ಡಾ.ಬಿ.ಆರ್.ಅಂಬೇಡ್ಕರ್ ಒಂದು ಜಾತಿಗೆ ಸೀಮಿತರಾಗಿಲ್ಲ: ಶ್ರೀಶಿವಬಸವ ಸ್ವಾಮೀಜಿನಾವು ಕುಡಿಯುವ ನೀರು, ಗಾಳಿ, ಬೆಳಕು ಯಾವುದರಲ್ಲೂ ಜಾತಿ ಇಲ್ಲ. ಆದರೆ, ಮನುಷ್ಯ ಮನುಷ್ಯರಲ್ಲಿ ಜಾತಿ ಏಕೆ, ನಾವು ಜಾತಿ ವ್ಯವಸ್ಥೆಯಿಂದ ಹೊರಬರಬೇಕು. ಮನುಷ್ಯರನ್ನು ಮನುಷ್ಯತ್ವದಿಂದ ಕಾಣಬೇಕು. ಪ್ರತಿಯೊಬ್ಬರು ಅಂಬೇಡ್ಕರ್ ಅವರ ತತ್ವ ಸಿದ್ಧಾಂತ, ಹೋರಾಟಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು.