ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿ ಹೋರಾಟಗಾರರಿಂದ ಧರಣಿ, ರಸ್ತೆ ತಡೆ
ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಹೋರಾಟ ಮುಂದುವರೆದಿದ್ದು, ಕಾವೇರಿ ಹೋರಾಟಗಾರರು ಧರಣಿ, ರಸ್ತೆ ತಡೆ ನಡೆಸಿದರು.
ಟೋಲ್ ಕಟ್ಟದೆ ಕಾರು ನುಗ್ಗಿಸಿ ಪರಾರಿ...!
ಶ್ರೀರಂಗಪಟ್ಟಣದ ಗಣಂಗೂರು ಟೋಲ್ ಪ್ಲಾಜಾ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್-ವೇನಲ್ಲಿ ಬಂದ ಸಂಘಟನೆಯೊಂದರ ರಾಜ್ಯಾಧ್ಯಕ್ಷ ಟೋಲ್ ಕಟ್ಟದೆ ದರ್ಪ ಪ್ರದರ್ಶಿಸಿದ್ದಲ್ಲದೆ, ತಡೆಗೋಡೆಯನ್ನು ಲೆಕ್ಕಿಸದೆ ಕಾರು ನುಗ್ಗಿಸಿಕೊಂಡು ಪರಾರಿಯಾಗಿದ್ದಾರೆ.
ಅಡುಗೆ ಅನಿಲ್ ಸೋರಿಕೆ: ಮನೆಗೆ ಬೆಂಕಿ, ಅಪಾರ ನಷ್ಟ
ಅಡುಗೆ ಅನಿಲ ಸೋರಿಕೆಯಾಗಿ ಮನೆ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿ, ಮನೆಯಲ್ಲಿದ್ದವರು ಕೂದಳೆಲೆ ಅಂತರದಲ್ಲಿ ಪಾರಾದ ಘಟನೆ ಡಾಣನಹಳ್ಳಿ ತೋಟದ ಮನೆಯಲ್ಲಿ ನಡೆದಿದೆ.
ಅಕ್ರಮ ಕಲ್ಲು ಸಾಗಾಣಿಕೆ: ನಾಲ್ಕು ಟ್ರ್ಯಾಕ್ಟರ್ ವಶಕ್ಕೆ
ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಲ್ಲು ಸಾಗಣಿಕೆ ಮಾಡುತ್ತಿದ್ದ ನಾಲ್ಕು ಟ್ರ್ಯಾಕ್ಟರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಬೆಳ್ಳೂರು ಕ್ರಾಸ್ ನಲ್ಲಿ ಶೀಘ್ರ ಗಾರ್ಮೆಂಟ್ಸ್ ಫ್ಯಾಕ್ಟರಿ ಆರಂಭ
ಯುವ ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ಬೆಳ್ಳೂರು ಕ್ರಾಸ್ನಲ್ಲಿ ಒಂದು ಗಾರ್ಮೆಂಟ್ಸ್ ಫ್ಯಾಕ್ಟರಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಪ್ರವಾಸೋದ್ಯಮ ಆ್ಯಪ್ ಶೀಘ್ರ ಸಾರ್ವಜನಿಕ ಸೇವೆಗೆ
ಜಿಲ್ಲೆ ಮತ್ತು ತಾಲೂಕುಗಳ ಪ್ರವಾಸೋದ್ಯಮ ಸ್ಥಳಗಳ ಸಮಗ್ರ ಮಾಹಿತಿ ಸುಲಭವಾಗಿ ದೊರಕಿಸುವ ನಿಟ್ಟಿನಲ್ಲಿ ಸಿದ್ಧ ಪಡಿಸಿರುವ ಆಪ್ನ್ನು ಸಾರ್ವಜನಿಕ ಸೇವೆಗೆ ಶೀಘ್ರದಲ್ಲಿಯೇ ಬಿಡುಗಡೆಗೊಳಿಸಲಾಗುವುದು ಎದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು
ತಾಂತ್ರಿಕ ಪರಿಣತಿಯಿಲ್ಲದ ವಕೀಲರಿಂದ ಅನ್ಯಾಯ: ರಾಜಾರಾವ್
ತಾಂತ್ರಿಕ ಪರಿಣತಿಯಿಲ್ಲದ ವಕೀಲರಿಂದ ಅನ್ಯಾಯ: ರಾಜಾರಾವ್
ಅತಿವೃಷ್ಟಿ, ಅನಾವೃಷ್ಟಿ ತಡೆಯಲು ಪರಿಸರ ಸಂರಕ್ಷಿಸಿ
ಅತಿವೃಷ್ಟಿ, ಅನಾವೃಷ್ಟಿ ತಡೆಯಲು ಪರಿಸರ ಸಂರಕ್ಷಿಸಿ
ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ: ಸುಮಲತಾ ಅಂಬರೀಷ್
ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ: ಸುಮಲತಾ ಅಂಬರೀಷ್
ಹೇಮಾವತಿ ನಾಲೆಗೆ ಭೂಮಿ ಕಳೆದುಕೊಂಡವರಿಗೆ ಪರಿಹಾರವಿಲ್ಲ
ಹೇಮಾವತಿ ನಾಲೆಗೆ ಭೂಮಿ ಕಳೆದುಕೊಂಡವರಿಗೆ ಪರಿಹಾರವಿಲ್ಲ
< previous
1
...
692
693
694
695
696
697
698
699
700
next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್ಹಾಸನ್ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ