• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ಲಾಸ್ಟಿಕ್‌ ಮುಕ್ತ ಪರಿಸರ ಆರೋಗ್ಯಕ್ಕೆ ಅವಶ್ಯಕ: ಎಂ.ಆರ್.ಸಹದೇವು
ನಮಗೆ ಬೇಕಿರುವ ಶುದ್ಧ ಗಾಳಿ ಮರಗಿಡಗಳಿಂದ ಎಂಬ ಅರಿವಿರಲಿ. ಹೆಚ್ಚು ಮರಗಿಡಗಳನ್ನು ಬೆಳೆಸುವುದರಿಂದ ಭೂಮಿ ಸವಕಳಿ, ಬೆಟ್ಟಗುಡ್ಡ ಕುಸಿತ, ತಾಪಮಾನ ವೈಪರೀತ್ಯ ತಡೆಯಬಹುದು. ಭೂಮಿ ಫಲವತ್ತತೆ, ರಾಸಾಯನಿಕ ಮುಕ್ತ ಬೆಳೆ ಸಿಗಲಿದೆ. ಮನೆಗೊಂದು ಮರ ಬೆಳೆಸುವ ಪರಿಕಲ್ಪನೆಯನ್ನು ಮಕ್ಕಳು ರೂಢಿಸಿಕೊಳ್ಳಲು ಪೋಷಕರು ಜಾಗೃತಿ ಮೂಡಿಸಿ.
ವಿದ್ಯಾರ್ಥಿಗಳ ಅಭ್ಯುದಯಕ್ಕೆ ಶ್ರಮಿಸುವ ಶಿಕ್ಷಕರ ಪಾತ್ರ ಮಹತ್ವದ್ದು: ಪುಟ್ಟಣ್ಣ
ಸುದೀರ್ಘ ಶಿಕ್ಷಕರಾಗಿ, ಉಪನ್ಯಾಸಕರಾಗಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗುವ ಜತೆಗೆ ತಮಗೆ ಉನ್ನತ ಹುದ್ದೆ ಅಲಂಕರಿಸಲು ಕಾರಣೀಭೂತರಾದ ಶಿಕ್ಷಕರನ್ನು ಮತ್ತು ತಾವು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಿರುವ ಶಿವಾನಂದರರ ವ್ಯಕ್ತಿತ್ವ ಅಪಾರವಾದದ್ದು.
ಗೋಪಾಲಪುರ ಗ್ರಾಪಂ ಸದಸ್ಯೆ ಸುಧಾಗೆ ಪ್ರಾದೇಶಿಕ ಆಯುಕ್ತರಿಂದ ನೋಟಿಸ್..!
ಮಂಡ್ಯತಾಲೂಕಿನ ಗೋಪಾಲಪುರ ಗ್ರಾಪಂ ಸದಸ್ಯೆ ಸುಧಾ ಸಿದ್ದೇಗೌಡ ಅವರ ಪುತ್ರ ಜಿ.ಎಸ್.ಭಾನುಪ್ರಕಾಶ್ ಅವರಿಗೆ ಕಾಮಗಾರಿಗಳ ಬಿಲ್ ಪಾವತಿಸಿರುವ ಹಿನ್ನೆಲೆಯಲ್ಲಿ ಇವರ ವಿರುದ್ಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ ಪ್ರಕರಣ ೪೩ ಎ (೧)ರನ್ವಯ ಮೈಸೂರಿನ ಪ್ರಾದೇಶಿಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ.
ವೈದ್ಯ ವೃತ್ತಿಗೆ ಕಳಂಕ ತರಬೇಡಿ: ಸುತ್ತೂರು ಶ್ರೀ ಸಲಹೆ
ಎಷ್ಟೋ ಸಂದರ್ಭದಲ್ಲಿ ವೈದ್ಯರ ಮಕ್ಕಳೇ ವೈದ್ಯರಾಗಲು ಇಚ್ಚಿಸುವುದಿಲ್ಲ. ಅವರು ಎಂಜಿನಿಯರ್‌ಗಳಾಗಿರುತ್ತಾರೆ. ಮನುಷ್ಯ ಯಾವುದನ್ನೂ ಅನುಭವಿಸಿ ಮಾಡಬೇಕು. ವೈದ್ಯರಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿರುವವರು ದಿನದ ೨೪ ಗಂಟೆಗಳ ಕಾಲವೂ ವೃತ್ತಿಯಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ್ದು.
ಆಸರೆ ಸೇವಾ ಟ್ರಸ್ಟ್ ಸದಾ ಸಮಾಜಮುಖಿ ಕೆಲಸ: ದೊ.ಚಿ.ಗೌಡ
ಸೇವಾ ಚಟುವಟಿಕೆಗಳು, ಹೋರಾಟಗಳು ಹಾಗೂ ದೇಶದ ಮಹನೀಯರ ಜಯಂತಿ ಆಚರಿಸುವುದು, ಇದರ ಜೊತೆಗೆ ಪರಿಸರ ಸಂರಕ್ಷಣೆಯ ಭಾಗವಾಗಿ ಸ್ನೇಹಿತರ, ಹಿತೈಷಿಗಳ ಹುಟ್ಟುಹಬ್ಬ ಹಾಗೂ ಇನ್ನಿತರ ಶುಭ ಕಾರ್ಯಗಳಲ್ಲಿ ಗಿಡ ನೆಟ್ಟು ಅವುಗಳನ್ನು ಪೋಷಿಸಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ.
ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಜೂ.14 ರಿಂದ ರಾಜ್ಯ ಪ್ರವಾಸ: ನಿಖಿಲ್ ಕುಮಾರಸ್ವಾಮಿ
ಕಳೆದ ಲೋಕಸಭಾ ಚುನಾವಣೆ ಕೊನೆ ಹಂತದ ಬೆಳವಣಿಗೆಯಲ್ಲಿ ಪಕ್ಷದ ಉಳಿವಿಗಾಗಿ ಮತ್ತು ಕಾರ್ಯಕರ್ತರಿಗೋಸ್ಕರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ ಕೀರ್ತಿ ಜಿಲ್ಲೆಯ ಜನರಿಗೆ ಸಲ್ಲುತ್ತದೆ.
ಕಾಲ್ತುಳಿತದಲ್ಲಿ ಮೃತ ಯುವಕನ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ಚೆಕ್ ವಿತರಣೆ
ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ಅವರ ಕುಟುಂಬಕ್ಕೆ ಸರ್ಕಾರದಿಂದ ಘೋಷಿಸಲಾಗಿದ್ದ 25 ಲಕ್ಷ ರು. ಪರಿಹಾರದ ಚೆಕ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿತರಿಸಿದರು.
ಮಳವಳ್ಳಿ ಕ್ಷೇತ್ರದ ಸಮಸ್ಯೆ ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಪಶು ಇಲಾಖೆ, ರಸ್ತೆ ಸೇರಿದಂತೆ ಇತರೆ ಕಾಮಗಾರಿಗಳ ಸುಮಾರು 14 ಕೋಟಿಗೂ ಅಧಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯ ರಸ್ತೆಯಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಗ್ರಾಮದ ಎಲ್ಲಾ ರಸ್ತೆಗಳನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು.
ಕಾವೇರಿ ನದಿಗೆ ಮಿನಿ ತಡೆಗೋಡೆ ನಿರ್ಮಾಣಕ್ಕೆ ತಡೆ ಮಾಡಿದ ಹಿಂದು ಜಾಗರಣೆ ವೇದಿಕೆ ಕಾರ್ಯಕರ್ತರು
ಕರ್ನಾಟಕ ಅರ್ಬನ್ ವಾಟರ್ ಸಪ್ಲೆ ಇಲಾಖೆಯಿಂದ ಪಟ್ಟಣದ ವಾಟರ್ ಗೇಟ್ ಬಳಿ ಕಾವೇರಿ ನದಿ ತೀರದಲ್ಲಿ ನದಿ ನೀರಿಗೆ ತ್ಯಾಜ್ಯ ನೀರು ಸೇರುವ ಸ್ಥಳವೆಂದು ಗುರುತಿಸಿ ಒಂದು ಚಿಕ್ಕ ತಡೆ ಗೋಡೆ ನಿರ್ಮಿಸುವ ಸಂಬಂಧ ಅಧಿಕಾರಿಗಳು ಭಾನುವಾರ ಕಾಮಗಾರಿ ಆರಂಭಿಸಿದ ಹಿನ್ನೆಲೆ ಹಿಂದು ಜಾಗರಣಾ ವೇದಿಕೆ ಸಂಚಾಲಕ ಚಂದನ್ ನೇತೃತ್ವದಲ್ಲಿ ಕಾರ್ಯಕರ್ತರು ತಡೆದರು.
ಪೂರಿಗಾಲಿ ಹನಿನೀರಾವರಿ ಯೋಜನೆ ಬಗ್ಗೆ ರೈತರಲ್ಲಿ ನಿರ್ಲಕ್ಷ್ಯ: ಶಾಸಕ ನರೇಂದ್ರಸ್ವಾಮಿ
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನಂತರ ಸಿಎಸ್ಆರ್ ನಡಿ ಸಾಕಷ್ಟು ಅನುದಾನ ತರಲಾಗಿದೆ. ಮೊದಲನೇ ಹಂತವಾಗಿ ಗ್ರಾಮೀಣ ಭಾಗದ ಶಿಕ್ಷಣ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಶಿಕ್ಷಣದ ರೀತಿಯಲ್ಲಿ ತಯಾರಿ ನಡೆಯುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 720
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved