• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸ್ಥಾನಕ್ಕೇರಲಿ: ಮಂಜುನಾಥ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರವನ್ನು ಸ್ವಚ್ಛ ಮಾಡುವ ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನವನ್ನು ಹಮ್ಮಿಕೊಂಡಿದ್ದೇವೆ. ಭಗವಾನ್ ಬುದ್ಧ ಅವರಿಗೆ ಆರೋಗ್ಯ,ಆಯಸ್ಸು ನೀಡಲಿ.
ಜುಲೈ 28 ರಂದು ಮುಖ್ಯಮಂತ್ರಿಗಳಿಂದ 88 ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ: ಡಾ.ಕುಮಾರ
ಸಾರ್ವಜನಿಕರಿಗೆ ನೀಡಲಾಗುವ ಊಟ ತಯಾರಿಕೆ ಸ್ಥಳದಲ್ಲಿ ಹಾಗೂ ವೇದಿಕೆ ಬಳಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಆಹಾರ ಪರಿಶೀಲನೆ, ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕರನ್ನು ನಿಯೋಜಿಸಬೇಕು. ಆಹಾರ ವಿತರಣೆಯಲ್ಲಿ ಲೋಪವಾಗದಂತೆ ಕೌಂಟರ್ ಗಳನ್ನು ತೆರೆಯಬೇಕು. ನೂಕು ನುಗ್ಗಲಾಗದಂತೆ ಸಿಬ್ಬಂದಿಯನ್ನು ನಿಯೋಜಿಸಿ.
ಮೈಷುಗರ್ ಕಬ್ಬು ಅರೆಯುವಿಕೆ ಅಸ್ತವ್ಯಸ್ತ..!
ಸರ್ಕಾರಿ ಸ್ವಾಮ್ಯದ ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಅಸ್ತವ್ಯಸ್ತಗೊಂಡಿದೆ. ಕಳೆದೊಂದು ವಾರದಿಂದ 1500 ಟನ್ ಕಬ್ಬನ್ನು ಅರೆಯುವುದಕ್ಕೆ ಸಾಧ್ಯವಾಗದಿರುವುದು ಕಾರ್ಖಾನೆ ದುರಂತ ಸ್ಥಿತಿಗೆ ಸಾಕ್ಷಿಯಾಗಿದೆ. ಕಾರ್ಖಾನೆ ಸ್ಥಿತಿ ಹಳ್ಳ ಹಿಡಿದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು, ಮೂರು ತಾಲೂಕುಗಳ ಶಾಸಕರು ಅತ್ತ ತಿರುಗಿ ನೋಡುತ್ತಿಲ್ಲ.
ದಲಿತರ ಆಸ್ತಿ ವಿಚಾರದಲ್ಲಿ ಇರುವ ಸಮಸ್ಯೆ ತಾಲೂಕು ಆಡಳಿತ ಬಗೆಹರಿಸಲಿ: ಮುಖಂಡರ ಆಗ್ರಹ
ಮಳವಳ್ಳಿ ತಾಲೂಕಿನಲ್ಲಿ ದಲಿತರ ನಿವೇಶನ, ಕೃಷಿ ಭೂಮಿ, ಸ್ಮಶಾನ, ರಸ್ತೆಗಳ, ಓಣಿ ಒತ್ತುವರಿ ಮಾಡಿಕೊಂಡು ತೊಂದರೆ ನೀಡುವ ಪ್ರಕರಣಗಳು ಸಾಕಷ್ಟಿದೆ. ಈ ಬಗ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲವೆಡೆ ದೌರ್ಜನ್ಯ ಸಹ ನಡೆಯುತ್ತಿವೆ. ತಾಲೂಕು ಆಡಳಿತ ತ್ವರಿತ ರೀತಿಯ ಕ್ರಮ ವಹಿಸಬೇಕು.
ಸರ್ಕಾರಿ, ರೈತರ ಜಮೀನು ಕಬಳಿಕೆಗೆ ಖಂಡಿಸಿ ಭೂಮಿತಾಯಿ ಹೋರಾಟ ಸಮಿತಿ ಪ್ರತಿಭಟನೆ
ಬೀಚನಕುಪ್ಪೆ ಗ್ರಾಮದ ಸರ್ವೇ ನಂ.76ರಲ್ಲಿ 133 ಎಕರೆ ಜಮೀನಲ್ಲಿ ಕೆಲವು ರೈತರಿಗೆ ದರಕಾಸು ಮಾಡಿ ಉಳಿದ ಸರ್ಕಾರಿ ಜಮೀನನ್ನು ಸರ್ಕಾರ ಎಂದು ನಮೂದಿಸಿ ಟೌನ್‌ಶಿಪ್ ಮಾಡಲು ಚೇತನ್ ಪಿ. ತಯಾಲ್ ಎಂಬುವವರ ಹೆಸರಿಗೆ ನಮೂದು ಮಾಡಿ ಪಹಣಿ ಕೂರಿಸಲಾಗಿದೆ. ಜೊತೆಗೆ ಸರ್ಕಾರಿ ಜಮೀನು ಇಲ್ಲದಂತೆ ಒಂದೇ ಸಂಸ್ಥೆಯವರಿಗೆ ಮಾಡಲಾಗಿದೆ.
ಉನ್ನತ ವ್ಯಾಸಂಗಕ್ಕೆಎನ್‌ಸಿಸಿ ಅರ್ಹತೆ ಮುಖ್ಯ: ಚಲುವನಾರಾಯಣಸ್ವಾಮಿ
ವಿಶೇಷ ಕೃಪಾಂಕ ಈ ವಿದ್ಯಾರ್ಥಿಗಳಿಗೆ ಇದ್ದು, ಪೆರೇಡ್‌ಗಳಲ್ಲಿ ವಿಶೇಷ ತರಬೇತಿ ಪಡೆಯುವ ಮಕ್ಕಳಿಗೆ ನೀಡುವ ಅರ್ಹತಾ ಪತ್ರ ಉಪಯೋಗಕರವಾಗಲಿದೆ. ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರಾಭಿಮಾನ, ಸ್ವಾಭಿಮಾನ ಮೂಡಲಿದ್ದು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು.
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಮಾಣಿಕ್ಯನಹಳ್ಳಿ ಜಯರಾಮು ನೇಮಕ
ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಜಯರಾಮು ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜ್ಯಾಧ್ಯಕ್ಷ ಷಡಕ್ಷರಿ ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷ ಶಂಭುಗೌಡರು ನೇಮಕ ಮಾಡಿದ್ದಾರೆ. ಜಯರಾಮು ತಾಲೂಕಿನ ಲಕ್ಷ್ಮಿ ಸಾಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಂತರ್‌ಧರ್ಮೀಯ ವಿವಾಹವಾಗಿ ಊರು ಬಿಟ್ಟು ಬಂದಿದ್ದ ದಂಪತಿಗೆ ಆಶ್ರಯ
ಕೆಲ ದಿನಗಳ ಹಿಂದೆ ಖಾಲಿ ಮಂಟಪದಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಪತಿಯೇ ಹೆರಿಗೆ ಪ್ರಕ್ರಿಯೆ ನಡೆಸಿದ್ದನು. ನಂತರ ಸ್ಥಳೀಯರ ನೆರವಿನೊಂದಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಗೆ ಪಾರ್ಶ್ವವಾಯು ಇದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಾಗಿದ್ದರು.
ರಾಜ್ಯದ ಮೂರು ಅಂಗಗಳಿಗೆ ಎಚ್ಚರಿಕೆ ಮೂಡಿಸುತ್ತಿರುವ ಪತ್ರಿಕಾರಂಗ: ಮಲ್ಲೇಶ್ ಗುರೂಜಿ
ಪತ್ರಿಕಾ ರಂಗವು ಪ್ರಸ್ತುತ ಅಗತ್ಯಕ್ಕಿಂತಲೂ ಹೆಚ್ಚಿನ ಜವಾಬ್ಧಾರಿಯಿಂದ ಕಾರ್ಯ ನಿರ್ವಹಿಸುತ್ತಿದೆ. ಖಡ್ಗಕ್ಕಿಂತ ಹರಿತವಾದ ಬರವಣಿಗೆ ಮೂಲಕ ಪ್ರತಿಯೊಬ್ಬ ವ್ಯಕ್ತಿಯನ್ನು ಎಚ್ಚರಿಸುವ ಕಾರ್ಯಕ್ಕೆ ಮುಂದಾಗುತ್ತಿದೆ.
ಮುಖ್ಯಮಂತ್ರಿ ಹುದ್ದೆಗೆ ಯಾವುದೇ ಕುಸ್ತಿ ನಡೆದಿಲ್ಲ: ಚಲುವರಾಯಸ್ವಾಮಿ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಸ್ಪರ್ಧೆ ನಡೆಯುತ್ತಿಲ್ಲ. ಇದನ್ನು ಹೈಕಮಾಂಡ್ - ನಾಯಕರು ತೀರ್ಮಾನಿಸುತ್ತಾರೆ. ಇದಕ್ಕಾಗಿ ಶಾಸಕರ ಬಲ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved