• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಯೋಧ ಲೋಕೇಶ್ ಅಂತಿಮ ದರ್ಶನ ಪಡೆದ ಶಾಸಕ ಎಚ್.ಟಿ.ಮಂಜು
ಕೆ.ಆರ್.ಪೇಟೆ ನಿವಾಸಿ ವೀರಯೋಧ ಲೋಕೇಶ್ ಅವರ ಪಾರ್ಥಿ ಶರೀರವನ್ನು ಪಟ್ಟಣದ ಹೇಮಾವತಿ ಬಡಾವಣೆಯ ಮೃತರ ನಿವಾಸಕ್ಕೆ ತಂದು ಸಾರ್ವಜನಿಕರ ಅಂತಿಮ ದರ್ಶನದ ನಂತರ ಹುಟ್ಟೂರು ಮೈಲಾರಪಟ್ಟಣಕ್ಕೆ ತೆಗೆದುಕೊಂಡು ಹೋಗಲಾಯಿತು.
ಶಾಲೆಯಲ್ಲಿ ಪಾಠ ಮಾಡದ ಶಿಕ್ಷಕರು; ದೂರು ಪತ್ರ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ
ಪಾಂಡವಪುರ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ. ಕೆಲವು ಶಿಕ್ಷಕರು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ದೂರು ಪತ್ರ ಹಿಡಿದು ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತರ ಕಡೆಗಣನೆ
ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇದ್ದು ಇಲ್ಲದಂತಾಗಿದೆ. ಕೂಡಲೇ ರೈತಸಂಘದ ಮೈತ್ರಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷದಿಂದ ಸಮರ್ಥ ನಾಯಕನನ್ನು ಘೋಷಣೆ ಮಾಡಬೇಕು.
ಕುಡಿಯುವ ನೀರು ಪೂರೈಸದ ಕಣಿವೆಕೊಪ್ಪಲು ಗ್ರಾಪಂ ವಿರುದ್ಧ ಪ್ರತಿಭಟನೆ
ಕಳೆದ ಒಂದು ತಿಂಗಳ ಹಿಂದೆ ಹೊನಗಾನಹಳ್ಳಿ ಗ್ರಾಪಂ ಎದುರು ಗ್ರಾಮಸ್ಥರು ಉಪವಾಸ ಸತ್ಯಗ್ರಹ ನಡೆಸಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ 15 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರೂ ಇದುವರೆಗೂ ಸಮಸ್ಯೆ ಬಗೆಹರಿಸಿಲ್ಲ. ಅಧಿಕಾರಿಗಳ ನಡುವೆಯೇ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ.
ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಯೋಧ ಲೋಕೇಶ್ ಅಂತ್ಯಕ್ರಿಯೆ
ಪಂಜಾಬ್‌ನ ಪಠಾಣ್‌ಕೋಟ್ ಗಡಿಯಲ್ಲಿ ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಸಾವನ್ನಪ್ಪಿದ್ದ ಬಿಎಸ್‌ಎಫ್ ವೀರಯೋಧ ಲೋಕೇಶ್ ಅವರ ಹುಟ್ಟೂರು ತಾಲೂಕಿನ ಮೈಲಾರಪಟ್ಟಣ ಗ್ರಾಮದಲ್ಲಿ ಕುಟುಂಬಸ್ಥರು ಮತ್ತು ಸಹಸ್ರಾರು ಮಂದಿ ಸಾರ್ವಜನಿಕರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.
ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ರೈತರ ಮುತ್ತಿಗೆ
ಈಗಾಗಲೇ ಮೈಕ್ರೋ ಫೈನಾನ್ಸ್‌ಗಳ ಹಾವಳಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ ಬ್ಯಾಂಕ್ ಸಿಬ್ಬಂದಿ ರೈತನ ಮೇಲೆ ದೌರ್ಜನ್ಯ ನಡೆಸಿ ಟ್ರ್ಯಾಕ್ಟರನ್ನು ವಶಕ್ಕೆ ಪಡೆದಿರುವುದು ಎಷ್ಟರಮಟ್ಟಿಗೆ ಸರಿ.
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ 8 ಮಂದಿ ಕಾಂಗ್ರೆಸಿಗರು ಅವಿರೋಧ ಆಯ್ಕೆ

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ನವೇ 8 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

ಟಿ.ಎಸ್.ಸತ್ಯಾನಂದ ವಕೀಲರ ಸಂಘದ ನೂತನ ಸಾರಥಿ
ಮಂಡ್ಯ ವಕೀಲರ ಸಂಘದ ಕಾರ್ಯಕಾರಿ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಎಸ್.ಸತ್ಯಾನಂದ ಅವರು ಭರ್ಜರಿ ಜಯ ದಾಖಲಿಸಿದ್ದಾರೆ. ತಮ್ಮ ಎದುರಾಳಿ ಜಿ.ಮರೀಗೌಡರ ವಿರುದ್ಧ ೧೨೪ ಮತಗಳ ಅಂತರದಿಂದ ಗೆಲುವು ಸಾಧಿಸಿ ಸಂಘದ ನೂತನ ಸಾರಥಿಯಾಗಿದ್ದಾರೆ.
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ

ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿದ್ದು, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ  ಉಂಟಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆ.ಆರ್.ಪೇಟೆ: ಆರ್‌ಎಸ್‌ಎಸ್‌ನಿಂದ ಶಾಂತಿಯುತ ಪಥ ಸಂಚಲನ
ದೇಶದ ಸನಾತನ ಸಂಸ್ಕೃತಿ ಮತ್ತು ಧರ್ಮದ ರಕ್ಷಣೆಗಾಗಿ ಅದು ಕಳೆದ ಒಂದು ಶತಮಾನದಿಂದ ನಿರಂತರವಾಗಿ ಕೆಲಸ ಮಾಡುತ್ತಾ ದೇಶದ ಯುವಕರಲ್ಲಿ ರಾಷ್ಟ್ರೀಯ ಪ್ರಜ್ಞೆ ಬೆಳೆಸುತ್ತಿದೆ. ಪಥ ಸಂಚಲನದ ಮೂಲಕ ಆರ್.ಎಸ್.ಎಸ್ ದೇಶದ ಜನರಲ್ಲಿ ರಾಷ್ಟ್ರೀಯತೆ ಮತ್ತು ಭಾವೈಕ್ಯತೆ ಸಂದೇಶ ಸಾರುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 899
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved