೊಡಗಿದ್ದರು. ಇಷ್ಟವಾದ ಬಟ್ಟೆಗಳನ್ನು ಖರೀದಿಸಿದ ಖುಷಿ ಮಕ್ಕಳಲ್ಲಿದ್ದರೆ, ಮಹಿಳೆಯರು ಹೊಸ ಸೀರೆಗಳನ್ನು ಖರೀದಿಸಿದ ಸಂಭ್ರಮದಲ್ಲಿದ್ದರು. ಜನರನ್ನು ಸೆಳೆಯಲು ಬಟ್ಟೆ ಅಂಗಡಿಯವರು ಹಬ್ಬದ ಪ್ರಯುಕ್ತ ರಿಯಾಯ್ತಿ ದರದಲ್ಲಿ ಬಟ್ಟೆಗಳನ್ನು ಮಾರಾಟ ಮಾಡುವ ಬ್ಯುಸಿಯಲ್ಲಿದ್ದರು.
ಎಚ್.ಡಿ.ಕುಮಾರಸ್ವಾಮಿ ಗೆಲುವಿಗೆ ವಿಶ್ವಾಸದಿಂದ ಕೆಲಸ ಮಾಡಿ: ರಾಧ ಮೋಹನ್ ದಾಸ್
ಕಳೆದ ಬಾರಿ ಮಳೆ ಕೊರತೆ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಬೆಳೆದುನಿಂತಿರುವ ಬೆಳೆಗಳು ಒಣಗುತ್ತಿವೆ. ಒಣಗುತ್ತಿರುವ ಕಬ್ಬು, ತೆಂಗು, ತೋಟಗಾರಿಕೆ ಬೆಳೆಗಳಿಂದ ರೈತರು ಬೆಳೆ ನಷ್ಟದ ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲದ ಛಾಯೆ ಎದುರಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು.
ಲೋಕಸಭೆ ಚುನಾವಣೆ ನಿರ್ಲಕ್ಷ್ಯ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ
ಮುಂದಿನ ದಿನಗಳಲ್ಲಿ ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಂಗ್ರೆಸ್‌ ಗೆಲುವಿನೊಂದಿಗೆ ಮುಂದಿನ 20 ವರ್ಷ ಪಕ್ಷ ಜಿಲ್ಲೆಯೊಳಗೆ ಬಲವರ್ಧನೆಗೊಳ್ಳುತ್ತದೆ.
ಮದ್ದೂರು ಕ್ಷೇತ್ರದ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ರೋಡ್ ಶೋ
ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ರಾಜಕೀಯವಾಗಿ ಮಾತ್ರವಲ್ಲ ಅಭಿವೃದ್ಧಿ ವಿಚಾರದಲ್ಲಿ ಕೂಡ ಮಂಡ್ಯ ಹೆಸರು ಇಂಡಿಯಾದ್ಯಂತ ಕೇಳಬೇಕು. ಆ ರೀತಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ.
ಮೊತ್ತಹಳ್ಳಿ ಕೆರೆ ಖಾಲಿ; ಬೆಳೆ ರಕ್ಷಣೆಗೆ ಟ್ಯಾಂಕರ್ ನೀರು..!
ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದ ಹಲವಾರು ರೈತರು ತಾವು ಬೆಳೆದಿರುವ ತೆಂಗು, ಭತ್ತ, ಟೊಮೆಟೋ ಸೇರಿದಂತೆ ಇನ್ನಿತರ ಬೆಳೆಗಳನ್ನು ಕಾಪಾಡಿಕೊಳ್ಳಲು ಟ್ಯಾಂಕರ್ ನೀರು ಸರಬರಾಜು ಮಾಡುವವರ ಮೊರೆ ಹೋಗಿದ್ದಾರೆ. ಒಂದು ಟ್ಯಾಂಕರ್ ನೀರಿನ ಬೆಲೆ ೧೦೦೦ ರು. ಇದ್ದು, ಅನೇಕರು ಸಾಲ ಮಾಡಿ ಬೆಳೆಗಳಿಗೆ ನೀರು ಹರಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟು ಎದುರಿಸಲಾಗದೆ ಎಷ್ಟೋ ರೈತರು ಬೆಳೆಯನ್ನು ಕೈಚೆಲ್ಲಿ ಕುಳಿತಿದ್ದಾರೆ.
ಏ.೧೧ಕ್ಕೆ ಶ್ರೀ ಭೂಮಿಸಿದ್ದೇಶ್ವರನ ಅಟ್ಟುಣ್ಣುವ ಜಾತ್ರೆ
ಶತಮಾನಗಳಿಂದ ವೈಶಿಷ್ಟ್ಯಪೂರ್ಣವಾಗಿ ನಡೆದುಕೊಂಡು ಬರುತ್ತಿರುವ ಜಾತ್ರೆ ಈ ಬಾರಿ ಏ.೧೧ರಂದು ನಡೆಯಲಿದೆ. ಏಳೂರಿನ ಜನರು ಸೇರಿ ಈ ಜಾತ್ರೆಯನ್ನು ಆಚರಿಸುತ್ತಾರೆ. ಅಂದು ಜಾತ್ರೆ ಮುಗಿದ ಬಳಿಕ ಕತ್ತಲು ಆವರಿಸುವುದರೊಳಗೆ ಒಂದು ನರಪಿಳ್ಳೆಯೂ ಅಲ್ಲಿರುವಂತಿಲ್ಲ. ಎಲ್ಲರೂ ಜಾಗ್ರತೆಯಿಂದ ವಾಪಸಾಗುವುದು ಜಾತ್ರೆಯ ವಿಶೇಷವಾಗಿದೆ.
ಬಿಜೆಪಿಯಿಂದ ಇಡಿ, ಸಿಬಿಐ ಮೂಲಕ ಹಣ ವಸೂಲಿ, ಭ್ರಷ್ಟಾಚಾರ: ಯು.ಬಸವರಾಜು ಆರೋಪ
ಜಗತ್ತಿನ ಅತಿದೊಡ್ಡ ಭ್ರಷ್ಟಾಚಾರ ಪ್ರಕರಣ ಚುನಾವಣೆ ಬಾಂಡ್ ಹೆಸರಿನಲ್ಲಿ ನಡೆದಿದೆ. ಬಿಜೆಪಿಯು ಸುಮಾರು 8500 ಕೋಟಿ ರು.ಸುಲಿಗೆ ಮಾಡಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಬಡವರು - ಶ್ರೀಮಂತರ ಅಂತರ ಹೆಚ್ಚಿದೆ. ಬಡವರಿಂದ ತೆರಿಗೆ ವಸೂಲಿ ಮಾಡಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ, ತೆರಿಗೆ ಮನ್ನಾದ ಹೆಸರಿನಲ್ಲಿ ಸಂಪತ್ತಿನ ವರ್ಗಾವಣೆ ಮಾಡಲಾಗಿದೆ.
ಜನರಗೆ ನೆಮ್ಮದಿ ಗ್ಯಾರಂಟಿ ಸಹಕಾರಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ರಾಜ್ಯ ಕಾಂಗ್ರೆಸ್‌ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಸಂಕಷ್ಟದಲ್ಲಿ ಇರುವ ಜನರಿಗೆ ನಮ್ಮ ಯೋಜನೆಗಳು ನೆರವಾಗಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನುಡಿದಂತೆ ನಡೆದು ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ.
ಸಿದ್ಧಗಂಗಾಶ್ರೀ ಭಾರತ ರತ್ನವಲ್ಲ, ವಿಶ್ವರತ್ನ: ಶ್ರೀಶಿವಬಸವ ಸ್ವಾಮೀಜಿ
ತ್ರಿವಿಧ ದಾಸೋಹಿಗೆ ಯಾವ ರತ್ನ ಕೊಟ್ಟರೂ ಅದು ಕಡಿಮೆಯೇ. ಪುರಸ್ಕಾರಗಳಿಂದ ಶ್ರೀಗಳಿಗೆ ಗೌರವ ಸಿಗುವುದಕ್ಕಿಂತ ಪುರಸ್ಕಾರಗಳಿಗೆ ಮಹತ್ವ ಹೆಚ್ಚಾಗುತ್ತದೆ. ತಮ್ಮ ಜೀವನವನ್ನು ಕಾಯಕಕ್ಕೆ ಮೀಸಲಾಗಿಟ್ಟಿದ್ದರು. ಅವರಿಂದಲೇ ಸಿದ್ಧಗಂಗಾ ಕ್ಷೇತ್ರ ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿದೆ. ನಾಡಿನ ಜನರ ಮತ್ತು ಶ್ರೀಮಠದ ಭಕ್ತರ ಆಶಯದಂತೆ ಸಿದ್ಧಗಂಗಾಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ಲಭ್ಯವಾಗಬೇಕಿತ್ತು.
  • < previous
  • 1
  • ...
  • 689
  • 690
  • 691
  • 692
  • 693
  • 694
  • 695
  • 696
  • 697
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved