• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಕಚೇರಿಗೆ ಮಾಜಿ ಸಿಎಂ ಎಚ್ಡಿಕೆ ಭೇಟಿ, ಮುಖಂಡರೊಂದಿಗೆ ಚರ್ಚೆ
ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಗೆ ಆಗಮಿಸಿದ ಎಚ್ಡಿಕೆ ಪಕ್ಷದ ಮುಖಂಡರೊಂದಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತು ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ನಡೆಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.
ಬಿಜೆಪಿ-ಜೆಡಿಎಸ್ ತಿರಸ್ಕರಿಸಿ ಕಾಂಗ್ರೆಸ್‌ ಬೆಂಬಲಿಸಿ: ಎಂ.ಪುಟ್ಟಮಾದು

ಪ್ರಜಾಪ್ರಭುತ್ವವನ್ನೇ ನಾಶ ಮಾಡುವ ಸಂವಿಧಾನವನ್ನು ದುರ್ಬಲಗೊಳಿಸುವ ಕುಕೃತ್ಯಗಳನ್ನು ಎಸಗುತ್ತಿರುವ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆದು ನಮ್ಮ ಹಕ್ಕು ಬದುಕನ್ನು ಉಳಿಸಿಕೊಳ್ಳಬೇಕಾಗಿದೆ ಎಂ.ಪುಟ್ಟಮಾದು ಕರೆ ನೀಡಿದರು.

ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಸುಮಲತಾ ಅಂಬರೀಶ್‌ಗೆ ಕೃತಜ್ಞತೆ
ಗುರುವಾರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಮಂಡ್ಯಕ್ಕೆ ಆಗಮಿಸಿ ಅರ್ಕೇಶ್ವರ, ಶ್ರೀಕಾಳಿಕಾಂಭ, ಲಕ್ಷ್ಮಿಜನಾರ್ಧನ ದೇವಸ್ಥಾನಕ್ಕೆ ತೆರಳಿ ಪೂಜೆಸಲ್ಲಿಸಿ ಬಳಿಕ ಮಂಡ್ಯದ ಡಿಸಿ ಕಚೇರಿಯಲ್ಲಿ ಬೆಳಗ್ಗೆ 11.05ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ದೊಡ್ಡಮಟ್ಟದಲ್ಲಿ ಬಿಸಿಲು ಇರುವುದರಿಂದ ರೋಡ್ ಶೋ ಬೇಡವೆಂದು ತೀರ್ಮಾನಿಸಿ ಮಂಡ್ಯದ ವಿವಿ ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ.
ಅನ್ನ, ಅಕ್ಷರ, ಆಶ್ರಯ ನೀಡಿದ ಲಿಂಗೈಕ್ಯ ಶಿವಕುಮಾರ ಶ್ರೀಗಳು: ರಾಜಶೇಖರ್
ಜಾತಿ ಬೇಧದ ತಾರತಮ್ಯವಿಲ್ಲದೆ ಎಲ್ಲರೂ ಒಂದೇ ಎನ್ನುವ ಮನೋಭಾವ ಹೊಂದಿದ್ದ ಲಿಂಗೈಕ್ಯ ಶಿವಕುಮಾರ ಶ್ರೀಗಳು ತಮ್ಮ ಇಡೀ ಬದುಕನ್ನು ಸಮಾಜ ಸೇವೆಗಾಗಿಯೇ ಮುಡುಪಾಗಿಟ್ಟರು. ನಿರಂತರ ಜನಕಲ್ಯಾಣಕ್ಕಾಗಿ ಶ್ರಮಿಸಿ ಅನ್ನ ದಾಸೋಹ, ಜ್ಞಾನ ದಾಸೋಹದ ಮೂಲಕ ಲಕ್ಷಾಂತರ ಮಂದಿಗೆ ಬದುಕು ಕಟ್ಟಿಕೊಟ್ಟಿದ್ದಾರೆ.
ಯುಗಾದಿ, ರಂಜಾನ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ: ಬಿ.ಸುಮರಾಣಿ
ಹಿಂದೂ-ಮುಸ್ಲಿಂ ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ, ವದಂತಿಗಳಿಗೆ ಕಿವಿಗೊಡದಂತೆ ಹಬ್ಬ ಆಚರಿಸಬೇಕು. ಯಾವುದೇ ವಿಚಾರದ ಬಗ್ಗೆ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕಿಡಿಗೇಡಿಗಳು ಹಾಗೂ ಸಮಾಜ ವಿಧ್ವಂಸಕ ಶಕ್ತಿಗಳು ಕಂಡು ಬಂದರೆ ಕೂಡಲೇ ಪೋಲಿಸರ ಗಮನಕ್ಕೆ ತನ್ನಿ.
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರಿಂದ ವಿವಿಧೆಡೆ ಬಿರುಸಿನ ಪ್ರಚಾರ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದ ಜನರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ಮುಖಂಡರು ಪ್ರತಿ ಮನೆಗಳಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಅಭಿವೃದ್ದಿ ಕುರಿತ ಗ್ಯಾರಂಟಿ ಯೋಜನೆಗಳ ಮನವರಿಸಿಕೆ ಮಾಡಿಕೊಡುವಂತೆ ಸೂಚನೆ ನೀಡಿದರು.
ಮಂಡ್ಯ ಜಿಲ್ಲೆಯ ಹಿರಿಯ ಚೇತನಗಳಿಗೆ ಮಾಜಿ ಸಿಎಂ ಎಚ್‌ಡಿಕೆ ನಮನ
ಸುಮಲತಾ ಅಂಬರೀಶ್‌ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವುದಕ್ಕೆ ಮೊದಲಿಗೆ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರು ಬಿಜೆಪಿ ಪಕ್ಷ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಾ ಅಭ್ಯರ್ಥಿಗಳ ಪರವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.
ಎಚ್ಡಿಕೆ ನಾಮಪತ್ರ ಸಲ್ಲಿಕೆ; ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಶಾಸಕ ಎಚ್‌.ಟಿ.ಮಂಜು ಕರೆ
ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಅಭಿಮಾನ ಹಾಗೂ ಕೇಂದ್ರ ಬಿಜೆಪಿ ನಾಯಕರ ಒತ್ತಾಯಕ್ಕೆ ಕುಮಾರಣ್ಣ ಲೋಕಸಭೆಗೆ ಸ್ಪರ್ಧಿಸುತ್ತಿದ್ದು ಗುರುವಾರ ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಮೈತ್ರಿ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಂಡ್ಯಕ್ಕೆ ಆಗಮಿಸಿ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿಗೆ ನೈತಿಕ ಸ್ಥೈರ್ಯ ತುಂಬಬೇಕು.
ಮಂಡ್ಯ ಜಿಲ್ಲೆಯವರೇ ಸಂಸದರು ಆದರೆ ಸೂಕ್ತ: ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್
ಬೇರೆ ಜಿಲ್ಲೆಯವರನ್ನು ನಮ್ಮ ಜಿಲ್ಲೆಯ ಮತದಾರ ಒಪ್ಪಲಾರರು. ಕಳೆದ ಚುನಾವಣೆಯಲ್ಲಿ ಜನತೆ ಸೋಲಿನ ರುಚಿ ತೋರಿಸಿದ್ದಾರೆ. ಮೋದಿ ಬಾಯಲ್ಲಿ ಬರುವುದೆಲ್ಲ ಬರೀ ಬರೀ ಸುಳ್ಳು. ಇಂತಹ ಕೆಟ್ಟ ರಾಜಕಾರಣಿ, ಸರ್ಕಾರ ಮೊದಲು ತೆಗೆಯಲು ಸಂಕಲ್ಪ ಮಾಡಬೇಕು. ತಾಲೂಕಿನ ಜನತೆ ಬುದ್ಧಿವಂತರಿದ್ದು ಚರ್ಚೆ ಮಾಡುವ ಜಾಣ್ಮೆ ಇವರಲ್ಲಿದೆ. ಯುವಕರು ಎಚ್ಚೆತ್ತುಕೊಂಡು ಮತದಾನ ಮಾಡಬೇಕು.
ಮೀಸಲಾತಿಗಾಗಿ ಸಂವಿಧಾನದ ಸಂರಕ್ಷಣೆ ಅಗತ್ಯ: ಎಲ್‌.ಸಂದೇಶ್‌
ದಲಿತರಿಗೆ ಮಾತ್ರವೇ ಮೀಸಲಾತಿ ಸವಲತ್ತಿದೆ ಎಂಬ ಭಾವನೆ ಹೋಗಬೇಕು. ಸಂವಿಧಾನ ವಿರೋಧಿಶಕ್ತಿಗಳ ವಿರುದ್ಧದ ರಾಜಕೀಯ ಹೋರಾಟದಲ್ಲಿ ಹಿಂದುಳಿದವರು ಮುಖ್ಯ ಪಾತ್ರ ವಹಿಸಬೇಕು. ರಾಜ್ಯ ಮತ್ತು ದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಒಗ್ಗೂಡಬೇಕು. ರಾಜಕೀಯ ಸೂಕ್ಷತೆಗಳನ್ನು ಗ್ರಹಿಸಿ ಚುನಾವಣಾ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಸಂವಿಧಾನ ಬದಲಾಯಿಸುವ ದುಷ್ಟಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು.
  • < previous
  • 1
  • ...
  • 694
  • 695
  • 696
  • 697
  • 698
  • 699
  • 700
  • 701
  • 702
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved