• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಕಚೇರಿಗೆ ಲೆಕ್ಕ ವೀಕ್ಷಕರ ಭೇಟಿ, ಅಗತ್ಯ ಸಲಹೆ, ಸೂಚನೆ
ಪ್ರತಿಯೊಬ್ಬ ಅಭ್ಯರ್ಥಿಗಳ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಂಡು ಒಂದು ವೇಳೆ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ದ ಕ್ರಮ ವಹಿಸಬೇಕು. ಜೊತೆಗೆ ಪ್ರತಿಯೊಂದಕ್ಕೂ ಮಾಹಿತಿ ನೀಡಬೇಕು ಎಂದು ಇಲ್ಲಿನ ಚುನವಣಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾ ಲೆಕ್ಕ ವೀಕ್ಷಕರಾದ ರೋಹಿತ್ ಅಸುಂದಾನಿ ಹಾಗೂ ಪ್ರಿಯತಮ್ ಅಶೋಕ್‌ ಸಲಹೆ ಸೂಚನೆಗಳ ನೀಡಿದರು.
ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕ ಕಾರ್ಯಾಚರಣೆ ಸ್ಥಗಿತ
ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕದ ಕಾರ್ಯನಿರ್ವಹಣೆ ಬಂದ್ ಆಗಿರುವುದರಿಂದ ಹವಾಮಾನಕ್ಕೆ ಸಂಬಂಧಿಸಿದ ಯಾವೊಂದು ಮಾಹಿತಿಯೂ ಸ್ಥಳೀಯ ರೈತರು ಸೇರಿದಂತೆ ನಾಲ್ಕೂ ಜಿಲ್ಲೆಯ ರೈತರಿಗೆ ದೊರೆಯದಂತಾಗಿದೆ. ಕೇಂದ್ರಸರ್ಕಾರದ ಸೂಚನೆಯಂತೆ ಫೆ.೨೯ರಿಂದಲೇ ಕಾರ್ಯನಿರ್ವಹಣೆ ಬಂದ್ ಮಾಡಲಾಗಿದೆ. ಹಣಕಾಸಿನ ಕೊರತೆಯಿಂದ ಘಟಕಗಳನ್ನು ಮುನ್ನಡೆಸಲಾಗದೆ ಮುಚ್ಚಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬಾಬು ಜಗಜೀವನರಾಂ ಅವರ ಜೀವನದ ಆದರ್ಶಗಳನ್ನು ಪಾಲಿಸಿ: ಡಾ.ಟಿ.ನರಸಿಂಹರಾಜು
ಅಸ್ಪೃಶ್ಯತೆ ಹಾಗೂ ಜಾತಿ ಪದ್ಧತಿಯ ನಿರ್ಮೂಲನೆಗೆ ಹೋರಾಡಿ ತುಳಿತಕ್ಕೊಳಗಾದ ಜನರ ಧನಿಯಾಗಿ ಕೆಲಸ ಮಾಡಿದ ಬಾಬೂಜಿ ದೇಶದ ಕೃಷಿ, ಕಾನೂನು ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದರು. ದೇಶದ ಆಹಾರ ಭದ್ರತೆಗೆ ಅಪೂರ್ವ ಕಾಣಿಕೆ ನೀಡಿದ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರ ಜೀವನದ ಆದರ್ಶಗಳನ್ನು ಯುವ ಜನರು ಕಡ್ಡಾಯವಾಗಿ ಪಾಲಿಸಿ ಬದಲಾವಣೆ ದಿಕ್ಕಿನತ್ತ ಸಾಗಬೇಕು.
ಮಾಜಿ ಸಿಎಂ ಎಚ್‌ಡಿಕೆ ಯಾವ ನೀರಾವರಿ ಯೋಜನೆಗಳನ್ನು ಕೊಟ್ಟಿದ್ದಾರೆ?
ದೇವೇಗೌಡರು ರಾಷ್ಟ್ರದ ಪ್ರಧಾನ ಮಂತ್ರಿಯಾಗಿದ್ದರು. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದರು. ಆ ಸಮಯದಲ್ಲೇ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಲಾಗಲಿಲ್ಲ. ಈಗ ಸಂಸದರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವರು ಎಂದರೆ ನಂಬಲು ಸಾಧ್ಯವೇ. ಚುನಾವಣೆಯಲ್ಲಿ ಜನರಿಗೆ ಮಂಕುಬೂದಿ ಎರಚಲು ಹಸಿಸುಳ್ಳು ಹೇಳುತ್ತಿದ್ದಾರೆ.
ಕಾರ್ಮಿಕರಿಗೆ ಆರ್ಥಿಕ ಬಲ ತುಂಬಿದ ಡಾ.ಬಾಬು ಜಗಜೀವನ್‌ ರಾಂ
ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಿಸಲು ಹಲವಾರು ಕಾಯ್ದೆಯನ್ನು ಜಗಜೀವನ್‌ರಾಂ ಅವರು ಜಾರಿಗೆ ತಂದರು. ಬಡತನವಿರುವ ಕುಟುಂಬದಲ್ಲಿ ಹುಟ್ಟಿದ ಜಗಜೀವನ ರಾಂ ಅವರು ಬಡತನದ ತೊಂದರೆಗಳನ್ನು ಹತ್ತಿರದಿಂದ ಅರಿತಿದ್ದರು. ಆರ್ಥಿಕ ಅಸಮಾನತೆ, ಅಸ್ಪಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದರು.
ಬಾಬು ಜಗಜೀವನರಾಂ ದೇಶದ ಪ್ರಗತಿಗೆ ಮಾದರಿಯಾಗಿದ್ದರು: ಐ.ಆರ್.ಮೂರ್ತಿ
ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಣೆಗಾಗಿ ಹಲವು ಕಾಯ್ದೆಯನ್ನು ಜಾರಿಗೆ ತಂದಿದ್ದರು. ಬಡತನವಿರುವ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬು ಜಗಜೀವನ ರಾಂ ಆರ್ಥಿಕ ಅಸಮಾನತೆ, ಅಸ್ಪಶ್ಯತೆ ಹೋಗಲಾಡಿಸಲು ಶ್ರಮಿಸಿದ್ದರು.
ಪರಿಸರದ ಮೇಲೆ ಮಾನವನ ಅತಿಯಾದ ಹಸ್ತಕ್ಷೇಪದಿಂದ ಜಲಕ್ಷಾಮ ಹೆಚ್ಚಳ: ಡಾ.ರವಿಶಂಕರ ಅತೃಪ್ತಿ
ಅಂತರ್ಜಲದ ಅತಿ ಬಳಕೆಯಿಂದ ನೀರಿನ ಮರು ಬಳಕೆ ಮಾಡದೇ ಇರುವುದರಿಂದ ಪ್ರಸ್ತುತ ದಿನಗಳಲ್ಲಿ ತಾಪಮಾನದ ಜೊತೆಗೆ ಅತಿಯಾದ ಜಲಕ್ಷಾಮವನ್ನು ಅನುಭವಿಸುತ್ತೇವೆ. ವಿಪರೀತ ಮರಗಳ ಹನನದಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಕೆರೆ, ಕಟ್ಟೆಗಳು, ನದಿಗಳ ಸ್ವರೂಪವನ್ನೇ ಹಾಳು ಮಾಡಿದ್ದು, ನೀರನ್ನು ಹಿತವಾಗಿ ಬಳಕೆ ಮಾಡದಿದ್ದರಿಂದ ಇಂದು ಭೀಕರ ಜಲಕ್ಷಾಮಕ್ಕೆ ಸಾಕ್ಷಿಯಾಗಿದೆ.
ಮೋದಿ ಸಾಧನೆ, ಕಾಂಗ್ರೆಸ್ ವೈಫಲ್ಯಗಳ ಕರಪತ್ರ ಬಿಡುಗಡೆ
ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹಾಗೂ ಕೆಟ್ಟ ಆರ್ಥಿಕ ನೀತಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಬೊಕ್ಕಸ ಸಂಪೂರ್ಣವಾಗಿ ಬರಿದಾಗಿದೆ. ರಾಜ್ಯ ಸಂಪೂರ್ಣ ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರವೊಂದು ರಾಜ್ಯದ ಆರ್ಥಿಕ ಸ್ಥಿತಿಯನ್ನು ಈ ಪರಿ ಹದಗೆಡಿಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲಾಗಿದೆ.
ಪಂಜಿನ ಮೆರವಣಿಗೆ ಮೂಲಕ ಮತದಾನದ ಬಗ್ಗೆ ಜನ ಜಾಗೃತಿ ಜಾಥಾ
ಯಾವುದೇ ಆಮಿಷಕ್ಕೆ ಮರುಳಾಗದಿರಿ. ವಿವೇಚನೆಯಿಂದ ಮತ ಚಲಾಯಿಸಿ, ನಮ್ಮ ಮತ ನಮ್ಮಹಕ್ಕು. ಮತ ಚಲಾಯಿಸುವುದು ನಮ್ಮೆಲ್ಲರ ಹಕ್ಕು. ದೇಶದ ಭವಿಷ್ಯ ನಿಮ್ಮ ಬೆರಳಿನ ಮತದಲ್ಲಿದೆ. ಹಾಗಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಕಾರ್ಮಿಕರಿಗೆ ವೇತನ ಸಹಿತ ರಜೆ ಇದೆ. ಮತ ಹಾಕುವುದನ್ನು ಮರೆಯಬೇಡಿ.
ನೀರಿನ ತೊಟ್ಟಿಗಳನ್ನು ಅಳವಡಿಸಿ ವನ್ಯ ಜೀವಿಗಳಿಗೆ ಆಸರೆಯಾಗುವಂತೆ ರೈತ ಸಂಘ ಮನವಿ
ನೀರಿಲ್ಲದೆ ಕೆರೆ-ಕಟ್ಟೆಗಳು ಭತ್ತಿ ಹೋಗಿವೆ. ಹೇಮಾವತಿ ಜಲಾಶಯದಲ್ಲಿ ಒಂದಷ್ಟು ನೀರಿದ್ದರೂ ಅದನ್ನು ಕಾಲುವೆಗಳ ಮೂಲಕ ಹರಿಸದೆ ರಾಜ್ಯ ಸರ್ಕಾರ ರೈತ ಸಮುದಾಯ ವಂಚಿಸಿದೆ. ಕೂಡಲೇ ವನ್ಯ ಜೀವಿಗಳ ನೆರವಿಗೆ ಧಾವಿಸಬೇಕು. ಜನ ಜಾನುವಾರುಗಳ ಸಂರಕ್ಷಣೆ ಜವಾಬ್ದಾರಿಯಿಂದ ರಾಜ್ಯ ಸರ್ಕಾರ ನುಣಚಿಕೊಂಡಿದೆ. ಈಗಾಗಲೇ ಶೇ.70 ರಷ್ಟು ಕೊಳವೆ ಬಾವಿಗಳು ನೀರಿದಲ್ಲೇ ಸ್ಥಗಿತಗೊಂಡಿವೆ.
  • < previous
  • 1
  • ...
  • 692
  • 693
  • 694
  • 695
  • 696
  • 697
  • 698
  • 699
  • 700
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved